crime

ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 26. ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ ಚಾಲಕ ಮೃತಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ. ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫ (43) ಎಂದು ಗುರುತಿಸಲಾಗಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದ ಬಸ್ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. […]

ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕಿಯ ಅಪಹರಿಸಿ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್- ಅರೆಸ್ಟ್

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಸೆ. 26. 16 ವರ್ಷದ ಬಾಲಕಿಯನ್ನು ಅಪಹರಿಸಿ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಆರೋಪಿಗಳು ಗೋಶಾಲೆಯನ್ನು ಸ್ವಚ್ಛಗೊಳಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದು ನಂತರ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿತ್ತು. ಸಂತ್ರಸ್ಥೆಗೆ ಮೊದಲು ನೆರೆಮನೆಯಾತ ಅತ್ಯಾಚಾರ ನಡೆಸಿ ನಂತರ ಆತನ ಇಬ್ಬರು ಸಹಚರರು ಆಕೆಯನ್ನು ಅಪಹರಿಸಿ, ಚಲಿಸುವ ವಾಹನದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ, ನಂತರ

ಬಾಲಕಿಯ ಅಪಹರಿಸಿ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್- ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟ- ಜಾನುವಾರ ಸಹಿತ ಪಿಕಪ್ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 26. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಸೆ. 24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ ನಡೆದಿದೆ. ಸೆ. 24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವು ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೇ ಬಾಕಿಯಾಗಿತ್ತು ಎನ್ನಲಾಗಿದೆ. ಬಳಿಕ ಪಿಕಪ್ ನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದರು ಎನ್ನಲಾಗಿದೆ. ವಿಷಯ ತಿಳಿದ ಸುಬ್ರಹ್ಮಣ್ಯ ಪೊಲೀಸರು

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟ- ಜಾನುವಾರ ಸಹಿತ ಪಿಕಪ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ 3 ಕಾರು, ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನಲ್ಲಿ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಸೆ. 25. ಕಾರೊಂದು ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ 30 ರಿಂದ 35 ವರ್ಷದೊಳಗಿನವರು. ಅವರಲ್ಲಿ ಹೆಚ್ಚಿನವರು ಸರ್ಕಾರಿ

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೀದರ್, ಸೆ. 25. ಇಲ್ಲಿನ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಮಸೀದಿಯೊಂದರ ಮೇಲೆ ಕೇಸರಿ ಧ್ವಜ ಅಳವಡಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಸವಕಲ್ಯಾಣ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಧನ್ನೂರಾ ಗ್ರಾಮದ ಅಭಿಷೇಕ್, ಕಲ್ಯಾಣಿ, ಸುಶೀಲ್ ಹಾಗೂ ವೀರೇಶ್ ಬಿರಾದಾರ ಎಂದು ಪೊಲೀಸರು ಗುರುತಿಸಲಾಗಿದೆ. ಆರೋಪಿಗಳು ಸೆ. 21ರಂದು ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ತಡರಾತ್ರಿ ಭಾಗವಾಧ್ವಜ ಹಾರಿಸಿ ಗ್ರಾಮದಲ್ಲಿ ಅಶಾಂತಿ

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಟಿಎಂ ಅಪ್ಡೇಟ್ ಹೆಸರಿನಲ್ಲಿ ಸಂದೇಶ ಕಳುಹಿಸಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಪು, ಸೆ. 25. ಬ್ಯಾಂಕ್‍ನ ಎಟಿಎಂ ಅಪ್ಡೇಟ್ ಮಾಡಿಕೊಡುವುದಾಗಿ ಬಂದ ಮಸೇಜ್‍ನಿಂದ ಮಹಿಳೆಯೋರ್ವರು 3.38 ಲಕ್ಷ ರೂ. ಕಳೆದುಕೊಂಡ ಘಟನೆಯ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಶಂಕರಪುರದ ಕೆನರಾ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿದ್ದು, ಸೆಪ್ಟೆಂಬರ್ 23ರಂದು (9387666481) ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಹೆಂಡತಿಯ ಮೊಬೈಲ್ ಗೆ ತಾನು ಬ್ಯಾಂಕ್ ಉದ್ಯೋಗಿಯಾದ್ದು, ನಿಮ್ಮ ಖಾತೆಯ ಎಟಿಎಂ ಅಪ್ಡೇಟ್ ಮಾಡಿಕೊಳ್ಳುವಂತೆ ಮೆಸೇಜ್ ಬಂದಿತ್ತು. ಅದರಂತೆ ಹೆಂಡತಿಯು ಪಾಸ್ ಬುಕ್ ವಿವರವನ್ನು ನೀಡಿದ್ದರು.

ಎಟಿಎಂ ಅಪ್ಡೇಟ್ ಹೆಸರಿನಲ್ಲಿ ಸಂದೇಶ ಕಳುಹಿಸಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಕ್ಕೆ ಬಿದ್ದ ಪರಿಣಾಮ ವೃದ್ಧರೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟು, ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಭಾನುವಾರ ಸಂಜೆ ಕಡಬದ ಅಂಚೆ ಕಛೇರಿಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಎಂದು ಗುರುತಿಸಲಾಗಿದೆ. ಮೃತರು ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕನಿಗೆ ಲೈಂಗಿಕ ದೌರ್ಜನ್ಯ – ಮೌಲ್ವಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಮಟಾ, ಸೆ. 24. ಧಾರ್ಮಿಕ ಶಿಕ್ಷಣ ಕಲಿಕೆಗೆ ಬರುತಿದ್ಧ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಪಟ್ಟಣದ ಮಸೀದಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಅಬ್ಬುಲ್ ಸಮದ್ ಜಿಯಾಯಿ (25) ಎಂದು ಗುರುತಿಸಲಾಗಿದೆ. ಈತ ಶನಿವಾರದಂದು ರಾತ್ರಿ ವೇಳೆ ಬಾಲಕನಿಗೆ ಮಸೀದಿಯಲ್ಲಿ ಬಟ್ಟೆಗಳನ್ನು ತೆಗೆಯುವಂತೆ ಹೇಳಿ ಲೈಂಗಿಕ ದೌರ್ಜನ್ಯವೆಸಗಿದ್ದನು. ಈ ಕುರಿತು ಬಾಲಕನ ತಂದೆಯ ದೂರಿನನ್ವಯ ಮೌಲ್ವಿಯನ್ನು ಕುಮಟಾ ಠಾಣಾ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ

ಬಾಲಕನಿಗೆ ಲೈಂಗಿಕ ದೌರ್ಜನ್ಯ – ಮೌಲ್ವಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ವಿದ್ಯಾರ್ಥಿನಿಯೊಬ್ಬರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಕರ್ಮಲದಲ್ಲಿ ಭಾನುವಾರದಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ ಕಿಶೋರ್ ಎಂಬವರ ಪುತ್ರಿ ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ಕೀರ್ತಿಕಾ ಎಂದು ಗುರುತಿಸಲಾಗಿದೆ. ಕೀರ್ತಿಕಾ ಮನೆಯೊಳಗೆ ಸೀಲಿಂಗ್ ಫ್ಯಾನ್‌ ಗೆ ಬೆಡ್‌ಶೀಟ್ ಸುತ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top