crime

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ನೇತ್ರಾವತಿ ಸೇತುವೆಯಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಮದುಮಗ ಸಾವನ್ನಪ್ಪಿದ್ದು ಕಾರು ಚಲಾಯಿಸುತ್ತಿದ್ದ ಸೋಮೇಶ್ವರ ಪುರಸಭೆ ವ್ಯವಸ್ಥಾಪಕ ಕೃಷ್ಣ ಪರಾರಿಗೆ ಯತ್ನಿಸಿದ್ದಾರೆ. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಬೇದ್ (28) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಸುಬೇದ್ ಹಾಗೂ ಮಹಮ್ಮದ್ ಶಾಕೀರ್ ಆಕ್ಟಿವಾ ಸ್ಕೂಟರಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ […]

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!!

(ನ್ಯೂಸ್ ಕಡಬ) newskadaba.com ಉಡುಪಿ,ಜು 08. ಲಕ್ಷ್ಮೀನಗರದಲ್ಲಿ ಸೋಮವಾರ ತಡ ರಾತ್ರಿ ಹತ್ಯೆಗೈದಿದ್ದ ಯೋಗಿಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಜಿತ್ ಪಿಂಟೊ,ರೊಹೀತ್ ಪಿಂಟೊ, ಅನ್ನು ಯಾನೆ ಪ್ರದೀಪ ಮತ್ತು ವಿನಯ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಯೋಗಿಶ್ ಮತ್ತು ಆರೋಪಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿ ಆರೋಪಿಗಳು ಯೋಗೀಶ್ ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆಯ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಲ್ಪೆ

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!! Read More »

ಕರಾವಳಿ, ಕ್ರೈಮ್ ನ್ಯೂಸ್

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋ ಸಾಗಾಟಕ್ಕೆ ಎಸ್.ಐ ಬ್ರೇಕ್ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜೂ.25:  ಅಕ್ರಮ ಗೋಸಾಗಾಟಕ್ಕೆ ಬೆಳಂಬೆಳಗ್ಗೆ ಧರ್ಮಸ್ಥಳ ಪೊಲೀಸರು ಬ್ರೇಕ್ ಹಾಕಿದ್ದಾರೆ. ಚಿತ್ರದುರ್ಗದಿಂದ ನೆಚ್ಚೆಪದವು, ವರ್ಕಾತಿ ಕೇರಳಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ, ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಾಸ್ಥಳ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದಲ್ಲಿ ಲಾರಿ ಮತ್ತು ದನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಲಾದ ಮಹಮ್ಮದ್ ಹಫೀಜ್, ಮಹಮ್ಮದ್ ಅಝರಿದ್ದೀನ್ ಹಾಗೂ ಡ್ರೈವರ್ ನರೇಶ್ ರವರನ್ನ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.  

ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋ ಸಾಗಾಟಕ್ಕೆ ಎಸ್.ಐ ಬ್ರೇಕ್ ➤ ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21: ಕುದ್ರೋಳಿಯ ವಧಾಗೃಹದಿಂದ ಕಂಕನಾಡಿಯ ಮಾರುಕಟ್ಟೆಗೆ ಮಾಂಸ ಸಾಗಾಟಕ್ಕೆ ಅಡ್ಡಿಪಡಿಸಿ , ಚಾಲಕನಿಗೆ ಹಲ್ಲೆಗೈದ ಕೃತ್ಯ ರವಿವಾರ ಬೆಳಗ್ಗೆ ಕಂಕನಾಡಿ ಬಳಿ ನಡೆದಿದೆ. ಕುದ್ರೋಳಿಯ ರಶೀದ್ ಎಂಬವರು ತನ್ನ ರಿಕ್ಷಾ ಟೆಂಪೋದಲ್ಲಿ ಕಂಕನಾಡಿ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಹೊಂದಿರುವ ಝಾಕಿರ್ ಎಂಬವರ ಅಂಗಡಿಗೆ ಸುಮಾರು 200 ಕೆಜಿಯಷ್ಟು ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದರು. ಸುಮಾರು ಐದಾರು ಮಂದಿಯನ್ನೊಳಗೊಂಡ ದುಷ್ಕರ್ಮಿಗಳ ತಂಡವು ಕಾರು ಮತ್ತು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಹೈಲ್ಯಾಂಡ್ ಆಸ್ಪತ್ರೆ-ಕಂಕನಾಡಿ

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.19: ತೊಕ್ಕೊಟ್ಟು ಒಳಪೇಟೆಯಲ್ಲಿ ಗುರುವಾರ ತಡರಾತ್ರಿ ಮಾಂಸದಂಗಡಿ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಶಂಕಿತ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಉಳ್ಳಾಲ ಭಾಗದಲ್ಲಿ ಹಲವು ಕಡೆ ಮಾಂಸದಂಗಡಿ ಹೊಂದಿದ್ದ ಹಳೆಕೋಟೆ ನಿವಾಸಿ ನಝೀರ್(47) ತೊಕ್ಕೊಟ್ಟು ಒಳಪೇಟೆಯತ್ತ ಬೀಡಾ ತಿನ್ನಲು ಬಂದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಇವರ ಮೇಲೆ ತಲವಾರು ದಾಳಿ ನಡೆಸಿದ್ದರು. ಇದೀಗ ತಲವಾರು ದಾಳಿ ನಡೆಸಿದ ಶಂಕಿತ ಆರೋಪಿಗಳನ್ನು ವಶಕ್ಕೆ

