crime

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಯ ಸುತ್ತ ಸಂಶಯದ ಹುತ್ತ ► ಕಾವ್ಯಳನ್ನು ಕೊಲೆ ಮಾಡಲಾಗಿದೆಯೆಂದು ಆರೋಪಿಸಿದ ಪೋಷಕರು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಜು.27. ನ್ಯಾಶನಲ್ ಲೆವಲ್ ಬ್ಯಾಡ್ಮಿಂಟನ್ ಚಾಂಪಿಯನ್ ವಿದ್ಯಾರ್ಥಿನಿಯೊಬ್ಬಳು ವಾರದ ಹಿಂದೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಹೊಸ ತಿರುವನ್ನು ಪಡೆದುಕೊಂಡಿದೆ. ಇದು ಆತ್ಮಹತ್ಯೆಯಲ್ಲ ಇದು ಒಂದು ಕೊಲೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ. ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯಾಗಿದ್ದ ಕಾವ್ಯ(15) ಜುಲೈ 20ರಂದು ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಳೆ ಎಂದು ಶಾಲೆಯಿಂದ ಮನೆಯವರಿಗೆ ತಿಳಿಸಲಾಗಿತ್ತು. ಆದರೆ ಹೆತ್ತವರು ಅಲ್ಲಿಗೆ ತೆರಳುವಷ್ಟರಲ್ಲಿ ವಿದ್ಯಾರ್ಥಿನಿಯ ಶವವನ್ನು ಆಳ್ವಾಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಇದೀಗ ಹೆತ್ತವರು ಕಾವ್ಯ […]

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಯ ಸುತ್ತ ಸಂಶಯದ ಹುತ್ತ ► ಕಾವ್ಯಳನ್ನು ಕೊಲೆ ಮಾಡಲಾಗಿದೆಯೆಂದು ಆರೋಪಿಸಿದ ಪೋಷಕರು Read More »

ಕರಾವಳಿ

ಕಡಬ: ಬಾಲಕಿಗೆ ಲೈಂಗಿಕ ಕಿರುಕುಳ ► ಫೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜು.27. ಠಾಣಾ ವ್ಯಾಪ್ತಿಯ ಮರ್ಧಾಳ ಎಂಬಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಿಯನ್ನು ಕಡಬ ಪೊಲೀಸರು ಫೋಕ್ಸೋ ಕಾಯ್ದೆಯಡಿ ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ. ಆರೋಪಿಯನ್ನು 102ನೇ ನೆಕ್ಕಿಲಾಡಿ ಗ್ರಾಮದ ಸಾಲೆತ್ತಡ್ಕ ನಿವಾಸಿ ಅಂದ್ರು ಎಂಬವರ ಪುತ್ರ ಯಶು ಯಾನೆ ಯಶೋಧರ ಎಂದು ಗುರುತಿಸಲಾಗಿದ್ದು, ಈತ ಎಪ್ರಿಲ್ ತಿಂಗಳಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದನೆನ್ನಲಾಗಿದೆ‌. ಪ್ರಸಕ್ತ ವರ್ಷದಲ್ಲಿ ಶಾಲೆಗೆ ತೆರಳಿದ ವಿದ್ಯಾರ್ಥಿನಿ ಮಂಕಾಗಿರುವುದನ್ನು ಕಂಡು ವಿಚಾರಿಸಿದ ಶಿಕ್ಷಕಿ

ಕಡಬ: ಬಾಲಕಿಗೆ ಲೈಂಗಿಕ ಕಿರುಕುಳ ► ಫೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ Read More »

