crime

ಹನಿಟ್ರ್ಯಾಪ್ ಪ್ರಕರಣ-  ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 10. ಯುವತಿಯರನ್ನು ಬಳಸಿಕೊಂಡು ನಗರದಲ್ಲಿ ಹನಿಟ್ರ್ಯಾಪ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಜನರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಸರಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಗುರಿಯಾಗಿರಿಸಿ ಗಾಳ ಹಾಕ್ತಿದ್ದ ಗ್ಯಾಂಗ್, ಯುವತಿಯರನ್ನು ಮುಂದೆ ಬಿಟ್ಟು ಲಾಡ್ಜ್ ಗೆ ಕರೆಸುತ್ತಿದ್ದು, ನಂತರ ತಾವೇ ದಾಳಿ ನಡೆಸಿ, ಪೋಟೋ-ವಿಡಿಯೋ ಚಿತ್ರೀಕರಿಸಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದರು ಎಂದು […]

ಹನಿಟ್ರ್ಯಾಪ್ ಪ್ರಕರಣ-  ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಹೆಣ್ಣುಭ್ರೂಣ ಪತ್ತೆ- ಹತ್ಯೆ ಪ್ರಕರಣ  ಮೂವರು ಆರೋಪಿಗಳು ಅರೆಸ್ಟ್..!   

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 10.  ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹೆಣ್ಣುಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಮೈಸೂರಿನ ರಾಘವೇಂದ್ರ ಬಡಾವಣೆ ನಿವಾಸಿಯಾದ ಹುಣಸೂರು, ಕೆ.ಆರ್.ನಗರದಲ್ಲಿನ ಅಶ್ವಿನಿ ಡಯಾಗ್ನಸ್ಟಿಕ್ ಸೆಂಟರ್‍ನ ಶಂಕರ ಜಿ.ಎನ್., ಪಾಂಡವಪುರ ತಾಲೂಕು ಹಿರೇಮರಳಿ ಗ್ರಾಮದ ನವೀನ್ ಎಚ್.ಕೆ. ಹಾಗೂ ಪಾಂಡವಪುರ ತಾಲೂಕು ಹರಳಹಳ್ಳಿ ಗ್ರಾಮದ ಜಬ್ಬರ್ ಎಂದು ಗುರುತಿಸಲಾಗಿದೆ. ಪ್ರಕರಣದ ಈ ಆರೋಪಿಗಳನ್ನು ರವಿವಾರ ಬಂಧಿಸಿ ಅವರಿಂದ

ಹೆಣ್ಣುಭ್ರೂಣ ಪತ್ತೆ- ಹತ್ಯೆ ಪ್ರಕರಣ  ಮೂವರು ಆರೋಪಿಗಳು ಅರೆಸ್ಟ್..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                 

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 10.  ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸೆ.9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತರನ್ನು ಹಾಸನಿವಾಸಿ ಚಂದ್ರೇಗೌಡ (50) ಎಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು,

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                  Read More »

ಕರಾವಳಿ, ಕ್ರೈಮ್ ನ್ಯೂಸ್

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗೊಂಡಾ, ಸೆ. 09.  17 ವರ್ಷದ ಹದಿಹರೆಯದ ಯುವತಿ ಮೇಲೆ ಇಬ್ಬರು ವ್ಯಕ್ತಿಗಳು ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯ ತಾಯಿ ಭಾನುವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಮುಖ್ಯಸ್ಥರಾದ ಮನೋಜ್ ಕುಮಾರ್ ಪಾಠಕ್ ತಿಳಿಸಿದ್ದಾರೆ. ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ರಿಜ್ವಾನ್ ಎಂಬುವರು ತನ್ನ ಮಗಳಿಗೆ ಆಮಿಷವೊಡ್ಡಿ ಕಾರಿನೊಳಗೆ ಎಳೆದೊಯ್ದು, ಕಾರಿನಲ್ಲಿಯೇ

