crime

ಜಮ್ಮು ಕಾಶ್ಮೀರದಲ್ಲಿ  2 ಪ್ರತ್ಯೇಕ ಎನ್ ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆ   ಮೂರು ಭಯೋತ್ಪಾದಕರ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀನಗರ, ಆ. 29.  ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಎನ್ ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆಗಳು ಮೂರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. 2 ಪ್ರತ್ಯೇಕ ಎನ್‌ ಕೌಂಟರ್ ನಡೆಸಿದ ಭದ್ರತಾ ಪಡೆಗಳು, ಕುಶಾಲ್ ಪೊಸ್ಟ್ ಕರ್ನಾಹನಲ್ಲಿ (ತಂಗಧಾರ್) ಇಬ್ಬರು ಮತ್ತು ಗುಲಾಬ್ ಪೊಸ್ಟ್ ನ ಕುಮಕಾರಿನ ಪಕ್ಕದಲ್ಲಿ ಒಬ್ಬ ಭಯೋತ್ಪಾಕನನ್ನು ಹತ್ಯೆ ಮಾಡಿದೆ. ಭಾರೀ ಮಳೆಯಿಂದಾಗಿ ಭದ್ರತಾ ಪಡೆಗೆ ಭಯೋತ್ಪಾದಕರ ಮೃತದೇಹಗಳನ್ನು ವಶಪಡಿಸಲು ಆಗಲಿಲ್ಲ ಎಂದು ವರದಿಯಾಗಿದೆ. […]

ಜಮ್ಮು ಕಾಶ್ಮೀರದಲ್ಲಿ  2 ಪ್ರತ್ಯೇಕ ಎನ್ ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆ   ಮೂರು ಭಯೋತ್ಪಾದಕರ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 29. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲಿಲವಾಗಿ ವರ್ತಿಸಿದ್ದ ಯುವಕನೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ಬಂಧಿತನನ್ನು ಭಟ್ಕಳ ಮೂಲದ ಶುರೈಮ್ (22) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸಕ್ಕಿದ್ದ ಉಡುಪಿ ಮೂಲದ ಯುವತಿಯೋರ್ವಳು ಬೆಂಗಳೂರಿನಿಂದ ಉಡುಪಿಗೆ 2 ದಿನಗಳ ಹಿಂದೆ ಪ್ರಯಾಣ ಬೆಳೆಸಿದ್ದಳು. ರೈಲು ಮುಲ್ಕಿ ಸಮೀಪಿಸುತ್ತಿದ್ದ ವೇಳೆ ಅದೇ ರೈಲಿನಲ್ಲಿದ್ದ ಶುರೈಮ್ ಎಂಬಾತ ಆಕೆಯ ಜತೆಗೆ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಯುವತಿ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಶ್ಲೀಲ ವರ್ತನೆ- ಯುವಕ ಅರೆಸ್ಟ್ Read More »

ಕರಾವಳಿ

ನೌಕಾನೆಲೆಗೆ ಸಂಬಂಧಿಸಿದ ಮಾಹಿತಿಗಳನ್ನು ಶತ್ರು ದೇಶಗಳಿಗೆ ರವಾನೆ ಮೂವರನ್ನು ವಶಕ್ಕೆ ಪಡೆದ ರಾಷ್ಟ್ರೀಯ ತನಿಖಾ ತಂಡ

(ನ್ಯೂಸ್ ಕಡಬ) newskadaba.com ಕಾರವಾರ, ಆ. 29.  ಐಎನ್‌ಎಸ್ ಕದಂಬ ನೌಕಾನೆಲೆಗೆ ಸಂಬಂಧಿಸಿದ ಚಿತ್ರಗಳು ಮತ್ತು ಮಾಹಿತಿಗಳನ್ನು ಶತ್ರು ದೇಶಗಳಿಗೆ ರವಾನಿಸಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ತಂಡ ಮೂವರನ್ನು ಕಸ್ಟಡಿಗೆ ತೆಗೆದುಕೊಂಡಿದೆ ಎನ್ನಲಾಗಿದೆ. ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಆರೋಪಿಗಳನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮೂವರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಎನ್‌ಐಎ ಅಧಿಕಾರಿಗಳ ತಂಡವು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದೆ. ಆರೋಪಿಗಳನ್ನು ಕಾರವಾರ ತಾಲೂಕಿನ ತೋಡೂರು ಗ್ರಾಮದ ಸುನೀಲ್ ನಾಯ್ಕ್, ಮುದ್ಗಾ

