crime

ಫ್ಲ್ಯಾಟ್ ನಲ್ಲಿದ್ದ ಚಿನ್ನಾಭರಣವನ್ನು ದೋಚಿದ ಪತಿರಾಯ – ದೂರು ದಾಖಲು

(ನ್ಯೂಸ್ ಕಡಬ)newskadaba.com  ಮಂಗಳೂರು, ಆ.09. ಫ್ಲ್ಯಾಟ್‌ನ ಕಪಾಟಿನಲ್ಲಿರಿಸಿದ ಚಿನ್ನಾಭರಣವನ್ನು ಪತಿಯೇ ಕಳ್ಳತನ ಮಾಡಿದ ಕುರಿತು ಕದ್ರಿ ಪೊಲೀಸ್‌ ಠಾಣೆಗೆ ಪತ್ನಿ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಮತ್ತು ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಇಲಿಯಾಸ್‌ ಮತ್ತು ಪ್ರಭಾಕರ್‌ ಪ್ರಕರಣದ ಪ್ರಮುಖ ಆರೋಪಿಗಳು ಎಂದು ತಿಳಿದುಬಂದಿದೆ. ತಾಯಿ ಮನೆ, ಪತಿ ಮನೆಯವರು ಮದುವೆ ಸಂದರ್ಭ ನೀಡಿದ ಚಿನ್ನ ಸೇರಿದಂತೆ ಒಟ್ಟು 75 ಪವನ್‌ ಚಿನ್ನವಿದ್ದು, ಅದನ್ನು ತಾವು ವಾಸಿಸುತ್ತಿದ್ದ ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ […]

ಫ್ಲ್ಯಾಟ್ ನಲ್ಲಿದ್ದ ಚಿನ್ನಾಭರಣವನ್ನು ದೋಚಿದ ಪತಿರಾಯ – ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ತುಮಕೂರು, ಆ.09. ಕೆಎಸ್‌ಆರ್​ಟಿಸಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಜೋಗೇನಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಎಂದು ಗುರುತಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್​ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದೆ. ಆಟೋದಲ್ಲಿ ಗೌರಿಬಿದನೂರುನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳೆಯರು ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದ್ದು, 9 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..!! – ಇಬ್ಬರು ಯುವಕರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಕಡಬ, ಆ.09. ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ ಮಾಡುತ್ತಿದ್ದ  ಕುಂತೂರಿನ ಇಬ್ಬರು ಯುವಕರ ವಿರುದ್ಧ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಯುವಕರನ್ನು ಜುನೈದ್(23ವ.) ಹಾಗೂ ನಿತಿನ್(24ವ.) ಎಂದು ಗುರುತಿಸಲಾಗಿದೆ. ಯುವಕರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ಕುಂತೂರು ಮಸೀದಿಯ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಒಬ್ಬರಿಗೊಬ್ಬರು ಕೈ ಮಿಲಾಯಿಸಿಕೊಂಡು ಸಾರ್ವಜನಿಕರಿಗೆ ಭಯ ಉಂಟು ಮಾಡುವ ರೀತಿಯಲ್ಲಿ ವರ್ತಿಸುತ್ತಿರುವುದನ್ನು ರೌಂಡ್ಸ್ ಕರ್ತವ್ಯದಲ್ಲಿದ್ದ ಕಡಬ ಠಾಣೆ ಎಸ್.ಐ.ಅವರು ಗಮನಿಸಿದ್ದು, ಜೀಪು ನಿಲ್ಲಿಸಿ

ಕಡಬ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..!! – ಇಬ್ಬರು ಯುವಕರ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋ-ಸಾಗಾಟ – ನಾಲ್ವರ ಬಂಧನ..!

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.09. ಅಕ್ರಮ ಗೋ-ಸಾಗಾಟ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುರುತಿಸಲಾಗಿದೆ. ಸ್ಕಾರ್ಫಿಯೋ ವಾಹನದಲ್ಲಿ ಆರೋಪಿಗಳು ಗೋವುಗಳನ್ನು ಸಾಗಾಟ ನಡೆಸುತ್ತಿದ್ದರು. ಬಜರಂಗದಳದ ಕಾರ್ಯಕರ್ತರ ಖಚಿತ ಮಾಹಿತಿಯನ್ವಯ ಪೊಲೀಸರು ವಾಹನವನ್ನು ಬೆನ್ನಟ್ಟಿದ್ದು, ಬಜಗೋಳಿ ಬಳಿಯಲ್ಲಿ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದರು. ಬಳಿಕ ಕಾರ್ಯಾಚರಣೆ ನಡೆಸಿ ಬಂಟ್ವಾಳ ಫರಂಗಿಪೇಟೆ ನಿವಾಸಿಗಳಾದ ಜಬ್ಬರ್(24), ಹೈದರಾಲಿ(26), ಕಾರ್ಕಳ ಶಿರ್ಲಾಲು ಗ್ರಾಮದ ಪ್ರಸಾದ್ ಪೂಜಾರಿ(23) ಮತ್ತು ಜಗನ್ನಾಥ ಶೆಟ್ಟಿ (58) ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಅಕ್ರಮ ಗೋ-ಸಾಗಾಟ – ನಾಲ್ವರ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ರಾಂಚಿ, ಆ. 08. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವತಿಯೊರ್ವಳನ್ನು ಅಪಹರಿಸಿದ ನಾಲ್ವರು ಕಾಮುಕರು ಬಲವಂತವಾಗಿ ಹತ್ತಿಸಿಕೊಂಡು ಚಲಿಸುತ್ತಿದ್ದ ಟ್ರಕ್‍ ನಲ್ಲೇ ಸಾಮೂಹಿಕ ಅತ್ಯಾಚಾರವೆಸಗಿ ಬಳಿಕ ಜಾರ್ಖಂಡ್‍ನ ಗುಮ್ಲಾದ ಸದರ್ ಪೊಲೀಸ್ ಠಾಣೆಯ ಬೈಪಾಸ್‍ನಲ್ಲಿ ವಾಹನದಿಂದಿಳಿಸಿ ಪರಾರಿಯಾದ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ. ಘಟನೆಯಿಂದ ಯುವತಿಯು ಭಯಭೀತಳಾಗಿದ್ದು, ಮೈಮೇಲೆ ಹಲವು ಗಾಯಗಳ ಗುರುತುಗಳಿವೆ. ಆಕೆ ಒರಿಯಾ ಭಾಷೆಯಲ್ಲಿ ಮಾತನಾಡುತ್ತಿದ್ದಾಳೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂತ್ರಸ್ತೆಯನ್ನು ವಿಚಾರಣೆ

