ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು
(ನ್ಯೂಸ್ ಕಡಬ) newskadaba.com ಪುತ್ತೂರು, ಆ. 27. ತನ್ನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಆ. 22ರಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಟ್ಟತ್ತಾರು, ನಿಡ್ಯಾಣ ನಿವಾಸಿ ಅಬ್ದುಲ್ ನಾಸಿರ್ ರವರು ಚಿಕಿತ್ಸೆ ಫಲಿಸದೇ ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ‘ನಾನು ಬೆಳ್ಳಾರೆ ಸಮೀಪದ ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದು, ಅದ್ರಾಮ ಮತ್ತು ಕುಟುಂಬದವರು ಸೇರಿ ನನ್ನನ್ನು ಮನೆಗೆ ಕರೆದುಕೊಂಡು ಹೋಗಿ ನನಗೆ ಹೊಡೆದಿದ್ದಾರೆ’ ಎಂದು ಆರೋಪಿಸಿ ನಾಸಿರ್ ವಿಡಿಯೋ ರೆಕಾರ್ಡ್ […]
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್