crime

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.16. MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ‘‘ಡ್ರಗ್ಸ್ ಫ್ರಿ ಮಂಗಳೂರು’’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ನಾಲ್ವರನ್ನು ಬಂಧಿಸಿದ ಪೊಲೀಸರು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ ಎನ್ನಲಾಗಿದೆ. ಬೆಂಗಳೂರಿನಿಂದ ಎಂಡಿಎಂ ಮಾದಕ […]

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ Read More »

ಕರಾವಳಿ

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.‌ 14. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾದ ಕುರಿತು ವರದಿಯಾಗಿದೆ. ಸ್ಥಳೀಯ ಯುವಕರು ಮೀನು ಹಿಡಿಯಲು ಹೋಗಿದ್ದ ಸಂದರ್ಭ ನದಿಯಲ್ಲಿ ಮೃತದೇಹ ಕಂಡು ಬಂದಿದ್ದು, ತಕ್ಷಣವೇ ಅವರು ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ

(ನ್ಯೂಸ್ ಕಡಬ)newskadaba. com ಸುಳ್ಯ, ಆ.13. ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಗಿದ್ದು, ಮಹಿಳೆಯೊಬ್ಬರಿಗೆ ಸುಳ್ಯದಲ್ಲಿ ತಂಗಲು ರೂಂ ಕೊಡಿಸಲು ಜೊತೆಗೆ ತೆರಳಿದ್ದ ಯುವಕನಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಬಗ್ಗೆ ತಿಳಿದುಬಂದಿದೆ. ಸುಳ್ಯ ಠಾಣಾ ವ್ಯಾಪ್ತಿಯ ಅರಂತೋಡು ಸಮೀಪ ಮಣಪ್ಪುರಂ ನಿವಾಸಿ ಅರಂತೋಡಿನಲ್ಲಿ ಲೀಸ್‌ ಗೆ ತೋಟ ನಡೆಸುತ್ತಿರುವ ಜಲೀಲ್ ಮೇಲೆ ಹಲ್ಲೆ ನಡೆದಿದ್ದು, ಜಲೀಲ್‌ಗೆ ಕೇರಳದಲ್ಲಿ ಪರಿಚಯವಿದ್ದ ಮಹಿಳೆಯೊಬ್ಬರು ಮಡಿಕೇರಿಗೆ ಬಂದಿದ್ದು,ಅಲ್ಲಿಂದ ಊರಿಗೆ ಹಿಂದಿರುಗುವ ವೇಳೆ ಸುಳ್ಯದಲ್ಲಿ ಫ್ರೆಶ್ ಅಪ್ ಆಗಲು ರೂಮ್

ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ

ಆನ್‌ ಲೈನ್ ಗೇಮ್‌ ನಲ್ಲಿ 79 ಲಕ್ಷ ರೂ. ಕಳೆದುಕೊಂಡ ಯುವಕ

(ನ್ಯೂಸ್ ಕಡಬ)newskadaba.com ರಾಯಚೂರು, ಆ.12. ಆನ್‌ಲೈನ್ ಗೇಮ್ ಆ್ಯಪ್‌ ಗಳಿಂದ ಯುವಕನೋರ್ವ 79 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಸಹದೇವಪ್ಪ ಹಣ ಕಳೆದುಕೊಂಡ ಯುವಕ ಎಂದು ತಿಳಿದುಬಂದಿದೆ. ಹಣದ ಆಸೆಗೆ ಸುಮಾರು 79 ಲಕ್ಷ ರೂ. ಕಳೆದುಕೊಂಡು, 18 ಎಕರೆ ಜಮೀನು ಸಹ ಮಾರಾಟಮಾಡಿದ್ದಾನೆ ಎನ್ನಲಾಗಿದೆ. ರಮ್ಮಿ, ಕ್ರಿಕೆಟ್, ಕ್ಯಾಸಿನೋ ಸೇರಿ ಇತರೆ ಆಟಗಳಿಗೆ ದುಡ್ಡು ಕಟ್ಟಿ ದಿವಾಳಿಯಾಗಿದ್ದು, ಆನ್‌ ಲೈನ್ ಆ್ಯಪ್‌ ಗಳು ಹಾಗೂ ಅವುಗಳ ಡೀಲರ್‌ ಗಳಿಂದ ವಂಚನೆಗೆ ಒಳಗಾಗಿದ್ದು, ಆ್ಯಪ್

ಆನ್‌ ಲೈನ್ ಗೇಮ್‌ ನಲ್ಲಿ 79 ಲಕ್ಷ ರೂ. ಕಳೆದುಕೊಂಡ ಯುವಕ Read More »

ಕರ್ನಾಟಕ

ಆನೆ ದಂತ ಮಾರಾಟಕ್ಕೆ ಯತ್ನ – ಓರ್ವನ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. 7.42 ಕೆ.ಜಿ ತೂಕದ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸಿದ್ದ ಆರೋಪಿಯನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಜೆಸಿ ನಗರದ ಶ್ರೀಶೈಲ (25) ಬಂಧಿತ ಆರೋಪಿಯಾಗಿದ್ದಾನೆ. 7.42 ಕೆಜಿ ತೂಕದ ಐದು ಆನೆ ದಂತದ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ಯಶವಂತಪುರ ಕೈಗಾರಿಕಾ ಪ್ರದೇಶದ ಉಲ್ಲಾಸ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸುತ್ತಿದ್ದಾನೆಂಬ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಈ

ಆನೆ ದಂತ ಮಾರಾಟಕ್ಕೆ ಯತ್ನ – ಓರ್ವನ ಬಂಧನ Read More »

ಕರ್ನಾಟಕ

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ..! – ದೂರು ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.12. ಅಡಿಕೆ ಅಂಗಡಿಯಲ್ಲಿ ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುತ್ತಿದ್ದ ವ್ಯಕ್ತಿಯೊಬ್ಬರಿಗೆ ವೇಳೆ ಬೈಕ್ ನಲ್ಲಿ ಬಂದ ಯುವಕ ಯಾಮಾರಿಸಿದ ಹಣ ದೋಚಿದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಪದ್ಮುಂಜದ ಸಮೀಪದ ಉಳಿಯ ನಿವಾಸಿ 65 ವರ್ಷ ಪ್ರಾಯದ ದೇವಪ್ಪ ಗೌಡ ಅವರು ವಂಚನೆಗೆ ಒಳಗಾದವರು ಎಂದು ತಿಳಿದುಬಂದಿದೆ. ನಾನು ನಿಮ್ಮ ಮಗಳ ಸಹಪಾಠಿ ಮೋಹನ್‌, ಕೆನರಾ ಬ್ಯಾಂಕ್‌ ಉದ್ಯೋಗಿ ಎಂದು ಹೇಳಿ ಮೋದಿಯವರು ಕೊರೊನಾ ಸಮಯದಲ್ಲಿ ಕಳಿಸಿಕೊಟ್ಟ ಹಣ ಬ್ಯಾಂಕಿನಲ್ಲಿ

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ..! – ದೂರು ದಾಖಲು Read More »

ಕರಾವಳಿ

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.ಕಂ ಬೆಳ್ತಂಗಡಿ, ಆ 12. ರಕ್ತ ಚಂದನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ 125 ಕೆ.ಜಿ ರಕ್ತಚಂದನವನ್ನು ವೇಣೂರು ವಲಯಾರಣ್ಯಧಿಕಾರಿ ನೇತೃತ್ವದ ತಂಡವು ವಶಕ್ಕೆ ಪಡೆದ ಘಟನೆ ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ನಡೆದಿದೆ ಎನ್ನಲಾಗಿದೆ. ಆರೋಪಿತಗಳನ್ನು ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ. ವೇಣೂರು ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದರು. ಈ ವೇಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಲಯಾರಣ್ಯಧಿಕಾರಿ ಮಹೀಮ್ ಜನ್ನು

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.11. ವ್ಯಕ್ತಿಯೋರ್ವರ ಮನೆಯಿಂದ ಅಡಿಕೆ ಯನ್ನು ಕದ್ದ ಕಳ್ಳರನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ಬಂಧಿತರನ್ನು ಆರೋಪಿಗಳನ್ನು ಪುತ್ತೂರಿನ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ವಿಷ್ಣುಕಲ್ಲುರಾಯ ಅವರ ಮನೆಯಿಂದ 2 ಕ್ವಿಂಟಾಲ್ ಒಣ ಅಡಿಕೆ ಹಾಗೂ ಹುಲ್ಲು ತೆಗೆಯುವ ಮೇಷಿನ್ ಕಳ್ಳತನ ಮಾಡಿದ್ದರು. ಈ ಕುರಿತಂತೆ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 1 ಕ್ವಿಂಟಾಲ್ ಅಡಿಕೆ

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

 ಉಳ್ಳಾಲ: ಪೋಕ್ಸೊ ಆರೋಪಿಯ ಖುಲಾಸೆ !

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.11. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉಳ್ಳಾಲದ ಸುಂದರೀಭಾಗ್ ನಿವಾಸಿ ನವಾಜ್ ಉಳ್ಳಾಲ ಎಂಬಾತನನ್ನು ಪೋಕ್ಸೋ ಕಾಯಿದೆ ಅಡಿ ಬಂಧಿಸಲಾಗಿತ್ತು. ಆರೋಪಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ತನಿಖೆ, ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ ಎಂದು ಪೋಲೀಸರು ಚಾರ್ಜ್’ಶೀಟನ್ನು ಮಂಗಳೂರಿನ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಎಫ್.ಟಿ‌‌‌.ಎಸ್‌.ಸಿ -I) ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಎನ್ನಲಾಗಿದೆ. ಈ ಕುರಿತಾದ ಆರೋಪಗಳಂತೆ ಸಾಕ್ಷಿ ವಿಚಾರಣೆ ನಡೆಸಿದ ಘನ ನ್ಯಾಯಾಲಯವು, ಸಾಕ್ಷಿ ವಿಚಾರಣೆ, ವಾದ ಪ್ರತಿವಾದಗಳನ್ನು ಆಲಿಸಿದ ನಂತರ

 ಉಳ್ಳಾಲ: ಪೋಕ್ಸೊ ಆರೋಪಿಯ ಖುಲಾಸೆ ! Read More »

ಕರಾವಳಿ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.11. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಶಶಿಧರ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಯ ವಶದಲ್ಲಿದ್ದ ಅಂದಾಜು ರೂ 1,516.21 ಮೌಲ್ಯದ ವಿವಿಧ ಕಂಪೆನಿಯ ಒಟ್ಟು ಪ್ರಮಾಣ 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್ ಗಳು ಹಾಗೂ ಮದ್ಯ ಮಾರಾಟದಿಂದ ಬಂದ ರೂಪಾಯಿ 550 ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top