crime

ಬ್ಲ್ಯಾಕ್ ಮ್ಯಾಜಿಕ್ ಗಾಗಿ ನಾಯಿಗಳ ಸರಣಿ ಹತ್ಯೆ ಶಂಕೆ!

(ನ್ಯೂಸ್‌ ಕಡಬ) newskadaba.com ಜೂ.28: ಬೆಂಗಳೂರು ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಪ್ಪ ಲೇಔಟ್‌ನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ತ್ರಿಪಾರ್ಣ ಪಾಯ್ಕ ಎಂಬ ಮಹಿಳೆಯು ನಾಲ್ಕು ದಿನಗಳ ಹಿಂದೆ ತನ್ನದೇ ಪೋಷಣೆಯಲ್ಲಿದ್ದ ನಾಯಿಯನ್ನು ಕತ್ತು ಕೊಯ್ದು ಹತ್ಯೆ ಮಾಡಿ, ಬಟ್ಟೆಯಿಂದ ಸುತ್ತಿಹಾಕಿ ಬಚ್ಚಿಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆರೋಪಿತೆಯು ನಾಲ್ಕು ಲ್ಯಾಬ್ರಡರ್ ನಾಯಿಗಳನ್ನು ಸಾಕುತ್ತಿದ್ದರು. ಸುಮಾರು ನಾಲ್ಕು ತಿಂಗಳ ಹಿಂದೆ ಇದೇ ಮಹಿಳೆಯ ಮನೆಯೊಂದರಲ್ಲಿ ಮತ್ತೊಂದು ನಾಯಿ ಕಾಣೆಯಾಗಿದ್ದರೂ, ಇದೀಗ ಮತ್ತೆ […]

ಬ್ಲ್ಯಾಕ್ ಮ್ಯಾಜಿಕ್ ಗಾಗಿ ನಾಯಿಗಳ ಸರಣಿ ಹತ್ಯೆ ಶಂಕೆ! Read More »

ಕ್ರೈಮ್ ನ್ಯೂಸ್

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 68.3 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಜೂ. 27. ಆನ್‌ ಲೈನ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭದ ಭರವಸೆ ನೀಡಿ 68.3 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.   ದೂರಿನ ಪ್ರಕಾರ, ಅಪರಿಚಿತರು ಅಜಿತ್ ಕುಮಾರ್ ಎಂಬವರನ್ನು ‘372 SCBI ಇನ್ವೆಸ್ಟಿಂಗ್ ಲ್ಯಾಬ್’ ಎಂಬ ವಾಟ್ಸಾಪ್ ಗುಂಪಿಗೆ ಸೇರಿಸಿ ಬಳಿಕ, ಗುಂಪಿನ ಸದಸ್ಯರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೋತ್ಸಾಹಿಸುವ ಸಂದೇಶಗಳನ್ನು ಕಳುಹಿಸಿದ್ದಾರೆ.

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 68.3 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು, ಬಸ್ ನಡುವೆ ಅಪಘಾತ – ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com ಜೂ. 27. ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪಾಜೆ ಸಮೀಪದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಸಮೀಪ ಗುರುವಾರ ರಾತ್ರಿ ನಡೆದಿದೆ. ಸುಳ್ಯ ಕಡೆಯಿಂದ ಮೈಸೂರು ಕಡೆ ತೆರಳುತ್ತಿದ್ದ ಕಾರು ಮತ್ತು ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಅಪಘಾತದಲ್ಲಿ ಕಾರು ಹಾಗೂ ಬಸ್ ಎರಡೂ ವಾಹನಗಳು ಜಖಂಗೊಂಡಿದೆ.

ಕಾರು, ಬಸ್ ನಡುವೆ ಅಪಘಾತ – ವಾಹನಗಳು ಜಖಂ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

4 ಲಕ್ಷ ರೂ.ಮೌಲ್ಯದ ಶ್ರೀಗಂಧದ ಮರ ಕಳ್ಳತನ..!

