crime

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಚಾಲಕ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಜೂ. 10. ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತಪಟ್ಟವರನ್ನು ಹಾಸನ ಮೂಲದ ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ. ಸಹಪ್ರಯಾಣಿಕರಾದ ರಂಜಿತ್, ದರ್ಶನ್ ಹಾಗೂ ಶೋಭಾ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಗಡಿಯಾರ ಸಮೀಪ […]

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಚಾಲಕ ಮೃತ್ಯು, ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಲ್ಪೆ ಬಳಿ ಘೋರ ದುರಂತ: ಸೆಪ್ಟಿಕ್ ಟ್ಯಾಂಕ್ ಚಪ್ಪಡಿ ಮುರಿದು ಬಿದ್ದು ಮಹಿಳೆ ದುರ್ಮರಣ

(ನ್ಯೂಸ್ ಕಡಬ) newskadaba.com ಜೂ. 08. ಬಟ್ಟೆ ಒಣಗಿಸಲು ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಲ್ಪೆ ಸಮೀಪದ ಬಡನಿಡಿಯೂರು ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬಡನಿಡಿಯೂರು ನಿವಾಸಿ ಆಲಿಸ್ ಡಿ‘ಸೋಜಾ (74) ಎಂದು ಗುರುತಿಸಲಾಗಿದೆ. ಅವರು ಭಾನುವಾರದಂದು ಬೆಳಿಗ್ಗೆ ಮನೆಯ ಬಳಿ ಬಟ್ಟೆ ಒಣಗಿಸಲು ಹೋದಾಗ ಸೆಪ್ಟಿಕ್ ಟ್ಯಾಂಕ್ ಮೇಲಿದ್ದ ಕಲ್ಲಿನ ಚಪ್ಪಡಿ ಮುರಿದು ಆಕಸ್ಮಿಕವಾಗಿ ಒಳಗೆ ಬಿದ್ದಿದ್ದಾರೆ. ಕಾಂಕ್ರೀಟ್ ಚೂರುಗಳ ನಡುವೆ ಸಿಲುಕಿದ್ದ ಅವರನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ

ಮಲ್ಪೆ ಬಳಿ ಘೋರ ದುರಂತ: ಸೆಪ್ಟಿಕ್ ಟ್ಯಾಂಕ್ ಚಪ್ಪಡಿ ಮುರಿದು ಬಿದ್ದು ಮಹಿಳೆ ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ- ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಜೂ. 05. ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮದ್ದಡ್ಕ-ವರಕದೆ ಸಮೀಪ ಗುರುವಾರ ನಡೆದಿದೆ.   ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ಎದುರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ನಡುವೆ ನಡೆದ ಢಿಕ್ಕಿಯ ರಭಸಕ್ಕೆ ಕಾರು ಮತ್ತು ಸ್ಕೂಟರ್ ರಸ್ತೆ ಬದಿಯ ಚರಂಡಿಗೆ ಬಿದ್ದಿವೆ ಎಂದು ತಿಳಿದುಬಂದಿದೆ. ಘಟನೆಯಿಂದ ಗಾಯಗೊಂಡ ಸವಾರರನ್ನು ಸ್ಥಳೀಯರು ಆಸ್ಪತ್ರೆಗೆ

ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ- ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಾ. 27. ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೊಕ್ಕೊಟ್ಟು ಫೈ ಓವರಲ್ಲಿ ಶುಕ್ರವಾರ ನಸುಕಿನ 3.30ರ ಸುಮಾರಿಗೆ ನಡೆದಿದೆ. ಕೊಲೆಯಾದವರನ್ನು ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಎಂದು ಗುರುತಿಸಲಾಗಿದೆ. ಆರೀಫ್ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಇಂದು ಬೆಳಗ್ಗೆ ಬುಲೆಟ್ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಆತನ ಮೇಲೆ ತೊಕ್ಕೊಟ್ಟು ಓವರ್‌ ಬ್ರಿಡ್ಜ್ ನಲ್ಲಿ ದಾಳಿ

ಮಂಗಳೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿ ಕಣ್ಣೆದುರೇ ಮಗನ ಅಂತ್ಯ: ಹಳೇ ಹಗೆತನಕ್ಕೆ ರೌಡಿಶೀಟರ್ ಬಲಿ; ಬೆಚ್ಚಿಬಿದ್ದ ಜನತೆ

(ನ್ಯೂಸ್‌ ಕಡಬ) newskadaba.com,ಫೆ.27 : ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ಆತನ ತಾಯಿಯ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ರುವ ಘಟನೆ ಥಣಿಸಂದ್ರದ ಅಮರ ಜ್ಯೋತಿ ಲೇಔಟ್ ನಲ್ಲಿ ನಡೆದಿದೆ.ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್‌ ಆಗಿದ್ದ ಪವನ್ ಕುಮಾರ್ (25) ಎಂಬಾತನನ್ನು ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಣಿಸಂದ್ರದ ಅಮರಜ್ಯೋತಿ ಲೇಔಟ್ ನಿವಾಸಿಯಾಗಿದ್ದ ಪವನ್, ತನ್ನ ಬೇಕರಿ ಮುಚ್ಚಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ. ಈ

