crime

ಕರಾವಳಿಯಲ್ಲಿ ಮಾದಕ ದ್ರವ್ಯದ ನಶೆ ➤ ಟ್ರಾಫೀಕ್ ರೂಲ್ಸ್ ಬ್ರೇಕರ್ ವಿರುದ್ಧ ಪೊಲೀಸ್ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 15. ಮುಂಬೈ, ಬೆಂಗಳೂರು, ಮಂಗಳೂರು, ಸೇರಿದಂತೆ ದೇಶಾದ್ಯಂತ ಇದೀಗಾ ಮಾದಕ ದೃವ್ಯ ಹಾಗೂ ಗಾಂಜದ್ದೇ ಸದ್ದು- ಸುದ್ದಿಯಾಗಿದೆ. ಅದರ ಜೊತೆಗೆ ಕರಾವಳಿಯೇ ಅತೀ ಹೆಚ್ಚಾಗಿ ದ್ರವ್ಯಕ್ಕೆ ಕೇಂದ್ರ ಬಿಂದುವೆಂಬಂತೆ ಪರಿಣಮಿಸುತ್ತಿದೆ. ಇದಕ್ಕೆ ಸಂಬಂಧ ಪಟ್ಟಂತೆ ಉಡುಪಿಯಲ್ಲಿ ಖುದ್ದಾಗಿ ಎಸ್ ಪಿ ವಿಷ್ನುವರ್ಧನ್, ಎ ಎಸ್ಪಿ ಕುಮಾರ ಚಂದ್ರ ರವರು ಫೀಲ್ಡಗೆ ಇಳಿದಿದ್ದಾರೆ.   ಕರಾವಳಿ ನಗರಿ ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡುವವರು ಮತ್ತು ಗಾಂಜಾ ಸೇವಿಸುವವರ ಮೇಲೆ […]

ಕರಾವಳಿಯಲ್ಲಿ ಮಾದಕ ದ್ರವ್ಯದ ನಶೆ ➤ ಟ್ರಾಫೀಕ್ ರೂಲ್ಸ್ ಬ್ರೇಕರ್ ವಿರುದ್ಧ ಪೊಲೀಸ್ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅನೈತಿಕ ಸಂಬಂಧ ಆರೋಪ ➤ ಪತಿ ವಿರುದ್ಧ ಪತ್ನಿಯಿಂದಲೇ ದೂರು..!!

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 15. ಸರಕಾರಿ ಹಾಸ್ಟೇಲ್ ನಲ್ಲಿ ಅಡುಗೆ ಕೆಲಸದಲ್ಲಿರುವವನ ಅಕ್ರಮ ಸಂಬಂಧದ ಬಗ್ಗೆ ಮತ್ತು ಸರಕಾರಿ ಸ್ವತ್ತುಗಳನೇ ಮಾರಾಟಕ್ಕೆ ಸಂಬಂಧಿಸಿದಂತೆ ಪಡು ಪಣಂಬೂರು ಗ್ರಾಮದ ನಿವಾಸಿ ಆತನ ಪತ್ನಿಯೇ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ಮುಲ್ಕಿಯಲ್ಲಿರುವ ಸರ್ಕಾರಿ ಹಾಸ್ಟೆಲ್ನಲ್ಲಿ ನೌಕರನಾಗಿರುವ ಈತ ಸರ್ಕಾರಿ ಹಾಸ್ಟೆಲ್ ಮಕ್ಕಳಿಗೆ ನೀಡಿರುವ ಹೊದಿಕೆಗಳನ್ನು ಕದ್ದೊಯ್ದು ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ನೀಡುತ್ತಿದ್ದ. ಕೆಲವನ್ನು ಮಾರಾಟ ಮಾಡಿದ್ದು ಮನೆಗೂ ತಂದಿದ್ದಾನೆ. ಇದರ ಜೊತೆಗೆ ತನಗೆ

ಅನೈತಿಕ ಸಂಬಂಧ ಆರೋಪ ➤ ಪತಿ ವಿರುದ್ಧ ಪತ್ನಿಯಿಂದಲೇ ದೂರು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಂಜನಾ ಗಲ್ರಾನಿ ಮತ್ತೆ ಮೂರು ದಿನ CCB ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14:  ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ನಟಿ, ಆರೋಪಿ ಸಂಜನಾ ಗಲ್ರಾನಿ ಅವರ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.     ಸಂಜನಾರನ್ನು ಮತ್ತೆ 3 ದಿನಗಳ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ಒಪ್ಪಿಸಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸಂಜನಾ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿ ನಟಿಯನ್ನು ಐದು ದಿನಗಳ