ಕರಾವಳಿ

ರೌಡಿಶೀಟರ್ ಪವನ್ ರಾಜ್ ಕೊಲೆ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.26. ಮಂಗಳೂರಿನ ಹೊರವಲಯದ ವಾಮಂಜೂರಿನಲ್ಲಿ ಮಂಗಳವಾರದಂದು ನಡೆದಿದ್ದ ಕೊಲೆ ಪ್ರಕರಣವನ್ನು ಕೃತ್ಯ ನಡೆದ 24 ಗಂಟೆಗಳೊಳಗಾಗಿ ಪೊಲೀಸರು ಬೇಧಿಸಿದ್ದಾರೆ. ಮಂಗಳವಾರದಂದು ರೌಡಿಶೀಟರ್ ಪವನ್ ರಾಜ್ ಶೆಟ್ಟಿಯನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಮಂಗಳೂರು ಗ್ರಾಮಾಂತರ ಪೋಲೀಸರು ಇದೀಗ ಹತ್ಯೆಗೆ ಸಂಬಂಧಿಸಿದಂತೆ ವಾಮಂಜೂರಿನ ಬಿಪಿನ್, ಶರಣ್ ಹಾಗೂ ಹರೀಶ್ ರವರನ್ನು ಬಂಧಿಸಿದ್ದಾರೆ. ಪವನ್ ರಾಜ್ ಕೊಲೆ ಮಾಡಿದ ಬಳಿಕ ಆರೋಪಿಗಳು ಹತ್ಯೆಗೆ ನಡೆಸಿದ ಲಾಂಗ್ ಮಚ್ಚುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು. ಕೊಲೆಯಾದ ಪವನ್ ರಾಜ್

ರೌಡಿಶೀಟರ್ ಪವನ್ ರಾಜ್ ಕೊಲೆ ಆರೋಪಿಗಳ ಬಂಧನ Read More »

ಕರ್ನಾಟಕ

ಆಲಂಕಾರು: ಅಕ್ರಮ ಮದ್ಯ ಮಾರಾಟ ಪ್ರಕರಣ ► ಬೈಕ್, ಮದ್ಯದೊಂದಿಗೆ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಜು.25. ಠಾಣಾ ವ್ಯಾಪ್ತಿಯ ಆಲಂಕಾರು ಪರಿಸರದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಆಲಂಕಾರು ಗ್ರಾಮ ಪಂಚಾಯಿತಿಯಿಂದ ನೀಡಿದ ದೂರಿನಂತೆ ದಾಳಿ ನಡೆಸಿದ ಅಬಕಾರಿ ಇಲಾಖಾ ಅಧಿಕಾರಿಗಳು ಒರ್ವನನ್ನು ಬಂಧಿಸಿ ಬೈಕ್ ಹಾಗೂ 5ಸಾವಿರ ಮೌಲ್ಯದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡ ಘಟನೆ ಸೋಮವಾರ ತಡರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಪೆರಾಬೆ ಗ್ರಾಮದ ಸುರುಳಿ ಮೋನಪ್ಪ ಗೌಡರ ಪುತ್ರ ಕಿಟ್ಟಣ್ಣ ಗೌಡ(53ವ) ಬಂಧಿತ ಆರೋಪಿಯಾಗಿದ್ದು, ಈತ ಆಲಂಕಾರು ಪರಿಸರದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು

ಆಲಂಕಾರು: ಅಕ್ರಮ ಮದ್ಯ ಮಾರಾಟ ಪ್ರಕರಣ ► ಬೈಕ್, ಮದ್ಯದೊಂದಿಗೆ ಆರೋಪಿ ಸೆರೆ Read More »

ಕರಾವಳಿ

ಮಂಗಳೂರು: ರೌಡಿಶೀಟರ್ ಪುತ್ರನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25. ಮಾಜಿ ರೌಡಿಶೀಟರ್ ವಾಮಂಜೂರು ರೋಹಿಯ ಪುತ್ರನನ್ನು ತಂಡವೊಂದು ಕೊಚ್ಚಿ ಕೊಲೆಗೈದ ಘಟನೆ ವಾಮಂಜೂರಿನಲ್ಲಿ ಮಂಗಳವಾರದಂದು ಬೆಳಿಗ್ಗೆ ನಡೆದಿದೆ. ರೌಡಿಶೀಟರ್ ವಾಮಂಜೂರು ರೋಹಿಯ ಪುತ್ರ ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಗೊಂಡಿದ್ದ ರೌಡಿಶೀಟರ್ ಪವನ್ ರಾಜ್ ಶೆಟ್ಟಿ (22) ಎಂಬಾತನನ್ನು ವಾಮಂಜೂರು ಕುಕ್ಕಿಪಲ್ಕೆ ಎಂಬಲ್ಲಿ ನಾಲ್ವರು ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದಿದೆ ಎನ್ನಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು: ರೌಡಿಶೀಟರ್ ಪುತ್ರನ ಬರ್ಬರ ಹತ್ಯೆ Read More »

