crime

crime, arrest, suspected

ಜೀವಂತ ತಾಯಿಯ ನಕಲಿ ಡೆತ್ ಸರ್ಟಿಫಿಕೇಟ್ ಪಡೆದ ಭೂಪ- ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 14. ತಾಯಿ ಜೀವಂತವಿರುವಾಗಲೇ ಪಾಪಿ ಪುತ್ರನೋರ್ವ ಆಸ್ತಿಗಾಗಿ ಸುಳ್ಳು ಅರ್ಜಿ ನೀಡಿ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಜೊತೆಗೆ ಮರಣ ಪ್ರಮಾಣಪತ್ರ ನೀಡಿದ ಪುರಸಭೆ ಅಧಿಕಾರಿಗೂ ನೋಟಿಸ್‌ ನೀಡಲಾಗಿದೆ. ಬಂಧಿತ ಆರೋಪಿಯನ್ನು ಶೌಕತ್ ಅಲಿ ಎಂದು ಗುರುತಿಸಲಾಗಿದೆ. ಶೌಕತ್ ಅಲಿ ತಂದೆ ಅವರು 2001 ರಲ್ಲಿ ಮೃತಪಟ್ಟಿದ್ದು, ಪುತ್ರ ಹಾಗೂ ಆತನ ತಾಯಿ ಹೂರಾಂಬಿ ಜಂಗ್ಲಿ ಸಾಬ್ ಎಂಬವರ ಹೆಸರಿನಲ್ಲಿ 2 […]

ಜೀವಂತ ತಾಯಿಯ ನಕಲಿ ಡೆತ್ ಸರ್ಟಿಫಿಕೇಟ್ ಪಡೆದ ಭೂಪ- ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂಟೇನರ್ ಲಾರಿಗೆ ಬೆಂಕಿ ತಗುಲಿ 10ಕ್ಕೂ ಅಧಿಕ ಫ್ರಿಡ್ಜ್ ಗಳಿಗೆ ಹಾನಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ರೆಫ್ರಿಜರೇಟರ್ ಸಾಗಿಸುತ್ತಿದ್ದ ಕಂಟೈನರ್ ಲಾರಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ ಘಟನೆ ಕಾಸರಗೋಡು – ಕಾಞಾಂಗಾಡ್ ರಾಜ್ಯ ಹೆದ್ದಾರಿಯ ಕೂವತ್ತೊಟ್ಟಿ ಎಂಬಲ್ಲಿ ನಡೆದಿದೆ. ಲಾರಿಯ ಮೇಲ್ಭಾಗಕ್ಕೆ ವಿದ್ಯುತ್ ತಂತಿ ತಗಲಿದ ಪರಿಣಾಮ ಬೆಂಕಿ ತಗಲಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಕಂಟೈನರ್ ನೊಳಗಿದ್ದ ಹತ್ತಕ್ಕೂ ಅಧಿಕ ರೆಫ್ರಿಜರೇಟರ್ ಭಾಗಶಃ ಹಾನಿಗೊಳಗಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾದರು.

ಕಂಟೇನರ್ ಲಾರಿಗೆ ಬೆಂಕಿ ತಗುಲಿ 10ಕ್ಕೂ ಅಧಿಕ ಫ್ರಿಡ್ಜ್ ಗಳಿಗೆ ಹಾನಿ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

12ನೇ ಮಹಡಿಯ ಬಾಲ್ಕನಿಯಿಂದ ಬಿದ್ದು 15ರ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಜೂ. 13. ವಸತಿ ಸಮುಚ್ಚಯದ 12ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು 15 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹ್ಮದ್ ಮತ್ತು ಖಮರ್ಜಹಾ ಬಾನು ಎಂಬವರ ಪುತ್ರಿ ಹಿಬಾ ಐಮನ್(15) ಎಂದು ಗುರುತಿಸಲಾಗಿದೆ. ಹಿಬಾ ಐಮನ್ ಮನೆಯ ಬಾಲ್ಕನಿಯಲ್ಲಿ ಬಟ್ಟೆ ಒಣಗಲು ಹಾಕುತ್ತಿದ್ದ ವೇಳೆ