ಸಂಜನಾ ಗಲ್ರಾನಿ ಮತ್ತೆ ಮೂರು ದಿನ CCB ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಡ್ಯ ಅರ್ಚಕರ ತ್ರಿಬಲ್ ಮರ್ಡರ್ ಪ್ರಕರಣ ➤ ಮೂವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.14:  ಇತ್ತೀಚೆಗೆ ನಡೆದಿದ್ದ ತ್ರಿಬಲ್ ಮರ್ಡರ್ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಆಂಧ್ರ ಮೂಲದ ವಿಜಿ(25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ(28) ಹಾಗೂ ತೊಪ್ಪನಹಳ್ಳಿಯ ಮಂಜು(30) ಬಂಧಿತ ಆರೋಪಿಗಳು.ಮಂಡ್ಯ ಜಿಲ್ಲೆಯ ಗುತ್ತಲಿನ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಕೊಲೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.     ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಮದ್ದೂರು ತಾಲೂಕಿನ ಸಾದೊಳಲು ಗೇಟ್ ಬಳಿ ತೆರಳಿದ್ದರು.

ಮಂಡ್ಯ ಅರ್ಚಕರ ತ್ರಿಬಲ್ ಮರ್ಡರ್ ಪ್ರಕರಣ ➤ ಮೂವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡ್ರಗ್ಸ್ ಸಾಗಾಟದ ಶಂಕೆ ➤ ಹೆಜಮಾಡಿ ಚೆಕ್‍ಪೋಸ್ಟ್ ನಲ್ಲಿ ತೀವ್ರ ತಪಾಸಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12. ಹೆಜಮಾಡಿ ಚೆಕ್‍ಪೋಸ್ಟ್ ನಲ್ಲಿ ಶುಕ್ರವಾರ ಸಂಜೆ ಡ್ರಗ್ಸ್ ಜಾಲ ಸಾಗಾಟದ ಶಂಕೆಯಿಂದ ಉಡುಪಿ ಜಿಲ್ಲಾ ಪೊಲೀಸರು ಬಿಗು ತಪಾಸಣೆ ನಡೆಸಿದರು.     ಉಡುಪಿ ಜಿಲ್ಲೆಯ ಪೊಲೀಸರು ಹೆಜಮಾಡಿ ಚೆಕ್‍ಪೋಸ್ಟ್ ನಲ್ಲಿ ಮಂಗಳೂರು ಮತ್ತು ಉಡುಪಿ ಕಡೆಯಿಂದ ಸಂಚರಿಸುವ ಸಾವಿರಾರು ವಾಹನ ಗಳನ್ನು ಸಮಗ್ರ ತಪಾಸಣೆ ನಡೆಸಿದರು. ಎಸ್‍ಪಿ ವಿಷ್ಣುವರ್ಧನ್ ವಾಹನ ತಪಾಸಣೆಯ ನೇತೃತ್ವ ವಹಿಸಿದರು. ಸಾರ್ವಜನಿಕರು ವಾಹನ ತಪಾಸಣೆಗೆ ಅನುವು ಮಾಡಿಕೊಡುವ ಮೂಲಕ ಪೊಲೀಸರೊಂದಿಗೆ ಸಹಕರಿಸಿದರು. ಡ್ರಗ್ಸ್

ಡ್ರಗ್ಸ್ ಸಾಗಾಟದ ಶಂಕೆ ➤ ಹೆಜಮಾಡಿ ಚೆಕ್‍ಪೋಸ್ಟ್ ನಲ್ಲಿ ತೀವ್ರ ತಪಾಸಣೆ Read More »

ಕರಾವಳಿ, ಕರ್ನಾಟಕ

ದೇವಸ್ಥಾನದಲ್ಲೇ ಮೂವರ ಹತ್ಯೆ ➤ ಹುಂಡಿ ದೋಚಿ ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.11.  ಮೂವರ ಹತ್ಯೆ ಮಾಡಿ ದುಷ್ಕರ್ಮಿಗಳು ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ನಗರದ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ನಡೆದಿದೆ. ಗಣೇಶ, ಪ್ರಕಾಶ, ಆನಂದ ಕೊಲೆಯಾದವರು, ಇವರಲ್ಲಿ ಇಬ್ಬರು ಅರ್ಚಕರು, ಒಬ್ಬ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮೂವರ ಮೇಲೆ ದೇವಾಲಯದ ಆವರಣದಲ್ಲೇ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಗುರುವಾರ ತಡರಾತ್ರಿ ದೇವಾಲಯಕ್ಕೆ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಕೊಲೆ ನಂತರ ಹುಂಡಿಯಲ್ಲಿನ ಹಣ

