crime

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ..!

(ನ್ಯೂಸ್ ಕಡಬ) newskadaba.com ಡಿ. 19. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲ್ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6:30ರ ಸುಮಾರಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ಕಳೆದು ಡಿವೈಡರ್ […]

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಶಾಲಾ ಮುಖ್ಯ ಶಿಕ್ಷಕರಿಗೆ ಜೀವ ಬೆದರಿಕೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಡಿ. 12. ಹಳೆವಿದ್ಯಾರ್ಥಿಯೋರ್ವ ಶಾಲಾ ವಠಾರಕ್ಕೆ ಬಂದು ಶಾಲಾ ಮುಖ್ಯ ಶಿಕ್ಷಕರಿಗೆ ಬೆದರಿಕೆ ಒಡ್ಡಿದ ಘಟನೆ ಮಂಗಳವಾರ ಎಲಿಮಲೆಯಲ್ಲಿ ನಡೆದಿದೆ. ಎಲಿಮಲೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮದಲ್ಲಿದ್ದು ಹಗಲು ರಾತ್ರಿ ನಿರಂತರ ಕೆಲಸ ಕಾರ್ಯಗಳು ನಡೆಯುತ್ತಿದ್ದು, ನಿನ್ನೆಯೂ ಹಿಟಾಚಿ ಯಂತ್ರದ ಮೂಲಕ ಕೆಲಸಗಳು ನಡೆಯುತ್ತಿತ್ತು. ಈ ಕಾಮಗಾರಿಯನ್ನು ವೀಕ್ಷಿಸಲು ಮುಖ್ಯಶಿಕ್ಷಕರು, ಹಳೆ ವಿದ್ಯಾರ್ಥಿಗಳು ಮತ್ತು ಶತಮಾನೋತ್ಸವ ಸಮಿತಿಯವರು ಬಂದಿದ್ದು, ಇದೇ ಸಂದರ್ಭ ಹಳೆ ವಿದ್ಯಾರ್ಥಿಗಳು ಶತಮಾನೋತ್ಸವದ ಲಕ್ಕಿಡಿಪ್ ವಿಚಾರವಾಗಿ ಚರ್ಚಿಸುತ್ತಿದ್ದರೆನ್ನಲಾಗಿದೆ.

ಶಾಲಾ ಮುಖ್ಯ ಶಿಕ್ಷಕರಿಗೆ ಜೀವ ಬೆದರಿಕೆ- ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

4 ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣ- 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಡಿ. 12. ಮುರುಡೇಶ್ವರ ಸಮುದ್ರ ತೀರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಬೀಚ್ ನಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸಹಿತ ಒಟ್ಟು 7 ಶಿಕ್ಷಕರನ್ನು ಪೊಲೀಸರು

4 ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣ- 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್- ಲಾರಿ ಡಿಕ್ಕಿ: ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com  ಡಿ. 11. ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿಯ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದ ಬಳಿ ನಡೆದಿದೆ. ಮೃತ ದಂಪತಿಯನ್ನು ಮರಕುಂಬಿ ಗ್ರಾಮದ ನಿವಾಸಿಗಳಾದ ಪತಿ ಮಂಜುನಾಥ ನಾಯಕ್(38) ಹಾಗೂ ಪತ್ನಿ ನೇತ್ರಾವತಿ ನಾಯಕ್(33) ಎಂದು ಗುರುತಿಸಲಾಗಿದೆ. ಕೂಲಿ ಕೆಲಸಕ್ಕಾಗಿ ದಂಪತಿ ಗಂಗಾವತಿಗೆ ಹೊರಟಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ

ಬೈಕ್- ಲಾರಿ ಡಿಕ್ಕಿ: ದಂಪತಿ ಮೃತ್ಯು Read More »

