crime

ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ಕುಂದಾಪುರ, ಜು.23:  ಹಟ್ಟಿಯಲ್ಲಿದ್ದ ಎರಡು ದನಗಳನ್ನು ಹಿಂಸಾತ್ಮಾಕವಾಗಿ ಇನ್ನೋವಾ ಕಾರಲ್ಲಿ ಕದ್ದೋಯ್ದ ಘಟನೆ ಕುಂದಾಪುರ ತಾಲೂಕು ಚಿತ್ತೂರು ಗ್ರಾಮದ ಸುರಕುಂದ ಎಂಬಲ್ಲಿ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಮಂಗಳವಾರ ಮುಂಜಾನೆ ಆರೋಪಿಗಳಾದ ಉನ್ನಿ ಮೊಹಿನ್‌ ಮತ್ತು ಅವರ ಇಬ್ಬರು ಮಕ್ಕಳು ಇನೋವಾ ಕಾರಿನಲ್ಲಿ ಹಾಗೂ ಮೋಟಾರು ಸೈಕಲಿನಲ್ಲಿ ಬಂದಿದ್ದು ದೂರುದಾರರ ಕೊಟ್ಟಿಗೆಯಲ್ಲಿದ್ದ ಎರಡು ದನಗಳನ್ನು ತಮ್ಮ ಕಾರಿನಲ್ಲಿ ಹಿಂಸಾಸ್ಮಾಕವಾಗಿ ತುಂಬಿಸಿ ಕದ್ದೊಯುತ್ತಿದ್ದಾಗ ಎಚ್ಚರಗೊಂಡ ಮನೆಯವರು ಇದನ್ನು ನೋಡಿ […]

ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯದಲ್ಲಿ ದನದ ಮಾಂಸ ಸಾಗಾಟ – ಆರೋಪಿಯ ಬಂಧನ

(ನ್ಯೂಸ್ ಕಡಬ ) newskadaba.com ಸುಳ್ಯ, ಜುಲೈ .22:   ಸುಳ್ಯ ಗಾಂಧಿನಗರದಿಂದ ಪೈಚಾರು ಕಡೆಗೆ ಸೂಟ್ ಕೇಸ್‌ನಲ್ಲಿ ದನದ ಮಾಂಸ ತುಂಬಿಸಿ ಪೈಚಾರು ಕಡೆ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಸಿದ್ದಾರೆ.   ಬಂಧಿತ ಆರೋಪಿಯನ್ನು ಕಲ್ಲುಮುಟ್ಲು ನಿವಾಸಿ ನಿಸಾರ್ (30) ಎಂದು ಗುರುತಿಸಲಾಗಿದೆ.ಲಾಕ್ ಡೌನ್ ಹಿನ್ನಲೆಯಲ್ಲಿ ಪೊಲೀಸರು ಸುಳ್ಯದ ಜ್ಯೋತಿ ಸರ್ಕಲ್ ಬಳಿ ಸ್ಕೂಟರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂತು. ಪೊಲೀಸರು ಸ್ಕೂಟರ್ ಸಮೇತ ದನದ ಮಾಂಸವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ

ಸುಳ್ಯದಲ್ಲಿ ದನದ ಮಾಂಸ ಸಾಗಾಟ – ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.22:  ಪಿಕಪ್ ವ್ಯಾನ್‌ನಲ್ಲಿ ಬಾಳೆ ಗೊನೆಗಳ ನಡುವೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಮಂಜೇಶ್ವ ರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.       ಮಂಜೇಶ್ವರ ಕುಂಜತ್ತೂರು ಪದವಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಪಿಕಪ್ ವ್ಯಾನ್‌ನ್ನು ವೇಗವಾಗಿ ಒಳ ರಸ್ತೆಯಾಗಿ ಚಲಾಯಿಸಿಕೊಂಡು ಹೋಗಿದ್ದು, ಬೆನ್ನಟ್ಟಿದ ಪೊಲೀಸರು ಪಿಕಪ್ ವ್ಯಾನನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವ್ಯಾನ್‌ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ತಪಾಸಣೆ

ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ

(ನ್ಯೂಸ್ ಕಡಬ) newskadaba.com ಏನೆಕಲ್ಲು, ಜು.22: ಏನೆಕಲ್ಲು ದೇವರ ಗುಂಡಿಯಿಂದ ಮೀನು ಹಿಡಿಯುತ್ತಿದ್ದ ಸವಣೂರಿನ ನಾಲ್ವರು ಅನ್ಯಮತಿಯರನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.   ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್,ಅಬ್ದುಲ್ ಸಮಾದ್ ಬಂಧಿತರು.ಇವರ ವಿರುದ್ದ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.21:  ಘಜಿಯಾಬಾದ್​ನಲ್ಲಿ ಸೋಮವಾರ ರಾತ್ರಿ 10.30ಕ್ಕೆ ಪತ್ರಕರ್ತನ ತಲೆಗೆ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಕೊಲ್ಲಲು ಪ್ರಯತ್ನಿಸಿದೆ. ಘಜಿಯಾಬಾದ್‌ನಲ್ಲಿ ಸಹೋದರಿ ಮನೆಯಿಂದ ತನ್ನ ಇಬ್ಬರು ಮಕ್ಕಳ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದಾಳಿ ನಡೆಸಿರುವ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಜಿಯಾಬಾದ್​ನ ಪತ್ರಕರ್ತ ವಿಕ್ರಂ ಜೋಶಿ ತಂಗಿಯ ಮನೆಯಿಂದ ತನ್ನ ಬೈಕಿನಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವೇಗವಾಗಿ ಚಲಿಸುತ್ತಿರುವಾಗ ದುಷ್ಕರ್ಮಿಗಳ ಗುಂಪು

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!!

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.21., ಕೊರೊನಾ ಸೋಂಕು ತಗುಲಿದ ಕಾರಣಕ್ಕೆ ಅಕ್ಕಪಕ್ಕದ ಮನೆಯವರು ಅವಮಾನಿಸಿದರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಹೆಂಡತಿ ಹಾಗೂ ಮಗನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರು ಅವಮಾನಿಸಿದ್ದರಿಂದ ನೊಂದು ದೊಡ್ಡಬಳ್ಳಾಪುರದ ನಾಗರಾಜು (56) ಎಂಬವರು ಹೆಸರುಘಟ್ಟ ಕೆರೆಯ ಬಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ನಾಗರಾಜು ಪುತ್ರನಿಗೆ ಮೊದಲು ಸೋಂಕು ತಗುಲಿತ್ತು. ನಂತರ ಪತ್ನಿ ಕೊರೊನಾ ಪರೀಕ್ಷೆ ಮಾಡಿಸಿದಾಗ,

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!! Read More »

ಕರ್ನಾಟಕ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಶ್ರೀಹರನ್ ಅವರು ಸೋಮವಾರ ರಾತ್ರಿ ವೆಲ್ಲೂರು ಮಹಿಳಾ ಜೈಲಿನೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆಯ ವಕೀಲರು ಮಂಗಳವಾರ ತಿಳಿಸಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ನಳಿನಿ ಪರ ವಕೀಲೆ ಪಿ ಪುಗಲೆಂತಿ ಅವರ ಪ್ರಕಾರ ” ನಳಿನಿ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ :ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ➤ ಗೂಸ ತಿಂದ ಮುಖಂಡ