(ನ್ಯೂಸ್ ಕಡಬ) newskadaba.com ಜೂ. 21. ವ್ಯಕ್ತಿಯೊಬ್ಬರು ತನ್ನ ಖಾಸಗಿ ಜಾಗದಲ್ಲಿ ನೆಟ್ಟಿದ್ದ ಶ್ರೀಗಂಧದ ಮರಗಳನ್ನು ಕಳವುಗೈದಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹೇನೊಟ್ಟು ಎಂಬಲ್ಲಿ ನಡೆದಿದೆ.   ನಿಟ್ಟೆಯ ದಿನೇಶ್‌ ಎಂಬವರು ತಮ್ಮ ಜಾಗದಲ್ಲಿ 225 ಶ್ರೀಗಂಧದ ಸಸಿಗಳನ್ನು ನೆಟ್ಟಿದ್ದು, ಜೂ.16 ರಂದು ಬೆಳಿಗ್ಗೆ ತೋಟಕ್ಕೆ ಹೋಗಿ ನೋಡಿದಾಗ ಇದ್ದ ಮರಗಳು ಮರುದಿನ ಬೆಳಿಗ್ಗೆ ಹೋದಾಗ 4 ಲಕ್ಷ ರೂ. ಮೌಲ್ಯದ 9 ಶ್ರೀಗಂಧದ ಮರಗಳನ್ನು ಕಳವುಗೈದಿರುವುದು ಬೆಳಕಿಗೆ ಬಂದಿದೆ.   ಈ ಕುರಿತು

4 ಲಕ್ಷ ರೂ.ಮೌಲ್ಯದ ಶ್ರೀಗಂಧದ ಮರ ಕಳ್ಳತನ..! Read More »

ಕರಾವಳಿ
crime, arrest, suspected

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 21. ಎರಡು ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ.   ಬಂಧಿತ ಯುವಕನನ್ನು ಉಪ್ಪಳ ಗೇಟ್ ಸಮೀಪದ ಇಸ್ಮಾಯಿಲ್ ರಿಯಾಜ್ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ಹಾಗೂ ಪ್ಲಸ್ ಟು ವಿದ್ಯಾರ್ಥಿಗಳ ಗುಂಪುಗಳ ನಡುವೆ ಈ ಘರ್ಷಣೆ ನಡೆದಿದ್ದು, ಹೊರಗಿನಿಂದ ಬಂದ ಗುಂಪು ಕೂಡಾ ಹೊಡೆದಾಟದಲ್ಲಿ ಭಾಗಿಯಾಗಿತ್ತು ಎನ್ನಲಾಗಿದೆ.   ಸ್ಥಳಕ್ಕೆ ಬಂದ ಪೊಲೀಸರು ಘರ್ಷಣೆಯನ್ನು ನಿಯಂತ್ರಿಸಿ, ಘಟನೆಗೆ ಸಂಬಂಧಿಸಿದಂತೆ 15

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ- ಓರ್ವ ಅರೆಸ್ಟ್..! Read More »

ರಾಷ್ಟ್ರೀಯ ನ್ಯೂಸ್

ಆನ್ ಲೈನ್ ವಂಚನೆ- ಲಿಂಕ್ ಕ್ಲಿಕ್ ಮಾಡಿ 27 ಲಕ್ಷ ರೂ.ಕಳೆದುಕೊಂಡ ಯುವಕ

(ನ್ಯೂಸ್ ಕಡಬ) newskadaba.com ಜೂ. 21. ಟೆಲಿಗ್ರಾಂ ಖಾತೆಗೆ ಬಂದ ಸಂದೆಶವನ್ನು ನಂಬಿದ ಯುವಕನೋರ್ವ 27 ಲಕ್ಷ ಕಳೆದುಕೊಂಡ ಘಟನೆ ಉಡುಪಿ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ.   ವಂಚನೆಗೊಳಗಾದವರನ್ನು ಆಶೀಕ್(33) ಎಂದು ಗುರುತಿಸಲಾಗಿದೆ. ಇವರ ಟೆಲಿಗ್ರಾಂ ಖಾತೆಗೆ ಮೇ.25 ರಂದು ನೇಹಾ ಕುಮಾರ್ ಎಂಬವರ ಖಾತೆಯಿಂದ ವರ್ಕ್ ಪ್ರಮ್ ಹೋಂ ಪಾರ್ಟ್ ಟೈಮ್ ಜಾಬ್ ಬಗ್ಗೆ ಮತ್ತು ಒನ್ ಟ್ರಾವೆಲ್ ಹೊಟೇಲ್ ಬುಕ್ಕಿಂಗ್ ಆನ್‌ಲೈನ್ ವೆಬ್‌ಸೈಟ್‌ ನಲ್ಲಿ ಹೊಟೆಲ್ ಗೆ ರಿವಿವ್ಯೂ ಹಾಕುವ ಬಗ್ಗೆ ಸಂದೇಶ ಬಂದಿದ್ದು,

