crime

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03.  ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಡಲ ತೀರದಲ್ಲಿ ಗೋಣಿ ಚೀಲದಲ್ಲಿ ದನದ ಅವಶೇಷ ತೇಲಿಕೊಂಡು ಬಂದಿದ್ದು, ಚೀಲದಲ್ಲಿ ದನದ ತಲೆಯ ಭಾಗ ಹಾಗೂ ದವಡೆಯ ಮೂಳೆ ಹಾಗೂ ದನದ ಕಳೆಬರಗಳು ಪತ್ತೆಯಾಗಿದೆ. ಗೋವನ್ನು ವಧೆ ಮಾಡಿ ಅದರ ಕಳೆಬರವನ್ನು ಚೀಲದಲ್ಲಿ ಹಾಕಿ ಸಮುದ್ರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಸಮುದ್ರ ತೀರದಲ್ಲಿ ಗೋವಿನ ಅವಶೇಷ ಪತ್ತೆ..!            ಪ್ರಕರಣ ದಾಖಲು       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ.03. ಮನೆಗೆ ನುಗ್ಗಿ ಕಳವುಗೈದ ಮರುದಿನವೇ ಆರೋಪಿ ಬಂಧನ ಕ್ಕೊಳಗಾದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಇಚ್ಲಂಗೋಡು ಪಚ್ಚಂಬಳದ ಮುರ್ಶಿದ್ (19) ಎಂದು ಗುರುತಿಸಲಾಗಿದೆ. ಅಬ್ದುಲ್ ಮಜೀದ್ ರವರ ಮನೆಗೆ ನುಗ್ಗಿದ ಈತ 29,700 ರೂ.ಕಳವು ಗೈದಿದ್ದನು. ಎರಡು ಅಂತಸ್ತಿನ ಈ ಮನೆಯ ಟೆರೆಸ್ ನ ಬಾಗಿಲು ತೆರಳುವ ಬಾಗಿಲು ಮುರಿದು ಒಳನುಗ್ಗಿದ್ದು, ಕಪಾಟಿನಲ್ಲಿ ರಿಸಲಾಗಿದ್ದ ಹಣವನ್ನು ಕಳವುಗೈದು ಪರಾರಿ ಯಾಗಿದ್ದನು .ವಿಚಾರಣೆ ನಡೆಸಿದಾಗ ಮುರ್ಶಿದ್ ತಪ್ಪೊಪ್ಪಿ ಕೊಂಡನು ಎಂದು ಪೊಲೀಸರು

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.03. ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತರನ್ನು ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಬಿದ್ದು ಸುಮಾಲಿನಿ ಜೈನ್ (63) ಎಂದು ಗುರುತಿಸಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಜಲೀಲ್‌ ಹಾಗೂ ಅಲ್ಫಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಮಹಿಳೆಯನ್ನು ಮೇಲಕ್ಕೆತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅವರು

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಕ್ಸ್‌ ನೊಳಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ ಪಾಕ್ ಗಗನಸಖಿ ವಶಕ್ಕೆ  

(ನ್ಯೂಸ್ ಕಡಬ) newskadaba.com ಲಾಹೋರ್, ಆ.02. ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಳ್ಳಸಾಗಾಣಿಕೆ ವ್ಯವಹಾರದಲ್ಲಿ ಸಿಕ್ಕಿಬಿದ್ದಿರುವ ಬಗ್ಗೆ ಸಾಕಷ್ಟು ಸುದ್ದಿ ಕೇಳಿರುತ್ತೇವೆ. ಆದರೆ ಇದೀಗ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು ತನ್ನ ಸಾಕ್ಸ್ ನಲ್ಲಿ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾಳೆ. ಲಾಹೋರ್‌ನ ಅಲ್ಲಮಾ ಇಕ್ಬಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್‌ಲೈನ್ಸ್‌ ನಲ್ಲಿ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು, ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಮತ್ತು ಇಮಿಗ್ರೇಶನ್ ಆಥೋರಿಟಿಯು ಜಂಟಿ ಕಾರ್ಯಾಚರಣೆ ನಡೆಸಿ ಗಗನಸಖಿಯ