(ನ್ಯೂಸ್ ಕಡಬ) newskadaba.com ಸುಳ್ಯ, ಜು.21:  ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡುತ್ತಿದ್ದ ಸಮಯದಲ್ಲಿ ಪಕ್ಷದ ಮುಖಂಡನೋರ್ವ ಧರ್ಮದೇಟು ತಿಂದ ಘಟನೆ ಪೆರುವಾಜೆ ಗ್ರಾಮದ ಕುಂಡಡ್ಕದಿಂದ ವರದಿಯಾಗಿದೆ. ಸುಳ್ಯ ಶಾಸಕರ ಮಾಜಿ ಆಪ್ತ ಕಾರ್ಯದರ್ಶಿ ಎನ್ನಲಾದ ಹಾಗೂ ಪಕ್ಷವೊಂದರಲ್ಲಿ ಸಕ್ರಿಯವಾಗಿರುವ ವ್ಯಕ್ತಿಯೋರ್ವ ವಿವಾಹಿತ ಮಹಿಳೆಯೊಬ್ಬರ ಜತೆ ಇರುವುದನ್ನು ಕಂಡು ಆ ಮಹಿಳೆಯ ಪತಿಯ ಸಹೋದರ ಕೈಯಲ್ಲಿದ್ದ ದೊಣ್ಣೆಯಿಂದ ಅವರಿಗೆ ಬಾರಿಸಿದರೆಂದು ಗಾಯಗೊಂಡ ಆತ ಅಲ್ಲಿಂದ ಓಡಿ ತಪ್ಪಿಸಿಕೊಂಡರೆಂದು ಹೇಳಲಾಗಿದೆ.ಅನೈತಿಕ ಸಂಬಂಧದ ವಿರುದ್ಧ ಈ ಹಿಂದೆಯೂ ಹಲವು ಬಾರಿ ಇವರಿಗೆ ಎಚ್ಚರಿಕೆ

ಸುಳ್ಯ :ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ➤ ಗೂಸ ತಿಂದ ಮುಖಂಡ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು

(ನ್ಯೂಸ್ ಕಡಬ) newskadaba.com ಬೈಂದೂರು,ಜು.14:  ಪಡುಕೋಣೆಯ ಶ್ರೀರಾಮ ದೇವಸ್ಥಾನಕ್ಕೆ ಜು.13ರ ತಡರಾತ್ರಿ ನುಗ್ಗಿದ ಕಳ್ಳರು 1.5 ಲಕ್ಷ ಮೌಲ್ಯದ ಬೆಳ್ಳಿಯ ಪ್ರಭಾವಳಿಯನ್ನು ಕಳವು ಗೈದಿದ್ದಾರೆ.ದೇವಸ್ಥಾನದ ಮುಖ್ಯದ್ವಾರದ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಈ ಕೃತ್ಯವೆಸಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರ್ಚಕರು ಪೂಜೆಗೆ ಬಂದಾಗ ಬಾಗಿಲು ಒಡೆದಿರುವುದು ಕಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೈಂದೂರು ಸರ್ಕಲ್ ಇನ್ಸ್‍ಪೆಕ್ಟರ್ ಸುರೇಶ್, ಗಂಗೊಳ್ಳಿ ಠಾಣಾಧಿಕಾರಿ ಭೀಮಾಶಂಕರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ದೇವಸ್ಥಾನಗಳ ಭದ್ರತೆಗೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆಯಷ್ಟೇ

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು,ಜು.14: ಕಾರಿನಲ್ಲಿ ಅಕ್ರಮವಾಗಿ ಭಾರೀ ಪ್ರಮಾಣದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೀಯಪದವು ನಿವಾಸಿ 28 ವರ್ಷದ ಕೂಳೂರಿನ ನವೀನ್ ಶೆಟ್ಟಿ ಎಂದು ಗುರುತಿಸಲಾಗಿದೆ.   ಇನ್ನು, ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಅಂಗಡಿಮೊಗರು ಸೇತುವೆಯಲ್ಲಿ ಇನ್ನೋವಾಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.  ಕಾರಿನಲ್ಲಿ 51 ಬಾಕ್ಸ್ ಗಳಲ್ಲಿ 2668 ಬಾಟಲ್‌ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಿಂದ ಅಕ್ರಮ ಮದ್ಯ ತಂದು ದಾಸ್ತಾನಿಟ್ಟು ವಿವಿದೆಡೆಗೆ ಪೂರೈಕೆ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top