crime

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 04.  CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಬಜಾಲ್ (85) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಾರ್ಮಿಕ ಚಳುವಳಿಯ ಪ್ರಮುಖ ಕೇಂದ್ರವಾಗಿದ್ದ ಬಜಾಲ್ ಪ್ರದೇಶದ ಪಕ್ಕಲಡ್ಕ ದಲ್ಲಿ ಹುಟ್ಟಿ ಬೆಳೆದಿರುವ ರಾಘವ ಅಂಚನ್ ರವರು, ಎಳೆಯ ಪ್ರಾಯದಲ್ಲೇ ತಮ್ಮ ಕಣ್ಣೆದುರು ನಡೆಯುತ್ತಿದ್ದ ನೇಯ್ಗೆ ,ಹಂಚು ಬೀಡಿ ಕಾರ್ಮಿಕರ ಹೋರಾಟಗಳಲ್ಲಿ ಸ್ವತಃ ಭಾಗವಹಿಸುವ ಮೂಲಕ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾಗಿದ್ದರು. ಬಳಿಕ ತಮ್ಮ ಯೌವ್ವನದಲ್ಲಿ ಕಮ್ಯುನಿಸ್ಟ್ ಕಾರ್ಯಕರ್ತರಾಗಿ ಬೆಳೆದರು. ಕಮ್ಯುನಿಸ್ಟ್ ಪಕ್ಷದ ಚಟುವಟಿಕೆಗಳಲ್ಲಿ […]

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಾಹನ ಅಪಘಾತ- 4 ಭಾರತೀಯರು ಮೃತ್ಯು..!

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04.  ಟೆಕ್ಸಾಸ್‌ ನಲ್ಲಿ ಐದು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಅರ್ಕಾನ್ಸಾಸ್ ನ ಬೆಂಟೊನ್‌ ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಮೃತಪಟ್ಟವರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟ್ರಕ್ ಹಿಂಬದಿಯಿಂದ ಭಾರತೀಯರಿದ್ದ ಎಸ್‌ ಯುವಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು

ವಾಹನ ಅಪಘಾತ- 4 ಭಾರತೀಯರು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ..!  4ಮಂದಿ ಅರೆಸ್ಟ್..!          

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಸೆ. 04.  ನಗರದ ಹೊರವಲಯದ ಫಾರ್ಮ್ ಹೌಸ್ ನಲ್ಲಿ ನಡೆದ ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಕೊಂದ ಆರೋಪದಲ್ಲಿ ಮೂವರು ಸೇರಿದಂತೆ ನಾಲ್ಕು ಮಂದಿಯನ್ನು ಘಟಕೇಸರ್ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಪ್ರಮುಖ ಆರೋಪಿಗಳು ಗಜಾಂಬಿಕಲ್ ಅಜಯ್ ತೇಜಾ (24) ಎಂಬ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಸಾಯಿಸಿ, ಇದನ್ನು ಆಕಸ್ಮಿಕ ಘಟನೆ ಎಂದು ಬಿಂಬಿಸುವ ಪ್ರಯತ್ನ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳಾದ ರಂಜಿತ್ ರೆಡ್ಡಿ ಮತ್ತು ಸಾಯಿಕುಮಾರ್ ಎಂಬವರು

ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ..!  4ಮಂದಿ ಅರೆಸ್ಟ್..!           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಉಪ್ಪಿನಂಗಡಿ: ಗೆಳತಿಯ ಮನೆಗೆ ಹೋಗಿ ಹಿಂತಿರುಗಿ ಬಂದವನಿಗೆ ಕಾದಿತ್ತು ಶಾಕ್..! ದರೋಡೆಕೋರನೆಂದು ಬಿಂಬಿಸಿ ಹಣ ಲೂಟಿಗೈದ ತಂಡ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 04. ರಾತ್ರಿ ವೇಳೆ ಗೆಳತಿಯ ಮನೆಗೆ ಹೋಗಿ ಹಿಂದಿರುಗುತ್ತಿದ್ದ ಯುವಕನನ್ನು ದರೋಡೆಕೋರನೆಂದು ಬಿಂಬಿಸಿ ಪೊಲೀಸರಿಗೊಪ್ಪಿಸುವೆನೆಂದು ಬೆದರಿಸಿ ಯುವಕನ ಬೈಕ್‌ ನ್ನು ವಶದಲ್ಲಿರಿಸಿ 2 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟು 25 ಸಾವಿರ ರೂಪಾಯಿ ಹಣವನ್ನು ಮುಂಗಡವಾಗಿ ಪಡೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮುರಿಯಾಳ ಮನೆ ನಿವಾಸಿ ಸಂಶು ಯಾನೆ ಸಂಶುದ್ದೀನ್ (38) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ: ಗೆಳತಿಯ ಮನೆಗೆ ಹೋಗಿ ಹಿಂತಿರುಗಿ ಬಂದವನಿಗೆ ಕಾದಿತ್ತು ಶಾಕ್..! ದರೋಡೆಕೋರನೆಂದು ಬಿಂಬಿಸಿ ಹಣ ಲೂಟಿಗೈದ ತಂಡ Read More »

ಕರಾವಳಿ, ಕ್ರೈಮ್ ನ್ಯೂಸ್

ವಾಯುಭಾರ ಕುಸಿತ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆ 35 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಸೆ. 03. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ 35 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಅವಘಡಗಳಿಂದಾಗಿ 19 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ 16 ಮಂದಿ ಮೃತಪಟ್ಟಿದ್ದಾರೆ. ಎರಡೂ ರಾಜ್ಯಗಳಲ್ಲಿ 47,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ ಒಟ್ಟು 47 ರಕ್ಷಣಾ ತಂಡಗಳು ರಾಜ್ಯದಲ್ಲಿ

ವಾಯುಭಾರ ಕುಸಿತ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆ 35 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ  ಅಮಾನತುಲ್ಲಾ ಖಾನ್ನನ್ನು4 ದಿನಗಳ ಕಾಲ ಈಡಿ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 03. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಡಿ ಅಧಿಕಾರಿಗಳಿಂದ ಬಂಧಿತ ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿ ದಿಲ್ಲಿ ನ್ಯಾಯಾಲಯ ಆದೇಶವನ್ನು ನೀಡಿದೆ. ಬಂಧನದ ಕೆಲವೇ ಗಂಟೆಗಳಲ್ಲಿ ಜಾರಿ ನಿರ್ದೇಶನಾಲಯವು ಖಾನ್ ಅವರನ್ನು ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಅವರ ಮುಂದೆ ಹಾಜರುಪಡಿಸಿದ್ದು, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ನ್ಯಾಯಾಲಯವು ನಾಲ್ಕು ದಿನಗಳ ಕಾಲ ಅಮಾನತುಲ್ಲಾ

ಅಕ್ರಮ ಹಣ ವರ್ಗಾವಣೆ ಪ್ರಕರಣ  ಅಮಾನತುಲ್ಲಾ ಖಾನ್ನನ್ನು4 ದಿನಗಳ ಕಾಲ ಈಡಿ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ಆದೇಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎನ್‌ಕೌಂಟರ್ ನಲ್ಲಿ 9 ನಕ್ಸಲರ ಗುಂಡೇಟಿನಿಂದ ಹತ್ಯೆ