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಗೆ ಚೂರಿಯಿರಿತ- ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 08. ತವರು ಮನೆಯಲ್ಲಿದ್ದ ಪತ್ನಿಗೆ ಆಕೆಯ ಪತಿ ಚೂರಿಯಿಂದ ಇರಿತಗೊಳಿಸಿರುವ ಘಟನೆ ಪುತ್ತೂರು ತಾಲೂಕಿನ ನೆಲ್ಲಿಕಟ್ಟೆ ಸಮೀಪದ ಬ್ರಹ್ಮನಗರ ಎಂಬಲ್ಲಿ ನಡೆದಿದೆ. ಇವರಿಗೆ 6 ವರ್ಷದ ಹಿಂದೆ ಮದುವೆಯಾಗಿತ್ತು. ಆದರೆ ಮದುವೆಯಾಗಿ 2-3 ವರ್ಷಗಳಿಂದ ಆಕೆಯ ಪತಿ ಪ್ರಶಾಂತ್ ಮಾನಸಿಕ ಕಿರುಕುಳ ನೀಡುತ್ತಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಸಲಾಗಿದ್ದರೂ ಪತಿ ತೊಂದರೆ ನೀಡುವುದನ್ನು ಮುಂದುವರಿಸಿದ್ದಾನೆ ಎನ್ನಲಾಗಿದೆ. ಇನ್ನು ಆ. 06 ರಂದು ರಾತ್ರಿ ಮಹಿಳೆ ತನ್ನ ತವರು ಮನೆಯಲ್ಲಿ

ಪತ್ನಿಗೆ ಚೂರಿಯಿರಿತ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 08. ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಪೆರುವಾಯಿ ಗ್ರಾಮದ ಕಿನಿಯರಪಾಲು ನಿವಾಸಿ ಸುಧೀರ್ ಕುಮಾರ್ (34) ಎಂದು ಗುರುತಿಸಲಾಗಿದೆ. ಈತನ ವಿರುದ್ದ ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಹೊರಡಿಸಲಾಗಿತ್ತು. ಆದರೆ ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕಾರು ಢಿಕ್ಕಿ- ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಆ. 08. ಪಾದಚಾರಿಗೆ ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಉಳುವಾರು ನಿವಾಸಿ ತೀರ್ಥರಾಮ ಎಂದು ಗುರುತಿಸಲಾಗಿದೆ. ತೀರ್ಥರಾಮ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓಮ್ನಿ ಕಾರು ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟಿರುತ್ತಾರೆ

ಸುಳ್ಯ: ಕಾರು ಢಿಕ್ಕಿ- ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ – ಅತ್ಯಾಚಾರ ಶಂಕೆ..!

(ನ್ಯೂಸ್ ಕಡಬ)newskadaba.com ಅಸ್ಸಾಂ, ಆ. 07. ಯುವತಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಅತ್ಯಾಚಾರದಿಂದ ಮನನೊಂದು ಯುವತಿಯರು ಸಾವಿಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. 19 ವರ್ಷ ಹಾಗೂ 17 ವರ್ಷದ ಯುವತಿಯರ ಮೃತದೇಹಗಳು ಏಕಕಾಲಕ್ಕೆ ಪತ್ತೆಯಾಗಿದ್ದು, ಪ್ರತ್ಯೇಕ ಸ್ಥಳದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಂತಿದ್ದ ಶವಗಳನ್ನು ಸ್ಥಳೀಯರು ಗಮನಿಸಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವತಿಯರು ಅತ್ಯಾಚಾರಕ್ಕೊಳಗಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ ಆಗಮಿಸಿರುವ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ – ಅತ್ಯಾಚಾರ ಶಂಕೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೈರ್ ಸ್ಫೋಟಗೊಂಡು ಕಾರು ಪಲ್ಟಿ- ಕಾನ್ಸ್ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 07. ಟೈರ್ ಸ್ಫೋಟಗೊಂಡ ಪರಿಣಾಮ ಕಾರೊಂದು ಪಲ್ಟಿಯಾಗಿ ಹೆಡ್‌ ಕಾನ್‌ಸ್ಟೇಬಲ್‌ ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಬಳಿ ಸೋಮವಾರದಂದು ವರದಿಯಾಗಿದೆ. ಮೃತರನ್ನು ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೇಬಲ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಮೋಮಿನಪುರದ ಮುಈಝುದ್ದೀನ್ (52) ಎಂದು ಗುರುತಿಸಲಾಗಿದೆ. ಘಟನೆಯಿಂದ ಅವರ ಸಹೋದರ ನಜುಮುದ್ದಿನ್ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಟೈರ್ ಸ್ಫೋಟಗೊಂಡು ಕಾರು ಪಲ್ಟಿ- ಕಾನ್ಸ್ಟೇಬಲ್ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top