criminal case

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಆ. 21. ಫೈನಾನ್ಸ್ ನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ, ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ಬ್ರಹ್ಮಾವರದಿಂದ ತಡವಾಗಿ ಬೆಳಕಿಗೆ ಬಂದಿದೆ.   ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿದಂತೆ ಹಲವರಿಗೆ ಒಟ್ಟು 75 ಲಕ್ಷ ರೂ.ವಂಚಿಸಿದ ಆರೋಪಿಗಳು. ಆರೋಪಿಗಳು ಮಣಿಪಾಲದ ಸಿಟಿಕಾರ್ಪ್ ಫೈನಾನ್ಸ್ ಎಂಬ ಹಣಕಾಸು ಸಂಸ್ಥೆಯಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ […]

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. ವಾಹನ ಸವಾರರಿಗೆ ಅನುಕೂಲವಾಗುವಂತೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಗೊಂದಲವಿದ್ದು, ನಂಬರ್ ಪ್ಲೇಟ್ ಅಳವಡಿಕೆಗೆ ಮೂರು ತಿಂಗಳುಗಳ ಕಾಲಾವಕಾಶ ಇದೆ. ಅಲ್ಲದೇ ಕೆಲವರು ನಕಲಿ ವೆಬ್ ಸೈಟ್ ಮೂಲಕ ನಂಬರ್ ಪ್ಲೇಟ್ ಅಳವಡಿಸುತ್ತಿದ್ದಾರೆ. ಅಂಥವರ ಮೇಲೆ ಕ್ರಿಮಿನಲ್ ಕೇಸ್

ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್ Read More »

ಕರ್ನಾಟಕ

ಜನಾರ್ಧನ ರೆಡ್ಡಿ ಸಹಿತ 10 ಮಂದಿ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸಲು ಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಸಹಿತ 10 ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶ ನೀಡಿದೆ. ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣವೊಂದರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಇವರ ಕೆಲವು ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಶಾಕ್ ನೀಡಿದೆ.

ಜನಾರ್ಧನ ರೆಡ್ಡಿ ಸಹಿತ 10 ಮಂದಿ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸಲು ಕೋರ್ಟ್ ಆದೇಶ Read More »

ಕರ್ನಾಟಕ

ಮಂಗಳೂರು: ಏರ್ ಟೆಲ್ ಕಂಪನಿ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಮುಂದಾದ ಮಹಾನಗರ ಪಾಲಿಕೆ…!! 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ಹೋಗುವ ರಸ್ತೆ ಬದಿ ಪಾದಚಾರಿ ಮಾರ್ಗದಲ್ಲಿ ಅನುಮತಿ ಪಡೆಯದೆ ಕೇಬಲ್ ದುರಸ್ತಿಗೆ ಹೊಂಡ ಅಗೆದ ಏರ್ ಟೆಲ್ ಕಂಪನಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಕೋರಿ ಮಂಗಳೂರು ಮಹಾನಗರ ಪಾಲಿಕೆಯಿಂದ ಬಂದರು ಠಾಣೆಗೆ ಮನವಿ ಸಲ್ಲಿಸಲಾಗಿದ. ಏರ್ ಟೆಲ್ ಕಂಪನಿಯು ಮಹಾನಗರ ಪಾಲಿಕೆಯಿಂದ ಯಾವುದೇ ಅನುಮತಿ ಪಡೆಯದೇ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ಹೋಗುವ ರಸ್ತೆ ಬದಿ ಪಾದಚಾರಿ

ಮಂಗಳೂರು: ಏರ್ ಟೆಲ್ ಕಂಪನಿ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಮುಂದಾದ ಮಹಾನಗರ ಪಾಲಿಕೆ…!!  Read More »

ಕರಾವಳಿ, ಕರ್ನಾಟಕ
Scroll to Top