crime

ಕೊಂಬೆ ಕಡಿಯುವಾಗ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಮರದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಆ.07. ಮರದ ಕೊಂಬೆ ಕಡಿಯಲು ಹೋಗಿದ್ದ ವ್ಯಕ್ತಿ ವಿದ್ಯುತ್ ತಂತಿ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಲೋಕಪ್ಪ ಗೌಡ (56) ಎಂದು ಗುರುತಿಸಲಾಗಿದೆ. ವಿದ್ಯುತ್ ತಂತಿ ತಗುಲಿ ಮರದ ಮೇಲೆಯೇ ಪ್ರಾಣ ಬಿಟ್ಟಿದ್ದು, ವಿದ್ಯುತ್ ತಂತಿಗೆ ಮರದ ಕೊಂಬೆಗಳು ತಗಲುತ್ತಿದೆ ಎಂದು ಮರ ಕಡಿಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ಕೊಂಬೆ ಕಡಿಯುವಾಗ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಮರದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾರಾಟ- ರಿಕ್ಷಾ ಚಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ 07. ಪೊಲೀಸ್ ಠಾಣಾ ವ್ಯಾಪ್ತಿಯ ಇಲ್ಲಿನ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ  ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ ಘಟನೆ ನಡೆದಿದೆ.   ಬಂಧಿತ ಆರೋಪಿಯನ್ನು ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ 12 ಗ್ರಾಂ. ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ

ನಿಷೇಧಿತ ಎಂಡಿಎಂಎ ಮಾರಾಟ- ರಿಕ್ಷಾ ಚಾಲಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.05. ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಅವಿನಾಶ್ ಧರ್ಮಸ್ಥಳ, ನಂದೀಪ್ ಧರ್ಮಸ್ಥಳ ಹಾಗೂ ಅಕ್ಷತ್ ಉಪ್ಪಿನಂಗಡಿ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಬಸ್ ನಿಲ್ದಾಣ ಬಳಿ, ರಿಕ್ಷಾ ಚಾಲಕ ಮಹಮ್ಮದ್ ಆಸೀಕ್ ಎಂಬವರ ಮೇಲೆ ಹಲ್ಲೆಯಾಗಿದ್ದು, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಆತ್ಮಹತ್ಯೆಗೆ ಮುನ್ನ ಪತ್ನಿ, ಪುತ್ರಿಯರ ಶವದೊಂದಿಗೆ ಮೂರು ದಿನ ಕಳೆದ ಟೆಕ್ಕಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಕಾಡುಗೋಡಿಯಲ್ಲಿ ಇಬ್ಬರು ಮಕ್ಕಳು, ಹೆಂಡತಿಯನ್ನ ಹತ್ಯೆಗೈದ ಟೆಕ್ಕಿಯೊಬ್ಬ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬೆಚ್ಚಿಬೀಳಿಸುವ ಹಲವು ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ. 31 ವರ್ಷದ ಟೆಕ್ಕಿ ವೀರಾರ್ಜುನ ವಿಜಯ್, ಪತ್ನಿ ಹೇಮಾವತಿ (29) ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ಒಂದೂವರೆ ವರ್ಷದ ಮೋಕ್ಷ ಮೇಘ ನಯನ ಮತ್ತು 8 ತಿಂಗಳ ಮಗು ಸುನಯನಾ ಅವರನ್ನು ಕಾಡುಗೋಡಿಯ ಸೀಗೇಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಹತ್ಯೆ ಮಾಡಿದ್ದ. ಪ್ರಕರಣದ ತನಿಖೆ ಕೈಗೊತ್ತಿಕೊಂಡ

ಆತ್ಮಹತ್ಯೆಗೆ ಮುನ್ನ ಪತ್ನಿ, ಪುತ್ರಿಯರ ಶವದೊಂದಿಗೆ ಮೂರು ದಿನ ಕಳೆದ ಟೆಕ್ಕಿ Read More »

ಕರ್ನಾಟಕ

ಅಡಕೆ ನಾಡು ಚನ್ನಗಿರಿಯಲ್ಲಿ ಆಂಧ್ರ ಗಾಂಜಾ ಸದ್ದು !

