crime

crime, arrest, suspected

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಿನ್ಸಿಪಾಲ್- ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 04. ಪ್ರಾಂಶುಪಾಲನೇ ಹತ್ತು ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯ ರಾಜ್ಯ ರಾಜಧಾನಿಯ ವರ್ತೂರು ಸಮೀಪದ ಗುಂಜೂರು ಖಾಸಗಿ ಶಾಲೆಯೊಂದರಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಎಂದಿನಂತೆ ಗುರುವಾರದಂದು ಬೆಳಗ್ಗೆ ಶಾಲೆಗೆ ಹೋಗಿದ್ದ ಬಾಲಕಿಯನ್ನು ತನ್ನ ಕೊಠಡಿಗೆ ಕರೆಸಿಕೊಂಡ ಪ್ರಾಂಶುಪಾಲ, ಅತ್ಯಾಚಾರವೆಸಗಿ ನಂತರ ಕೇಕ್ ತಿನ್ನಲು ಕೊಟ್ಟು ಸಮಾಧಾನ ಮಾಡಿ ಮನೆಗೆ ಕಳಹಿಸಿದ್ದನು. ಮನೆಗೆ ಬಂದ ಬಾಲಕಿ ಹೊಟ್ಟೆನೋವು ಎಂದು ಹೇಳಿದ್ದಳು. ಬಾಲಕಿ ತಾಯಿ ಸ್ನಾನ ಮಾಡಿಸಲು ಕರೆದುಕೊಂಡು ಹೋದಾಗ […]

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಿನ್ಸಿಪಾಲ್- ಅರೆಸ್ಟ್ Read More »

ಕರ್ನಾಟಕ

ಹಳೆ ದ್ವೇಷ- ಟೊಮೆಟೊ ನಾಶ – 15 ಲಕ್ಷಕ್ಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 04. ಹಳೆಯ ದ್ವೇಷ ಹಾಗೂ ಇನ್ನಿತರ ಕಾರಣಗಳಿಂದ ದುಷ್ಕರ್ಮಿಗಳು ಲಕ್ಷಾಂತರ ರೂ. ಮೌಲ್ಯದ ಟೊಮೆಟೊ ಬೆಳೆಯನ್ನು ನಾಶಪಡಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮಲೆಯೂರು ಸಮೀಪದ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ. ರೈತ ಮಂಜು ಎಂಬವರಿಗೆ ಸೇರಿದ ಅಂದಾಜು 15ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಟೊಮೆಟೊ ಬೆಳೆಯನ್ನು ಕಿಡಿಗೇಡಿಗಳು ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ಬೇಗೂರು ಪೊಲೀಸರು ಹಾಗೂ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಹಳೆ ದ್ವೇಷ- ಟೊಮೆಟೊ ನಾಶ – 15 ಲಕ್ಷಕ್ಕೂ ಅಧಿಕ ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯರೇ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ – ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್ವೆಲ್..!

(ನ್ಯೂಸ್ ಕಡಬ) newskadaba.com ಸುರತ್ಕಲ್, ಆ. 04. ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಶರಣ್ ಪಂಪ್ ವೆಲ್, ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು ಎಂದು ಕರೆ ನೀಡಿದ್ದರು. ಪ್ರಕರಣ ಸಂಬಂಧ ಉಡುಪಿ ಪೋಲಿಸರು ಶರಣ್ ಪಂಪ್​​​ವೆಲ್ ವಿರುದ್ದ ಸುಮೋಟ ಕೇಸ್‌ ದಾಖಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರು ತಮ್ಮ ವಕೀಲರ ಮೂಲಕ

ಮಹಿಳೆಯರೇ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ – ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್ವೆಲ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಗೆ ಬೆದರಿಕೆ – ಆರೋಪಿ ಅರೆಸ್ಟ್…!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.04. ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಯೊಬ್ಬರನ್ನು ಬೆದರಿಸಿ ಒಂದು ಲಕ್ಷ ರೂ. ವಸೂಲಿಗೈದಿದ್ದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ಥ್ ಹೆಬ್ಬಾರ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಎಂಬವರಿಗೆ ಮೂರು ಲಕ್ಷ ರೂ. ನೀಡುವಂತೆ ಟೆಲಿಗ್ರಾಂ ನಕಲಿ ಖಾತೆಯ ಮೂಲಕ ವ್ಯಕ್ತಿಯೋರ್ವ

