crime

ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರು ರಕ್ಷಣೆ ➤ ನಾಲ್ವರು ಆರೋಪಿಗಳು ಪೋಲಿಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪೊನ್ನಂಪೇಟೆ. ಆ,28:  ಕೇರಳದ ಕೊಲ್ಲಂಗೆ ಕೋಣಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗಡಿಭಾಗ ಕುಟ್ಟ ಚೆಕ್‌ಪೋಸ್ಟ್ ಬಳಿ ಪೊಲೀಸರು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ. ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕೊಲ್ಲಂ ನಿವಾಸಿ ನಿಜಾಮ್, ಮಧ್ಯಪ್ರದೇಶದ ಭೂಪಾಲ್‍ನ ಶಾನು, ಫೈಜಾನ್, ಮೊಹಮದ್ ರಫೀ ಎಂಬ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಸಿಪಿಐ ಪರಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ಕುಟ್ಟ ಪಿಎಸ್‌ಐ ಎಚ್.ಜೆ. ಚಂದ್ರಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.  

ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರು ರಕ್ಷಣೆ ➤ ನಾಲ್ವರು ಆರೋಪಿಗಳು ಪೋಲಿಸರ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅನ್ನ ಭಾಗ್ಯದ ಅಕ್ಕಿಗೆ ಖದೀಮರಿಂದ ಕನ್ನ ➤ ಪಡಿತರ ಅಕ್ಕಿ ದಾಸ್ತಾನು, ಆರೋಪಿಗಳು ಪೋಲಿಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ . ಆ,28:  ಸರಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ವಿತರಿಸುವ ಅನ್ನಭಾಗ್ಯದ ಅಕ್ಕಿಗೆ ಕನ್ನ ಹಾಕಿದ ಘಟನೆ ಕುಂದಾಪುರ ತಾಲೂಕು ಕೋಟೇಶ್ವರದಲ್ಲಿ ನಡೆದಿದೆ. ಕೋಟೇಶ್ವರದ ನೇಂಪು ಎಂಬಲ್ಲಿ ಅಬ್ದುಲ್ ಸತ್ತಾರ್ ಅವರಿಗೆ ಸೇರಿದ ಹೋಲೋ ಬ್ಲಾಕ್ಸ್ ಕಟ್ಟಡದಲ್ಲಿ ಕ್ರಮವಾಗಿ ಸುಮಾರು 55 ಟನ್ ಪಡಿತರ ಅಕ್ಕಿ ಸಂಗ್ರಹಿಸಲಾಗಿದ್ದು ಉಡುಪಿ ಜಿಲ್ಲಾ ಅಪರಾಧ ಪತ್ತೆ ದಳ ಹಾಗೂ ಕುಂದಾಪುರ ಠಾಣೆ ಪೋಲಿಸರು ಪಡೆದಿದ್ದಾರೆ.   ಪ್ರಕರಣಕ್ಕೆ ಸಂಬಂಧಿಸಿದಂತೆ  ಖದೀಮರನ್ನ ಬಂಧಿಸಲಾಗಿದೆ. ಖದೀಮರು ಅಕ್ಕಿಯನ್ನು

ಅನ್ನ ಭಾಗ್ಯದ ಅಕ್ಕಿಗೆ ಖದೀಮರಿಂದ ಕನ್ನ ➤ ಪಡಿತರ ಅಕ್ಕಿ ದಾಸ್ತಾನು, ಆರೋಪಿಗಳು ಪೋಲಿಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,27:  ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಕೊನೆಗೆ ಹುಡುಗಿಯರೇ ಧರ್ಮದೇಟು ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನಲೆ ಯುವತಿಯರೇ ವಿಕೃತ ಕಾಮಿಗೆ ಬುದ್ದಿ ಕಲಿಸಿದ್ದಾರೆ.   ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನ ಬಳಿಯ ಲೇಡಿಸ್ ಪಿಜಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ವಿಕೃತ ಕಾಮಿಯೊಬ್ಬ ಬಂದು ಯುವತಿಯರ ಬಟ್ಟೆ ಕದಿಯುತ್ತಿದ್ದ. ಈ ಹಿಂದೆ ಎರಡು ಬಾರಿ ಈತನನ್ನು ಹಿಡಿದು ಪೊಲೀಸರ ವಶಕ್ಕೆ

ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,27:  ಪ್ರೀತಿಸಿ ಕೈಕೊಟ್ಟ ಯುವಕನ ಮನೆಯ ಪರಿಸರದಲ್ಲೇ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅನಿಷಾ ಮೃತ ದುರ್ದೈವಿ. ಕುಂದಾಪುರದ ಸಾಯಿಬ್ರಕಟ್ಟೆ ಸಮೀಪ ಇರುವ ಕಾಜರಹಳ್ಳಿ ಎಂಬ ಕುಗ್ರಾಮದಲ್ಲಿನ ಪ್ರತಿಭಾವಂತೆ ಯುವತಿ ಅನಿಷಾ. ಬಾಲ್ಯದಿಂದಲೂ ಕಲಿಕೆಯಲ್ಲಿ ಮುಂದಿದ್ದ ಅನಿಷಾ ಎಲ್ಲಾ ಸವಾಲುಗಳನ್ನು ಮೆಟ್ಟಿ ಎಂಬಿಎ ಮಾಡಿ ಊರಿಗೆ ಮಾದರಿಯಾಗಿದ್ದಳು. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ಕೂಡ ಈಕೆಯ ತಾಯಿ ತನ್ನ ಐವರು ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

‘ಬಹು ಪತ್ನಿ ವಲ್ಲಭ’ ನಿಂದ ಪುತ್ರಿಯ ಮೇಲೆ ದೌರ್ಜನ್ಯ ➤ ಮಗಳ ಮೇಲೆ ಕಾಮದೃಷ್ಟಿ ಹರಿಸಿದ ಭೂಪ ಜೈಲು ಪಾಲು

(ನ್ಯೂಸ್ ಕಡಬ) newskadaba.com ಪುತ್ತೂರು. ಆ,27:  ಬಹು ಪತ್ನಿ ಪುರುಷನೋರ್ವ ತನ್ನ ಕಾಮದಾಹಕ್ಕೆ ಕೊನೆಗೆ ತನ್ನ ಪುತ್ರಿಯನ್ನ ಬಳಸಿಕೊಳ್ಳಲು ಮುಂದಾಗಿ ಇದೀಗಾ ಜೈಲಿನಲ್ಲಿ ಕಂಬಿ ಎನಿಸುತ್ತಿದ್ದಾನೆ. ತನ್ನ ಅಪ್ರಾಪ್ತೆ ಪುತ್ರಿಯ ಮೇಲೆ ತಂದೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಆತನ ವಿರುದ್ದ ಪತ್ನಿ ನೀಡಿದ ದೂರಿನ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯೂ ಪಾಟ್ರಕೋಡಿ ಸಮೀಪದ ನಿವಾಸಿಯಾಗಿದ್ದು, ತನ್ನ ಕೊನೆಯ ಹೆಂಡತಿಯ ಅಪ್ರಾಪ್ತೆ ಪುತ್ರಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಆ.25ರಂದು ಪುತ್ರಿಯ ಮೇಲೆ ಲೈಂಗಿಕ

‘ಬಹು ಪತ್ನಿ ವಲ್ಲಭ’ ನಿಂದ ಪುತ್ರಿಯ ಮೇಲೆ ದೌರ್ಜನ್ಯ ➤ ಮಗಳ ಮೇಲೆ ಕಾಮದೃಷ್ಟಿ ಹರಿಸಿದ ಭೂಪ ಜೈಲು ಪಾಲು Read More »

ಕರಾವಳಿ

ಬೆಳ್ತಂಗಡಿ : ತಂದೆಯನ್ನ ಹತ್ಯೆ ಮಾಡಿದ್ದ ಮಗ ಈಗ ಪೋಲಿಸರ ಅತಿಥಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ . ಆ,27:  ದಕ್ಷಿಣ ಕನ್ನಡವನ್ನು ಬೆಚ್ಚಿ ಬೀಳಿಸಿದ್ದ,  ಬೆಳ್ತಂಗಡಿಯ ನಗರದ ಕುತ್ಯಾರು ರಸ್ತೆ ನಿವಾಸಿ ಹಿರಿಯ ಕಾರು ಚಾಲಕ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಗ ದಯಾನಂದನ್ನು (32) ಪೊಲೀಸರು ಬುಧವಾರ ರಾತ್ರಿ ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ವಶಕ್ಕೆ ಪಡೆದಿದ್ದಾರೆ. ಆ.24 ರಂದು ವಾಸು ಸಪಲ್ಯ ಅವರು ಬೆಳಗ್ಗೆ ವಾಕಿಂಗ್ ತೆರಳಿದ್ದಾಗ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಕಡಿದು ಕೊಲೆಮಾಡಲಾಗಿತ್ತು. ಕೃತ್ಯದ ಬಳಿಕ ಇವರ ಮೂರನೇ ಮಗ

