crime

ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಉಪನಗರದ ನಾಲ್ಕನೇ ಹಂತದಲ್ಲಿ ವರದಿಯಾಗಿದೆ.   50 ವರ್ಷದ ಗೌರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಲಹಂಕ ಉಪನಗರದ ವಸತಿ ಸಮುಚ್ಚಯದ ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರದಂದು ಗೌರಿ ಕಾಣೆಯಾಗಿದ್ದರು. ಗಾಬರಿಗೊಂಡ ಅವರ ಕುಟುಂಬಸ್ಥರು ನಂತರ ಠಾಣೆಗೆ ತೆರಳಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಭಾನುವಾರ ಗೌರಿ ಅವರ ಶವ […]

ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಗೋಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.28:  ಗೋಕಳ್ಳರನ್ನು ಪೋಲೀಸರಿಗೆ ಒಪ್ಪಿಸುವಂತೆ ಆಗ್ರಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.       ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ ಸಿಂಧೂ ಬಿ, ರೂಪೇಶ್ ಆವರು ಅಕ್ರಮ ಗೋ ಸಾಗಾಟ ನಡೆಸುವವರನ್ನು ಪೋಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಲಬಾರದು ಎಂದು ಹೇಳಿದ್ದರು. ಅಲ್ಲದೆ ಜಾನುವಾರು ಸಾಗಾಟ ಮಾಡುವ ವಾಹನದ ಹಾಗೂ ಜನರ ಮೇಲೆ ಹಲ್ಲೆ

ಗೋಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ Read More »

ಕರಾವಳಿ

ಬಿಳಿನೆಲೆ :ಅಂಗಡಿಯ ಸಮೀಪ ಶೆಡ್ ನಿರ್ಮಾಣ ➤ ಮಹಿಳೆಯ ಮೇಲೆ ಹಲ್ಲೆ ಆರೋಪ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಜು.27: ಭಾನುವಾರ ಕರ್ನಾಟಕದ್ಯಾಂತ ಲಾಕ್ ಡೌನ್ ಇದ್ದರೂ ಜನರು ಅಲ್ಲಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅದರಂತೆ ಕಳೆದ ದಿನ ಲಾಕ್ ಡೌನ್ ಉಲ್ಲಂಘಿಸಿ ಬಿಳಿನೆಲೆಯಲ್ಲಿ ಕೆಲವರು ಬೀದಿಯಲ್ಲಿ ಕಿತ್ತಾಟ ಮಾಡಿದ್ದಾರೆ.   ಬಿಳಿನೆಲೆ ಪೇಟೆಯಲ್ಲಿ ಅಂಗಡಿಯೊಂದರ ಸಮೀಪ, ಇನ್ನೊಂದು ಅಂಗಡಿ ನಿರ್ಮಿಸಲು ಶೆಡ್ ನಿರ್ಮಾಣವಾಗಿದ್ದು, ಇದನ್ನ ವಿರೋಧಿಸಿದ ಅಂಗಡಿ ಮಾಲಕಿ ಹಾಗೂ ಅವರ ಪುತ್ರನ ಮೇಲೆ ಐವರು ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಅಂಗಡಿ ಮಾಲಕಿ ಅನ್ನಪೂರ್ಣ (ಸೀತಮ್ಮ) ಅವರು

ಬಿಳಿನೆಲೆ :ಅಂಗಡಿಯ ಸಮೀಪ ಶೆಡ್ ನಿರ್ಮಾಣ ➤ ಮಹಿಳೆಯ ಮೇಲೆ ಹಲ್ಲೆ ಆರೋಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಜು.26: ಮನೆಯವರು ಬುದ್ಧಿಮಾತು ಹೇಳಿದ್ದರಿಂದ ಮನನೊಂದು ಉಡುಪಿ ಕಾಲೇಜೊಂದರ ವಿದ್ಯಾರ್ಥಿನಿ ಎಲ್ಲೂರು ಸಾಣಿಂಜೆಯ ಸೌಜನ್ಯಾ(21) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.     ಆನ್‌ಲೈನ್ ತರಗತಿ ಮತ್ತು ಸಿಎ ಪರೀಕ್ಷೆ ಹಿನ್ನೆಲೆಯಲ್ಲಿ ಸೌಜನ್ಯಾಗೆ ಆಕೆಯ ಅತ್ತೆ ಮಗ ಮೊಬೈಲ್ ಖರೀದಿಸಿಕೊಟ್ಟಿದ್ದರು. ಆದರೆ ದಿನವಿಡೀ ಮೊಬೈಲ್‌ನಲ್ಲಿ ಆಡುತ್ತಿದ್ದುದನ್ನು ಗಮನಿಸಿದ ಪಾಲಕರು ಕಿವಿಮಾತು ಹೇಳಿದ್ದರು. ಇದರಿಂದ ಮನನೊಂದ ಸೌಜನ್ಯಾ ಜುಲೈ 22ರಂದು ರಾತ್ರಿ ವಿಷ ಸೇವಿಸಿದಳು. ತಕ್ಷಣ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಜೀವ ಉಳಿಸಲು

ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ

ಬೆಳ್ತಂಗಡಿ : ನೇಣಿಗೆ ಶರಣಾದ 25ರ ಯುವಕ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.25: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕುರುಡೇಲು ಮನೆಯ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನನ್ನು ಕುರುಡೇಲು ಅಣ್ಣಿ ಗೌಡರ ಪುತ್ರ ಸನತ್ (25) ಎಂದು ಗುರುತಿಸಲಾಗಿದೆ.   ತನ್ನ ಮನೆಯ ಸಮೀಪವಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಈತನ ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಗೆ ಮನೆಯವರು ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.    

ಬೆಳ್ತಂಗಡಿ : ನೇಣಿಗೆ ಶರಣಾದ 25ರ ಯುವಕ Read More »

ಕರಾವಳಿ

ಕಂಟೈನರ್ ನಲ್ಲಿ 17 ಜಾನುವಾರುಗಳ ಸಾಗಾಟ ➤ ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಹೊಸಂಗಡಿ, ಜು.25: ಅಕ್ರಮವಾಗಿ ಕಂಟೈನರ್ ವಾಹನದಲ್ಲಿ 17 ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದನ್ನು ಅಮಾಸೆಬೈಲು ಠಾಣೆಯ ಪೋಲಿಸರು ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ಪತ್ತೆ ಹಚ್ಚಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು  ಹೆಡೆಮುರಿ ಕಟ್ಟಿದಾರೆ.  ಬಂಧಿತ ಆರೋಪಿಗಳನ್ನು ಹನೀಫ್ ಮಂಗಳೂರು, ಜಾಫರ್ ಸಾಧಿಕ್ ಎಂದು ಗುರುತಿಸಲಾಗಿದೆ.     ಜು.25 ಬೆಳಿಗ್ಗೆ 5 ಗಂಟೆಗೆ ಹೊಸಂಗಡಿ ಚೆಕ್‍ಪೋಸ್ಟ್‍ನಲ್ಲಿ ವಾಹನ ತಪಾಸಣೆಯ ವೇಳೆ ಹುಲಿಕಲ್ ಘಾಟಿ ಕಡೆಯಿಂದ ಚೆಕ್‍ಪೋಸ್ಟ್ ಕಡೆಗೆ ಬರುತ್ತಿದ್ದ ಕೆ.ಎ 17 ಡಿ 6471

ಕಂಟೈನರ್ ನಲ್ಲಿ 17 ಜಾನುವಾರುಗಳ ಸಾಗಾಟ ➤ ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರಾವಳಿ

ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕೋಟ, ಜು.24:  ಟ್ರಕ್‍ವೊಂದರಲ್ಲಿ ಹಿಂಸಾತ್ಮಕವಾಗಿ ಬರೋಬ್ಬರಿ 59 ಕೋಣಗಳನ್ನ ಸಾಗಾಟ ಮಾಡುತ್ತಿದ್ದ ನಾಲ್ವರನ್ನ ಕೋಟ ಠಾಣೆಯ ಪೊಲೀಸರ ತಂಡ ಬಂದಿಸಿದ್ದಾರೆ, ಸಾಬರಕಟ್ಟೆ ಚೆಕ್ ಪೋಸ್ಟನಲ್ಲಿ ಶುಕ್ರವಾರ ಬೆಳಗಿನ ಜಾವ ಪರಿಶೀಲನೆಯ ಸಂದರ್ಭ ಹರಿಯಾಣದಿಂದ ಕೇರಳಕ್ಕೆ ಟ್ರಕ್‍ನಲ್ಲಿ 59 ಕೋಣಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಕೋಣಗಳನ್ನು ಮತ್ತು ಚಾಲಕ ಸಹಿತ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.     ಕೋಟ ಠಾಣೆಯ ಪ್ರೊಬೆಷನಲ್ ಎಸ್ಪಿ ಸಂತೋಷ್ ಸಿಬಂದಿಗಳ ಜೊತೆ ಬೆಳಗಿನ ಜಾವ 3

ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರಾವಳಿ

ವಿವಾಹಿತ ಮಹಿಳೆಯೊಂದಿಗೆ ಯುವಕನ ಚೆಲ್ಲಾಟ ➤ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳೀಯರಿಂದ ಗೂಸಾ

