crime

crime, arrest, suspected

ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಅ. 12. ಇವೆಂಟ್ ಮ್ಯಾನೇಜ್ಮೆಂಟ್ ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನು ಕರೆತಂದು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್ ಹಾಗೂ ಪಾರಿಜಾತ ಎಂದು ಗುರುತಿಸಲಾಗಿದೆ. ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸುತ್ತಿದ್ದರು ಇವರು, ಉದ್ಯೋಗ ಕೊಡಿಸುವ ನೆಪದಲ್ಲಿ ಉತ್ತರ ಕರ್ನಾಟಕದ ಬಡ ಹೆಣ್ಣು ಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸಿ […]

ಕೆಲಸದ ನೆಪದಲ್ಲಿ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12.  ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇದೀಗ ಮಂಗಳೂರು ವಿಮಾನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಅ. 12. ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಸವಾರನನ್ನು ಅಡ್ಯಾರ್‌ ಪದವಿನ ಜೋಸೆಫ್ ಎಂದು ಗುರುತಿಸಲಾಗಿದೆ. ಪಡೀಲ್‌ನಿಂದ ಬಿ.ಸಿ‌.ರೋಡ್ ಕಡೆಗೆ ತೆರಳುತ್ತಿದ್ದ ಲಾರಿಯು ಆಗಷ್ಟೇ ಪೆಟ್ರೋಲ್ ತುಂಬಿಸಿ ಬಂಕ್‌ನಿಂದ ಹೊರಬರುತ್ತಿದ್ದ ಆಕ್ಟಿವಾಗೆ ಢಿಕ್ಕಿ ‌ಹೊಡೆದಿದ್ದು, ಪರಿಣಾಮ ಸವಾರ ಜೋಸೆಫ್ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಆಯಧ ಪೂಜೆಯ ಸಂದರ್ಭದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮರತ ಯುವಕನನ್ನು ಅತ್ತಾಜೆ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29) ಎಂದು ಗುರುತಿಸಲಾಗಿದೆ. ಆದಿತ್ಯರವರು ಶುಕ್ರವಾರದಂದು ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು ಎನ್ನಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ

ಹೃದಯಾಘಾತ- ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಷ್ಟೇ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರದಂದು ಬೆಂಗಳೂರಿನಿಂದ ಬಂದು ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 11. ವಿದ್ಯುತ್‌ ಲೈನ್‌ ಕಾಮಗಾರಿ ನಿರ್ವಹಿಸುವ ಹಿರಿಯ ವಿದ್ಯುತ್‌ ಗುತ್ತಿಗೆದಾರರೊಬ್ಬರಿಗೆ ಅಪರಿಚಿತ ವ್ಯಕ್ತಿಯೊರ್ವ ಅ.9ರಂದು ರಾತ್ರಿ ಮೊಬೈಲ್‌ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 11.  2000 ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ ನೃಪತುಂಗ ರಸ್ತೆಯಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯಲ್ಲಿ ಬದಲಾವಣೆಗೆ ಯತ್ನಿಸಿದ ಐವರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಎ.ಕೆ.ಅಫೈಲ್ ಹುಸೇನ್ (29), ಪ್ರಸೀತ್ (47), ಮೊಹಮ್ಮದ್ ಆಫ್ಘಾಸ್ (34), ನೂರುದ್ದೀನ್ ಅಲಿಯಾಸ್ ಅನ್ವರ್ (34) ಹಾಗೂ ಪ್ರಿಯೇಶ್ (34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮುದ್ರಣ ಯಂತ್ರ, ಕರೆನ್ಸಿ ಪೇಪರ್ಸ್ ಮತ್ತು ರೂ.54 ಲಕ್ಷ ಮೌಲ್ಯದ ಎರಡು ಸಾವಿರ

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಿವೈಡರ್ ಗೆ ಬೈಕ್ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಅ. 11. ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ನಡೆದಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ. ಸುಧೀಶ್‌ ಅವರು ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ

ಡಿವೈಡರ್ ಗೆ ಬೈಕ್ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿ – ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 11. ಮನೆಮಂದಿ ಮೊಬೈಲ್ ಕಿತ್ತುಕೊಂಡರು ಎಂಬ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವನನ್ನು ವಾಮಂಜೂರು ಸೈಂಟ್ ರೈಮಂಡ್ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೇಗಿನಪೇಟೆ ನಿವಾಸಿ ಮುಹಮ್ಮದ್ ಯಾಸೀನ್ ಅಫ್ನಾನ್ (16) ಎಂದು ಗುರುತಿಸಲಾಗಿದೆ. ನಿರಂತರವಾಗಿ ಮೊಬೈಲ್ ನೋಡುವ ಚಟ ಹೊಂದಿದ್ದ ಈತ, ಸೆ.25ರಂದು ಮನೆಯಲ್ಲಿದ್ದ ವೇಳೆ ಅವನ ಬಳಿಯಿಂದ ಮೊಬೈಲ್‌ ನ್ನು ಮನೆಯವರು ಕಿತ್ತುಕೊಂಡಿದ್ದರು. ಬಳಿಕ ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ

ಮೊಬೈಲ್ ಕಿತ್ತುಕೊಂಡ ಕಾರಣಕ್ಕೆ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿ – ದೂರು ದಾಖಲು Read More »

ಕರಾವಳಿ

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ನಗರದ ಪ್ರತಿಷ್ಠಿತ ಬಿಲ್ಡರ್ ಹಾಗೂ ಬಿಜೆಪಿ ಮುಖಂಡರೊಬ್ಬರ ಮನೆಗೆ ಯುವಕರು ನುಗ್ಗಿ ದಾಂಧಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಿಲ್ಡರ್ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ಇಬ್ಬರು ಯುವಕರು ನುಗ್ಗಿ ದಾಂಧಲೆ ನಡೆಸಿದ್ದು ಅವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನುಶ್ ಶೆಟ್ಟಿ ಹಾಗೂ ಅಂಕಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಜಿತೇಂದ್ರ ಕೊಟ್ಟಾರಿ ಮೇಲೆ ಹಲ್ಲೆ ನಡೆಸಿ ತಡೆಯಲು ಬಂದ ಪತ್ನಿ ಮೇಲೂ ಹಲ್ಲೆ ಯತ್ನ

ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top