crime

ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು..!         ಸಿಟ್ಟಿಗೆದ್ದು ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ತನ್ನ ತಾಯಿ ನೀಡಿದ ದೂರು ಸ್ವೀಕರಿಸಲು ಉಡಾಫೆ ವರ್ತನೆ ತೋರಿದ ಪೊಲೀಸರ ಮೇಲೆ ಸಿಟ್ಟಿಗೆದ್ದ ಯುವಕನೊಬ್ಬ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಚಿತ್ರದುರ್ಗದ ಚಳ್ಳಕೆರೆ ಮೂಲದ ಯಶವಂತಪುರ ನಿವಾಸಿ ಪೃಥ್ವಿರಾಜ್ (27) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದು, ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ. ಸುತ್ತಮುತ್ತಲಿನ ರಸ್ತೆಯಲ್ಲಿ ದಟ್ಟ ಹೊಗೆ ಆವರಿಸಿದ್ದು, […]

ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು..!         ಸಿಟ್ಟಿಗೆದ್ದು ಬೈಕ್ ಗೆ ಬೆಂಕಿ ಹಚ್ಚಿದ ಯುವಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡನೆ..!          ‘ರಿಕ್ಲೈಮ್ ದಿ ನೈಟ್’- ಪ್ರತಿಭಟನೆ..!  

(ನ್ಯೂಸ್ ಕಡಬ) newskadaba.c0m ಕೋಲ್ಕತ್ತಾ, ಆ. 15.  ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಸಾವಿರಾರು ಮಂದಿ ವಿಶೇಷವಾಗಿ ಮಹಿಳೆಯರು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ದಿನ ಮಧ್ಯರಾತ್ರಿ ಬೀದಿಗಿಳಿದು ರಿಕ್ಲೇಮ್ ಚಳವಳಿ ಹೆಸರಿನಲ್ಲಿ ಪ್ರತಿಭಟನೆ ನಡೆಸಿದರು. ಕಾರಣ ಮಹಿಳೆಯರಿಗೆ ರಕ್ಷಣೆ ಭದ್ರತೆ ಸಿಗಬೇಕು. ರಾತ್ರಿ ಹೊತ್ತಿನಲ್ಲಿ ಮಹಿಳೆ ನಿರ್ಭೀತಿಯಿಂದ ಓಡಾಡಲು ಸಾಧ್ಯವಾದರೆ ಸ್ವಾತಂತ್ರ್ಯ ಸಿಕ್ಕಿದೆ ಎಂದರ್ಥ. ಮಹಿಳೆಯ

ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡನೆ..!          ‘ರಿಕ್ಲೈಮ್ ದಿ ನೈಟ್’- ಪ್ರತಿಭಟನೆ..!   Read More »

ಕ್ರೈಮ್ ನ್ಯೂಸ್

“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಕುಕ್ಕರ್ ಸ್ಫೋಟಗೊಂಡ ಘಟನೆ ಬೆಂಗಳೂರಿನ ಜೆಪಿ ನಗರದ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ಸಂಭವಿಸಿದೆ. ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಡುಗೆ ಮಾಡಲು ಗ್ಯಾಸ್ ಸ್ಟೌವ್‌​ ಮೇಲೆ ಕುಕ್ಕರ್​ ಇಟ್ಟು ಇಬ್ಬರು ಯುವಕರು ಮಲಗಿದ್ದಾರೆ. ಕುಕ್ಕರ್ ಹೀಟ್ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮೋಸಿನ್ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಗೊಂಡ ವ್ಯಕ್ತಿ​ ಸಮೀರ್​ಗೆ ಚಿಕಿತ್ಸೆ ಮುಂದುವರೆಯುತ್ತಿದೆ ಎನ್ನಲಾಗಿದೆ.

“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾದಕ ದ್ರವ್ಯ ಸೇವನೆ ಆರೋಪ- ಐವರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 14. ಕಾವೂರು ಠಾಣಾ ವ್ಯಾಪ್ತಿ ಹಾಗು ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆ ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದಡಿ ಐವರನ್ನು ಬಂಧಿಸಿದ ಕುರಿತು ವರದಿಯಾಗಿದೆ.     ಬಂಧಿತರನ್ನು ಅಮಿರುದ್ದೀನ್ (26), ಜಿಯಾದ್ (25), ಮನ್ಸೂರ್ (25), ಕಾವೂರು ಠಾಣಾ ವ್ಯಾಪ್ತಿಯ ಕೊಂಚಾಡಿಯಲ್ಲಿ ಮೂಡುಶೆಡ್ಡೆಯ ದಿವಿತ್ ಡಿ. ಶೆಟ್ಟಿ (18) ಮತ್ತು ಪಾಂಡೇಶ್ವರ ಠಾಣಾ ವ್ಯಾಪ್ತಿಯ ಪಾಂಡೇಶ್ವರ ಕಟ್ಟೆ ಬಳಿ ಮೂಲತಃ ಚಾಮರಾಜನಗರದ ಪ್ರಸಕ್ತ ಪಾಂಡೇಶ್ವರದಲ್ಲಿ