ಸಾಕ್ಸ್‌ ನೊಳಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ ಪಾಕ್ ಗಗನಸಖಿ ವಶಕ್ಕೆ   Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಟನ್ ಊಟ ತಿಂದಿದ್ದ ಒಂದೇ ಕುಟುಂಬದ ನಾಲ್ವರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಆ.02. ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ರಾಯಚೂರಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ವಿಷಾಹಾರ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಭೀಮಣ್ಣ( 60), ಈರಮ್ಮ ( 57) ಮಲ್ಲೇಶ (21), ಪಾರ್ವತಿ ( 19) ಮೃತರು ಎಂದು ತಿಳಿದುಬಂದಿದೆ. ಮತ್ತೋರ್ವ ಮಗಳು ಮಲ್ಲಮ್ಮ (23) ಸ್ಥಿತಿ ಗಂಭೀರವಾಗಿದೆ. ಮಾಂಸಾಹಾರ ಸೇವನೆ ಮಾಡಿದ್ದು, ಫುಡ್ ಪಾಯಿಸನ್ ನಿಂದ ಸಾವು ಸಂಭವಿಸಿರಬಹುದು

ಮಟನ್ ಊಟ ತಿಂದಿದ್ದ ಒಂದೇ ಕುಟುಂಬದ ನಾಲ್ವರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. 21 ವರ್ಷದ ಪತಿಯ ಕಿರುಕುಳ ತಾಳಲಾರದೆ 11 ತಿಂಗಳ ಮಗುವಿನ 17 ವರ್ಷ ವಯಸ್ಸಿನ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಗಂಗಮ್ಮನಗುಡಿ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ತನ್ನ ಪತಿ ಕೌಶಿಕ್ ನನ್ನು ಮನೆಯಿಂದ ಹೊರಗೆ ಕಳುಹಿಸಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ ಹೊಡೆದು ಪ್ರೊಫೆಸರ್ ಮೃತ್ಯು ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಆ.02. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಕಾಲೇಜು ಪ್ರಾಧ್ಯಾಪಕರೊಬ್ಬರ ಸಾವಿಗೆ ಕಾರಣರಾದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ. ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.  ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತ್ಮಜ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕೆಲವು ಗಂಟೆಗಳ ನಂತರ

ಕಾರು ಢಿಕ್ಕಿ ಹೊಡೆದು ಪ್ರೊಫೆಸರ್ ಮೃತ್ಯು ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ Read More »

ರಾಷ್ಟ್ರೀಯ ನ್ಯೂಸ್

ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ

(ನ್ಯೂಸ್ ಕಡಬ) newskadaba.com ಉಡುಪಿ, ಆ.02. ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ ಎನ್ನಲಾಗಿದೆ.  

ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಸುಮಾರು 10 ಕೋಟಿ ರೂ. ಮೌಲ್ಯದ ಕೊಕೈನ್‌ ಡ್ರಗ್ಸ್‌ ಅನ್ನು ಗುಳಿಗೆಗಳ ರೂಪದಲ್ಲಿ ಹೊಟ್ಟೆಯಲ್ಲಿಟ್ಟುಕೊಂಡು ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ನೈಜಿರಿಯಾ ಮಹಿಳೆಯೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ. ವಿಮಾನ ನಿಲ್ದಾಣದ ಕಂದಾಯ ನಿರ್ದೇಶನಾಲಯದ ವಿಚಕ್ಷಣಾ ದಳಕ್ಕೆ ಈ ಮಹಿಳೆ ಮಾದಕ ವಸ್ತುವನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯನ್ವಯ ಈಕೆಯನ್ನು ಬಂಧಿಸಲಾಗಿದೆ. .  

ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಆನೇಕಲ್ ಪುರಸಭಾ ಸದಸ್ಯ ಸ್ಕ್ರ್ಯಾಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಪೊಲೀಸರು 30 ವರ್ಷದ ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡಿನ ಹಾರಿಸಿ ಬಂಧನಕ್ಕೊಳಪಡಿಸಿದ್ದಾರೆ. ಪುರಸಭಾ ಸದಸ್ಯ ಸ್ಕ್ರಾಪ್‌ ರವಿಯನ್ನು ಮಾರಕಾಸಗಳಿಂದ ಚುಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹರೀಶ್‌ ಅಲಿಯಾಸ್‌‍ ಹಂದಿ ಹರೀಶ್‌, ವಿನಯ್‌ ಅಲಿಯಾಸ್‌‍ ವಿನಿ ಎಂಬುವರು ಸ್ವಯಂ ಆಗಿ ನ್ಯಾಯಾಲಯಕ್ಕೆ ಶರಣಾಗಿದ್ದರು. ಆದರೆ ಪ್ರಮುಖ ಆರೋಪಿ ಕಾರ್ತಿಕ್‌ ತಲೆ ಮರೆಸಿಕೊಂಡಿದ್ದನು ಎನ್ನಲಾಗಿದೆ.

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top