(ನ್ಯೂಸ್ ಕಡಬ)newskadaba.com ಚನ್ನಗಿರಿ, ಆ.05. ರೈತರು ಅರ್ಥಿಕವಾಗಿ ಸದೃಢರಾಗಿದ್ದರೂ ಗಾಂಜಾದಂತಹ ಮಾದಕ ವಸ್ತುಗಳ ಘಾಟು ಅಲಲ್ಲಿ ತಾಗಿದ್ದು, ಮಾದಕ ದ್ರವ್ಯಗಳ ಪೆಡ್ಲರ್‌ಗಳು ಸದ್ದಿಲ್ಲದೇ ತಮ್ಮ ಕಾರ್ಯದಲ್ಲಿ ತೊಡಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಯುವ ಪೀಳಿಗೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದದ ಸಂಗತಿಯಾಗಿದೆ. ಮಾದಕ ವಸ್ತುಗಳನ್ನು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ನಿಯಂತ್ರಣ ಮಾಡುವಲ್ಲಿ ಮತ್ತು ಜಾಗೃತಿ ಕಾರ್ಯಕ್ರಮಗಳ ಹಮ್ಮಿಕೊಳ್ಳುವಲ್ಲಿ ಚನ್ನಗಿರಿ ಪೊಲೀಸ್‌ ಇಲಾಖೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ಅಡಕೆ ನಾಡು ಚನ್ನಗಿರಿಯಲ್ಲಿ ಆಂಧ್ರ ಗಾಂಜಾ ಸದ್ದು ! Read More »

ಕ್ರೈಮ್ ನ್ಯೂಸ್

ಬಾಲಕಿ ಮೇಲೆ ಅತ್ಯಾಚಾರ; ಪ್ರಾಂಶುಪಾಲ ನನ್ನು ಗಲ್ಲಿಗೇರಿಸಿ – ಯತ್ನಾಳ್ ಆಗ್ರಹ ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಖಾಸಗಿ ಶಾಲೆಯೊಂದರ ಪ್ರಾಂಶುಪಾಲ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಾಲಕಿ ಮೇಲೆ ಹೇಯ ಕೃತ್ಯ ಎಸಗಿದ 65 ವರ್ಷದ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಗಲ್ಲಿಗೆ ಏರಿಸಬೇಕಾಗಿ ಯತ್ನಾಳ್ ರವರು ಆಗ್ರಹಿಸಿದ್ದಾರೆ. ಶಾಲೆ ಸಂಸ್ಥಾಪಕನೇ ಪ್ರಾಂಶುಪಾಲನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ತನ್ನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಬೆಳಗ್ಗೆ 11.30ರ ಸುಮಾರಿಗೆ ತನ್ನ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ

ಬಾಲಕಿ ಮೇಲೆ ಅತ್ಯಾಚಾರ; ಪ್ರಾಂಶುಪಾಲ ನನ್ನು ಗಲ್ಲಿಗೇರಿಸಿ – ಯತ್ನಾಳ್ ಆಗ್ರಹ ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

NCC ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಹಿರಿಯ ವಿದ್ಯಾರ್ಥಿ ವಿರುದ್ದ ಪ್ರಕರಣ

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.05. ಮಹಾರಾಷ್ಟ್ರದ ಥಾಣೆಯಲ್ಲಿರುವ ವಿದ್ಯಾ ಪ್ರಸಾರಕ್ ಮಂಡಲ್ ಕಾಲೇಜಿನಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಯೊರ್ವ ಅಮಾನುಷವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಎನ್‌ಸಿಸಿ ವಿದ್ಯಾರ್ಥಿ ವಿರುದ್ದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಎನ್‌ಸಿಸಿ ತರಭೇತಿ ವೇಳೆ 8 ಮಂದಿ NCC ಕಿರಿಯ ವಿದ್ಯಾರ್ಥಿಗಳು ಶಿಕ್ಷೆಯ ಭಾಗವಾಗಿ ಮಳೆಯಲ್ಲಿ ಕೆಸರಿನಲ್ಲಿ ತಲೆ ಬಾಗಿಸ ಕೈಗಳನ್ನು ಹಿಂದಕ್ಕೆ ಕಟ್ಟಿ ಕುಳಿತಿದ್ದು ಹಿರಿಯ ಎನ್‌ಸಿಸಿ ತರಬೇತುದಾರನು ಈ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ರಭಸವಾಗಿ ಥಳಿಸಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