ಕರಾವಳಿ

ಆಲಂಕಾರು: ಮದ್ಯ ಸೇವನೆಗೆ ಅವಕಾಶ ನೀಡಿದ ಅಂಗಡಿಗಳಿಗೆ ದಾಳಿ ► ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜು.19. ತಮ್ಮ ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ ನೀಡುತ್ತಿದ್ದಾರೆ ಎಂಬ ಖಚಿತ ವರ್ತಮಾನದ ಮೇರೆಗೆ ಆಲಂಕಾರಿನ ಮೂರು ಅಂಗಡಿಗಳ ಮೇಲೆ ದಾಳಿ ನಡೆಸಿರುವ ಕಡಬ ಪೊಲೀಸರು ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಆಲಂಕಾರು ಗ್ರಾಮದ ಸುರುಳಿ ಬಳಿಯ ಲಕ್ಷ್ಮೀ ಚಿಕನ್ ಸೆಂಟರ್ ನ ರವೀಂದ್ರ, ಆಲಂಕಾರು ಪೇಟೆಯಲ್ಲಿರುವ ಮಯೂರ ಎಂಟರ್ ಪ್ರೈಸಸ್ ನ ವಿನಯ.ಕೆ, ಮತ್ತು ಆಲಂಕಾರು ವರ್ಕ್ ಶಾಪಿನ ತೆರೆದ ಶೆಡ್ನಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ರಾಘವೇಂದ್ರ ಗೌಡ ಬಂಧಿತ

ಆಲಂಕಾರು: ಮದ್ಯ ಸೇವನೆಗೆ ಅವಕಾಶ ನೀಡಿದ ಅಂಗಡಿಗಳಿಗೆ ದಾಳಿ ► ಮೂವರು ಆರೋಪಿಗಳ ಬಂಧನ Read More »

ಕರಾವಳಿ

ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜು. 29 ರವರೆಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜು.18. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ಹಲ್ಲೆ ನಡೆಸಿದ ಆರೋಪಿಗಳಾದ ಪ್ರಕಾಶ್, ಟಿನ್ಸನ್, ಸನೂಷ್, ಲಿಜೋ, ಸಂತೋಷ್, ಬಿಜು ಎಂಬವರನ್ನು ಸೋಮವಾರದಂದು ಕೋರ್ಟಿಗೆ ಹಾಜರುಪಡಿಸಲಾಗಿದ್ದು, ಜುಲೈ 29 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇವರ ವಿರುದ್ದ ಐಪಿಸಿ ಸೆಕ್ಷನ್ 143, 147, 341, 323, 326, 307, 395, 149 ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಲ್ಲೆ ಘಟನೆಯ ಹಿನ್ನೆಲೆಯಲ್ಲಿ ಸೋಮವಾರದಂದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ

ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜು. 29 ರವರೆಗೆ ನ್ಯಾಯಾಂಗ ಬಂಧನ Read More »

ಕರಾವಳಿ

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.15. ಇತ್ತೀಚೆಗೆ ಬಿ.ಸಿ.ರೋಡ್‍ನಲ್ಲಿ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ನೇತೃತ್ವದಲ್ಲಿ ಆರು ತನಿಖಾ ತಂಡಗಳನ್ನು ರಚಿಸಲಾಗಿತ್ತು. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳಿಗೆ ತಲುಪಿದೆ.  ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲು

