crime

ಆನ್ಲೈನ್ ನಲ್ಲಿ 5.90 ಲಕ್ಷ ವಂಚನೆ..! – ದೂರು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಯನೈಟೆಡ್ ಕಿಂಗ್‌ಡಂನಿಂದ ಉಡುಗೊರೆ ಕಳುಹಿಸುವುದಾಗಿ ಹೇಳಿ ಸುಮಾರು 5.90 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್ ಆ್ಯಪ್ ಮೂಲಕ ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಡಾ. ಫ್ರಾಕ್ಲಿನ್ ಪ್ಯಾಟ್ರಿಕ್ ಎಂದು ಪರಿಚಯಿಸಿಕೊಂಡು ಯುನೈಟೆಡ್ಕಿಂ ಗ್‌ಡಮ್‌ನಲ್ಲಿ ವೈದ್ಯನಾಗಿದ್ದೇನೆ ಎಂದು ಹೇಳಿಕೊಂಡಿದ್ದು, ಕೆಲವು ದಿನಗಳ ಬಳಿಕ ಆತ ತನ್ನ ಮಗಳ ಬರ್ತ್‌ಡೇಗೆ ವಿದೇಶಿ ಕರೆನ್ಸಿ, ಚಿನ್ನಾಭರಣ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ಕಳುಹಿಸುವುದಾಗಿ ತಿಳಿಸಿದ್ದ […]

ಆನ್ಲೈನ್ ನಲ್ಲಿ 5.90 ಲಕ್ಷ ವಂಚನೆ..! – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವಸ್ತು ಎಂಡಿಎಂಎ ಮಾರಾಟ….! – ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಡ್ರಗ್ಸ್ ಮುಕ್ತ ಮಂಗಳೂರು ನಗರ ನಿರ್ಮಿಸುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೂಲತಃ ಸಜಿಪ ಉಳ್ಳಾಲದ ಹಫೀಝ್ ಯಾನೆ ಅಪ್ಪಿ(35), ಸಜಿಪ ಮುನ್ನೂರಿನ ಅಮೀರ್ ಯಾನೆ ಅಮ್ಮಿ(34) ಎಂದು ಗುರುತಿಸಲಾಗಿದೆ. ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಸರದಲ್ಲಿ ಕಾರಿನಲ್ಲಿ ಮೂವರು ಮಾದಕ ವಸ್ತುವಾದ ಎಂಡಿಎಂಎ ಯನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ

ಮಾದಕ ವಸ್ತು ಎಂಡಿಎಂಎ ಮಾರಾಟ….! – ಮೂವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.03. ನೇತ್ರಾವತಿ ನದಿಯಲ್ಲಿ ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹದ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ. ಇಲ್ಲಿನ ನೇತ್ರಾವತಿ ನದಿ ನೀರಿನಲ್ಲಿ ಸುಮಾರು 50ರಿಂದ 55 ವರ್ಷದ ಮಹಿಳೆಗೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, 142 ಸೆಂ. ಮೀ. ಎತ್ತರವಿದ್ದು, ಕೆಂಪು ಬಣ್ಣದ ರವಿಕೆ ಹಾಗೂ ಹಸಿರು ಬಣ್ಣದ ಬಟ್ಟೆ ತೊಟ್ಟಿರುತ್ತಾರೆ. ಮೂಗಲ್ಲಿ ಮೂಗುತಿ ಹಾಗೂ ಬಲ ಕೈಯಲ್ಲಿ ಗುಲಾಬಿ ಬಣ್ಣದ ಗಾಜಿನ ಬಳೆಯೊಂದಿದೆ. ಆದ್ದರಿಂದ ಇವರ ಬಗ್ಗೆ ತಿಳಿದವರು

ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಆ. 02. ಮೋದಿ ಸ್ಕೀಮ್ ನವರು ಎಂದು ನಂಬಿಸಿ ಮನೆಗೆ ಬಂದ ಅಪರಿಚಿತನೋರ್ವ ಚಿನ್ನದ ಸರ ಎಗರಿಸಿ ಪರಾರಿಯಾದ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಗ್ರಾಮದ ಪುಳಿಮರಡ್ಕ ನಿವಾಸಿ ಲಲಿತಾ ಎಂಬವರು, ಮನೆಯಿಂದ ಕಾಣಿಯೂರಿನತ್ತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬೈಕ್‌ ನಿಲ್ಲಿಸಿ ಪರಿಚಯದವನಂತೆ ನಟಿಸಿ ಮಹಿಳೆಯನ್ನು ಮಾತನಾಡಿಸಿದ್ದು, ‘ನಾವು ಬಡವರಿಗೆ ಬ್ಯಾಂಕಿನ ಕಡೆಯಿಂದ ಹಣ ಡಬಲ್ ಮಾಡಿಕೊಡುವ ಮೋದಿ