ಮಾದಕ ದ್ರವ್ಯ ಸೇವನೆ ಆರೋಪ- ಐವರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 14. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ ಕುರಿತು ವರದಿಯಾಗಿದೆ.   ಬಂಧಿತನನ್ನು ಅಫೀಕ್ ಯಾನೆ ಮಹಮ್ಮದ್ ಅಫೀಕ್ ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಹೇಳಿ ಅಲ್ಲಿ ಮೂವರು ಆರೋಪಿಗಳು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪೋಕ್ಸೋ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸಮೀರ್‌ ಹತ್ಯೆ ಪ್ರಕರಣ – ನಾಲ್ವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 14. ಟಾರ್ಗೆಟ್‌ ಇಲ್ಯಾಸ್‌ ಕೊಲೆಯ ಪ್ರಮುಖ ಆರೋಪಿಯಾಗಿದ್ದ ಕಡಪ್ಪರ ಸಮೀರ್‌ ಎಂಬಾತನ ಹತ್ಯೆಗೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಇಲ್ಯಾಸ್‌ ಪತ್ನಿಯ ಸಹೋದರ ಮೊಹಮ್ಮದ್‌ ನೌಷಾದ್‌ ಕೊಲೆಯ ಪ್ರಮುಖ ರೂವಾರಿಯಾಗಿದ್ದು, ಅಲ್ಲದೇ ನೌಷದ್‌ ಗೆ ನಾಟೇಕಲ್‌ನ ನಿಯಾಝ್, ಬಜಾಲ್‌ ನ ತನ್ವೀರ್‌, ಪಡುಬಿದ್ರೆಯ ಇಕ್ಬಾಲ್‌ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಕೂಡಾ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಇನ್ನು ಈ ಕೊಲೆಯು ಟಾರ್ಗೆಟ್ ಇಲ್ಯಾಸ್‌ ಹತ್ಯೆಗೆ ಪ್ರತಿಕಾರವಾಗಿ

ಸಮೀರ್‌ ಹತ್ಯೆ ಪ್ರಕರಣ – ನಾಲ್ವರು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

 ಮಂಗಳೂರು: ತುಳು ನಾಟಕ ರಂಗದ ಖ್ಯಾತ ನಟ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13.  ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್‌ ನಲ್ಲಿ ‘ನಾಥು’ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ (53) ಮೃತಪಟ್ಟ ಕುರಿತು ವರದಿಯಾಗಿದೆ. ಇವರು ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಮಧ್ಯೆ ಮೃತಪಟ್ಟಿದ್ದಾರೆ. ವೃತ್ತಿಪರ ರಂಗಭೂಮಿಯ ನಟ ಮತ್ತು ಬರಹಗಾರ ಅಶೋಕ್ ಹಲವು ದಶಕಗಳ ಕಾಲ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ

 ಮಂಗಳೂರು: ತುಳು ನಾಟಕ ರಂಗದ ಖ್ಯಾತ ನಟ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ಬಸ್- ದ್ವಿಚಕ್ರ ವಾಹನ ನಡುವೆ ಅಪಘಾತ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 12. ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಸವಾರ ಮುಝಮ್ಮಿಲ್ ಎಂಬಾತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಟ್ಲದಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆನ್ನಲಾಗಿದೆ.

ಖಾಸಗಿ ಬಸ್- ದ್ವಿಚಕ್ರ ವಾಹನ ನಡುವೆ ಅಪಘಾತ ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಾಮಾರಿ ‘ಡೆಂಗ್ಯೂ’ಗೆ 14ರ ಬಾಲಕ ಬಲಿ..!

(ನ್ಯೂಸ್ ಕಡಬ) newskadaba.com ಗದಗ, ಆ. 12. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗದಗದಿಂದ ವರದಿಯಾಗಿದೆ. ಮೃತ ಬಾಲಕನನ್ನು ಗದಗ ನಗರದ ಕ್ರಿಕೆಟ್ ಆಟಗಾರ 14 ವರ್ಷದ ಚಂದ್ರಣ್ಣ ಮನಗುಂಡಿ ಎಂದು ಗುರುತಿಸಲಾಗಿದೆ. ತೀವ್ರತರದ ಜ್ವರದಿಂದ ಬಳಲುತ್ತಿದ್ದ ಹಿನ್ನಲೆ ಚಂದ್ರಣ್ಣನನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಗದಗ ಕ್ರಿಕೆಟರ್ಸ್ ಕ್ಲಬ್ ಮತ್ತು ಜಾನೋ ಪಂತರ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟರ್ ಆಗಿದ್ದ ಚಂದ್ರಣ್ಣ ಇತ್ತೀಚೆಗೆ

ಮಹಾಮಾರಿ ‘ಡೆಂಗ್ಯೂ’ಗೆ 14ರ ಬಾಲಕ ಬಲಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನವಿಲು ಸಾಂಬರ್ ರೆಸಿಪಿ ವೈರಲ್..! ಯೂಟ್ಯೂಬರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ತೆಲಂಗಾಣ, ಆ. 12. ನವಿಲಿನ ಸಾಂಬಾರು​ ಮಾಡುವ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಿದ ಕುರಿತು ತೆಲಂಗಾಣದಿಂದ ವರದಿಯಾಗಿದೆ. ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿ ಪ್ರಣಯ್ ಎಂಬಾತ ಈ ವಿಡಿಯೋ ಮಾಡಿದ್ದನು. ವಿಡಿಯೋ ವೀಕ್ಷಿಸಿದ ನೆಟ್ಟಿಗರಿಂಧ ಭಾರೀ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ತಕ್ಷಣವೇ ಪ್ರಣಯ್ ವಿಡಿಯೋವನ್ನು ಯೂಟ್ಯೂಬ್​ನಿಂದ ​ ಡಿಲೀಟ್​ ಮಾಡಿದ್ದಾರೆ ಎನ್ನಲಾಗಿದೆ. ಆದರೆ ವಿಚಾರ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ

ನವಿಲು ಸಾಂಬರ್ ರೆಸಿಪಿ ವೈರಲ್..! ಯೂಟ್ಯೂಬರ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top