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ Read More »

ಕರಾವಳಿ

ಇಚಿಲಂಪಾಡಿ ಚರ್ಚಿನಲ್ಲಿ ಮತ್ತೆ ಕಳ್ಳತನಕ್ಕೆ ವಿಫಲ ಯತ್ನ ► ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಫೋಟೊ

(ನ್ಯೂಸ್ ಕಡಬ) newskadaba.com ಕಡಬ,ಜು.11. ಠಾಣಾ ವ್ಯಾಪ್ತಿಯ ಇಚಿಲಂಪಾಡಿ ಸೈಂಟ್ ಜಾರ್ಜ್ ಸಿರಿಯನ್ ಜಾಕೋಬೈಟ್ ಚರ್ಚಿಗೆ ನುಗಿರುವ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರದಂದು ರಾತ್ರಿ ಸಮಯದಲ್ಲಿ ಚರ್ಚಿಗೆ ಮುಂಭಾಗದಲ್ಲಿ ಬೈಕ್ ನಿಲ್ಲಿಸಿ ಇಬ್ಬರು ಯುವಕರು ಚರ್ಚಿಗೆ ಆಗಮಿಸಿ ಕಳ್ಳತನಕ್ಕೆ ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಘಟನೆ ಸೋಮವಾರದಂದು ಬೆಳಕಿಗೆ ಬಂದಿದ್ದು, ಮಂಗಳವಾರದಂದು ಕಡಬ ಠಾಣೆಗೆ ದೂರು ನೀಡಲಾಗಿದೆ. ಕಳೆದ ಜೂ. 15ರಂದು ಇದೇ ಚರ್ಚಿಗೆ ನುಗ್ಗಿದ್ದ ಕಳ್ಳರು ಚರ್ಚಿನ

ಇಚಿಲಂಪಾಡಿ ಚರ್ಚಿನಲ್ಲಿ ಮತ್ತೆ ಕಳ್ಳತನಕ್ಕೆ ವಿಫಲ ಯತ್ನ ► ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಫೋಟೊ Read More »

ಕರಾವಳಿ

ಉಪ್ಪಿನಂಗಡಿ: ಪಿಕಪ್ ಚಾಲಕನಿಗೆ ತಂಡದಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.11. ವ್ಯಕ್ತಿಯೋರ್ವರ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಮಂಗಳವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಮಠ ನಿವಾಸಿ ಅಬ್ದುಲ್ ರಹ್ಮಾನ್ (೪೫) ಹಲ್ಲೆಗೊಳಗಾದವರು. ಇವರು ಗ್ಯಾಸ್ ಸಿಲಿಂಡರ್ ವಿತರಕ ಪಿಕಪ್ ಚಾಲಕನಾಗಿದ್ದು, ಎಂದಿನಂತೆ ಮಂಗಳವಾರ ಕೂಡ ಸೇಲ್ಸ್ ಮೆನ್ ರಝಾಕ್ ಅವರನ್ನು ಕರೆದುಕೊಂಡು ಬರಲು ಮೇದರಬೆಟ್ಟಿಗೆ ಬರುತಿದ್ದರು. ಆ ಸಂದರ್ಭ ಮೇದರಬೆಟ್ಟು ಬಳಿ ಇವರ ಟೆಂಪೋವನ್ನು ಅಡ್ಡಗಟ್ಟಿದ ಓಮ್ನಿಯಲ್ಲಿದ್ದ ತಂಡವೊಂದು ಹಲ್ಲೆ ನಡೆಸಿ, ಟೆಂಪೋಗೆ ಕಲ್ಲು ಹೊಡೆದು ಪರಾರಿಯಾಗಿದೆ. ಗಾಯಾಳು ಅಬ್ದುಲ್

ಉಪ್ಪಿನಂಗಡಿ: ಪಿಕಪ್ ಚಾಲಕನಿಗೆ ತಂಡದಿಂದ ಹಲ್ಲೆ Read More »

ಕರಾವಳಿ
Scroll to Top