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಣ್ಣೂರು ನಿವಾಸಿಯೋರ್ವನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಕಣ್ಣೂರು ಪರಪ್ಪನಂಗಡಿಯ ಜೋರ್ಜ್ ಜೋಸೆಫ್ (51) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಕೊಯಮುತ್ತೂರು-ಮಂಗಳೂರು ಇಂಟರ್ ಸಿಟಿ ರೈಲಿನಲ್ಲಿ ಈ ಘಟನೆ ನಡೆದಿದೆ. ಶೋರ್ನೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದ್ದು, ಕಣ್ಣೂರು- ಪಯ್ಯ ನ್ನೂರು ನಡುವೆ ಈತ ಅಸಭ್ಯವಾಗಿ ವರ್ತಿಸಿರುವುದಾಗಿ ರೈಲ್ವೆ ಪೊಲೀಸರಿಗೆ ದೂರು ಲಭಿಸಿದ್ದು, ಈತನ ವರ್ತನೆ ಬಗ್ಗೆ ಮೊಬೈಲ್ ನಲ್ಲಿ ತೆಗೆದ

ರೈಲಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿ ಅರೆಸ್ಟ್..! Read More »

ರಾಷ್ಟ್ರೀಯ ನ್ಯೂಸ್

ಆಕಸ್ಮಿಕವಾಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರತಿಸಲಾಗಿದೆ. ಸೆಬಾಸ್ಟಿಯನ್ ಗೆಳೆಯರ ಜೊತೆ ಮನೆ ಸಮೀಪದ ಹೊಂಡದಲ್ಲಿ ಸ್ನಾನ ಕ್ಕಿಳಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕನಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಮುಳುಗು ತಜ್ಞರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು ಎನ್ನಲಾಗಿದೆ.

ಆಕಸ್ಮಿಕವಾಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾರ್ಜರ್ ಪಿನ್‌ ನಿಂದ ಶಾಕ್‌ ಹೊಡೆದು ಕಂದಮ್ಮ ಮೃತ್ಯು

(ನ್ಯೂಸ್ ಕಡಬ)newskadaba.com ಕಾರವಾರ, ಆ.02. ಮೊಬೈಲ್ ಚಾರ್ಜರ್‌ ನ್ನು ಬಾಯಿಗೆ ಹಾಕಿದಾಗ ಶಾಕ್ ಹೊಡೆದು 8 ತಿಂಗಳ ಮಗು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ದಂಪತಿಗಳ 8 ತಿಂಗಳ ಮಗು ಸಾನಿಧ್ಯ ಬಲಿಯಾದ ಕಂದಮ್ಮ ಎಂದು ತಿಳಿದುಬಂದಿದೆ. ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್‌ ಅನ್ನು ಆಫ್ ಮಾಡದೇ ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ. ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್

ಚಾರ್ಜರ್ ಪಿನ್‌ ನಿಂದ ಶಾಕ್‌ ಹೊಡೆದು ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನಡೆದಿದೆ. ಮೃತ ಬಾಲಕಿಯನ್ನು ಕೃತಿಕಾ(3)ಎಂದು ಗುರುತಿಸಲಾಗಿದೆ. ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಕೇರಳ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ ಎಂದು ಗುರುತಿಸಲಾಗಿದೆ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ಬಂಧಿಸಿದ್ದು, ಓರ್ವನನ್ನು ಬಂಧಿಸಿದರೆ, ಕೊನೆಯ ಆರೋಪಿಯನ್ನು ಮಂಗಳವಾರ ಬಂಧಿಸಿ ಒಟ್ಟು ಐದು ಮಂದಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ ಎನ್ನಲಾಗಿದೆ.

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಆ.02. ತಾಯಿಯೊಬ್ಬಳು ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ ಎನ್ನಲಾಗಿದೆ. ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ. ಇನ್ನು ಮಗುವಿನ ತಾಯಿಯು ಮಹಿಳೆಯೊಬ್ಬಳಿಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ ಮಾಡಿದ್ದು, ರೂಪಾಲಿ ಮಗು ಮಾರಾಟ ಮಾಡಿದ ವಿಚಾರದ ಸಂಬಂಧ ಆನಂದಪುರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಸತ್ಯ ವಿಚಾರ ಬಯಲಿಗೆ ಬಂದಿದೆ ಎಂದು ವರದಿ ತಿಳಿಸಿದೆ.

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ Read More »

ರಾಷ್ಟ್ರೀಯ ನ್ಯೂಸ್
Scroll to Top