ಬೆಳ್ತಂಗಡಿ: ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಗೆ ಬೆದರಿಕೆ – ಆರೋಪಿ ಅರೆಸ್ಟ್…! Read More »

ಕರಾವಳಿ, ಕ್ರೈಮ್ ನ್ಯೂಸ್

ಜೆಸಿಬಿ ನುಗ್ಗಿಸಿ ಎಟಿಎಂ ಲೂಟಿಗೆ ಯತ್ನ – ಸೈರನ್ ಗೆ ಹೆದರಿ ಪರಾರಿಯಾದ ಕಳ್ಳರು

(ನ್ಯೂಸ್ ಕಡಬ) newskadaba.com ಸುರತ್ಕಲ್, ಆ. 04. ಇಲ್ಲಿನ ಸೌತ್ ಇಂಡಿಯನ್ ಬ್ಯಾಂಕ್ ಬ್ರ್ಯಾಂಚ್‌ ಪಕ್ಕದಲ್ಲಿರುವ ಎಟಿಎಂ ಕೇಂದ್ರದಲ್ಲಿ ಹಣ ಲೂಟಿಗೆ ಯತ್ನಿಸಿ ವಿಫಲವಾದ ಘಟನೆ ಶುಕ್ರವಾರದಂದು ನಡೆದಿದೆ. ಕಳ್ಳರು ಎಟಿಎಂ ಕೇಂದ್ರಕ್ಕೆ ಜೆಸಿಬಿ ನುಗ್ಗಿಸಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ, ಸೈರನ್ ಆಗಿದ್ದನ್ನು ಕಂಡು ಓಡಿ ಹೋಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿರುವುದಾಗಿ ವರದಿಯಾಗಿದೆ.

ಜೆಸಿಬಿ ನುಗ್ಗಿಸಿ ಎಟಿಎಂ ಲೂಟಿಗೆ ಯತ್ನ – ಸೈರನ್ ಗೆ ಹೆದರಿ ಪರಾರಿಯಾದ ಕಳ್ಳರು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಮಸೂದ್ ಹತ್ಯೆ ಪ್ರಕರಣ – ಓರ್ವನಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಸುಳ್ಯ, ಆ.04. ಮಸೂದ್ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಯೋರ್ವನಿಗೆ ಜಾಮೀನು ಸಿಕ್ಕಿದೆ ಎಂದು ತಿಳಿದುಬಂದಿದೆ. 8ನೇ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ.ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿರುವ ಬಗ್ಗೆ ವರದಿಯಾಗಿದೆ. ಪ್ರಕರಣದ 8ನೇ ಆರೋಪಿಯಾಗಿರುವ ಭಾಸ್ಕರ ಕೆ.ಎಂ. ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿದ್ದು ಆ.3 ರಂದು ಷರತ್ತುಬದ್ಧ ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದು ಬಂದಿದೆ. 2022ರಲ್ಲಿ ಕಳಂಜದಲ್ಲಿ 8 ಮಂದಿ ಗೂಂಡಾಗಳ ತಂಡ ಮಸೂದ್ ಗೆ ಗಂಭೀರವಾಗಿ ಹಲ್ಲೆ

ಸುಳ್ಯ: ಮಸೂದ್ ಹತ್ಯೆ ಪ್ರಕರಣ – ಓರ್ವನಿಗೆ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಇಂಗ್ಲೀಷ್ ಮಾತನಾಡಲು ಬರಲಿಲ್ಲವೆಂದು ವಿದ್ಯಾರ್ಥಿಗೆ ಕೊಳಕು ಚಪ್ಪಲಿ ಹಾರ ಹಾಕಿ ಮೆರವಣಿಗೆ

