crime

ಮುಲ್ಕಿಯಲ್ಲಿ ಉದ್ಯಮಿ ಕೊಲೆ ➤ ಪೊಲೀಸರಿಂದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.6: ಮುಲ್ಕಿಯಲ್ಲಿ ದುರ್ಷರ್ಮಿಗಳಿಂದ ಹಲ್ಲೆಗೊಳಪಟ್ಟು ಮೃತರಾದ ಉದ್ಯಮಿ ಅಬ್ದುಲ್ಲತೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮುಲ್ಕಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.   ಬಂಧಿತರನ್ನು ಮುಲ್ಕಿ ಕಾರ್ನಾಡ್ ಬಪ್ಪನಾಡು ನಿವಾಸಿ ಮೊಹ್ಮದ್ ಹಾಸಿಮ್ (27), ನಿಸಾರ್ @ರಿಯಾಝ್ (33), ಮೊಹಮ್ಮದ್ ರಾಝೀಂ (24) ಮತ್ತು ಬಡಾ ಉಚ್ಚಿಲ ನಿವಾಸಿ ಅಬೂಬಕ್ಕರ್ ಸಿದ್ದಿಕ್ (27) ಎಂದು ಗುರುತಿಸಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಹತ್ಯಾರು, ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದು, ಕೃತ್ಯಕ್ಕೆ ಕಾರಣವಾದ ಅಂಶಗಳ ಬಗ್ಗೆ ಮತ್ತು ದಸ್ತಗಿರಿಗೆ […]

ಮುಲ್ಕಿಯಲ್ಲಿ ಉದ್ಯಮಿ ಕೊಲೆ ➤ ಪೊಲೀಸರಿಂದ ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ

(ನ್ಯೂಸ್ ಕಡಬ) newskadaba.com ಮುಲ್ಕಿ, ಜೂ.6:  ಮೂಡಬಿದ್ರೆಯಲ್ಲಿ ಚಿನ್ನದ ಮಳಿಗೆ ಹೊಂದಿದ್ದ ಕಾಣಿಯೂರು ಸಮೀಪದ ಮುರುಳ್ಯ ಗ್ರಾಮದ ಯುವಕ ಅಬ್ದುಲ್ ಲತೀಫ್ ರವರನ್ನ ದುಷ್ಕರ್ಮಿಗಳ ತಂಡವೊಮದು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜೂ.5 ರಂದು ಮುಲ್ಕಿಯಲ್ಲಿ ನಡೆದಿದೆ.   ಮೂಡ ಬಿದಿರೆಯ ಅಮರಶ್ರೀ ಚಿತ್ರ ಮಂದಿರದ ಬಳಿ ಅಲೈನ್ ಗೋಲ್ಡ್ ಎಂಬ ಹೆಸರಿನ ಚಿನ್ನದ ಮಳಿಗೆ ನಡೆಸುತ್ತಿದ್ದ ಯುವ ಉದ್ಯಮಿ ಅಬ್ದುಲ್ ಲತೀಫ್ ಅವರು, ತನ್ನ ಮಾನ ಮುನೀರ್ ಹಾಗೂ ಅವರ ಪುತ್ರ ಹಯಾತ್ ಎಂಬುವರ