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾನಸಿಕ-ದೈಹಿಕವಾಗಿ ಹಿಂಸೆ ➤ ಕಾನ್ ಸ್ಟೇಬಲ್ ವಿರುದ್ಧ ಪತ್ನಿ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.18:  ತನಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಆರೋಪಿಸಿ, ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಪತ್ನಿ ನೀಡಿದ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಇನ್ನು, 5 ತಿಂಗಳ ಹಿಂದೆಯಷ್ಟೆ ಸಬ್ ರಿ ಜಿಸ್ಟ್ರಾರ್ ಕಚೇರಿಯಲ್ಲಿ ಇವರಿಬ್ಬರ ವಿವಾಹ ನೋಂದಣಿ ನಡೆದಿತ್ತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಶಾಂತಕುಮಾರ್ ಅವರ ಪತ್ನಿ ಅಶ್ವಿನಿ ಶಾರದಾ (27) ಅವರು, ದೈಹಿಕ ಮತ್ತು ಮಾನಸಿಕ ಹಿಂಸೆಗೊಳಗಾಗಿರುವುದಾಗಿ

ಮಾನಸಿಕ-ದೈಹಿಕವಾಗಿ ಹಿಂಸೆ ➤ ಕಾನ್ ಸ್ಟೇಬಲ್ ವಿರುದ್ಧ ಪತ್ನಿ ದೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.16:ಮೌಂಟ್ ಎವರೆಸ್ಟ್ ಏರಿದ್ದ ಪರ್ವತಾರೋಹಿ ಪ್ರೇಮಲತಾ ಅಗರ್ ವಾಲ್ ಅವರ ಪ್ರತಿಷ್ಟಿತ ಪದ್ಮಶ್ರೀ ಪ್ರಶಸ್ತಿಯನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ ಎಂದು ವರದಿಯಾಗಿದೆ ಈ ಬಗ್ಗೆ ಅವರ ಪತಿ ವಿಮಲ್ ಅಗರ್ವಾಲ್ ಮಾಹಿತಿ ನೀಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.   ಕಳ್ಳರು 20 ಸಾವಿರ ರೂ., 15 ಬೆಳ್ಳಿ ನಾಣ್ಯಗಳು , ಎರಡು ಕಂಪ್ಯೂಟರ್ ಗಳು ಮತ್ತು ಹಾರ್ಡ್ ಡಿಸ್ಕ್ ಗಳನ್ನು ಕದ್ದೊಯ್ದಿದ್ದಾರೆ. ಕಳೆದ ರಾತ್ರಿ ನನ್ನ ಮನೆಗೆ ನುಗ್ಗಿದ ಕಳ್ಳರು ನನ್ನ ಪತ್ನಿಯ ಪದ್ಮಶ್ರೀ

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧಾರ್ಮಿಕ ನಂಬಿಕೆಗೆ ಘಾಸಿ ➤ ವಿಡಿಯೋ ಹರಿಬಿಟ್ಟ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.14: ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಇರುವ ಧಾರ್ಮಿಕ ಸ್ಥಳದಲ್ಲಿ ಧಾರ್ಮಿಕ ನಂಬಿಕೆಗೆ ಘಾಸಿಯಾಗುವಂತ ಕೃತ್ಯವೆಸಗಿ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿರುವ ಹಿನ್ನೆಲೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.   ಬಂಧಿತ ಆರೋಪಿಗಳನ್ನ ಸಜೀಪನಡು ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಮಸೂದ್ (20), ಮೊಹಮ್ಮದ್ ಅಜೀಮ್ (20), ಅಬ್ದುಲ್ ಲತೀಫ್ (20), ಮೊಹಮ್ಮದ್ ಅರ್ಫಾಜ್ (20) ಎಂದು ಗುರುತಿಸಲಾಗಿದೆ.  ಶನಿವಾರದಂದು ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿನ ಧಾರ್ಮಿಕ

ಧಾರ್ಮಿಕ ನಂಬಿಕೆಗೆ ಘಾಸಿ ➤ ವಿಡಿಯೋ ಹರಿಬಿಟ್ಟ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೆ ಕಾರ್ಯಾಚರಣೆಗೆ ಇಳಿದ ಭಜರಂಗದಳ..! ➤ ಟೆಂಪೊ ಅಡ್ಡಹಾಕಿ 4 ಕೋಣಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಜೂ.14 : ಇಂದು ನಸುಕಿನ ಜಾವ ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ನಡೆಯುತ್ತಿದ್ದುದನ್ನು ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಪತ್ತೆಹಚ್ಚಿದ್ದಾರೆ. ಕಳೆದ ಕೆಲ ಸಮಯದಿಂದ ಸೈಲೆಂಟ್ ಆಗಿದ್ದ ಭಜರಂಗ ದಳ ಇದೀಗ ಮತ್ತೆ ಎಕ್ಟಿವ್ ಆಗಿದೆ.   ಕೊಟ್ಟಾರ ಬಳಿ ಮಿನಿ ಟೆಂಪೋ ತಡೆದು 4 ಕೋಣಗಳನ್ನು ರಕ್ಷಣೆ ಮಾಡಿ ಒಬ್ಬ ಆರೋಪಿಯನ್ನು ಹಿಡಿದು ಸಂಘಟನೆಯ ಕಾರ್ಯಕರ್ತರು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಉರ್ವ ಪೊಲೀಸ್ ಠಾಣೆಗೆ ಸಮೀಪದಲ್ಲೇ ಘಟನೆ ನಡೆದಿದೆ, ಉಡುಪಿ ಯಿಂದ

ಮತ್ತೆ ಕಾರ್ಯಾಚರಣೆಗೆ ಇಳಿದ ಭಜರಂಗದಳ..! ➤ ಟೆಂಪೊ ಅಡ್ಡಹಾಕಿ 4 ಕೋಣಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top