crime

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೈದ್ಯ ಅರೆಸ್ಟ್  

(ನ್ಯೂಸ್ ಕಡಬ) newskadaba.com  ಚೆನ್ನೈ, ಸೆ. 5. ತಿರುಚ್ಚಿಯ ಸರ್ಕಾರಿ ಅನುದಾನಿತ ಶಾಲಾ ಹಾಸ್ಟೆಲ್‌ ನಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವೈದ್ಯನೋರ್ವನನ್ನು ಬಂಧಿಸಲಾಗಿದೆ. ಎಸ್ ಸ್ಯಾಮ್ಸನ್ ಡೇನಿಯಲ್(31) ಬಂಧಿತ ವೈದ್ಯ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 2017ರಲ್ಲಿ ಪುದುಚೇರಿಯಿಂದ ವೈದ್ಯಕೀಯ ಪದವಿಯನ್ನು ಪೂರ್ಣಗೊಳಿಸಿದ ನಂತರ 2021ರಲ್ಲಿ ತನ್ನ ಸರ್ಕಾರಿ ಸೇವೆಯನ್ನು ಪ್ರಾರಂಭಿಸಿದ್ದ ಆರೋಪಿ ಸ್ಯಾಮ್ಸನ್, ತಿರುಚಿರಾಪಳ್ಳಿಗೆ ವರ್ಗಾವಣೆಯಾಗುವ ಮೊದಲು ತೂತುಕುಡಿಯಲ್ಲಿದ್ದನು […]

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೈದ್ಯ ಅರೆಸ್ಟ್   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಣ್ಣು ಭ್ರೂಣ ಹತ್ಯೆ ಪ್ರಕರಣ- 12 ಆರೋಪಿಗಳು ಅರೆಸ್ಟ್..!   23 ಲಕ್ಷ ಮೌಲ್ಯದ ವಸ್ತುಗಳು ವಶ

(ನ್ಯೂಸ್ ಕಡಬ) newskadaba.com  ಮಂಡ್ಯ, ಸೆ. 5. ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಅಭಿಷೇಕ್​ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್​ ಪ್ರಮುಖ ಆರೋಪಿಯಾಗಿದ್ದಾನೆ. ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದೆ. ಈಗಾಗಲೇ ಭ್ರೂಣ ಹತ್ಯೆ ಕೇಸ್ ​ನಲ್ಲಿ ವಿರೇಶ್​ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್,

ಹೆಣ್ಣು ಭ್ರೂಣ ಹತ್ಯೆ ಪ್ರಕರಣ- 12 ಆರೋಪಿಗಳು ಅರೆಸ್ಟ್..!   23 ಲಕ್ಷ ಮೌಲ್ಯದ ವಸ್ತುಗಳು ವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯ ಕೊಲೆ..! ಆರೋಪಿಗೆ ಜೀವವಾಧಿ ಶಿಕ್ಷೆ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಂದ ಆರೋಪಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಆರೋಪಿಯನ್ನು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೋಟಗಿ ತಾನದ ಮೂಲದ ಸಂದೀಪ್ ರಾಥೋಡ್ (23)  ಎಂದು ಗುರುತಿಸಲಾಗಿದೆ. ಮೃತ ಅಂಜನಾ ವಸಿಷ್ಟ ಎಂಬಾಕೆಯನ್ನು 2018ರಲ್ಲಿ ಫೇಸ್‌ಬುಕ್ ಮೂಲಕ ಭೇಟಿಯಾಗಿದ್ದ.ಅವರ ಸ್ನೇಹ ಅಂತಿಮವಾಗಿ ಪ್ರಣಯ ಸಂಬಂಧವಾಗಿ ಬೆಳೆದು ನಂತರ ಇಬ್ಬರೂ ಮದುವೆಯಾಗಲು ಯೋಜಿಸಿದ್ದರು. ಈ ವೇಳೆ ರಾಥೋಡ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಲಿಖಿತ

ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯ ಕೊಲೆ..! ಆರೋಪಿಗೆ ಜೀವವಾಧಿ ಶಿಕ್ಷೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಗೂನಡ್ಕ: ಬಸ್-ಕಾರು ನಡುವೆ ಅಪಘಾತ – ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಗೂನಡ್ಕ, ಸೆ. 05. ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಬುಧವಾರ ಮಧ್ಯರಾತ್ರಿ ಗೂನಡ್ಕದಲ್ಲಿ ನಡೆದಿದೆ. ಮಡಿಕೇರಿಯಿಂದ ಬರುತ್ತಿದ್ದ ಓಮ್ನಿ ಕಾರು ಕಾಸರಗೋಡಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗೂನಡ್ಕ: ಬಸ್-ಕಾರು ನಡುವೆ ಅಪಘಾತ – ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಗ್ರಾಮ ಸಭೆಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ- ಪ್ರಕರಣ ದಾಖಲು

(ನ್ಯೂಸ್ ಕಡಬ) newsksdaba.com ಬೆಳ್ತಂಗಡಿ, ಸೆ. 04. ಗ್ರಾಮಸಭೆಯೊಂದರಲ್ಲಿ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ತಾಲೂಕಿನ ಶಿರ್ಲಾಲು ಎಂಬಲ್ಲಿಂದ ವರದಿಯಾಗಿದೆ. ಆನಂದ ಪೂಜಾರಿ ಎಂಬವರು ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಗ್ರಾಮಸಭೆಯಲ್ಲಿ ಕುಶಾಲಪ್ಪ ಗೌಡ ಮತ್ತು ನವೀನ್  ಎಂಬವರ ನಡುವೆ ದೇವಸ್ಥಾನದ ಹಣದ ವಿಚಾರವಾಗಿ ಮಾತಿಗೆ ಮಾತು ಬೆಳೆದಿದೆ. ಈ ಸಂದರ್ಭ ಆನಂದ ಪೂಜಾರಿ ಎಂಬವರು ಇದನ್ನು ಆಕ್ಷೇಪಿಸಿದ್ದು, ಅವರ ಮೇಲೆ ನವೀನ್

