crime

ಪ್ರೇಮಿಯ ಜೊತೆ ಅಕ್ಕ ಪರಾರಿ ➤ ಆಘಾತದಿಂದ ತಂಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ. ಸೆ.04:   ಕಾರ್ಕಳದ ಮಾಳ ಗ್ರಾಮದಲ್ಲಿ ಅಕ್ಕ ಪ್ರೀತಿಸಿದ ಹುಡುಗನೊಂದಿಗೆ ಪರಾರಿಯಾಗಿದ್ದರಿಂದ ಆಘಾತಕ್ಕೊಳಗಾದ ತಂಗಿ ಮೃತಪಟ್ಟಿದ್ದಾಳೆ. ಯುವತಿ ಆಹಾರ ಉತ್ಪಾದನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದಿನಗಳಿಂದ ಆಕೆ ನಾಪತ್ತೆಯಾಗಿದ್ದು, ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ. ಕಳೆದ ದಿನ ತಂಗಿಯ ಮೊಬೈಲ್ ಗೆ ಕರೆ ಮಾಡಿದ ಅಕ್ಕ ಮನೆಯಲ್ಲಿ ನೋಡಿದ ಹುಡುಗನೊಂದಿಗೆ ಮದುವೆಯಾಗಲು ಇಷ್ಟವಿಲ್ಲದ ಕಾರಣ ಪ್ರೀತಿಸಿದ ಸಹೋದ್ಯೋಗಿ ಯುವಕನೊಂದಿಗೆ ಹೋಗಿದ್ದೇನೆ ಎಂದು ತಿಳಿಸಿದ್ದಾಳೆ. ಅಲ್ಲದೆ ಹುಡುಕುವ ಪ್ರಯತ್ನ ಮಾಡದಂತೆ ತಂಗಿಗೆ ತಿಳಿಸಿದ್ದಾಳೆ. […]

ಪ್ರೇಮಿಯ ಜೊತೆ ಅಕ್ಕ ಪರಾರಿ ➤ ಆಘಾತದಿಂದ ತಂಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಕೃತ ಮನಸ್ಸಿನ ಪುಸ್ತಕ ಮಾರಾಟಗಾರ ➤ 10ರ ಬಾಲೆ ಮೇಲೆ ಬಿತ್ತು ಆತನ ಕಣ್ಣು ..!

(ನ್ಯೂಸ್ ಕಡಬ) newskadaba.com ಬರೇಲಿ , ಸೆ.04:  ಸ್ಥಳೀಯ ಪುಸ್ತಕ ಮಾರಾಟಗಾರನೊಬ್ಬ ಪುಸ್ತಕ ಖರೀದಿಸಲು ಬಂದ 10 ವರ್ಷದ ಬಾಲಕಿಯ ಮೇಲೆ ದುಷ್ಕೃತ್ಯ ಎಸಗಲು ಯತ್ನಿಸಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.   ಬಾಲಕಿ ನೋಟ್ ಬುಕ್ ಖರೀದಿಸಲು ಆರೋಪಿಯ ಅಂಗಡಿಗೆ ಹೋದಾಗ ಆತ ಆಕೆಯ ಮಾನಭಂಗ ಮಾಡಲು ಪ್ರಯತ್ನಿಸಿದ್ದಾನೆ. ಆಗ ಬಾಲಕಿ ಆತನಿಂದ ತಪ್ಪಿಸಿಕೊಂಡು ಬಂದು ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಬಾಲಕಿಯ ಪೋಷಕರು ಕಲಾನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ

ವಿಕೃತ ಮನಸ್ಸಿನ ಪುಸ್ತಕ ಮಾರಾಟಗಾರ ➤ 10ರ ಬಾಲೆ ಮೇಲೆ ಬಿತ್ತು ಆತನ ಕಣ್ಣು ..! Read More »