(ನ್ಯೂಸ್ ಕಡಬ) newskadaba.com  ರಾಯ್ಪುರ, ಸೆ. 03.  ಛತ್ತೀಸ್‌ಗಢದ ದಾಂತೇವಾಡದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ ಕೌಂಟರ್‌ನಲ್ಲಿ ಕನಿಷ್ಠ ಒಂಬತ್ತು ನಕ್ಸಲೀಯರು ಹತರಾಗಿದ್ದಾರೆ ಎಂದು ವರದಿಯಾಗಿದೆ. ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿ ನಕ್ಸಲೀಯರು ಇರುವ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ, ಪೊಲೀಸ್ ತಂಡವು ಶೋಧ ಕಾರ್ಯಾಚರಣೆ ನಡೆಸಿತು. ಬೆಳಿಗ್ಗೆ 10.30ರ ಸುಮಾರಿಗೆ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (PLGA) ಪೊಲೀಸ್ ಸಿಬ್ಬಂದಿ ಮುಖಾಮುಖಿಯಾದರು ಎನ್ನಲಾಗಿದೆ. ಆ ವೇಳೆ ನಡೆದ ಎನ್‌ಕೌಂಟರ್ ನಲ್ಲಿ 9 ಮಂದಿ ನಕ್ಸಲರು

ಎನ್‌ಕೌಂಟರ್ ನಲ್ಲಿ 9 ನಕ್ಸಲರ ಗುಂಡೇಟಿನಿಂದ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಘಾತದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03.  ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಚಾಲಕನನ್ನು ಮೂಲತಃ ಬಜಾಲ್ ವಿಬಜಾಲ್ ವಿದ್ಯಾ ನಗರದ ನಿವಾಸಿ ಇಕ್ಬಾಲ್ (47) ಎಂದು ಗುರುತಿಸಲಾಗಿದೆ. ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಇಕ್ಬಾಲ್ ರವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಇತರ ರಿಕ್ಷಾ ಚಾಲಕರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ

ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಘಾತದಿಂದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಫಿಲಿಫೈನ್ಸ್ ನಲ್ಲಿ ಚಂಡಮಾರುತ: ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು

(ನ್ಯೂಸ್ ಕಡಬ) newskadaba.com ಮನಿಲಾ, ಸೆ. 03.  ಫಿಲಿಫೈನ್ಸ್ ನಲ್ಲಿ ಚಂಡಮಾರುತದ ಪರಿಣಾಮ ಭಾರೀ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದಾಗಿ 14 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ದೇಶಾದ್ಯಂತ ವಿಮಾನಗಳ ಹಾರಾಟ ಹಾಗೂ ಹಡಗು ಸಂಚಾರ ಸ್ಥಗಿತಗೊಂಡಿದೆ. ಇದರ ಪರಿಣಾಮ ಸಾವಿರಾರು ಜನ ಪ್ರಯಾಣಿಕರು ಪರದಾಡುತವಂತಾಗಿದೆ ಅಲ್ಲದೇ ದೇಶಯಾಗಿ ಇಲೋಕೋಸ್ ನಾರ್ಟೆ ಪ್ರಾಂತ್ಯದ ಪಾವೊಯ್ ನಗರ ಸೇರಿದಂತೆ ದಕ್ಷಿಣ ಚೀನಾ ಸಮುದ್ರದ ಭಾಗದಲ್ಲಿ ಗಂಟೆಗೆ 75-125 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ

ಫಿಲಿಫೈನ್ಸ್ ನಲ್ಲಿ ಚಂಡಮಾರುತ: ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03.  ಇಲ್ಲಿನ ಕಾಂತಮಂಗಲ ಬಳಿ ಪಯಸ್ವಿನಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಜ್ಜಾವರ ಗ್ರಾಮದ ಮಾವಿನಪಳ್ಳ ನಿವಾಸಿ‌ ಮಹಮ್ಮದ್ ಎಂಬವರ ಪುತ್ರ ಸಿನಾನ್ (30) ಎಂದು ಗುರುತಿಸಲಾಗಿದೆ. ಸಿನಾನ್ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗುತ್ತಿದ್ದು, ಈ ಹಿಂದೆಯೂ ಆತ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ಸುಳ್ಯಕ್ಕೆ ತೆರಳಿದ್ದ ಈತ ಮನೆಗೆಮರುಳುವ ಸಂದರ್ಭದಲ್ಲಿ ಕಾಂತಮಂಗಲ ಸೇತುವೆಯಿಂದ ನದಿಗೆ ಧುಮುಕಿದ್ದಾನೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top