ದೇವಸ್ಥಾನದಲ್ಲೇ ಮೂವರ ಹತ್ಯೆ ➤ ಹುಂಡಿ ದೋಚಿ ಪರಾರಿಯಾದ ದುಷ್ಕರ್ಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. MBA  ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ ಕಳೆದುಕೊಂಡಿದ್ದರು. ಸಾವಿಗೂ ಮುನ್ನ ಗೆಳೆಯ ಚೇತನ್ ಮೇಲೆ ಆರೋಪ ಹೊರಿಸಿ ನಾಲ್ಕು ಪುಟ ಡೆತ್ ನೋಟ್ ಬರೆಯಲಾಗಿತ್ತು. ಅನಿಶಾ ಮತ್ತು ಚೇತನ್ ಆರು ವರ್ಷದಿಂದ ಪ್ರೀತಿಸುತ್ತಿದ್ದರು.     ಇಬ್ಬರ ಮನೆಗಳಲ್ಲಿ ರಾದ್ಧಾಂತ ಆಗಿ ಮದುವೆ ಸಾಧ್ಯವಿಲ್ಲ

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.05:  ಎಂಬಿಎ ವಿದ್ಯಾರ್ಥಿನಿ ಅನಿಷಾ (26) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರಿಸಿಕೊಂಡಿದ್ದ ಆಕೆಯ ಪ್ರಿಯಕರ, ಆರೋಪಿ ಚೇತನ್ ಶೆಟ್ಟಿಯನ್ನು ಬ್ರಹ್ಮಾವರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.   ಆಗಸ್ಟ್.21 ರಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆರೋಪಿ ಚೇತನ್ ತಲೆಮರಿಸಿಕೊಂಡಿದ್ದ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುವತಿ ಮನೆಯವರಯ ಯುವಕನ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ದೂರು ದಾಖಲಿಸಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಪತ್ತೆ ವಿಭಾಗದ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಡರಾತ್ರಿ ಪಟ್ರೋಲ್ ಬಂಕ್ ನಲ್ಲಿ ಕಳ್ಳರ ಕರಾಮತ್ತು ➤ 70 ಸಾವಿರ ನಗದು ದರೋಡೆ

(ನ್ಯೂಸ್ ಕಡಬ) newskadaba.com ಕಡಬ. ಸೆ.04:  ಬಿ.ಸಿ ರೋಡು ಪುಂಜಾಲಕಟ್ಟೆ ರಸ್ತೆಯ ದೈಕಿನಕಟ್ಟೆಯಲ್ಲಿರುವ ಧರ್ಮಶ್ರೀ ಪೆಟ್ರೋಲ್ ಬಂಕ್ ಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಗುರುವಾರ ರಾತ್ರಿ ನಡೆದಿದೆ.   ಬಂಕ್ ನಲ್ಲಿ ಕಳ್ಳರು ಶಟರ್ ನ ಬೀಗ ಮುರಿದು ಗಾಜು ಒಡೆದು ಒಳನುಗ್ಗಿದ್ದು, ಸುಮಾರು 70 ಸಾವಿರ ರೂ. ನಗದು ದೋಚಿದ್ದಾರೆ. ತಡರಾತ್ರಿ ಈ ಘಟನೆ ನಡೆದಿದ್ದು ಇಂದು (ಶುಕ್ರವಾರ) ಬೆಳಗ್ಗೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ಸಂದೇಶ್

ತಡರಾತ್ರಿ ಪಟ್ರೋಲ್ ಬಂಕ್ ನಲ್ಲಿ ಕಳ್ಳರ ಕರಾಮತ್ತು ➤ 70 ಸಾವಿರ ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

PSI ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ➤ ಹಣ ಕೇಳಿ ವಂಚಿಸಿದ ಕಿರಾತಕ

(ನ್ಯೂಸ್ ಕಡಬ) newskadaba.com ಕಾರವಾರ. ಸೆ.04:  ಟಿ ನಗರದ ಗ್ರಾಮೀಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರೇವಣಸಿದ್ದಪ್ಪ ಅವರ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆಯೊಂದನ್ನು ತೆರೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದೆ. ಅವರ ಫೇಸ್‌ಬುಕ್ ಖಾತೆಯಿಂದ ಭಾವಚಿತ್ರ ಡೌನ್‌ಲೋಡ್ ಮಾಡಿಕೊಂಡ ಅಪರಿಚಿತ ಆರೋಪಿ, ನಕಲಿ ಖಾತೆಯನ್ನು ತೆರೆದಿದ್ದಾನೆ.   ಬಳಿಕ ಅವರ ಸ್ನೇಹಿತರಿಗೆ ‘ಫ್ರೆಂಡ್ ರಿಕ್ವೆಸ್ಟ್’ ಕಳುಹಿಸಿದ್ದ. ಅದನ್ನು ಸ್ವೀಕರಿಸಿದವರೊಂದಿಗೆ ‘ಮೆಸೆಂಜರ್’ ಮೂಲಕ ಮಾತಿಗೆ ಇಳಿದು, ತುರ್ತಾಗಿ  10 ಸಾವಿರ ಅಗತ್ಯವಿದೆ. ಕಳುಹಿಸಿಕೊಡುವಂತೆ

PSI ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ➤ ಹಣ ಕೇಳಿ ವಂಚಿಸಿದ ಕಿರಾತಕ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top