crime

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 12. ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿಯೋರ್ವ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಎಂದು ಗುರುತಿಸಲಾಗಿದೆ. ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದ ಈತನಿಗೆ, ಪ್ರಸ್ತುತ ಪ್ರಥಮ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಗುರುವಾರದಂದು ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದ ಈತ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ […]

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಗೆ ಬೆಂಕಿ ಹಚ್ಚಿದ ಪ್ರಕರಣ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 11.  ದ್ವಿಚಕ್ರ ವಾಹನವೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ ಸಂದೀಪ್ ಎಂದು ಗುರುತಿಸಲಾಗಿದೆ. ಈತ ಜ.6ರಂದು ರಾತ್ರಿ ಬರಿಮಾರು ಗ್ರಾಮದ ಲಿಖಿತ್ ಕುಮಾರ್ ಎಂಬವರ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದನು. ಅಂದು ರಾತ್ರಿ ಊಟ ಮಾಡಿ ಮನೆಯವರೆಲ್ಲಾ 10:30ರ ಸುಮಾರಿಗೆ ಮಲಗಿದ್ದರು. ಲಿಖಿತ್ ರವರ ಭಾವ ಕೀರ್ತನ್ ಎಂಬವರು ರಾತ್ರಿ ಎದ್ದು ಹೊರ ಬಂದಾಗ

ಬೈಕ್ ಗೆ ಬೆಂಕಿ ಹಚ್ಚಿದ ಪ್ರಕರಣ – ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಮುಸುಕುದಾರಿಗಳು – ತಾಯಿ ಮಗಳನ್ನು ಬೆದರಿಸಿ ನಗ-ನಗದು ದರೋಡೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಮನೆಯೊಂದರ ಒಳಗೆ ಬಂದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗ-ನಗದನ್ನು ಕಳವುಗೈದ ಘಟನೆ ಗುರುವಾರದಂದು ಬೆಳ್ಳಂಬೆಳಗ್ಗೆ ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೋ ಹಾಗೂ ಮಗಳು ಮರಿನಾ ಪಿಂಟೋ ಇಬ್ಬರೇ ಇದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು, ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣ,

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಮುಸುಕುದಾರಿಗಳು – ತಾಯಿ ಮಗಳನ್ನು ಬೆದರಿಸಿ ನಗ-ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಅಪರಿಚಿತ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಮಂಜೇಶ್ವರ ಹೊಸಂಗಡಿ ಬಳಿಯ ಕೊಪ್ಪಳ ಕಜೆಯಲ್ಲಿರುವ ನದಿಯಲ್ಲಿ ಅಪರಿಚಿತ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತದೇಹವನ್ನು ಗಮನಿಸಿದ ಪರಿಸರ ವಾಸಿಗಳು ಗಮನಿಸಿ ಮಂಜೇಶ್ವರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಜರು ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ವಾರಿಸುದಾರರು ಇದ್ದಲ್ಲಿ. ಮಂಜೇಶ್ವರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಕಾಸರಗೋಡು: ಅಪರಿಚಿತ ಯುವಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಂಗಡಿಯೊಂದರ ಮುಂದೆ ಅವಿವಾಹಿತ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 11. ಅವಿವಾಹಿತ ಕಾರ್ಮಿಕರೋರ್ವರು ಸ್ಥಳೀಯ ಅಂಗಡಿಯೊಂದರ ಹೊರಗಡೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಡಗನ್ನೂರು ಗ್ರಾಮದ ಪೆರಿಗೇರಿ ನಿವಾಸಿ ಪೆರಿಗೇರಿ ದಿ.ಅಪ್ಪಯ್ಯ ನಾಯ್ಕ ಅವರ ಪುತ್ರ ಜಾನು ನಾಯ್ಕ (45) ಎಂದು ಗುರುತಿಸಲಾಗಿದೆ. ಅವರು ಮನೆಯ ಸಮೀಪದಲ್ಲಿನ ದುರ್ಗಾಸ್ಟೋರ್ ಎಂಬ ಅಂಗಡಿಯ ಎದುರು ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪುತ್ತೂರು: ಅಂಗಡಿಯೊಂದರ ಮುಂದೆ ಅವಿವಾಹಿತ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬಸ್ಸಿನಿಂದ ಬಿದ್ದು ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 11. ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವಿದ್ಯಾರ್ಥಿಗಳಿಬ್ಬರು ಗಾಯಗೊಂಡ ಘಟನೆ ಗುರುವಾರದಂದು ಬೆಳಗ್ಗೆ ಪುತ್ತೂರು ನಗರದ ಬೊಳುವಾರಿನಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ವಿವೇಕಾನಂದ ಪಿಯು ಕಾಲೇಜಿನ ಪವನ್ ಕುಮಾರ್ ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿ ಗಣೇಶ್ ಎಂದು ಗುರುತಿಸಲಾಗಿದೆ. ಅವರು ಕಾಲೇಜಿಗೆ ಬಸ್‌ನಲ್ಲಿ ಹೋಗುತ್ತಿದ್ದ ವೇಳೆ ಬಸ್‌ನಲ್ಲಿ ಪ್ರಯಾಣಿಕರು ತುಂಬಿದ್ದು, ಬಸ್ಸಿನ ಫುಟ್‌ ಬೋರ್ಡ್‌ ನಲ್ಲಿ ನಿಂತು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುತ್ತೂರು: ಬಸ್ಸಿನಿಂದ ಬಿದ್ದು ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ

ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ. 11.  ಪೋಕ್ಸೋ ಪ್ರಕರಣದಲ್ಲಿ ಭಾಗಿಯಾಗಿ, ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಸುಳ್ಯ ಕಳಂಜ ಗ್ರಾಮದ ನಿವಾಸಿ ರಾಜೇಶ ಎಂದು ಗುರುತಿಸಲಾಗಿದೆ. ಈತನ ವಿರುದ್ದ 2019 ರಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕಾರ್ಯಾಚರನೆಯಲ್ಲಿ ಬೆಳ್ಳಾರೆ ಠಾಣಾ ಪಿಎಸ್ಐ ಅಶೋಕ್ ಸಿ

ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಚನಾ ಸೇಠ್ ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು..!

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜ. 10. ಬೆಂಗಳೂರು ಸ್ಟಾರ್ಟ್‌ ಅಪ್‌ ಸಿಇಒ ಸುಚನಾ ಸೇಠ್ ತನ್ನ ಮಗುವನ್ನೇ ಕೊಂದಿರುವ ಪ್ರಕರಣಕ್ಕೆ ಸಂಬಂಧಿಸಿ, ಒಂದೊಂದೇ ಸತ್ಯಾಂಶ ಹೊರಬೀಳುತ್ತಿದ್ದು, ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡು, ಹತ್ಯೆ ನಡೆಸಿರುವ ಭೀಕರತೆಯನ್ನು ವೈದ್ಯಾಧಿಕಾರಿ ಬಿಚ್ಚಿಟ್ಟಿದ್ದಾರೆ. ಮೃತ ಮಗುವಿನ ಮರಣೋತ್ತರ ಪರೀಕ್ಷೆಯನ್ನು ನಡೆಸಿರುವ ಹಿರಿಯೂರು ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕುಮಾರ ನಾಯ್ಕ್, ಡಾ.ರಂಗೇಗೌಡ ಮಾತನಾಡಿ, 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದೆ. ಕೈಯಿಂದ ಕತ್ತು ಹಿಸುಕಿ ಹತ್ಯೆ ಮಾಡಿಲ್ಲ. ಬದಲಾಗಿ ತಲೆ

ಸುಚನಾ ಸೇಠ್ ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಲವು ಪ್ರಕರಣಗಳ ಆರೋಪಿ ನಕಲಿ ನ್ಯಾಯಾಧೀಶನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 10. ನ್ಯಾಯಾಧೀಶನಂತೆ ನಟಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲೆತ್ನಿಸಿದ ಹಲವು ಪ್ರಕರಣಗಳ ಆರೋಪಿಯೋರ್ವನ್ನು ಪೊಲೀಸರು ಬಂಧಿಸಿದ ಕುರಿತು ಕಾಸರಗೋಡಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ತಿರುವನಂತಪುರ ತೇನ್ನಲ ನಿವಾಸಿ ಶಮ್ನಾದ್ (42) ಎಂದು ಗುರುತಿಸಲಾಗಿದೆ. ಆರೋಪಿಯು ಜ. 08ರಂದು ನೀಲೇಶ್ವರ ಪೊಲೀಸ್ ಠಾಣೆಗೆ ಕರೆಮಾಡಿ ಪತ್ತನಂತಿಟ್ಟದ ನ್ಯಾಯಾಧೀಶರ ಕಾರು ದಾರಿಯಲ್ಲಿ ಕೈಕೊಟ್ಟಿದ್ದು, ರಸ್ತೆಯಲ್ಲೇ ಉಳಿದುಕೊಂಡಿದ್ದಾರೆ. ರಾತ್ರಿ ಉಳಿದುಕೊಳ್ಳಲು ಅವರಿಗೆ ವಸತಿ ಸೌಕರ್ಯ ಏರ್ಪಡಿಸುವಂತೆ ಫೋನಿನಲ್ಲಿ ತಿಳಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ವಿಚಾರಿಸಿದಾಗ

ಹಲವು ಪ್ರಕರಣಗಳ ಆರೋಪಿ ನಕಲಿ ನ್ಯಾಯಾಧೀಶನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೋಯ್ಡಾ, ಜ. 10. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಯುವಕರು ಮೃತಪಡುತ್ತಿರುವ ವರದಿಗಳು ಹೆಚ್ಚೆಚ್ಚು ಕೇಳಿ ಬರುತ್ತಿದೆ. ಅದೇ ರೀತಿ ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ಹೃದಯಾಘಾತವಾಗಿ ಕುಸಿದುಬಿದ್ದು, ಮೃತಪಟ್ಟ ಘಟನೆ ನೋಯ್ಡಾದ ಥಾನಾ ಎಕ್ಸ್ ಪ್ರೆಸ್ ವೇ ಪ್ರದೇಶದ ಸೆಕ್ಟರ್ -135 ರಲ್ಲಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಕ್ರಿಕೆಟ್ ಆಡುತ್ತಿದ್ದ ವೇಳೆ ರನ್‌ ತೆಗೆಯಲೆಂದು ಓಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಆಟಗಾರರು ತಕ್ಷಣವೇ

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top