crime

ಕಡಬ: ಜೀಪು-ಸ್ಕೂಟರ್ ನಡುವೆ ಡಿಕ್ಕಿ- ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ

(ನ್ಯೂಸ್ ಕಡಬ) neskadaba.com ಕಡಬ, ಫೆ. 26. ಜೀಪು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ನಲ್ಲಿದ್ದ ಮೂವರು ಸಿನಿಮೀಯ ರೀತಿಯಲ್ಲಿ ಪವಾಡ ಸದೃಶ ಪಾರಾದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪ ಹೊಸಮಠ ದೇರಾಜೆ ಬಳಿ ಫೆ. 24ರ ಶನಿವಾರದಂದು ನಡೆದಿದೆ.   ಹೊಸಮಠದಿಂದ ತೆರಳುತ್ತಿದ್ದ ಸ್ಕೂಟರ್ ದೇರಾಜೆ ಕ್ರಾಸ್ ಬಳಿ ಮುಖ್ಯ ರಸ್ತೆಗೆ ಬರುತ್ತಿದ್ದ ಜೀಪಿಗೆ ಡಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಜೀಪಿನ ಬಾನೆಟ್ ಮೇಲೆ ಬಿದ್ದರೆ, ಮತೋರ್ವ ಸವಾರೆ ಜೀಪಿನ ಇನ್ನೊಂದು ಭಾಗಕ್ಕೆ ಎಸೆಯಲಟ್ಟು […]

ಕಡಬ: ಜೀಪು-ಸ್ಕೂಟರ್ ನಡುವೆ ಡಿಕ್ಕಿ- ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ Read More »

ಕರಾವಳಿ

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) neskadaba.com ಉಡುಪಿ, ಪೆ. 26. ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಬಂದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ. ಮೃತಪಟ್ಟವರನ್ನು ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಎಂದು ಗುರುತಿಸಲಾಗಿದೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು ಈಜು ಬಾರದೇ ಮುಳುಗಿರುವ ಸಾಧ್ಯತೆ ಇದೆ. ಹೆಬ್ರಿಗೆ ಪ್ರವಾಸಕ್ಕೆ ಬಂದು ವಾಪಾಸ್ಸಾಗುವಾಗ ನದಿಗೆ ಇಳಿದಿದ್ದರು. ಈ ವೇಳೆ

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು

(ನ್ಯೂಸ್ ಕಡಬ) neskadaba.com ಪುತ್ತೂರು, ಫೆ. 26. ದ್ವಿಚಕ್ರ ವಾಹನ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಢಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕ ಸಮೀಪದ ಪೋಳ್ಯದಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಮೃತ ಸವಾರನನ್ನ ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೊರಾಸ್ ರಾಜ(45) ಎಂದು ಗುರುತಿಸಲಾಗಿದೆ. ಸ್ಕೂಟರ್ ಸಹಸವಾರರಾಗಿದ್ದ ಬಿಹಾರ ಮೂಲದ ಸುರೇಂದರ್ (29) ಮತ್ತು ಸನ್ನೀಫ್ (28) ಎಂಬವರು ಗಾಯಗೊಂಡಿದ್ದಾರೆ. ರವಿವಾರದಂದು ರಜೆಯಿದ್ದ ಕಾರಣ ಕ್ಲಿಫರ್ಡ್ ಮೊರಾಸ್ ಅವರು ಅಳಕೆಮಜಲಿನಲ್ಲಿ ಖಾಸಗಿ

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಢಿಕ್ಕಿ- ಯುವಕ ಮೃತ್ಯು

(ನ್ಯೂಸ್ ಕಡಬ) neskadaba.com ಬಂಟ್ವಾಳ, ಫೆ. 26. ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು – ಆಲಡ್ಕದಲ್ಲಿ ವಾಸವಾಗಿದ್ದ ಅಶ್ರಫ್ (32) ಎಂದು ಗುರುತಿಸಲಾಗಿದೆ. ಅಶ್ರಫ್, ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲೆಂದು ತೆರಳಿದ್ದು, ಇನ್ನೇನು ಆತನನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ

ಲಾರಿ ಢಿಕ್ಕಿ- ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಅಪಘಾತ – ಸವಾರ ಗಂಭೀರ