NCC ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಹಿರಿಯ ವಿದ್ಯಾರ್ಥಿ ವಿರುದ್ದ ಪ್ರಕರಣ Read More »

ರಾಷ್ಟ್ರೀಯ ನ್ಯೂಸ್

ನದಿ ದಡದಲ್ಲಿದ್ದ ಪಂಪ್ ಸೆಟ್ ಕಳವು – ನಾಲ್ವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೈಲಹೊಂಗಲ, ಆ.05. ಮಲಪ್ರಭಾ ನದಿಯ ದಡದಲ್ಲಿ ರೈತರು ಅಳವಡಿಸಿದ್ದ ವಿದ್ಯುತ್‌ ಪಂಪ್ ಸೆಟ್‌ ಗಳ ಕಳ್ಳತನ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಪಂಪ್‌ಸೆಟ್‌ ಹಾಗೂ ವಾಹನ ಸೇರಿ ₹5ಲಕ್ಷ ಮೌಲ್ಯದ ವಸ್ತುಗಳನ್ನೂ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಮಲಪ್ರಭಾ ನದಿಯ ದಂಡೆಯ ಜಾಕ್‌ವೆಲ್ ಹತ್ತಿರ ಹೊಸೂರು ಗ್ರಾಮದ ರೈತರು ಈ ಪಂಪ್‌ ಸೆಟ್‌ಗಳನ್ನು ಅಳವಡಿಸಿದ್ದರು. ಈಚೆಗೆ ಕಳ್ಳತನ ಮಾಡಿದ ಬಗ್ಗೆ ಮುರಗೋಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಮುರಗೋಡ ಪೊಲೀಸರು

ನದಿ ದಡದಲ್ಲಿದ್ದ ಪಂಪ್ ಸೆಟ್ ಕಳವು – ನಾಲ್ವರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಗೋ ಸಾಗಾಟ – ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಸಿದ್ದಾಪುರ, ಆ.05. ಕದ್ದು ತಂದ ಎರಡು ಗಂಡು ಕರುಗಳನ್ನು ಪಿಕಪ್‌ ವಾಹನದಲ್ಲಿ ಹಾಕಿಕೊಂಡು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಗೋಪಾಲ ಪೂಜಾರಿ ಮತ್ತು ಭೋಜ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಗೋ ಸಾಗಾಟ – ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೃದ್ದೆಗೆ ಮೋಸ; ಚಿನ್ನಾಭರಣ ಕಳವು

(ನ್ಯೂಸ್ ಕಡಬ)newskadaba.com ಪಾವಗಡ, ಆ.05. ಇಲ್ಲ ಸಲ್ಲದ ಸಬೂಬು ಹೇಳಿ ಚಿನ್ನದ ಆಭರಣ ಪಡೆದು ಕಳ್ಳರು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗ್ರಾಮದ ಹೊರ ವಲಯದಲ್ಲಿ ಕುರಿ ಮೇಯಿಸುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ನಿಮ್ಮ ಮಗ ಸಾಲ ಪಾವತಿಸಿಲ್ಲ. ಈ ಕೂಡಲೇ ಹಣ ಕೊಡಬೇಕು, ಇಲ್ಲವಾದಲ್ಲಿ ಚಿನ್ನದ ಆಭರಣ ನೀಡಿ ಎಂದಿದ್ದಾರೆ. ನಿಮ್ಮ ಮಗ ಮಾತನಾಡುತ್ತಿದ್ದಾನೆ ಮಾತನಾಡಿ, ಎಂದು ವೃದ್ಧೆಗೆ ಮೊಬೈಲ್ ನೀಡಿದ್ದಾರೆ. ವೃದ್ಧೆಯ ಮಗನ ಧ್ವನಿಯಲ್ಲಿ ಮಾತನಾಡಿ 6 ಗ್ರಾಂ ತೂಕದ ಚಿನ್ನದ ಕಿವಿಯೋಲೆ, ಚೈನ್

ವೃದ್ದೆಗೆ ಮೋಸ; ಚಿನ್ನಾಭರಣ ಕಳವು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top