ತಾಯಿ ಕಣ್ಣೆದುರೇ ಮಗನ ಅಂತ್ಯ: ಹಳೇ ಹಗೆತನಕ್ಕೆ ರೌಡಿಶೀಟರ್ ಬಲಿ; ಬೆಚ್ಚಿಬಿದ್ದ ಜನತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ- ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com  ಅ. 14. ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ ಒಡ್ಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಕೇರಳ ನಿವಾಸಿ ಮುಹಮ್ಮದ್ ಅಶ್ರಫ್ ತಾವರಕಡನ್ ಎಂಬವರು 2024ರ ಸೆಪ್ಟೆಂಬರ್ ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು, ಅಲ್ಲಿಗೆ ಕರೆಸಿದ ಆರೋಪಿಗಳು ಅವರನ್ನು ಹೆಣ್ಣು ನೋಡುವ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80 ಲಕ್ಷ ರೂಪಾಯಿ ಹಣ

ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಿರುತೆರೆ ನಟಿ ಮಂಜುಳಾಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಗಂಡ

(ನ್ಯೂಸ್ ಕಡಬ) newskadaba.com, ಜು. 10. ಕನ್ನಡದ ಕಿರುತೆರೆ ನಟಿ ಹಾಗೂ ನಿರೂಪಕಿಗೆ ಗಂಡನೇ ಚಾಕು ಇರಿದು ಕೊಲೆಗೈಯಲು ಯತ್ನಿಸಿರುವ ಘಟನೆ ಬೆಂಗಳೂರಿನ ಹನುಮಂತನಗರದಲ್ಲಿ ನಡೆದಿದೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್​ ಶ್ರುತಿ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಮಂಜುಳಾ ಖಾಸಗಿ ವಾಹಿನಿ ನಿರೂಪಕಿಯಾಗಿಯೂ ಕೆಲಸ ಮಾಡಿದ್ದರು. ಶ್ರುತಿಯ ಗಂಡ ಅಮರೇಶ್ ಚಾಕುವಿನಿಂದ ಪತ್ನಿಗೆ ಇರಿದಿದ್ದಾನೆ. ಸಂಸಾರ ಹಾಗೂ ಹಣಕಾಸಿನ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ ಎನ್ನಲಾಗುತ್ತಿದೆ. ನಟಿ ಶ್ರುತಿ ಖಾಸಗಿ ವಾಹಿನಿಯ ನಿರೂಪಕಿಯಾಗಿದ್ದು, ಇದಕ್ಕೂ ಮುನ್ನ ಹಲವಾರು

ಕಿರುತೆರೆ ನಟಿ ಮಂಜುಳಾಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಗಂಡ Read More »

ಕರ್ನಾಟಕ
Crime

ಯುವತಿಗೆ ಅಶ್ಲೀಲ ಸಂದೇಶ ಆರೋಪ- ಯುವಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಜು. 07. ಯುವಕನೊಬ್ಬನನ್ನು ಗುಂಪೊಂದು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.   ಘಟನೆಗೆ ಸಂಬಂಧಿಸಿ ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ವರದಿಯ ಪ್ರಕಾರ, ಹಲ್ಲೆಗೊಳಗಾದ ಯುವಕ ಎರಡು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ, ಆದರೆ ಯುವತಿ ಬೇರೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ. ಹೀಗಾಗಿ ಯುವಕ​

ಯುವತಿಗೆ ಅಶ್ಲೀಲ ಸಂದೇಶ ಆರೋಪ- ಯುವಕನಿಗೆ ಹಲ್ಲೆ Read More »

ಕರ್ನಾಟಕ

ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ 

(ನ್ಯೂಸ್ ಕಡಬ) newskadaba.com ಮೈಸೂರು, ಜು. 05. ಯುವಕನೊಬ್ಬ ತನ್ನನ್ನು ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದಿದ್ದು, ಆಕೆ ಸ್ಥಿತಿ ಗಂಭೀರವಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ.   ಪಾರ್ಕ್ ಮುಂಭಾಗದಲ್ಲಿಇವರಿಬ್ಬರೂ ಮಾತನಾಡುತ್ತಿದ್ದ ಸಂದರ್ಭ ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಆಕೆಯ ತಲೆ, ಕುತ್ತಿಗೆ, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಆತನೇ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ

ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ 

(ನ್ಯೂಸ್ ಕಡಬ) newskadaba.comಸುಳ್ಯ, ಜು. 05. ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರತಿಸಲಾಗಿದೆ. ಮನೆಯೊಂದರಲ್ಲಿ 150000 ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಸುಳ್ಯ ಠಾಣಾ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ ಎಂದು ವರದಿ ತಿಳಿಸಿದೆ.    

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top