ಕ್ರೈಮ್ ನ್ಯೂಸ್

ಶ್ರೀಗಂಧ ಮರ ಕಡಿದ ಆರೋಪಿ ಬಂಧನ ➤ 3.6 ಕೆ.ಜಿ ಶ್ರೀಗಂಧ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ. ಸೆ.03:  ಪಡುಕೊಣಾಜೆ ಗ್ರಾಮದ ಕೊಣಾಜೆ ರಕ್ಷಿತಾರಣ್ಯದಲ್ಲಿ ಶ್ರೀಗಂಧದ ಮರವನ್ನು ಕಡಿಯುತ್ತಿದ್ದ ವೇಳೆ ಬೆಳುವಾಯಿ ನಡಿಗುಡ್ಡೆ ಸೇಸಪ್ಪ ಎಂಬಾತನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದ ಮತ್ತೋರ್ವ ಆರೋಪಿ ರಾಜು ಸ್ಥಳದಿಂದ ಪರಾರಿಯಾಗಿದ್ದಾನೆ. 3.6 ಕೆ.ಜಿ ಶ್ರೀಗಂಧವನ್ನು ವಶಕ್ಕೆ ಪಡೆಯಲಾಗಿದೆ.     ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಶಾಂತ್, ವಲಯ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ ನಿರ್ದೇಶನದ ಮೇರೆಗೆ ಉಪ ಅರಣ್ಯಾಧಿಕಾರಿ ಮಂಜುನಾಥ, ಅಶ್ವಿತ್ ಗಟ್ಟಿ, ಕಾಂತರಾಜು ಬಿ.ಎ, ಅರಣ್ಯ ರಕ್ಷಕರಾದ ಬಸಪ್ಪ ಹಲಗೇರ, ಶಂಕರ ಗೌಡ,

ಶ್ರೀಗಂಧ ಮರ ಕಡಿದ ಆರೋಪಿ ಬಂಧನ ➤ 3.6 ಕೆ.ಜಿ ಶ್ರೀಗಂಧ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನ ಏರ್ ಪೋರ್ಟ್ ನಲ್ಲಿ 8 ಕೆ.ಜಿ ಗಾಂಜಾ ಜಪ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.03:  ಬೆಂಗಳೂರಿನ ಅಂತಾರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಸುಮಾರು 8 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.   ಮುಂಬೈಯಲ್ಲಿ ಎನ್ ಸಿ ಬಿ ಯಿಂದ ಅರೆಸ್ಟ್ ಆಗಿರುವ ಗಾಂಜಾ ಪೆಡ್ಲರ್ ಎಫ್.ಅಹಮ್ಮದ್ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದಾಗ ಕೋಟ್ಯಾಂತರ ಮೌಲ್ಯದ ಗಾಂಜಾ ಪತ್ತೆ ಯಾಗಿದೆ. ಕೊರಿಯರ್ ಮೂಲಕ ವಿದೇಶದಿಂದ ಬೆಂಗಳೂರಿಗೆ ಗಾಂಜಾ ರವಾನೆಯಾಗಿದೆ ಎಂದು ಮಾಹಿತಿ ಲಭಿಸಿದೆ. ಕೊರಿಯರ್ ವಿಭಾಗದಲ್ಲಿ ಪರಿಶೀಲನೆ ನಡೆಸಿದಾಗ 4

