ct ravi

ಕರ್ನಾಟಕದಲ್ಲಿ ಕ್ರಿಮಿನಲ್ಗಳು, ಭಯೋತ್ಪಾದಕರಿಗೆ ರಾಜಾಶ್ರಯ- ಸಿ.ಟಿ.ರವಿ

(ನ್ಯೂಸ್‌ ಕಡಬ) newskadaba.com,  ನ.08: ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ದೊರಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೆಸಾರ್ಟ್‍ಗೆ ಹೋಗಬೇಕಾದ ಅವಶ್ಯಕತೆ ಇಲ್ಲ; ಜೈಲಿಗೆ ಹೋದರೆ ಸಾಕು. ನಿಮಗೆ ಗಾಂಜಾ, ಡ್ರಿಂಕ್ಸ್ (ದಾರೂ) ಸಿಗುತ್ತದೆ. ಬ್ಲೂಫಿಲಂ ನೋಡಬೇಕಾದರೆ ಅದೂ ಸಿಗುತ್ತದೆ. ಮೊಬೈಲ್‍ನಲ್ಲಿ ಮಾತನಾಡಲೂ ವ್ಯವಸ್ಥೆ ಇದೆ. ಇವರಿಗೆ ನಾಚಿಕೆ ಆಗಬೇಕಲ್ಲವೇ ಎಂದು ಆಕ್ಷೇಪಿಸಿದರು. ಭಯೋತ್ಪಾದಕನ ಕೈಗೆ ಮೊಬೈಲ್ […]

ಕರ್ನಾಟಕದಲ್ಲಿ ಕ್ರಿಮಿನಲ್ಗಳು, ಭಯೋತ್ಪಾದಕರಿಗೆ ರಾಜಾಶ್ರಯ- ಸಿ.ಟಿ.ರವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಿ’- ಸಿ.ಟಿ.ರವಿ

(ನ್ಯೂಸ್‌ ಕಡಬ) newskadaba.com, ಆ.22 ವಿಶಿಷ್ಟ ವರ್ಗವಾದ ಅಲೆಮಾರಿ ಜನಾಂಗದವರನ್ನು ಬಲಾಢ್ಯರ ಜೊತೆ ಸೇರಿಸಿದ್ದು, ಸಾಮಾಜಿಕ ಅನ್ಯಾಯ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ವಿಶ್ಲೇಷಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಪ್ರತಿಭಟನೆಯಲ್ಲಿ ಇಂದು ಭಾಗವಹಿಸಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಸೌಲಭ್ಯ, ವಿದ್ಯೆ, ಸಂಪತ್ತು, ನೌಕರಿಯಿಂದ ವಂಚಿತವಾದ ಜನಾಂಗಕ್ಕೆ ಅವಕಾಶ ಕೊಡುವುದೇ ಒಳ ಮೀಸಲಾತಿಯ ಉದ್ದೇಶ ಎಂದು

‘ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಿ’- ಸಿ.ಟಿ.ರವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ

(ನ್ಯೂಸ್‌ ಕಡಬ) newskadaba.com, ಆ.18: ಸಿಎಂ ಸಿದ್ದರಾಮಯ್ಯ ಅವರು ಕೊಲೆಗಳನ್ನು ಮಾಡಿಸಿದ್ದಾರೆ ಎಂದು ಮಹೇಶ್‌ ತಿಮರೋಡಿ ಆರೋಪ ಮಾಡಿದ್ದಾರೆ. ಅವರು ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಎಂದರೆ ನಾನು ನಂಬುವುದಿಲ್ಲ. ಈ ಬಗ್ಗೆಯೂ ತನಿಖೆ ನಡೆಯಲಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಆರೋಪ ಮಾಡಿದವರ ವಿರುದ್ದ ತನಿಖೆ ನಡೆಸದಿದ್ದಲ್ಲಿ ಸರ್ಕಾರವೂ ಈ ಪ್ರಕರಣದಲ್ಲಿ ಶಾಮೀಲಾಗಿದೆ ಎಂದು ನಾವು ಅನುಮಾನ ಪಡಬೇಕಾಗುತ್ತದೆ ಎಂದಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು,

ಸಿಎಂ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ Read More »

ಕರ್ನಾಟಕ

‘ಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ’- ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಡಿ. 20: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ತನಿಖೆ ಆಗಬೇಕು ಆ ಬಳಿಕವಷ್ಟೆ ಕಾನೂನು ಕ್ರಮವಾಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ ಶಿಕ್ಷೆ ವಿಧಿಸಲಿಲ್ಲ. ಸಿ.ಟಿ.ರವಿಯವರು ತಾವು ಆ ರೀತಿ ಹೇಳಿಕೆ

‘ಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ’- ಬೊಮ್ಮಾಯಿ Read More »

ಕರ್ನಾಟಕ

ಸಿಟಿ ರವಿಗೆ ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ..! – ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಪಕ್ಷವು ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಬಿಜೆಪಿಯು ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಸಿ.ಟಿ. ರವಿ ಅವರ ಹೆಸರನ್ನು ಕೈಬಿಡಲಾಗಿದೆ. ಇದರೊಂದಿಗೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗುತ್ತದೆ ಎಂಬ ಸುದ್ದಿಗಳಿಗೆ ಇಂಬು ಸಿಕ್ಕಂತಾಗಿದೆ. ಇನ್ನು 8 ಮಂದಿ ನಾಯಕರನ್ನು

ಸಿಟಿ ರವಿಗೆ ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ..! – ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ Read More »

ಕರ್ನಾಟಕ
Scroll to Top