crime

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ, ಆ. 20. ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವು ಸಮೀಪದ ಶಾಲಾ ಬಾವಿಯಲ್ಲಿ ಪತ್ತೆಯಾದ ಕುರಿತು ತಾಲೂಕಿನ ಕೇನ್ಯ ಗ್ರಾಮದಿಂದ ವರದಿಯಾಗಿದೆ. ಮೃತರನ್ನು ಬೀದಿಗುಡ್ಡೆ ಸಮೀಪ ಕೇನ್ಯ ಶಾಲೆ ಬಳಿಯ ನಿವಾಸಿ ಬಾಬು ಪೂಜಾರಿ ಎಂದು ಗುರುತಿಸಲಾಗಿದೆ. ಆ. 19ರ ಮುಂಜಾನೆ ಮನೆಯಿಂದ ನಾಪತ್ತೆಯಾಗಿದ್ದ ಬಾಬು ಪೂಜಾರಿಯನ್ನು ಮನೆಯವರು ಹುಡುಕಾಟ ನಡೆಸಿದಾಗ ಶಾಲಾ ಬಾವಿಯ ಕಟ್ಟೆಯಲ್ಲಿ ಲುಂಗಿ, ಟಾರ್ಚ್ ಮತ್ತು ಚಪ್ಪಲಿ ಪತ್ತೆಯಾಗಿತ್ತು. ಹೀಗಾಗಿ ಬಾವಿಗೆ ಹಾರಿರಬಹುದೆಂಬ ಶಂಕೆಯಿಂದ ಸ್ಥಳೀಯರು ಬಾವಿ ಶೋಧ […]

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ನೆಹರೂ ಮೈದಾನದಲ್ಲಿ ಇತ್ತೀಚೆಗೆ ಫುಟ್ಬಾಲ್ ಪಂದ್ಯದ ವೇಳೆ ಉಂಟಾದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ತಂಡವೊಂದು ಮೂವರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಮಂಗಳೂರಿನ ಎರಡು ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದೆ. ದಿಯಾನ್, ತಸ್ಲೀಮ್, ಸಲ್ಮಾನ್ ಎಂಬವರ ಸಹಿತ ಅಪ್ರಾಪ್ತ ವಯಸ್ಸಿನ ಇನ್ನಿಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಯದ್ವಾತದ್ವಾ ಹೊಡೆದು ಸಿಗರೇಟ್ ನಿಂದ ಸುಟ್ಟು ಹಲ್ಲೆಗೈದಿರುವ

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯಶವಂತ (21) ಎಂದು ಗುರುತಿಸಲಾಗಿದೆ. ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದ ಯಶವಂತ, ಮರದ ಹತ್ತಿರದಲ್ಲೇ ಹಾದು ಹೋಗಿದ್ದ ಹೈಟೆನ್ಷನ್ ತಂತಿಯಿಂದ ಶಾಕ್ ತಗುಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ಯಶವಂತ ಸುಮಾರು ಹೊತ್ತು ಕಳೆದರೂ ಮರಳಿ ಬಾರದ ದಿದ್ದುದರಿಂದ ಸಹೋದರಿ ಟೆರೇಸ್ ಗೆ ಹತ್ತಿ ನೋಡಿದಾಗ ಯಶವಂತ ಬಿದ್ದಿರುವುದು

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕಾಪು, ಆ. 20.  ಆಸ್ತಿ ವಿವಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೇರ ಅವರನ್ನು ಕಾಪು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. 2012ರಲ್ಲಿ ಮೂಳೂರಿನಲ್ಲಿ ಸಂಬಂಧಿಕರ ನಡುವೆ ಆಸ್ತಿ ವಿವಾದ ಉಂಟಾಗಿತ್ತು. ಅನುರಾಧ ಅವರ ಸಹೋದರಿ ನೀತಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅನುರಾಧಾ 2017 ರವರೆಗೆ ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು, ನಂತರ ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.   ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ ಮೇಲೆ ಎಫ್ಐಆರ್ ದಾಖಲಾಗಿದೆ. ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ ನೀಡಿರುವ ದೂರಿನ ಮೇರೆಗೆ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.    