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ

(ನ್ಯೂಸ್ ಕಡಬ) newskadaba.com ಕೇರಳ,ಜೂ 04: ಕೇರಳದ ಮಲಪ್ಪುರಂ ಜಿಲ್ಲೆಯ ಸೈಲೆಂಟ್ ವ್ಯಾಲಿಯಲ್ಲಿ ಕಳೆದ ದಿನ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು.ಹೌದು, ಆ ಮೂಕ ಪ್ರಾಣಯೊಂದು ತನ್ನ ಹೊಟ್ಟೆಯಲ್ಲಿ ಕಂದನನ್ನು ಇಟ್ಟು ಕೊಂಡು ಆಹಾರ ಅರಸುತ್ತಾ ಗ್ರಾಮವೊಂದರ ಸಮೀಪಕ್ಕೆ ಬಂದಿತ್ತು. ಆದರೆ ಅಲ್ಲಿ ಅಗಿದ್ದೇ ಬೇರೆ. ಮನುಷ್ಯ ರೂಪದಲ್ಲಿದ್ದ ಕ್ರೂರ ನರ ರಾಕ್ಷಸರು, ಅನನಾಸುವಿನಲ್ಲಿ ಪಟಾಕಿ ಇಟ್ಟು ಆ ಗರ್ಭಿಣಿ ಆನೆಯನ್ನ ಹತ್ಯೆ ಮಾಡಿಯೇ ಬಿಟ್ಟಿದ್ದರು. ಇಲ್ಲಿ ಮನುಷ್ಯನ ಮಾನವೀಯತೆ ಸತ್ತು ಹೋಗಿದೆ.      

ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ 03: ಭೂಗತ ಪಾತಕಿ ರವಿ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು, ರವಿ ಪೂಜಾರಿಯ ಸಹಚರನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಲಾಮ ಎಂದು ಗುರುತಿಸಲಾಗಿದೆ. ಈತ ರವಿ ಪೂಜಾರಿ ಮಾಡುವ ಕೃತ್ಯಕ್ಕೆ ಸುಲಿಗೆ ಸಹಾಯ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.     ಸಿಸಿಬಿ ಅಧಿಕಾರಿಗಳು ಮಂಗಳೂರಿನಲ್ಲಿ ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಸದ್ಯ ಗುಲಾಮನನ್ನ 10 ದಿನ ಕಸ್ಟಡಿಗೆ ತೆಗೆದುಕೊಂಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ರಾಜ್ಯ

ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 02:  ಮುಂಬೈನಿಂದ ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಳಿಗ್ಗೆ ನಗರ ನಿಲ್ದಾಣಕ್ಕೆ ಬಂದಿಳಿದಿದ್ದ ಹಲವು ಪ್ರಯಾಣಿಕರು ನಿಲ್ದಾಣದಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ಇನ್ನುಪರಾರಿಯಾದವರ ಪತ್ತೆಗೆ ಪಶ್ಚಿಮ ವಿಭಾಗ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ವಯಂಪ್ರೇರಿತವಾಗಿ ಬಂದು ಕ್ವಾರಂಟೈನ್ಗೆ ಒಳಪಡುವಂತೆಯೂ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ 667 ಪ್ರಯಾಣಿಕರು ಬಂದಿದ್ದರು. ಅವರೆಲ್ಲರೂ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ

ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ 02: ಸೋಮವಾರ ಯುವಕನ ಮೇಲೆ ತಲ್ವಾರ್ನಿಂದ ದಾಳಿ ನಡೆಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಪೊಲೀಸರು ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಯುಧಗಳು ಹಾಗೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ದೀಪೇಶ್, ಸುಹಾಸ್ ಶೆಟ್ಟಿ, ಪ್ರಶಾಂತ್ ಯಾನೆ ಪಚ್ಚು ಮೋಕ್ಷಿತ್ ಮತ್ತು ಧನರಾಜ್ ಎಂದು ಗುರುತಿಸಲಾಗಿದೆ.   ಸೋಮವಾರ ತಂಡವೊಂದು ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಮಂಗಳೂರಿನ ಮರಕಡ

ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆನ್ ಲೈನ್ ತರಗತಿಗೆ ಸೌಕರ್ಯದ ಕೊರತೆ ➤ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಲಪ್ಪುರಂ. ಜೂ 02: ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಅಗತ್ಯ ಸೌಲಭ್ಯಗಳಿಲ್ಲದ ಕಾರಣ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ವಾಲಂಚೇರಿ ಎಂಬಲ್ಲಿ ನಡೆದಿದೆ. ವೀಲಾಚೆರಿ ಬಳಿಯ ಮಂಗೇರಿ ನಿವಾಸಿ ಬಾಲಕೃಷ್ಣನ್ ಮತ್ತು ಶೀಬಾ ಅವರ ಪುತ್ರಿ ದೇವಿಕಾ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದು, ಈಕೆ ಇರಿಂಬಿಳಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ಸಂಜೆ 4 ಗಂಟೆಯ ನಂತರ ಬಾಲಕಿ ನಾಪತ್ತೆಯಾಗಿದ್ದು, ಆಕೆಯ ಶವವನ್ನು ಮನೆಯಿಂದ 100

ಆನ್ ಲೈನ್ ತರಗತಿಗೆ ಸೌಕರ್ಯದ ಕೊರತೆ ➤ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com  ವಿಜಯಪುರ, ಜೂ 02: 13 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರದ ಸಿಂದಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ನಡೆದಿದೆ.ಬಾಲಕಿಯ ತಾಯಿ ಬೆಂಗಳೂರಿನಲ್ಲಿ ತನ್ನ ಮೂರು ಮಕ್ಕಳೊಂದಿಗೆ ವಾಸವಾಗಿದ್ದರು .     ಮನೆಯಲ್ಲಿ ಬಾಲಕಿಯ ತಾಯಿ ಇಲ್ಲದನ್ನು ಗಮನಿಸುತಿದ್ದ ಕಿರಾತಕ, ಪ್ರತಿ ಬಾರಿ ಬಾಲಕಿಯನ್ನು ಪುಸಲಾಯಿಸಿ, ಬಾಲಕಿ ತಾಯಿ ಮನೆಯಲ್ಲಿ ಇಲ್ಲದ ವೇಳೆ ಸಿಂಧಗಿ ಮೂಲದ 35 ವರ್ಷದ ವ್ಯಕ್ತಿಯೊಬ್ಬ ಬಾಲಕಿಯನ್ನು ಪುಸಲಾಯಿಸಿ ಮದುವೆ ಮಾಡಿಕೊಳ್ಳುವುದಾಗಿ ಹೇಳಿ

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ ➤ ಆರೋಪಿ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ.02: ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಬಾಲಕಿಯೊಬ್ಬಳಿಗೆ ಬಂಗಾಳಿ ಮೂಲದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಬಿದ್ದು ಸಾರ್ವಜನಿಕರಿಂದ ಗೂಸಾ ತಿಂದು ಪೊಲೀಸರ ಅತಿಥಿಯಾದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ.ಕುಂದಾಫುರದ ಚಿಕನ್‌ಸಾಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯ ತಂದೆ ಹಾಗೂ ಆರೋಪಿ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ.   ಸೋಮವಾರ ಬೆಳಿಗ್ಗೆ

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತ್ನಿ ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ➤ ದುಡುಕಿನ ನಿರ್ಧಾರ ಕೈಗೊಂಡ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.02: ಪತ್ನಿ, ಅತ್ತೆ ಕಿರುಕುಳದಿಂದ ಪತಿರಾಯ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಯಾರ್ಡ್ ಲೇಔಟ್ ನಿವಾಸಿ ದರ್ಶನ್ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನು ದರ್ಶನ್ ಪತ್ನಿ ಮತ್ತು ಅತ್ತೆಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದ ದರ್ಶನ್ 5 ತಿಂಗಳ ಹಿಂದೆ ಮದುವೆಯಾಗಿದ್ದು, ದಂಪತಿ ಕೆಂಗೇರಿಯ ಶ್ರೀನಿವಾಸಪುರದಲ್ಲಿ ವಾಸವಾಗಿದ್ದರು.   ಮದುವೆಯಾದ ಒಂದು ತಿಂಗಳ ನಂತರ ಮನೆಯಲ್ಲಿ

ಪತ್ನಿ ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ➤ ದುಡುಕಿನ ನಿರ್ಧಾರ ಕೈಗೊಂಡ ದರ್ಶನ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top