ಗ್ರಾಮ ಸಭೆಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ- ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್

ಸ್ಟಿರಾಯ್ಡ್ ಎಫೆಕ್ಟ್-  ಯುವ ಬಾಡಿಬಿಲ್ಡರ್‌ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com  ಬ್ರೆಜಿಲ್, ಸೆ. 4. ಬ್ರೆಜಿಲ್ ನ ಯುವ ದೇಹದಾರ್ಢ್ಯಪಟು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಭಾನುವಾರ (ಸೆ.01) ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮ್ಯಾಥ್ಯೂಸ್ ಪವ್ಲಾಕ್(19ವರ್ಷ) ಕೇವಲ ಐದು ವರ್ಷಗಳಲ್ಲಿ ತನ್ನ ದೇಹವನ್ನು ಕಟ್ಟುಮಸ್ತುಗೊಳಿಸಿ ಯುವ ದೇಹದಾರ್ಢ್ಯ ಪಟುವಾಗಿ ಬೆಳೆದಿದ್ದ. ದೇಹದಾರ್ಢ್ಯ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಬಾಡಿಬಿಲ್ಡರ್‌ ವಲಯದಲ್ಲಿ ಯುವ ತಾರೆಯಾಗಿ ಗಮನ ಸೆಳೆದಿದ್ದರು. 2023ರಲ್ಲಿ ನಡೆದ U23 ಸ್ಪರ್ಧೆಯಲ್ಲಿ ಮ್ಯಾಥ್ಯೂ ವಿಜೇತನಾಗಿದ್ದರು. ಇತ್ತೀಚೆಗೆ ನಡೆದ ಬ್ರೆಜಿಲ್ ನ ಸ್ಥಳೀಯ ಸ್ಪರ್ಧೆಗಳಲ್ಲಿ ನಾಲ್ಕನೇ

ಸ್ಟಿರಾಯ್ಡ್ ಎಫೆಕ್ಟ್-  ಯುವ ಬಾಡಿಬಿಲ್ಡರ್‌ ಹೃದಯಾಘಾತದಿಂದ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ      

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಉಡುಪಿ ಸೆನ್ ಪೊಲೀಸರು, ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಕೊನಪಾಲದ ವಿಶಾಲ್ ಕೋನಪಾಲ (30)ಎಂದು ಗುರುತಿಸಲಾಗಿದೆ. ಈತನಿಂದ 1,56,100ರೂ. ನಗದು ವಶಪಡಿಸಿ ಕೊಳ್ಳಲಾಗಿದೆ. ಬೆಳ್ಮಣ್ ನಿವಾಸಿ ಜಯ ಶೆಟ್ಟಿ ಎಂಬವರ ಮಗ ಪ್ರಶಾಂತ್ ಶೆಟ್ಟಿ ಎಂಬವರು ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಫೆ.10ರಿಂದ 20ರ

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ       Read More »

ಕರಾವಳಿ, ಕ್ರೈಮ್ ನ್ಯೂಸ್

ಸರ ಕಳ್ಳತನ- ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 04.  ನಗರದ ಶಿವಳ್ಳಿ ಗ್ರಾಮದಲ್ಲಿ ಹಾಡುಹಗಲೇ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ದೂರುದಾರರಾದ ಕಮಲಾ (70) ಉಡುಪಿಯ ಶಿವಳ್ಳಿ ಗ್ರಾಮದವರು. ಅವರು ಶಿವಳ್ಳಿ ಗ್ರಾಮದ ಸಗ್ರಿನೋಲ್ ರಸ್ತೆಯಲ್ಲಿರುವ ತಿರುಮಲ ಪೌಲ್ಟ್ರಿ ಫಾರಂ ಬಳಿಯ ತನ್ನ ಸಹೋದರನ ಮನೆಗೆ ತೆರಳುತ್ತಿದ್ದಾಗ ಕಳ್ಳತನ ನಡೆದಿದೆ. ದೂರಿನ ಪ್ರಕಾರ, ಪೆರಂಪಳ್ಳಿ ಕಡೆಯಿಂದ ಬಂದ ಅಪರಿಚಿತ ವ್ಯಕ್ತಿ ಕಮಲಾ ಅವರ ಹಿಂದಿನಿಂದ ಬಂದು ಆಕೆಯ ಕತ್ತಿನಲ್ಲಿದ್ದ 16 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡಿದ್ದಾನೆ. 

ಸರ ಕಳ್ಳತನ- ಪ್ರಕರಣ ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗಂಗೊಳ್ಳಿ, ಸೆ. 04.  ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಭಟ್ಕಳದ ಪೌಜಾನ್ ಅಹಮ್ಮದ್(19)ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ ಕಳ್ಳತನ ನಡೆದಿದ್ದು, ಸಿ.ಸಿ ಕ್ಯಾಮರಾದ ಪೂಟೇಜ್ ನ ಆಧಾರದ ಮೇಲೆ ಆರೋಪಿಯ ಪತ್ತೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಪ್ರಕರಣದ ಆರೋಪಿ ಪೌಜಾನ್ ಅಹಮ್ಮದ್ ಹಾಗೂ ಇನ್ನೊರ್ವ ಕಾನೂನು

ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top