ಬೆಂಗಳೂರಿನ ಏರ್ ಪೋರ್ಟ್ ನಲ್ಲಿ 8 ಕೆ.ಜಿ ಗಾಂಜಾ ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ ➤ ಬಾಂಬರ್ ಆದಿತ್ಯ ರಾವ್ ಗೆ ಇಂದು ಮಂಪರು ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಆದಿತ್ಯ ರಾವ್ ಮಂಪರು ಪರೀಕ್ಷೆ ಇಂದು ನಡೆಯಲಿದೆ.  ಬೆಂಗಳೂರಿನಲ್ಲಿ ಆದಿತ್ಯ ರಾವ್ ಮಂಪರು ಪರೀಕ್ಷೆ ನಡೆಯಲಿರುವುದರಿಂದ ಬುಧವಾರ ಆತನನ್ನು ಮಂಗಳೂರಿನಿಂದ ಕರೆದುಕೊಂಡು ಹೋಗಲಾಗಿದೆ. ಬೆಂಗಳೂರಿನ ಮಡಿವಾಳದ ಫೋರೆನ್ಸಿಕ್​​ ಸೈನ್ಸ್ ಪ್ರಯೋಗಾಲಯದಲ್ಲಿ ಆತನ ಮಂಪರು ಪರೀಕ್ಷೆ ನಡೆಯಲಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ. ಬಳಿಕ ಪತ್ತೆಯಾದ ಬಾಂಬ್​​ಅನ್ನು ಬಾಂಬ್ ನಿಷ್ಕ್ರಿಯ ದಳ ಖಾಲಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ ➤ ಬಾಂಬರ್ ಆದಿತ್ಯ ರಾವ್ ಗೆ ಇಂದು ಮಂಪರು ಪರೀಕ್ಷೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ‘ಪೋಲಿ’ಸ್ ನಿಂದ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ರಕ್ಷಣೆ ಕೊಡಬೇಕಾದ ಪೊಲೀಸಪ್ಪ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ  ಪೊಲೀಸ್ ಹುದ್ದೆಗೆ ಕಳಂಕ ತಂದಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ.

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ‘ಪೋಲಿ’ಸ್ ನಿಂದ ಅತ್ಯಾಚಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ : ಕೆಲಸಕ್ಕೆಂದು ತೆರಳಿದ ಕುಂತೂರಿನ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ. ಸೆ.02:  ಯುವತಿಯೋರ್ವಳು ನಾಪತ್ತೆಯಾದ ಘಟನೆ ತಾಲೂಕಿನ ಕುಂತೂರು  ಗ್ರಾಮದ ಅರ್ಬಿ ಎಂಬಲ್ಲಿ ನಡೆದಿದೆ. ನಾಪತ್ತೆಯಾದವಳನ್ನು ಮಮತ (24) ಎಂದು ಗುರುತಿಸಲಾಗಿದೆ. ಈಕೆ ಸುಮಾರು 5 ವರುಷಗಳಿಂದ ಬಲ್ಯ ಗ್ರಾಮದ ಪಟ್ಟೆ ಎಂಬಲ್ಲಿನ ಸರ್ಕಾರಿ ಶಾಲೆಯಲ್ಲಿ ಖಾಸಗಿ ತಾತ್ಕಾಲಿಕ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು.     ಈಕೆ ಆಗಸ್ಟ್ 31 ರಂದು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿರುತ್ತಾರೆ. ಆದರೆ ಸಂಜೆಯಾದರೂ ಶಾಲೆಯಿಂದ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿರುತ್ತಾರೆ. ಇನ್ನು

ಕಡಬ : ಕೆಲಸಕ್ಕೆಂದು ತೆರಳಿದ ಕುಂತೂರಿನ ಯುವತಿ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ➤ ಖದೀಮ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕುಂದಾಪುರ ಸೆ.02: ಬೊಲೆರೊ ವಾಹನದಲ್ಲಿ 3 ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದನ್ನು ಕಾವ್ರಾಡಿಯ ಗ್ರಾಮದ ಜನತಾ ಕಾಲೋನಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ದಿನ ಬೆಳಿಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯ ಸಹಾಯಕ ಉಪ ಪೊಲೀಸ್ ನಿರೀಕ್ಷಕ ರವೀಶ್ ಹೊಳ್ಳ ಕರ್ತವ್ಯದಲ್ಲಿರುವಾಗ ಕಾವ್ರಾಡಿ ಧೂಪದಕಟ್ಟೆ ಕಡೆಯಿಂದ ಒಳರಸ್ತೆಯಲ್ಲಿ ಒಂದು ದ್ವಿಚಕ್ರ ವಾಹನ ಹಾಗೂ ಅದರ ಹಿಂಬದಿ ಒಂದು ಕಪ್ಪು ಬೊಲೆರೊ ವಾಹನವನ್ನು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದಿದ್ದಾರೆ. ಈ ವಾಹನಗಳನ್ನು ನಿಲ್ಲಿಸಲು ಸೂಚನೆ ನೀಡಿದ್ದರೂ ಕೂಡಾ

ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ➤ ಖದೀಮ ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ

ನಾಳೆ ಸಿಸಿಬಿಯಿಂದ ಇಂದ್ರಜಿತ್ ಲಂಕೇಶ್ ವಿಚಾರಣೆ ➤ ಸ್ಯಾಂಡಲ್​​ವುಡ್​ ತಾರೆಯರಿಗೆ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಬೆಂಗಳೂ. ಆ,30:  ಸ್ಯಾಂಡಲ್​ವುಡ್​ನ ಹಲವು ನಟ ನಟಿಯರು ಹಾಗೂ ಸಂಗೀತ ನಿರ್ದೇಶಕರ ಮೇಲೆ ಡ್ರಗ್ಸ್​ ಬಳಕೆ ಆರೋಪ ಕೇಳಿಬಂದಿರೋ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. ಡ್ರಗ್ಸ್​ ಮಾಫಿಯಾ ಬಗ್ಗೆ ಸಿಸಿಬಿ ಪೊಲೀಸರು ಸುಮೋಟೋ ಕೇಸ್ ದಾಖಲು ಮಾಡಿಕೊಂಡಿದ್ದಾರೆ.   ಈ ಮಧ್ಯೆ, ಸ್ಯಾಂಡಲ್​​​ವುಡ್​​ನಲ್ಲಿ ಡ್ರಗ್ಸ್ ಮಾಫಿಯಾ ಇರೋದು ನಿಜ ಅಂತ ನಿರ್ದೇಶಕ ಇಂದ್ರಜಿತ್ ಲಂಕೇಶ್​ ಹೇಳಿದ ಹಿನ್ನೆಲೆ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ನಾಳೆ ವಿಚಾರಣೆ ನಡೆಯಲಿದೆ ಡ್ರಗ್ಸ್ ದಂಧೆ ಬಗ್ಗೆ

ನಾಳೆ ಸಿಸಿಬಿಯಿಂದ ಇಂದ್ರಜಿತ್ ಲಂಕೇಶ್ ವಿಚಾರಣೆ ➤ ಸ್ಯಾಂಡಲ್​​ವುಡ್​ ತಾರೆಯರಿಗೆ ಹೆಚ್ಚಿದ ಆತಂಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಗಾಂಜಾ ಸಾಗಾಟ ➤ ಅರೋಪಿಗಳ ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,30:  ಪಿಕಪ್ ವಾಹನದಲ್ಲಿ 132 ಕೆ,ಜಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿ ,ಕಾರನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ನಗರದ ಪಂಪ್ ವಲ್ ಬಳಿಯ ತಾರೆತೋಟ ಎಂಬಲ್ಲಿ ನಡೆದಿದೆ.   ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ಗ್ರಾಮದ ಉಪ್ಪಳ ನಿವಾಸಿ ಕಲಂದರ್ ಮಹಮ್ಮದ್ ಶಾ(35) ಹಾಗೂ ಕುಂಜತ್ತೂರು ಗ್ರಾಮ ಉದ್ಯಾವರ ನಿವಾಸಿ ಮೊಯ್ದೀನ್ ಅನ್ಸಾರ್ (27) ಬಂಧಿತ ಆರೋಪಿಗಳು ಈ ಆರೋಪಿಗಳು ಮಂಗಳೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಬೃಹತ್ ಪ್ರಮಾಣದಲ್ಲಿ

ಅಕ್ರಮ ಗಾಂಜಾ ಸಾಗಾಟ ➤ ಅರೋಪಿಗಳ ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top