crime

ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ಶಾಲನ್ನು ಕೊರಳಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ದಿವ್ಯಾ ಎಂದು ಗುರುತಿಸಲಾಗಿದೆ. ಆದಿತ್ಯವಾರದಂದು ರಜೆ ಹಿನ್ನೆಲೆ ಪತಿ ಜಯರಾಮ ಮತ್ತು ಮಕ್ಕಳು ಬೆಳಂದೂರಿನಲ್ಲಿರುವ ತಂಗಿಯ ಮನೆಗೆ ಹೋಗಿದ್ದರು. ಮಧ್ಯಾಹ್ನ ಮನೆಗೆ ಹಿಂದಿರುಗುವಾಗ ಮನೆಯಲ್ಲಿ ದಿವ್ಯಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಮೃತರ ತಾಯಿ ನೀಡಿದ […]

ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ಬಾಲಕರ ವಿದ್ಯಾರ್ಥಿ ನಿಲಯದಿಂದ ಶಾಲೆಗೆಂದು ತೆರಳಿದ್ದ ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ದೀಕ್ಷಿತ್(15) ಮತ್ತು ಗಗನ್(14) ಎಂದು ಗುರುತಿಸಲಾಗಿದೆ. ಇವರಿಬ್ಬರು ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ತೆರಳಿದ್ದು, ಸಂಜೆ ವಾಪಾಸ್ಸು ಬಂದಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲಿ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನಲೆ ವಿದ್ಯಾರ್ಥಿ

ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚನೆಗೆ ಯತ್ನ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚಿಸಲೆತ್ನಿಸುತ್ತಿದ್ದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಯನ್ನು ಉರ್ವ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಬೆನೆಡಿಕ್ಟ್ ಸಾಬೂ (25) ಎಂದು ಗುರುತಿಸಲಾಗಿದೆ. ಈತನಿಂದ ಕೇರಳದ ‘ರಾ’ ಅಧಿಕಾರಿ ಮತ್ತು ಅಗ್ರಿಕಲ್ಚರ್ ಹಾಗೂ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟೆಂಟ್‌ಮೆಂಟ್ ಎಂಬ 380 ಐಡಿ ಕಾರ್ಡ್ ಗಳನ್ನು ಹಾಗೂ ಒಂದು ಜೊತೆ ಪಿಎಸ್ಸೈ ಪೊಲೀಸ್ ಸಮವಸ್ತ್ರ, ಪೊಲೀಸ್ ಶೂಸ್, ಲೋಗೋ, ಮೆಡಲ್, ಬೆಲ್ಟ್, ಕ್ಯಾಪ್, 1 ಲ್ಯಾಪ್ ಟಾಪ್

ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚನೆಗೆ ಯತ್ನ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ನೌಕರರಿಬ್ಬರು ಸಮುದ್ರದಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 21. ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ನೌಕರರಿಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನೀಲೇಶ್ವರದ ತೈಕಡಪ್ಪುರ ಎಂಬಲ್ಲಿ ರವಿವಾರದಂದು ಸಂಜೆ ನಡೆದಿದೆ. ಮೃತಪಟ್ಟ ನೌಕರರನ್ನು ರಾಜೇಶ್ ಮತ್ತು ಸನೀಶ್ ಎಂದು ಗುರುತಿಸಲಾಗಿದೆ. ಮೀನು ಹಿಡಿಯುತ್ತಿದ್ದ ಸಂದರ್ಭ ರಾಜೇಶ್ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದು, ಉಳಿದವರು ಬೊಬ್ಬೆ ಹಾಕಿದಾಗ ಅಲ್ಲೇ ಇದ್ದ ಸನೀಶ್ ಸಮುದ್ರಕ್ಕೆ ಹಾರಿ ರಾಜೇಶ್ ನನ್ನು ರಕ್ಷಿಸಲೆತ್ನಿಸಿದ್ದು, ಈ ಸಂದರ್ಭದಲ್ಲಿ ಇಬ್ಬರು ಕೂಡಾ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕರಾವಳಿ

ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ನೌಕರರಿಬ್ಬರು ಸಮುದ್ರದಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೇಯಸಿ ಸಾವಿನಿಂದ ಬೇಸತ್ತಿದ್ದ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಆ. 21. ಗೆಳತಿಯ ಸಾವಿನಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಸಮೀಪದ ನೀಲಾವರ ಬಾವಲಿಕುದ್ರುವಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾವಲಿಕುದ್ರು ನಿವಾಸಿ ಸುಜಿತ್ ಡೇವಿಡ್ ಡಿಸೋಜಾ (21) ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ 2 ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಸುಜಿತ್ ಪ್ರೀತಿಸುತ್ತಿದ್ದ ಹುಡುಗಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದಳು. ಇದೇ ವಿಚಾರವಾಗಿ ಮಾನಸಿಕವಾಗಿ ಕುಗ್ಗಿಹೋಗಿದ್ದ ಸುಜಿತ್, ಭಾನುವಾರದಂದು ಮನೆಯಲ್ಲೇ ನೇಣು

ಪ್ರೇಯಸಿ ಸಾವಿನಿಂದ ಬೇಸತ್ತಿದ್ದ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗಳ ನಡುವೆ ಢಿಕ್ಕಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಪಂಪ್ ವೆಲ್ ಬಳಿ ಭಾನುವಾರದಂದು ರಾತ್ರಿ ಸಂಭವಿಸಿದೆ. ಮೃತರನ್ನು ಮೆಫಿನ್ ಥಾಮ್ಸ್ (25) ಎಂದು ಗುರುತಿಸಲಾಗಿದೆ. ಬೈಕೊಂದು ಇನ್ನೊಂದು ಬೈಕ್ ಗೆ ಹಿಂಬದಿನಿಂದ ಢಿಕ್ಕಿ ಹೊಡೆದಿದ್ದು, ಈ ವೇಳೆ ಮೆಫಿನ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೈಕ್ ಗಳ ನಡುವೆ ಢಿಕ್ಕಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳಂಜ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕ್ರಿಸ್ಟಾ ಅರೇಂಜರ್ ನ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ವೇಣೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ ಕಳೆದ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಮುಡಿಪು ನಿವಾಸಿ ಮುಡಿಪು ರಫೀಕ್ (36) ಎಂದು ಕರೆಯಲ್ಪಡುವ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಪೊಲೀಸರು ರಫೀಕ್ ನನ್ನು ಬೆಂಗಳೂರಿನ ಹೊಸಕೋಟೆಯಲ್ಲಿ ಬಂಧಿಸಿ, ಅನಂತರ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. ರಫೀಕ್ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ, ಬರ್ಕೆ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ

ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಭೋಗಕ್ಕೆ ಸಮ್ಮತಿಸದ ಯುವತಿ- ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಹಲ್ಲೆ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 20. ಸಂಭೋಗಕ್ಕೆ ಒಪ್ಪದ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದ ಮಹಿಳೆಯೋರ್ವರಿಗೆ ವ್ಯಕ್ತಿಯೋರ್ವ ಸ್ಕ್ರೂ ಡ್ರೈವರ್‌ನಿಂದ ಇರಿದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್‌ ಎಂಬಾತ ಗುರುಗ್ರಾಮದಲ್ಲಿ ವಾಸಿಸುತ್ತಿದ್ದು, ಈತ ತನ್ನ ಲಿವ್‌ ಇನ್‌ ರಿಲೇಷನ್‌ ಶಿಪ್‌ ಮಹಿಳೆಯ ಜೊತೆ ಸಂಭೋಗ ನಡೆಸಲು ಯತ್ನಿಸಿದ್ದಾನೆ. ಆದರೆ ಆಕೆ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ಸಿಟ್ಟುಗೊಂಡ ವ್ಯಕ್ತಿ ಆಕೆಯ ಕುತ್ತಿಗೆಯನ್ನು ಹಿಸುಕಿ, ಸ್ಕ್ರೂಡ್ರೈವರ್‌

ಸಂಭೋಗಕ್ಕೆ ಸಮ್ಮತಿಸದ ಯುವತಿ- ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಹಲ್ಲೆ ಮಾಡಿದ ಯುವಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಅನಾರೋಗ್ಯದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆಯೇ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಜಿಪ ನಡು ನಿವಾಸಿ ಎಸ್.ಎಮ್ ನೌಫಾಲ್ ಬಂಧಿತ ಆರೋಪಿ. ಈತನ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಎನ್ ಡಿಪಿಎಸ್ ಕಾಯ್ದೆಯನ್ವಯ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಆದರೆ ಈತನಿಗೆ ಅನಾರೋಗ್ಯವಿದ್ದ ಕಾರಣ ಚಿಕಿತ್ಸೆಗಾಗಿ ಪೊಲೀಸ್ ಭದ್ರತೆಯೊಂದಿಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಪಿ ನೌಫಾಲ್, ಆಗಸ್ಟ್ 16ರಂದು ಪೊಲೀಸ್

ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top