ನೌಕಾನೆಲೆಗೆ ಸಂಬಂಧಿಸಿದ ಮಾಹಿತಿಗಳನ್ನು ಶತ್ರು ದೇಶಗಳಿಗೆ ರವಾನೆ ಮೂವರನ್ನು ವಶಕ್ಕೆ ಪಡೆದ ರಾಷ್ಟ್ರೀಯ ತನಿಖಾ ತಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ವಾಹನ ತಡೆದು ಅವಾಚ್ಯ ಪದಗಳಿಂದ ನಿಂದನೆ ಆರೋಪ – ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 29. ವ್ಯಕ್ತಿಯೋರ್ವ ವಾಹನವನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವ ಕುರಿತು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಣಿಯೂರು ನಿವಾಸಿ ಸಿದ್ದಿಕ್(43ವ) ಎಂಬವರು ನೀಡಿದ ದೂರಿನ ಮೇರೆಗೆ ಶರತ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ. 27ರಂದು ರಾತ್ರಿ ಸಿದ್ದೀಕ್ ಅವರು ತನ್ನ ಗೂಡ್ಸ್ ವಾಹನವನ್ನು ಕಲ್ಲೇರಿಯಿಂದ ಅವರ ಮನೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿಗೆ ತಲುಪಿದಾಗ ಶರತ್

ವಾಹನ ತಡೆದು ಅವಾಚ್ಯ ಪದಗಳಿಂದ ನಿಂದನೆ ಆರೋಪ – ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಢಾಕಾ ಸರೋವರದಲ್ಲಿ ಬಾಂಗ್ಲಾದೇಶ ಟಿವಿ ಪತ್ರಕರ್ತೆಯ ಮೃತದೇಹ ಪತ್ತೆ 

(ನ್ಯೂಸ್ ಕಡಬ) newskadaba.com ಢಾಕಾ, ಆ. 29. ಬಾಂಗ್ಲಾದೇಶ ಟಿವಿ ಪತ್ರಕರ್ತೆ ಸಾರಾ ರಹನುಮಾ ಅವರ ಮೃತದೇಹವು ಢಾಕಾದ ಹತಿರ್ ಜೀಲ್ ಸರೋವರದಲ್ಲಿ ಪತ್ತೆಯಾಗಿದೆ. ಸರೋವರದಲ್ಲಿ ಆಕೆಯ ಮೃತದೇಹ ತೇಲುತ್ತಿರುವುದು ಕಂಡುಬಂದಿದೆ. ಮೃತದೇಹವನ್ನು ಸರೋವರದಿಂದ ಹೊರತೆಗೆಯಲಾಗಿದೆ ಎಂದು ವರದಿ ತಿಳಿದುಬಂದಿದೆ. ಇನ್ನು ಸಾವಿಗೂ ಮುನ್ನ ಸಾರಾ ನಿನ್ನೆ ರಾತ್ರಿ ಫೇಸ್ ಬುಕ್‌ ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದರು. ಜೊತೆಗೆ ಹಿಂದಿನ ಪೋಸ್ಟ್ ನಲ್ಲಿ ಅವರು, ಸಾವಿಗೆ ಸಮಾನವಾದ ಜೀವನವನ್ನು ಬದುಕುವುದಕ್ಕಿಂತ ಸಾಯುವುದು ಉತ್ತಮ ಎಂದು ಪೋಸ್ಟ್ ಮಾಡಿದ್ದರು. ಈ

ಢಾಕಾ ಸರೋವರದಲ್ಲಿ ಬಾಂಗ್ಲಾದೇಶ ಟಿವಿ ಪತ್ರಕರ್ತೆಯ ಮೃತದೇಹ ಪತ್ತೆ  Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕ ವಸ್ತು ಮಾರಾಟ..!  ಇಬ್ಬರು ಆರೋಪಿಗಳ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಇಂದು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ಕಾಸರಗೋಡು ಜಿಲ್ಲೆ ಮಂಜೇಶ್ವರ ಬಡಾಜೆ ಪೋಸ್ಟ್ ಪುಚ್ಚಿತ್‌ಬೈಲ್ ಹೌಸ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೇ ಸಲಾಂ(30) ಮತ್ತು ಸೂರಜ್ ರೈ ಯಾನೇ ಅಂಕಿ(26) ಎಂದು ಗುರುತಿಸಲಾಗಿದೆ. ಎಂಡಿಎಂಎ ಮಾದಕ ವಸ್ತುವನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಆಗಮಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮಂಗಳೂರು ಸಿಸಿಬಿ

