crime

ಅಣ್ಣ ಬಂದಿದ್ದಾನೆಂದು ಕರೆದುಕೊಂಡು ಬಂದು ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಕೊಪ್ಪಳ, ಅ. 14. ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೊಪ್ಪಳದ ಸಣಾಪುರ ಬಳಿಯ ಹೋಟೆಲ್ ಒಂದರಲ್ಲಿ ನಡೆದಿದೆ. ಘಟನೆಯ ಸಂಬಂಧ ನವೀನ್, ಸಾಕೀವ್ ಹಾಗೂ ತನು ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಯುವತಿಯು ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಕ್ಕೆ ಕರೆತಂದ ಕಿರಾತಕರು, ಆಕೆಯನ್ನು […]

ಅಣ್ಣ ಬಂದಿದ್ದಾನೆಂದು ಕರೆದುಕೊಂಡು ಬಂದು ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ Read More »

ಕರ್ನಾಟಕ, ಕ್ರೈಮ್ ನ್ಯೂಸ್

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಪು, ಅ. 14. ಹತ್ತು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ, ಕರೆ ತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಉದ್ಯಾವರ ಅಂಕುದ್ರು ನಿವಾಸಿ ಗಣೇಶ್‌ ಪೂಜಾರಿ (44) ಎಂದು ಗುರುತಿಸಲಾಗಿದೆ. ಆರೋಪಿಯು 2013 ಮತ್ತು 2014ರಲ್ಲಿ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ವಾರಂಟ್‌

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 14. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ ಹಾಗೂ ಅಭಯ್ ನಾರಾಯಣ್ ಎಂದು ಗುರುತಿಸಲಾಗಿದೆ. ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಎಂಟಿಸಿ ಬಸ್ ಢಿಕ್ಕಿ- ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಮೃತಪಟ್ಟ ಘಟನೆ ಯಶವಂತಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್​ ಅಪಘಾತದಲ್ಲಿ ಮೂರನೇ ಬಲಿ ಇದಾಗಿದೆ. ಮೃತ ವಿದ್ಯಾರ್ಥಿಯನ್ನು ಗಂಗಾಧರ್ (21) ಎಂದು ಗುರುತಿಸಲಾಗಿದೆ. ಈತ ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲೆಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಹೂವಿನ ಮಾರ್ಕೆಟ್ ಸಮೀಪ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ

ಬಿಎಂಟಿಸಿ ಬಸ್ ಢಿಕ್ಕಿ- ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 13. ಕಾರು ಢಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಮೆಡಿಕಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಪಾವನ, ಗುರುವಾರದಂದು ಸಂಜೆ ಕೆಲಸ ಬಿಟ್ಟು ಮಂಗಳೂರಿನಿಂದ ಬಸ್ ಮೂಲಕ ಊರಿಗೆ ತೆರಳಿದ್ದಳು. ಯುವತಿ

ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಾಣಕ್ಕೆ ಕಂಟಕವಾದ ಮೀನು ಸಾಗಾಟದ ಲಾರಿ – ಮೀನಿನ ಬಾಕ್ಸ್ ಬಿದ್ದು ಸ್ಕೂಟರ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ಚಲಿಸುತ್ತಿದ್ದ ಮೀನಿನ ಲಾರಿಯಿಂದ ಕೆಳಕ್ಕೆ ಬಿದ್ದ ಮೀನಿನ ಬಾಕ್ಸ್‌ ಸ್ಕೂಟರ್‌ ಸವಾರನೊಬ್ಬನ ಪ್ರಾಣಕ್ಕೆ ಕಂಟಕವಾದ ಘಟನೆ ನಗರದ ಸಂಚಾರ ದಕ್ಷಿಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಝ್ವೀದ್‌ ಎಂಬಾತ ಸ್ಕೂಟರ್ ನಲ್ಲಿ ಮಂಗಳೂರು ಕಡೆಗೆ ನೇತ್ರಾವತಿ ಸೇತುವೆಯಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಅವರ ಎದುರಿನಲ್ಲಿದ್ದ ಮೀನು ಸಾಗಾಟದ ಲಾರಿಯಿಂದ ಬಾಕ್ಸ್‌ ಒಂದು ರಸ್ತೆಗೆ ಬಿದ್ದಿತ್ತು. ಇದನ್ನು ಗಮನಿಸಿದ ಲಾರಿ ಚಾಲಕ ನಿಶಾಮ್.ಪಿ ಎಂಬಾತ ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿ ಬ್ರೇಕ್‌

ಪ್ರಾಣಕ್ಕೆ ಕಂಟಕವಾದ ಮೀನು ಸಾಗಾಟದ ಲಾರಿ – ಮೀನಿನ ಬಾಕ್ಸ್ ಬಿದ್ದು ಸ್ಕೂಟರ್ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಕಾರು ಹರಿದು ಸ್ಕೂಟರ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ‌ ಸವಾರನ ಮೇಲೆ ಕಾರು ಹರಿದ ಪರಿಣಾಮ ಯುವಕ ಮೃತಪಟ್ಟ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಕಾವೂರು ನಿವಾಸಿ ಕೌಶಿಕ್ (21) ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಆವರಣದಿಂದ ಹೊರ ಬರುತ್ತಿದ್ದಂತೆ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿದೆ. ಈ ವೇಳೆ‌ ನೆಲಕ್ಕೆ ಬಿದ್ದ ಅವರ ಮೇಲೆ ಸ್ವಿಫ್ಟ್ ಕಾರು ಹರಿದು ಮೃತಪಟ್ಟಿದ್ದಾರೆ ಎಂದು ತಿಳಿದು

ದಕ್ಷಿಣ ಕನ್ನಡ: ಕಾರು ಹರಿದು ಸ್ಕೂಟರ್ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ- ಓರ್ವ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ. ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದಲ್ಲಿ ಬಂದಿಳಿದ ಆರೋಪಿಯನ್ನು ತಪಾಸಣೆ ನಡೆಸಿದಾಗ 61,42,500 ರೂ. ಮೌಲ್ಯದ 1,050 ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಸಾಗಿಸಲು ಯತ್ನಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಅಕ್ರಮ ಚಿನ್ನ ಸಾಗಾಟ- ಓರ್ವ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.09. ಇನ್‍ವರ್ಟರ್‌ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಲ್ಲಿ ಶನಿವಾರದಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಬೊಮ್ಮಾರಿನ ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ (55) ಎಂದು ಗುರುತಿಸಲಾಗಿದೆ. ಲಲಿತಾರವರು ಪ್ರತಿ ದಿನ ರಾತ್ರಿ ಮಲಗುವ ಸಮಯದಲ್ಲಿ ಇನ್‍ವರ್ಟರ್‍ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್‍ನ್ನು ತೆಗೆದು ಮಲಗುತ್ತಿದ್ದರು. ಎಂದಿನಂತೆ ಶನಿವಾರ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 04. ಮಾರ್ಬಲ್‌ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮಾರ್ಬಲ್ ತುಂಬಿದ್ದ ಲಾರಿಯನ್ನು ಅನ್ ಲೋಡ್ ಗಾಗಿ ರಿವರ್ಸ್ ತೆಗೆಯುವ ಸಂದರ್ಭ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದಾಗಿ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top