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗುಜರಾತ್, ಸೆ. 09.  ಗುಜರಾತಿನ ಸೂರತ್‌ ನಲ್ಲಿ ಗಣೇಶ್ ಪೆಂಡಾಲ್ ಮೇಲೆ ನಿನ್ನೆ ಸಾಯಂಕಾಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ತೊಡಗಿದ್ದ ಎಲ್ಲಾ 6 ಜನರನ್ನು ಮತ್ತು ಘಟನೆಗೆ ಪ್ರೇರಣೆ ನೀಡಿದ 27 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ. ಕಲ್ಲು ತೂರಾಟದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ

(ನ್ಯೂಸ್ ಕಡಬ) newskadaba.com  ಖರ್ಟೋಮ್, ಸೆ. 09.  ಸುಡಾನ್‌ ನ ಸೆನ್ನಾರ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಜೂನ್ ಅಂತ್ಯದಲ್ಲಿ ಆರ್‌ಎಸ್‌ಎಫ್ ಸೆನ್ನಾರ್ ರಾಜ್ಯದ ರಾಜಧಾನಿಯಾಗಿರುವ ಸಿಂಗಾವನ್ನು ವಶಪಡಿಸಿಕೊಂಡಿತು. ಆದರೆ ಸೆನ್ನಾರ್ ನಗರದ ನಿಯಂತ್ರಣಕ್ಕಾಗಿ ಸೈನ್ಯದೊಂದಿಗೆ ಹೋರಾಡುತ್ತಿದೆ. ಸುಡಾನೀಸ್ ಡಾಕ್ಟರ್ಸ್ ನೆಟ್‌ವರ್ಕ್ ತನ್ನ ಹೇಳಿಕೆಯಲ್ಲಿ, ಶೆಲ್ ದಾಳಿಯು ನಗರದ ಮುಖ್ಯ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡಿದೆ. ಇದನ್ನು ನಾಗರಿಕರ

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..!  ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು     

(ನ್ಯೂಸ್ ಕಡಬ) newskadaba.com  ಚನ್ನಪಟ್ಟಣ, ಸೆ. 09.  ಮಹಿಳೆಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮಹಿಳೆಯೊಬ್ಬರಿಗೆ ಟಿ.ಎಸ್. ರಾಜು ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ರಾಜು ತಲೆಮರೆಸಿಕೊಂಡಿದ್ದಾನೆ. ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ, ಚೌತಿ ಹಬ್ಬದ ಹಿನ್ನೆಲೆಯಲ್ಲಿ ತವರು

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..!  ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಸೆ. 09.  ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ಒಪ್ಪಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನೂರು ತಾಲ್ಲೂಕು ವ್ಯಾಪ್ತಿಯ ಅಜ್ಜೀಪುರ-ಮಂಚಾಪುರ ನಡುವೆ ರಾಮಾಪುರ ಕಡೆಗೆ ಗೋಪಿಶೆಟ್ಟಿಯೂರು ಗ್ರಾಮದ ಸೇಟು, ಮುತ್ತು ಶೆಟ್ಟಿಯೂರು ಗ್ರಾಮದ ವಿಜಯ್ ಎಂಬವರು ಶ್ರೀಗಂಧ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿರುವ

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!          

(ನ್ಯೂಸ್ ಕಡಬ) newskadaba.com  ತುಮಕೂರು, ಸೆ. 09.  ಬಸ್ ಢಿಕ್ಕಿ ಹೊಡೆದ ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ರಾಮಶೆಟ್ಟಿಹಳ್ಳಿ ಗ್ರಾಮದ ಕಮಲಮ್ಮ (45), ಅವರ ಪುತ್ರಿ, ಹಳೇಪಾಳ್ಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವೀಣಾ (13)ಎಂದು ಗುರುತಿಸಲಾಗಿದೆ. ಮೂವರು ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಾಲು ಮಾಡಲಾಗಿದೆ. ಘಟನೆ ಬಗ್ಗೆ ತಿಪಟೂರು

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಇವರಿಗೆ

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top