ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು
(ನ್ಯೂಸ್ ಕಡಬ) newskadaba.com ಕುಂದಾಪುರ, ಜು.23: ಹಟ್ಟಿಯಲ್ಲಿದ್ದ ಎರಡು ದನಗಳನ್ನು ಹಿಂಸಾತ್ಮಾಕವಾಗಿ ಇನ್ನೋವಾ ಕಾರಲ್ಲಿ ಕದ್ದೋಯ್ದ ಘಟನೆ ಕುಂದಾಪುರ ತಾಲೂಕು ಚಿತ್ತೂರು ಗ್ರಾಮದ ಸುರಕುಂದ ಎಂಬಲ್ಲಿ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಮಂಗಳವಾರ ಮುಂಜಾನೆ ಆರೋಪಿಗಳಾದ ಉನ್ನಿ ಮೊಹಿನ್ ಮತ್ತು ಅವರ ಇಬ್ಬರು ಮಕ್ಕಳು ಇನೋವಾ ಕಾರಿನಲ್ಲಿ ಹಾಗೂ ಮೋಟಾರು ಸೈಕಲಿನಲ್ಲಿ ಬಂದಿದ್ದು ದೂರುದಾರರ ಕೊಟ್ಟಿಗೆಯಲ್ಲಿದ್ದ ಎರಡು ದನಗಳನ್ನು ತಮ್ಮ ಕಾರಿನಲ್ಲಿ ಹಿಂಸಾಸ್ಮಾಕವಾಗಿ ತುಂಬಿಸಿ ಕದ್ದೊಯುತ್ತಿದ್ದಾಗ ಎಚ್ಚರಗೊಂಡ ಮನೆಯವರು ಇದನ್ನು ನೋಡಿ […]
ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