ಕ್ರೈಮ್ ನ್ಯೂಸ್

ಅರಿಶಿಣದ ಫಸಲಿನ ನಡುವೆ 211 ಕೆಜಿ ತೂಕದ 185 ಗಾಂಜಾ ಬೆಳೆದ ವೃದ್ಧನ ಬಂಧನ

(ನ್ಯೂಸ್ ಕಡಬ) newskadaba.com ಡಿ. 11.  ಅರಿಶಿನ ಫಸಲಿನ ನಡುವೆ ಹುಲುಸಾಗಿ ಗಾಂಜಾ ಬೆಳೆದಿದ್ದವನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಹನೂರು ತಾಲೂಕಿನ  ಕೆಂಪನಟ್ಟಿ ಗ್ರಾಮದ ಮಾರ(68) ಎಂದು ಗುರುತಿಸಲಾಗಿದೆ.‌ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ ರಾಮಪುರ ಪೊಲೀಸರು ಕಾರ್ಯಾಚರಣೆ ನಡೆಸಿ ವೃದ್ಧನನ್ನು ಬಂಧಿಸಿದ್ದಾರೆ. ಅರಿಶಿನ ಫಸಲಿನ ಮಧ್ಯದಲ್ಲಿ ಬೆಳೆಯಲಾಗಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ 211 ಕೆಜಿ ತೂಕದ 185 ಗಾಂಜಾ ವಶಕ್ಕೆ  ಪಡೆದಿದ್ದಾರೆ.

ಅರಿಶಿಣದ ಫಸಲಿನ ನಡುವೆ 211 ಕೆಜಿ ತೂಕದ 185 ಗಾಂಜಾ ಬೆಳೆದ ವೃದ್ಧನ ಬಂಧನ Read More »

ಕ್ರೈಮ್ ನ್ಯೂಸ್

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 11.  ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ನಿವಾಸಿ ಕಾರು ಚಾಲಕ ಮಹಮ್ಮದ್ ಕುಂಞಿ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗನನ್ನು ಕಾಸರಗೋಡಿಗೆ ಬಿಟ್ಟು ಬರುತ್ತಿದ್ದಾಗ ಕುಂಟಾರು ಕಳೆದು- ಮೂರೂರು ಸಮೀಪ ತಲುಪುತ್ತಿದ್ದಂತೆ ಕುಂಟಾರಿನ ಲಾರಿಯೊಂದು ಢಿಕ್ಕಿ ಹೊಡೆದಿದೆ. ಅಪಘಾತದ

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಕಾವೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿದೆ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದ್ದು ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ

ರಸ್ತೆ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ

(ನ್ಯೂಸ್ ಕಡಬ) newskadaba.com . 10. ಕರ್ನಾಟಕದ 10ನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಮತ್ತು ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿಬಾಯಿಸಿ ರಾಜಕಾರಣದಲ್ಲಿ ವಿಶೇಷ ಛಾಪು ಮೂಡಿಸಿದ್ದ ಎಸ್​​.ಎಂ.ಕೃಷ್ಣ ಬೆಂಗಳೂರಿನಲ್ಲಿ ಇಹಲೋಕ ತ್ಯಜಿಸಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​.ಎಂ.ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಎಸ್.ಎಂ.ಕೃಷ್ಣರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ Read More »

ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, . 09. ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನೋರ್ವ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಮಾನ್ವಿ ಹೊರವಲಯದಲ್ಲಿ ಸಂಭವಿಸಿದೆ. ಬೈಕ್‌ ಸವಾರನನ್ನು ಹುಣಸಿಹಾಳಹುಡಾ ಗ್ರಾಮದ ನಿವಾಸಿ ಸಿದ್ಧಲಿಂಗ (26) ಎಂದು ಗುರುತಿಸಲಾಗಿದೆ. ಬೈಕ್‌ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿ ರಿಮ್ಸ್‌ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರುಳಿದಿದ್ದಾರೆ. ಬೈಕ್‌ ಹಿಂದೆ ಕುಳಿತಿದ್ದ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ರಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದ ವೇಳೆ

ರಸ್ತೆ ಅಪಘಾತ: ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್

ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 07. ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಬದನಾಜೆಯಲ್ಲಿ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  

ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು..! Read More »

ಕ್ರೈಮ್ ನ್ಯೂಸ್
Scroll to Top