(ನ್ಯೂಸ್ ಕಡಬ) newskadaba.com ಸುಳ್ಯ, ಜು.24:  ಸುಳ್ಯದ ಯುವಕನೋರ್ವ ಆಲೆಟ್ಟಿ ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡಲು ಹೋಗಿ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದ ಘಟನೆ ಇಂದು ನಡೆದಿದೆ.   ಆಲೆಟ್ಟಿ ಗ್ರಾಮದ ಅರಂಬೂರು ಪರಿಸರದಲ್ಲಿ ವಾಸವಿದ್ದ ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡಲು ಮಹಿಳೆಯ ಮನೆಗೆ ಹೋಗಿ ಸ್ಥಳೀಯ ಯುವಕರ ಕೈಗೆ ಸಿಕ್ಕಿ ಬಿದ್ದು ಒದೆ ತಿಂದಿದ್ದಾನೆ. ಸುಳ್ಯದಲ್ಲಿ ಆಟೋ ಚಾಲಕನಾಗಿರುವ ಯುವಕ ಗಣೇಶ್ ಎಂಬಾತ ಮಹಿಳೆಯ ಮನೆಗೆ ಮಧ್ಯಾಹ್ನದ ಹೊತ್ತಿಗೆ ಯಾರು ಇಲ್ಲದ ಸಂದರ್ಭದಲ್ಲಿ ತೆರಳಿ ಮಹಿಳೆಯೊಂದಿಗೆ ಚೆಲ್ಲಾಟವಾಡುವುದನ್ನ

ವಿವಾಹಿತ ಮಹಿಳೆಯೊಂದಿಗೆ ಯುವಕನ ಚೆಲ್ಲಾಟ ➤ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳೀಯರಿಂದ ಗೂಸಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಆತಂಕ ಸೃಷ್ಟಿಸಿದ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ದಕ್ಷಿಣ ಕರ್ನಾಟಕದ ಆಯ್ದ ಸ್ಥಳಗಳಲ್ಲಿ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ ದಿನೇದಿನೆ ಹೆಚ್ಚಾಗುತ್ತಿದ್ದು, ಉಗ್ರರು ಮತ್ತು ನಕ್ಸಲ್ ಚಟುವಟಿಕೆ ಬಲಗೊಳ್ಳುತ್ತಿದ್ದಿಯೇ ಎಂಬ ಆತಂಕ ಜನರಲ್ಲಿ ಮನೆ ಮಾಡಿದೆ. ಬೆಳ್ತಂಗಡಿಯ ಕೊಲ್ಲಿ ಕಾಡುಮನೆ ಗೆಸ್ಟ್ ಹೌಸ್ ಪರಿಸರ ಕಾಡು ಪ್ರದೇಶದಲ್ಲಿ ತುರಾಯಾ ಸ್ಯಾಟಲೈಟ್ ಫೋನ್ ಅನ್ನು ಕಳೆದ 1 ತಿಂಗಳ ಹಿಂದೆ ಬಳಕೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.     ಈ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಒಂದೆಡೆ

ಮಂಗಳೂರು : ಆತಂಕ ಸೃಷ್ಟಿಸಿದ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ Read More »

ಕರಾವಳಿ

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ – ಮೂವರು ಆರೋಪಿಗಳು ಅರೆಷ್ಟ್

( ನ್ಯೂಸ್ ಕಡಬ)  newskadaba.com ಪಡುಬಿದ್ರೆ  ಜುಲೈ ,23: ತೆಂಕ ಎರ್ಮಾಳ್ ಎಂಬಲ್ಲಿನ ನಡೆಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಇಂದು ಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದು, ಮೂವರು ಆರೋಪಿಗಳನ್ನ  ಬಂಧಿಸಿದ್ದಾರೆ.     ಮುಖ್ಯ ಆರೋಪಿ  ಕಮಲ್ ಸಾಹೇಬ್ ತಪ್ಪಿಸಿಕೊಂಡಿದ್ದು, ಆತನ ಅಳಿಯ ನಾಸಿರ್, ಮೊಮ್ಮಗ ಜಮೀರ್ ಮತ್ತು ಇನ್ನೋರ್ವ ಸದ್ದಾಂ ನನ್ನು ಪೊಲೀಸರು ಬಂಧಿಸಿದ್ದಾರೆ.ಈ ಆರೋಪಿಗಳು ಯಾವುದೇ ಪರವಾನಗಿ ಇಲ್ಲದೆ ಮನೆಯಲ್ಲಿಯೇ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದರು. ಖಚಿತ ಮಾಹಿತಿ ಪಡೆದು  ಪಡುಬಿದ್ರಿ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ – ಮೂವರು ಆರೋಪಿಗಳು ಅರೆಷ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top