ಫ್ಲ್ಯಾಟ್ ನಲ್ಲಿದ್ದ ಚಿನ್ನಾಭರಣವನ್ನು ದೋಚಿದ ಪತಿರಾಯ – ದೂರು ದಾಖಲು
(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಫ್ಲ್ಯಾಟ್ನ ಕಪಾಟಿನಲ್ಲಿರಿಸಿದ ಚಿನ್ನಾಭರಣವನ್ನು ಪತಿಯೇ ಕಳ್ಳತನ ಮಾಡಿದ ಕುರಿತು ಕದ್ರಿ ಪೊಲೀಸ್ ಠಾಣೆಗೆ ಪತ್ನಿ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಮತ್ತು ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಇಲಿಯಾಸ್ ಮತ್ತು ಪ್ರಭಾಕರ್ ಪ್ರಕರಣದ ಪ್ರಮುಖ ಆರೋಪಿಗಳು ಎಂದು ತಿಳಿದುಬಂದಿದೆ. ತಾಯಿ ಮನೆ, ಪತಿ ಮನೆಯವರು ಮದುವೆ ಸಂದರ್ಭ ನೀಡಿದ ಚಿನ್ನ ಸೇರಿದಂತೆ ಒಟ್ಟು 75 ಪವನ್ ಚಿನ್ನವಿದ್ದು, ಅದನ್ನು ತಾವು ವಾಸಿಸುತ್ತಿದ್ದ ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ […]
ಫ್ಲ್ಯಾಟ್ ನಲ್ಲಿದ್ದ ಚಿನ್ನಾಭರಣವನ್ನು ದೋಚಿದ ಪತಿರಾಯ – ದೂರು ದಾಖಲು Read More »
ಕರ್ನಾಟಕ, ಕ್ರೈಮ್ ನ್ಯೂಸ್