(ನ್ಯೂಸ್ ಕಡಬ)newskadaba.com ಮೇಘಾಲಯ, ಆ.04. ವಿದ್ಯಾರ್ಥಿಗೆ ಇಂಗ್ಲೀಷ್ ಮಾತನಾಡಲು ಬರಲಿಲ್ಲ ಎನ್ನುವ ಕಾರಣಕ್ಕೆ ಕೊಳಕು ಚಪ್ಪಲಿಗಳ ಹಾರ ಹಾಕಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ಮೇಘಾಲಯದಿಂದ ವರದಿಯಾಗಿದೆ. ಈ ಕುರಿತು ವಿದ್ಯಾರ್ಥಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಶಿಕ್ಷಕರ ವರ್ತನಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಮಕ್ಕಳು ತಪ್ಪು ಮಾಡಿದರೆ ತಿದ್ದಿ ಹೇಳಬೇಕು ಆದರೆ, ಅದರ ಬದಲು ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದ್ದು ತಪ್ಪು ಎಂದು ದೂರಿನಲ್ಲಿ ಹೇಳಲಾಗಿದೆ. ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ

ಇಂಗ್ಲೀಷ್ ಮಾತನಾಡಲು ಬರಲಿಲ್ಲವೆಂದು ವಿದ್ಯಾರ್ಥಿಗೆ ಕೊಳಕು ಚಪ್ಪಲಿ ಹಾರ ಹಾಕಿ ಮೆರವಣಿಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ಮೂರು ಅಂಗಡಿಗಳಿಂದ ಕಳ್ಳತನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 04. ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ, ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ಇಲ್ಲಿನ ತೊಕ್ಕೊಟ್ಟು ಎಂಬಲ್ಲಿ ನಡೆದಿದ್ದು, ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್, ಹ್ಯಾರೀಸ್ ಎಂಬವರಿಗೆ ಸೇರಿದ ಸ್ಟೀಲ್ ಸಾಮಗ್ರಿಗಳ ಮಾರಾಟ ಮಳಿಗೆ ಹಾಗೂ ಮೋಹನ್ ಎಂಬವರಿಗೆ ಸೇರಿದ ಎಸ್.ಎಸ್ ಕಮ್ಯುನಿಕೇಷನ್ಸ್ ಮೊಬೈಲ್ ಅಂಗಡಿಗಳ ಹೆಂಚು ತೆಗೆದು ಒಳನುಗ್ಗಿದ ಕಳ್ಳ ಕ್ಯಾಷ್ ನಲ್ಲಿದ್ದ ನಗದು ಹಾಗೂ ಕೆಲವು

ಮೂರು ಅಂಗಡಿಗಳಿಂದ ಕಳ್ಳತನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.04. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯುವಕನೋರ್ವನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಗ್ರಾಮ ಪಂಚಾಯತ್ ಸದಸ್ಯೆ ಜುಬೈದಾ ಅವರ ಮಗ ನರಿಕೊಂಬು ನಿವಾಸಿ ರಿಕ್ಷಾ ಚಾಲಕ ಅಬುಬಕ್ಕರ್ ಸಿದ್ದೀಕ್ ಎಂಬಾತ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ತಂದೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ ಎನ್ನಲಾಗಿದೆ. ಮೆಲ್ಕಾರ್ ಮಹಿಳಾ ಕಾಲೇಜಿನಿಂದ ಮನೆಗೆ ಹೋಗಲು ರಸ್ತೆ ಬದಿಯಲ್ಲಿ ಬಸ್ ಗಾಗಿ ಕಾಯುತ್ತಾ ನಿಂತಿದ್ದ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಯರ್ ಸಾಗಾಟದ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 04. ಖಾಲಿ ಬಿಯರ್ ಬಾಟಲಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಅರಂತೋಡು ಸಮೀಪದ ತಿರುವಿನಲ್ಲಿ ಕಳೆದ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬಿಯರ್ ಸಾಗಾಟದ ಲಾರಿ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top