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: 3 ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಆ. 20. ಮೂರು ತಿಂಗಳ ಗರ್ಭಿಣಿಯೋರ್ವಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಯ್ಯಾರ್ ಕನ್ನಟಿಪಾರೆ ಶಾಂತಿಯೋಡು ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಶಾಂತಿಯೋಡಿನ ಜನಾರ್ಧನ ಅವರ ಪತ್ನಿ ವಿಜೇತ (32) ಎಂದು ಗುರುತಿಸಲಾಗಿದೆ. ಇವರ ಪತಿ ಜನಾರ್ಧನರವರು ರವಿವಾರದಂದು ಬೆಳಗ್ಗೆ ಉಳ್ಳಾಲದ ಸಂಬಂಧಿಕರ ಮನೆಗೆ ತೆರಳಿದ್ದು, ಈ ಸಂದರ್ಭ ವಿಜೇತಾ ಮಾತ್ರ ಮನೆಯಲ್ಲಿದ್ದರು. ಪತಿ ಸಂಜೆ ಮನೆಗೆ ಬಂದಾಗ ಕೋಣೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿದ್ದು, ಬಾಗಿಲು

ಕಾಸರಗೋಡು: 3 ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯು ಆಗಸ್ಟ್‌ 22ರಂದು ನಡೆಯಲಿದೆ.   ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಜೈಲು ಸೇರಿ 72 ದಿನಗಳು ಕಳೆದಿವೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್‌

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ Read More »

ಕರ್ನಾಟಕ

ಕಾಸರಗೋಡು: ಗಾಂಜಾ ಪತ್ತೆ..!             ಆರೋಪಿ ಅರೆಸ್ಟ್..!                           

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ಸುಮಾರು 5.970 ಕಿ.ಲೋ. ಗಾಂಜಾ ಸಹಿತ ಓರ್ವನನ್ನು ರೈಲ್ವೆ ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಪೈವಳಿಕೆ ಬಾಯಿಕಟ್ಟೆ ಮಂಜತ್ತೊಡಿಯ ಅರುಣ್ ಕುಮಾರ್ (27) ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾಮ್ ನಲ್ಲಿ ಸಂಶಯಾಸ್ಪದಾಗಿ ನಿಂತುಕೊಂಡಿದ್ದ. ಈ ಸಂದರ್ಭ ಈತನನ್ನು ಪೊಲೀಸರು ವಿಚಾರಿಸಿದಾಗ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾನೆ. ಬಳಿಕ ಈತನ ಬಳಿ ಇದ್ದ ಪ್ಲಾಸ್ಟಿಕ್ ಕವರನ್ನು ಪರಿಶೀಲಸಿದಾಗ ಗಾಂಜಾ ಪತ್ತೆಯಾಗಿದೆ ಎಂದು ವರದಿ ತಿಳಿದುಬಂದಿದೆ.

ಕಾಸರಗೋಡು: ಗಾಂಜಾ ಪತ್ತೆ..!             ಆರೋಪಿ ಅರೆಸ್ಟ್..!                            Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 20. ತಾಯಿಯ ಮೇಲೆ ಕೋಪಗೊಂಡ ಬಾಲಕಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಜಾರ್ಖಂಡ್ ಮೂಲದ ಸರ್ಜು ಬಯ್ಯಾನ್, ಪತ್ನಿ ಹಾಗೂ ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್‌ ಸರಳಾಯ ಅವರ ತೋಟದ ಕೆಲಸಕ್ಕೆ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದರು. ರವಿವಾರದಂದು ರಾತ್ರಿ 7. 30ರ ಸುಮಾರಿಗೆ ತೋಟದ ಮಾಲಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ಬಾಲಕಿಯು ಮೊಬೈಲ್‌ನಲ್ಲಿ ಸಂಬಂಧಿಕರೊಂದಿಗೆ ವೀಡಿಯೋ ಕರೆ ಮಾಡುತ್ತಿದ್ದುದ್ದನ್ನು

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top