(ನ್ಯೂಸ್ ಕಡಬ) neskadaba.com ಉಡುಪಿ, ಫೆ. 26. ದ್ವಿಚಕ್ರ ವಾಹನ ಅಪಘಾತಗೊಂಡು ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಶಾರದಾ ಹೋಟೆಲ್ ಹತ್ತಿರದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಗಾಯಾಳುವನ್ನು ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ ಎಂದು ಗುರುತಿಸಲಾಗಿದೆ. ಹಿಂಬದಿಯಲ್ಲಿ ಕುಳಿತ ಸಹಸವಾರನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ್ವಿಚಕ್ರ ವಾಹನ ಅಪಘಾತ – ಸವಾರ ಗಂಭೀರ Read More »

ಕರಾವಳಿ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗೂಡ್ಸ್ ಗಾಡಿ ಢಿಕ್ಕಿ- ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಫೆ. 24. ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ವೇಗವಾಗಿ ಬಂದ ಗೂಡ್ಸ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಹಂಗಳೂರು ಗ್ರಾಮದ ಶಬರಿ ಹೊಟೇಲ್ ಎದುರಿನ ರಾ.ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಅನಂತಯ್ಯ (68) ಎಂದು ಗುರುತಿಸಲಾಗಿದೆ. ಅವರು ಮನೆಗೆ ತೆರಳುವುದಕ್ಕಾಗಿ ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಢಿಕ್ಕಿ ಹೊಡೆದಿತ್ತು. ಪರಿಣಾಮ ರಸ್ತೆಗೆ ಬಿದ್ದ ಅನಂತಯ್ಯರವರ ತಲೆ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗೂಡ್ಸ್ ಗಾಡಿ ಢಿಕ್ಕಿ- ಪಾದಚಾರಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆಬದಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 24. ಕಳೆದ ವಾರ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾರೊಂದರಲ್ಲಿ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು ನರಗ ಠಾಣಾ ನಿರೀಕ್ಷಕ ಸತೀಶ್ ಜಿ.ಜೆ ಅವರು ಸಿಬ್ಬಂದಿಗಳೊಂದಿಗೆ ವಾಹನ ತಪಾಸಣಾ ನಿರತರಾಗಿದ್ದ ವೇಏಲ ಮುಕ್ರಂಪಾಡಿ ಜಂಕ್ಷನ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿತ್ತು. ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್,

ರಸ್ತೆಬದಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಾಲ ಮರುಪಾವತಿಸದ್ದಕ್ಕೆ ಸಂಘದವರಿಂದ ಹಲ್ಲೆ ಆರೋಪ – ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ. 24. ಸಾಲದ ಕಂತು ಪಾವತಿಸದ ಹಿನ್ನೆಲೆ ಧರ್ಮಸ್ಥಳ ಸಂಘದವರು ಮನೆಗೆ ಬಂದು ಗಲಾಟೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಎಂದು ಗುರುತಿಸಲಾಗಿದೆ.   ಮೃತ ಅರ್ಪಿತಾರವರು, ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ

ಸಾಲ ಮರುಪಾವತಿಸದ್ದಕ್ಕೆ ಸಂಘದವರಿಂದ ಹಲ್ಲೆ ಆರೋಪ – ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಕಳೆದ 29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ಮಾದಾಪುರದ ಈರಪ್ಪ ಎಂದು ಗುರುತಿಸಲಾಗಿದೆ. ಈತ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯಾಗಿದ್ದು, 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಕದ್ರಿ ಠಾಣೆಯ ಎಸ್ಸೈ ಉಮೇಶ್ ಕುಮಾರ್ ನೇತೃತ್ವದ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಣಂಬೂರು, ಫೆ. 24. ಕಾಂಕ್ರೀಟ್ ಮಿಕ್ಸರ್ ಲಾರಿ ಹರಿದು ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಬೀಚ್ ಬಳಿ ಶುಕ್ರವಾರದಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹೊನ್ನಕಟ್ಟೆ ನಿವಾಸಿ ಪೂರ್ಣಿಮಾ (29) ಎಂದು ಗುರುತಿಸಲಾಗಿದೆ. ಪೂರ್ಣಿಮಾ ತನ್ನ ಸಹೋದರಿಯ ಜೊತೆ ದ್ವಿಚಕ್ರ ವಾಹನದಲ್ಲಿ ಸಹ ಸವಾರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ, ಅವರಿದ್ದ ಸ್ಕೂಟರ್ ಪಣಂಬೂರು ಗೇಲ್ ಗ್ಯಾಸ್ ಬಂಕ್ ಬಳಿ ತಲುಪಿದಾಗ ಹಿಂದಿನಿಂದ ಎಡಭಾಗದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯಿಂದ ನುಗ್ಗಿ ಬಂದ ಸಿಮೆಂಟ್ ಮಿಕ್ಸರ್

ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top