ಬೆಳ್ತಂಗಡಿ : ತಂದೆಯನ್ನ ಹತ್ಯೆ ಮಾಡಿದ್ದ ಮಗ ಈಗ ಪೋಲಿಸರ ಅತಿಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,21:  ಕಳೆದ ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ ವಸಂತ ಕೃಷ್ಣ ಶೇರಿಗಾರ್ (33) ಎಂಬಾತನನ್ನು ಬಂಧಿಸಲಾಗಿದ್ದು, ಪ್ರಚಾರ ಪಡೆಯುವ ಉದ್ದೇಶದಿಂದ ಆತ ಈ ಕೃತ್ಯ ಎಸಗಿರುವುದಾಗಿ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಕೇವಲ ಪ್ರಚಾರಕ್ಕಾಗಿ ತಾನು ಈ ಕೃತ್ಯ ಎಸಗಿರುವುದಾಗಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್

(ನ್ಯೂಸ್ ಕಡಬ) newskadaba.com ಕಡಬ. ಆ,21:  ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಗುರುವಾರದಂದು ನಗರದ ಪಂಪ್ವೆಲ್ ಲಾಡ್ಜ್ ಗೆ ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ದಂಧೆ ಯಲ್ಲಿ ತೊಡಗಿದ್ದ ಆರೋಪದ ಮೇಲೆ ಲಾಡ್ಜ್ ಸಿಬ್ಬಂದಿ ಹಾಗೂ ಬ್ರೋಕರನ್ನ ಪೊಲೀಸರು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.   ಕಬಕ ಸಮೀಪದ ಕಡಂದಲೆ ನಿವಾಸಿ ಹರೀಶ್ ಶೆಟ್ಟಿ (45), ಪುತ್ತೂರು ತಾಲೂಕು ಬೊಳುವಾರು ನಿವಾಸಿ ಸಾಗರ್ (40) ಬಂಧಿತ ಆರೋಪಿಗಳು. ಲಾಡ್ಜ್ ನಲ್ಲಿ ಸೆಕ್ಸ್

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19:  ಬೆಂಗಳೂರಿನ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಹಾಗೂ ಎಂ.ಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊರ್ವನನ್ನು ನಿಷೇಧಿತ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಬಂಧಿಸಿದೆ. 28 ವರ್ಷದ ಡಾ.ಎ.ರೆಹ್ಮಾನ್ ಬಂಧಿತ ವಿದ್ಯಾರ್ಥಿಯಾಗಿದ್ದು, ಈತ ಬಸವನಗುಡಿಯಲ್ಲಿ ನೆಲೆಸಿದ್ದ ಎಂದು ತಿಳಿದುಬಂದಿದೆ.     ಅಧಿಕೃತ ಮೂಲಗಳಂತೆ ಪ್ರಕಾರ, ಬಂಧಿತ ವಿದ್ಯಾರ್ಥಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಗರದ ಪ್ರತಿಷ್ಠಿತ ಪ್ರದೇಶದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಮನೆಯ ಮೇಲೆ ದಾಳಿ

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು : ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba.com ಪುತ್ತೂರು, ಆ,18:  ಹೆತ್ತವರ ಮೇಲೆ ಮಕ್ಕಳು ಹಲ್ಲೆ ನಡೆಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಲೇ ಇದೆ. ಇದೀಗಾ ಪುತ್ತೂರಿನಲ್ಲಿ ಅಂತಹುದೇ ಪ್ರಕರಣ ನಡೆದಿದೆ. ತಂದೆ ಹಾಗೂ ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.     ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ತಂದೆ ಹಾಗೂ ಮಗನ ನಡುವೆ ಕಲಹ ಉಂಟಾಗಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆ ಅಸುನೀಗಿದ್ದಾರೆ.  ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಬಾಲಯದ ಗಂಗಾಧರ್ ನಾಯ್ಕ ಮೃತಪಟ್ಟವರು.

ಪುತ್ತೂರು : ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top