ಆನ್ ಲೈನ್ ವಂಚನೆ- ಲಿಂಕ್ ಕ್ಲಿಕ್ ಮಾಡಿ 27 ಲಕ್ಷ ರೂ.ಕಳೆದುಕೊಂಡ ಯುವಕ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಕೊಲೇಟ್ ಮಾದರಿಯ ಮಾದಕ ದ್ರವ್ಯ ಮಾರಾಟ- ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com ಜೂ. 20. ಪಾನ್ ಶಾಪ್ ಒಂದರಲ್ಲಿ ವ್ಯಕ್ತಿಯೊಬ್ಬ ಚಾಕಲೇಟ್ ನಂತೆ ಕಾಣುವ ಮಾದಕ ದ್ರವ್ಯದ ಸುವಾಸನೆಯುಳ್ಳ ಚಾಕಲೇಟ್ ಮಾರಾಟ ನಡೆಸುತ್ತಿದ್ದ ವೇಳೆ ಮಂಗಳೂರು ಉಪವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತನನ್ನು ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಎಂದು ಗುರುತಿಸಲಾಗಿದೆ. ಆತನಿಂದ 303 ಗ್ರಾಂ. ಬಮ್ ಬಮ್ ಚಾರ್ ಮಿನಾರ್ ಹೆಸರಿನ ಮಾದಕ ದ್ರವ್ಯ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಎನ್.ಡಿ.ಪಿ.ಎಸ್ ಆಕ್ಟ್ 1985 ಕಲಂ 8(c) 20(b)(11)(A)

ಚಾಕೊಲೇಟ್ ಮಾದರಿಯ ಮಾದಕ ದ್ರವ್ಯ ಮಾರಾಟ- ವ್ಯಕ್ತಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಕಲಚೇತನ ತಂದೆಗೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ..!

(ನ್ಯೂಸ್ ಕಡಬ) newskadaba.com ಜೂ. 20. ಅಂಗಡಿ ಮಾಲೀಕ ವಿಕಲಚೇತನ ತಂದೆಗೆ ಸ್ವತಃ ಮಗನೇ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಛತ್ತೀಸ್ ಗಢದ ಬಲೋಡಾಬಜಾರ್ ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಹಲ್ಲೆಗೊಳಗಾದವರು ನರೇಂದ್ರ ಸಿಂಗ್ ಚಾವ್ಲಾ. ಆರೋಪಿ ಅವರ ಹಿರಿಯ ಮಗ ಅಮರ್ಜೀತ್ ಎಂದು ಗುರುತಿಸಲಾಗಿದೆ.   ಮದ್ಯದ ಅಮಲಿನಲ್ಲಿದ್ದ ಮಗ ಅಮರ್ಜೀತ್ ಬೈಕಿನಲ್ಲಿ ಬಂದು ಅಂಗಡಿಗೆ ನುಗ್ಗಿ ತನ್ನ ವಿಕಲಚೇತನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ವಿಕಲಚೇತನ ತಂದೆಗೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ರೈಲಿನಿಂದ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 19. ರೈಲಿನಲ್ಲಿ ಸಂಚರಿಸುವ ವೇಳೆ ರೈಲಿನಿಂದ ಬಿದ್ದು ಕುಕ್ಕೇ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ಎಸ್.ಆರ್ ಪ್ರಸನ್ನ ಅವರು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಮೈಸೂರು ರೈಲು ನಿಲ್ದಾಣದಿಂದ ಸುಮಾರು 15 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದೆ. ಮಠದ ಕೆಲಸ ಮುಗಿಸಿ ಬುಧವಾರದಂದು ರಾತ್ರಿ ನೆಟ್ಟಣದ ರೈಲು ನಿಲ್ದಾಣದಿಂದ ಬೆಂಗಳೂರಿನ ಬಸವನಗುಡಿಯಲ್ಲಿರುವ ತನ್ನ ಮನೆಗೆ ಹೋಗುವ ಸಲುವಾಗಿ ರೈಲು ಏರಿದ್ದರು. ಬೆಳಿಗ್ಗೆಯಾದರೂ ಮನೆಗೆ

ಕುಕ್ಕೇ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ರೈಲಿನಿಂದ ಬಿದ್ದು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ..!

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಪತಿ- ಪತ್ನಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ವಿಕೋಪಕ್ಕೆ ತಿರುಗಿದ ಪರಿಣಾಮ ಪತಿ ಪತ್ನಿಯ ಕತ್ತು ಹಿಸುಕಿ ಸಾಯಿಸಿದಲ್ಲದೇ ತಾನೂ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಮೃತರನ್ನು ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಎಂದು ಗುರುತಿಸಲಾಗಿದೆ. ಸಣ್ಣ ವಿಚಾರಕ್ಕೆ

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top