crime

ಭಾರತ ಮೂಲದ ವಿದ್ಯಾರ್ಥಿಗೆ ಚಾಕು ಇರಿತ..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 07. ಭಾರತ ಮೂಲದ ವಿದ್ಯಾರ್ಥಿಯನ್ನು ಇರಿದು ಹತ್ಯೆಗೈದಿರುವ ಘಟನೆ ಕೆನಡಾದ ಒಂಟಾರಿಯೊದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯ ನಿವಾಸದಲ್ಲೇ ವಾಸವಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮೃತ ವಿದ್ಯಾರ್ಥಿಯನ್ನು 22 ವರ್ಷದ ಗುರಾಸಿಸ್ ಸಿಂಗ್ ಎಂದು ಗುರುತಿಸಲಾಗಿದೆ. ಲ್ಯಾಂಬ್ಟನ್ ಕಾಲೇಜಿನಲ್ಲಿ ಮೊದಲನೆ ವರ್ಷದ ಬಿಸಿನೆಸ್ ಮ್ಯಾನೇಜ್ ಮೆಂಟ್ ಪದವಿ ವಿದ್ಯಾರ್ಥಿಯಾಗಿದ್ದ ಗುರಾಸಿಸ್ ಸಿಂಗ್ ಅನ್ನು ಆತನ ಕಕೋಣೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದ 36 ವರ್ಷದ ಕ್ರಾಸ್ಲೀ ಹಂಟರ್ ಎಂಬ ವ್ಯಕ್ತಿ ರವಿವಾರ ಚೂರಿಯಿಂದ ಇರಿದಿದ್ದಾನೆ. ಅಡುಗೆ ಕೋಣೆಯಲ್ಲಿ […]

ಭಾರತ ಮೂಲದ ವಿದ್ಯಾರ್ಥಿಗೆ ಚಾಕು ಇರಿತ..! Read More »

ಕ್ರೈಮ್ ನ್ಯೂಸ್

ಬೈಕ್ ಅಪಘಾತದಲ್ಲಿ ಗಾಯಗೊಡಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 07. ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಪಡುಮಾರ್ನಾಡು ಗ್ರಾಮದ ಬನ್ನಡ್ಕ  ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (46) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ ೩ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಕಾಗದವನ್ನು ವಿತರಿಸಿ ವಾಪಸ್ಸು ಬರುತ್ತಿದ್ದ ವೇಳೆ ಬನ್ನಡ್ಕ ಬಳಿ ಬೈಕ್‌ನಿಂದ ಬಿದ್ದಿದ್ದರು.

ಬೈಕ್ ಅಪಘಾತದಲ್ಲಿ ಗಾಯಗೊಡಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 04. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆಯನ್ನು ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ, ತಪಾಸಣೆ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವದಿ ನದಿಯಲ್ಲಿ ಮುಳುಗಿ ಆರ್‌ಎಸ್‌ಎಸ್‌ ಕಾರ್ಯಕರ್ತ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 04. ನೇತ್ರಾವದಿ ನದಿಯಲ್ಲಿ ಈಜಾಡಲು ತೆರಳಿ ನೀರುಪಾಲಾಗಿದ್ದ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಅವರ ಮೃತದೇಹ ಪತ್ತೆಯಾಗಿದೆ. ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದರು. ಸೋಮವಾರ ನೇತ್ರಾವತಿ ಈಜಾಡಲು ಸಂಜೆ ನದಿಯಲ್ಲಿ ಮೂವರು ಇಳಿದಿದ್ದರು. ಈ ವೇಳೆ ಪ್ರಸಾದ್ ನೀರಿನ ಸೆಳೆತಕ್ಕೆಸಿಲುಕಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ತಡರಾತ್ರಿ ಶವವನ್ನು ಮೇಲೆತ್ತಲಾಗಿದೆ. ಉಳಿದ ಇಬ್ಬರನ್ನು ರಕ್ಷಿಸಲಾಗಿತ್ತು. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ಎಂಬಲ್ಲಿಯ ಓಡಿ ಎಂಬವರ

ನೇತ್ರಾವದಿ ನದಿಯಲ್ಲಿ ಮುಳುಗಿ ಆರ್‌ಎಸ್‌ಎಸ್‌ ಕಾರ್ಯಕರ್ತ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 04. ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಆಟೋ ಚಾಲಕನನ್ನು ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್‌( 28) ಎಂದು ಗುರುತಿಸಲಾಗಿದೆ. ನವಂಬರ್‌ 28ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ಈ ದಿನ ಇನ್ನೂ ಮನೆಗೆ ಬಂದಿರುವುದಿಲ್ಲ, ಈ ಕಾರಣ

ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್- ಸರ್ಕಾರಿ ಬಸ್ ಡಿಕ್ಕಿ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 02. ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕವಿತಾಳ ಗ್ರಾಮದ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ದೇವತಗಲ್ ಗ್ರಾಮದ ನಿವಾಸಿ ರಂಗನಾಥ ನಾಯಕ (35) ಎಂದು ಗುರುತಿಸಲಾಗಿದೆ. ಲಿಂಗಸುಗೂರು ಮೂಲಕ ರಾಯಚೂರಿಗೆ ಬರುತ್ತಿದ್ದ ಬಾದಾಮಿ ಘಟಕಕ್ಕೆ ಸೇರಿದ ವಾಯುವ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.  

ಬೈಕ್- ಸರ್ಕಾರಿ ಬಸ್ ಡಿಕ್ಕಿ: ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್
crime, arrest, suspected

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್ ಅವರ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್ ಅವರ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್

ಅರಣ್ಯ ಇಲಾಖೆಯ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ನ. 30. ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಮೃತಪಟ್ಟವರನ್ನು ವೀರಕಂಬಗ್ರಾಮದ ಮಜ್ಜೋನಿ ದಿವಂಗತ ಕೃಷ್ಣಪ್ಪ ಮೂಲ್ಯರ ಪುತ್ರ ಜಯರಾಮ‌ ಮೂಲ್ಯ(45) ಎಂದು ಗುರುತಿಸಲಾಗಿದೆ. ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ

ಅರಣ್ಯ ಇಲಾಖೆಯ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಯಾದಗಿರಿ, ನ. 29. ಕಾರು ಮತ್ತು ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ. ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದ ನಿವಾಸಿ ಹಳ್ಳೆಪ್ಪ ದೊಡ್ಡನಂದಪ್ಪ (45), ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ನಿವಾಸಿ ಮಲ್ಲಯ್ಯ ಹಣಮಂತ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಜೇವರ್ಗಿ ತಾಲೂಕಿನ ಚಿಕ್ಕಮುದವಾಳ ಗ್ರಾಮದ ಬಳಿ ಇರುವ ಜಮೀನ್ನು ನೋಡಿಕೊಂಡು ಮರಳಿ ಶಹಾಪುರ ಕಡೆಗೆ ಬರುವಾಗ ಈ ಅಪಘಾತ

ರಸ್ತೆ ಅಪಘಾತ: ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್
Scroll to Top