12ನೇ ಮಹಡಿಯ ಬಾಲ್ಕನಿಯಿಂದ ಬಿದ್ದು 15ರ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಿಕಪ್‌ ಸಹಿತ ಚಾಲಕನನ್ನು ಕಂಕನಾಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಹಮ್ಮದ್‌ ನಿಜಾಂ ಎಂದು ಗುರುತಿಸಲಾಗಿದೆ. ಪಡೀಲ್ ಜಂಕ್ಷನ್ ಬಳಿಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರು ಕಣ್ಣೂರು ಕಡೆಯಿಂದ ಬಂದ ವಾಹನವನ್ನು ತಡೆದು ನಿಲ್ಲಿಸಿ, ತಪಾಸಣೆ ನಡೆಸಿದಾಗ ಪಿಕಪ್‌ನಲ್ಲಿ ಮರಳು ಕಂಡು ಬಂದಿದ್ದು, ಈತನಲ್ಲಿ ಯಾವುದೇ ಪರವಾನಿಗೆ ಇರಲಿಲ್ಲ. ಈ ಸಂಬಂಧ ಪಿಕಪ್‌ ವಾಹನ ಮತ್ತು

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಜುಗಾರಿ ಅಡ್ಡೆಗೆ ದಾಳಿ ನಡೆಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ ವಿಟ್ಲ ಪಿಎಸ್ಐ ಸಸ್ಪೆಂಡ್

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 11. ಜುಗಾರಿ ಅಡ್ಡೆಗೆ ದಾಳಿ ನಡೆಸಿದ ವಿಚಾರದಲ್ಲಿ ಹಣ ಬೇಡಿಕೆ ಒಡ್ಡಿದ ಆರೋಪದಡಿ ವಿಟ್ಲ ಎಸೈ ಕೌಶಿಕ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ವರದಿಯ ಪ್ರಕಾರ ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಸ್ಥಳಕ್ಕೆ ವಿಟ್ಲ ಪಿಎಸ್ಐ ಕೌಶಿಕ್ ರವರು ದಾಳಿ ಮಾಡಿದಾಗ, ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗದೇ ಇದ್ದು, ಸ್ಥಳದಲ್ಲಿ ಮೋಟಾರು ಸೈಕಲ್ ಪತ್ತೆಯಾಗಿತ್ತು.

ಜುಗಾರಿ ಅಡ್ಡೆಗೆ ದಾಳಿ ನಡೆಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ ವಿಟ್ಲ ಪಿಎಸ್ಐ ಸಸ್ಪೆಂಡ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ತಮ್ಮನ ದಾಳಿಗೆ ಅಣ್ಣ ಮೃತ್ಯು- ಕೊಲೆ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳದ ರೈಲ್ವೆ ಹಳಿ ಸಮೀಪ ಅಣ್ಣನನ್ನು ತಮ್ಮನೇ ಮೈಮೇಲೆ ಡೀಸೆಲ್ ಮಿಶ್ರಿತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹನುಮಪ್ಪ (42) ಎಂಬವರು ಆಸ್ಪತ್ರೆಯಲ್ಲಿ ಸೋಮವಾರದಂದು ಕೊನೆಯುಸಿರೆಳೆದಿದ್ದಾರೆ. ವರದಿಗಳ ಪ್ರಕಾರ, ಆರೋಪಿ ನಿಂಗಪ್ಪ (21) ತನ್ನ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ಆರಂಭದಲ್ಲಿ ಕೊಲೆ ಯತ್ನ ಪ್ರಕರಣ ಎಂದು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ

ತಮ್ಮನ ದಾಳಿಗೆ ಅಣ್ಣ ಮೃತ್ಯು- ಕೊಲೆ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಯುವತಿಗೆ ಹಲ್ಲೆ – ಮಹಿಳೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಜೂ. 11. ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಮಹಿಳೆಯೊಬ್ಬಳು ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಹಲ್ಲೆ ಮಾಡಿದ ಘಟನೆ ಕುಂದಾಪುರದ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್‌ ಶಾಪ್‌ ನಲ್ಲಿ ನಡೆದಿದೆ.   ಹಲ್ಲೆಗೊಳಗಾದ ಯುವತಿಯನ್ನು ಲಕ್ಷ್ಮೀ ಎಂದು ಗುರುತಿಸಲಾಗಿದೆ. ಯಾಸ್ಮಿನ್‌ ಹಲ್ಲೆಗೈದ ಆರೋಪಿಯಾಗಿದ್ದು, ಈಕೆ ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದು ಔಷಧ ಖರೀದಿಸಿ 500ರ ನೋಟು ಕೊಟ್ಟಿದ್ದಳು. ಈ ವೇಳೆ ಯುವತಿ ಚಿಲ್ಲರೆ ಇಲ್ಲ ಎಂದಾಗ ಯಾಸ್ಮಿನ್‌ ಅದೇ ವಿಚಾರಕ್ಕೆ ಯುವತಿಯ ಮೇಲೆ

ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಯುವತಿಗೆ ಹಲ್ಲೆ – ಮಹಿಳೆ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com , ಮಾ.28: ಬೆಂಗಳೂರಿನಲ್ಲಿ ಬೆಚ್ಚಿ ಬೀಸುವ ಭೀಕರ ಕೊಲೆಗೈದ ಘಟನೆ ನಡೆದಿದೆ. ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿದ ಆರೋಪದ ಮೇಲೆ ಪುಣೆಯಲ್ಲಿ ಬಂಧಿಸಲಾಗಿದೆ. ಹುಲಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕನ್ನಮ್ಮನಹಳ್ಳಿ ನಿವಾಸಿ 32 ವರ್ಷದ ಗೌರಿ ಅನಿಲ್ ಸಂಬೇಕರ್ ಎಂದು ಗುರುತಿಸಲಾಗಿದೆ. ಆಕೆಯ ಪತಿ 36 ವರ್ಷದ ರಾಕೇಶ್ ರಾಜೇಂದ್ರ ಖೇಡ್ಕರ್ ಕೊಲೆಯ ಆರೋಪಿಯಾಗಿದ್ದಾರೆ. ಪೊಲೀಸ್ ವರದಿಗಳ ಪ್ರಕಾರ, ಮಹಾರಾಷ್ಟ್ರ ಮೂಲದ

ಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್‌ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಂಡನನ್ನು ಕೊಂದು ತುಂಡು ಮಾಡಿ ಡ್ರಮ್‌ನಲ್ಲಿ ಸಿಮೆಂಟ್ ಸುರಿದು ಸೀಲ್ ಮಾಡಿದ್ದ ಪತ್ನಿ, ಪ್ರಿಯಕರ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಾ. 19 : ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನು ಇರಿದು ಕೊಂದ ಪತ್ನಿ ಆತನ ದೇಹವನ್ನು ತುಂಡು ಮಾಡಿ, ಸಿಮೆಂಟ್ ತುಂಬಿದ ಡ್ರಮ್‌ನಲ್ಲಿ ಹಾಕಿ ಸೀಲ್ ಮಾಡಿಮುಚ್ಚಿಟ್ಟ ಭೀಕರ ಘಟನೆ ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದೆ. ನೌಕಾಪಡೆಯ ಉದ್ಯೋಗಿ ಸೌರಭ್ ರಜಪೂತ್ (29) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಮುಸ್ಕಾನ್ (27) ಮತ್ತು ಆಕೆಯ ಪ್ರಿಯಕರ ಸಾಹಿಲ್ ( 25)ನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಪುರಿಯ ಇಂದ್ರಾನಗರ ಹಂತ 2 ರ ಸೌರಭ್ 2016 ರಲ್ಲಿ ಗೌರಿಪುರದ ಮುಸ್ಕಾನ್

ಗಂಡನನ್ನು ಕೊಂದು ತುಂಡು ಮಾಡಿ ಡ್ರಮ್‌ನಲ್ಲಿ ಸಿಮೆಂಟ್ ಸುರಿದು ಸೀಲ್ ಮಾಡಿದ್ದ ಪತ್ನಿ, ಪ್ರಿಯಕರ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಉತ್ತರ ಪ್ರದೇಶ: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನ ಹತ್ಯೆ

(ನ್ಯೂಸ್ ಕಡಬ) newskadaba.com ಮಾ. 12 ಸಂಭಾಲ್: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕರೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ  ಸಂಭಾಲ್ ನಲ್ಲಿ ನಡೆದಿದೆ. ದಫ್ತಾರಾ ಗ್ರಾಮದ ಗುಲ್ಫಾಮ್ ಸಿಂಗ್ ಯಾದವ್ (60) ಮೃತಪಟ್ಟವರು. ಯಾದವ್ ತಮ್ಮ ಜಮೀನಿನಲ್ಲಿ ಕುಳಿತಿದ್ದ ವೇಳೆ ಮೂವರು ವೇಳೆ ಮೂವರು ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ವಿಷಪೂರಿತ ಇಂಜೆಕ್ಷನ್ ಚುಚ್ಚಿ ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ವಿಷ ಮೈಯಲ್ಲಿ ಹರಡಿ ತೀವ್ರ ಅಸ್ವಸ್ಥರಾಗಿದ್ದ ಯಾದವ್ ಅವರನ್ನು ಚಿಕಿತ್ಸೆಗಾಗಿ ಅಲಿಗಢ

ಉತ್ತರ ಪ್ರದೇಶ: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನ ಹತ್ಯೆ Read More »

ಕ್ರೈಮ್ ನ್ಯೂಸ್
Scroll to Top