ಎಂಡಿಎಂಎ ಮಾದಕ ವಸ್ತು ಮಾರಾಟ..!  ಇಬ್ಬರು ಆರೋಪಿಗಳ ಅರೆಸ್ಟ್..!  Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮದ್ಯ ಸಾಗಾಣಿಕೆ- ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಆ. 28. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿ, ವಶಕ್ಕೆ ತೆಗದುಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಧಿತನನ್ನು ಶಿವಸ್ವಾಮಿ ಎಂದು ಗುರುತಿಸಲಾಗಿದೆ. ಈತ ತನ್ನ ದ್ವಿಚಕ್ರ ವಾಹನದಲ್ಲಿ ಮದ್ಯವನ್ನು ಪ್ಲಾಸ್ಟಿಕ್ ಚೀಲದಲ್ಲಿ ಮರೆ ಮಾಚಿ ಸಾಗಾಣಿಕೆ ಮಾಡುತ್ತಿದ್ದಾಗ, ಗಸ್ತು ನಿರತರಾಗಿದ್ದ ಅಬಕಾರಿ ಸಿಬ್ಬಂದಿಗಳಿಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಶಿವಸ್ವಾಮಿಯಿಂದ 2,918 ರೂ ಮೌಲ್ಯದ ಮದ್ಯ ಹಾಗೂ 70 ಸಾವಿರ ರೂ

ಅಕ್ರಮ ಮದ್ಯ ಸಾಗಾಣಿಕೆ- ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ತ್ರಿವೆಂಡಮ್‌ ನ ಆರೊನ್ ರೋಜರ್ ಲೀನ್(17) ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕೋಲ್ಕತ್ತಾದ ಮಾಧವ್(18) ಸ್ಥಿತಿ ಚಿಂತಾಜನಕವಾಗಿದೆ. ಆ. 25ರಂದು ನದಿಗೆ ಈಜಲು ನಾಲ್ವರು ವಿದ್ಯಾರ್ಥಿಗಳು ತೆರಳಿದ್ದರು. ಈ ಪೈಕಿ ಆರೊನ್ ಹಾಗೂ ಮಾಧವ್ ನೀರಿನಲ್ಲಿ

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..! Read More »

ಕರಾವಳಿ, ಕ್ರೈಮ್ ನ್ಯೂಸ್

ನದಿಗೆ ಹಸುಗಳನ್ನು ಎಸೆದ ವೀಡಿಯೋ ವೈರಲ್..! ನಾಲ್ವರ ವಿರುದ್ಧ ಪ್ರಕರಣ ದಾಖಲು..! 

(ನ್ಯೂಸ್ ಕಡಬ) newskadaba.com ಸತ್ನಾ, ಆ. 28. ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಹಲವಾರು ಹಸುಗಳನ್ನು ವ್ಯಕ್ತಿಗಳ ಗುಂಪೊಂದು ನದಿಗೆ ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ನಾಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಭವಿಸಿದ ಘಟನೆಯಲ್ಲಿ 15 ರಿಂದ 20 ಹಸುಗಳು ಸಾವನ್ನಪ್ಪಿವೆ, ಆದರೆ ಮಾಹಿತಿಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋವನ್ನು ಅರಿತು, ಮಾಹಿತಿ ಸಂಗ್ರಹಿಸಲು ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ,

ನದಿಗೆ ಹಸುಗಳನ್ನು ಎಸೆದ ವೀಡಿಯೋ ವೈರಲ್..! ನಾಲ್ವರ ವಿರುದ್ಧ ಪ್ರಕರಣ ದಾಖಲು..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಲ್ಮಿಕಿ ನಿಗಮ ಹಗರಣ ಪ್ರಕರಣ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ. 28. ವಾಲ್ಮಿಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದಲ್ಲಿ ಇಡಿ ಜಾರ್ಜ್​​ಶೀಟ್

ವಾಲ್ಮಿಕಿ ನಿಗಮ ಹಗರಣ ಪ್ರಕರಣ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top