Current shock

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.09. ಇನ್‍ವರ್ಟರ್‌ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಲ್ಲಿ ಶನಿವಾರದಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಬೊಮ್ಮಾರಿನ ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ (55) ಎಂದು ಗುರುತಿಸಲಾಗಿದೆ. ಲಲಿತಾರವರು ಪ್ರತಿ ದಿನ ರಾತ್ರಿ ಮಲಗುವ ಸಮಯದಲ್ಲಿ ಇನ್‍ವರ್ಟರ್‍ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್‍ನ್ನು ತೆಗೆದು ಮಲಗುತ್ತಿದ್ದರು. ಎಂದಿನಂತೆ ಶನಿವಾರ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ […]

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.15. ಕೂಲಿ ಕಾರ್ಮಿಕ ಯುವಕನೋರ್ವ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಾರ್ಕಳ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಸೌರವ್ ಕುಮಾರ್ (20) ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ದಿನಗೂಲಿ ಕಾರ್ಮಿಕನಾಗಿ ನಿಟ್ಟೆಗೆ ಬಂದಿದ್ದು, ನಿಟ್ಟೆ ಕಾಲೇಜಿನ ಎದುರಿನ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದರು. ಈತ ಹಾಗೂ ಈತನ ಸ್ನೇಹಿತರು ವಾಸಿಸುತ್ತಿದ್ದ ಕಟ್ಟಡದ ಆಸುಪಾಸಿನಲ್ಲಿ ಮಂಗಗಳ ಕಾಟ ಹೆಚ್ಚಾಗಿತ್ತು. ಕೆಲವು ವಸ್ತುಗಳು ಕಾಣಿಸುತ್ತಿರಲಿಲ್ಲ. ಹೀಗಾಗಿ, ಯುವಕರು ಕಾಣೆಯಾದ ವಸ್ತುಗಳನ್ನು ಹುಡುಕಲು ಟೆರೇಸ್

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಯಿಲ: ಮರದ ಕೊಂಬೆ ತೆರವು ವೇಳೆ ವಿದ್ಯುತ್ ಶಾಕ್- ಗಾಯ

(ನ್ಯೂಸ್ ಕಡಬ) newskadaba.com ರಾಮಕುಂಜ, ಜು. 04. ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ಗೆಲ್ಲನ್ನು ತೆರವು ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್‌ ಉಂಟಾಗಿ ವ್ಯಕ್ತಿಯೋರ್ವರು ಗಾಯಗೊಂಡಿರುವ ಘಟನೆ ಕೊಯಿಲ ಗ್ರಾಮದ ಏಣಿತ್ತಡ್ಕದಲ್ಲಿ ನಡೆದಿದೆ. ಗಾಯಗೊಂಡವರನ್ನು ಕುಂದಾಪುರ ಮೂಲದ ರವೀಂದ್ರ(30) ಎಂದು ಗುತುತಿಸಲಾಗಿದೆ. ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಮರದ ಗೆಲ್ಲೊಂದು ಬಿದ್ದ ಪರಿಣಾಮ ಟ್ರಿಪ್ ಆಗಿದ್ದರಿಂದ ಸ್ಥಳಕ್ಕೆ ತೆರಳಿದ್ದ ರವೀಂದ್ರ ಅವರು ಕೊಕ್ಕೆಯ ಸಹಾಯದಿಂದ ವಿದ್ಯುತ್ ತಂತಿ ಮೇಲಿದ್ದ ಗೆಲ್ಲು ತೆರವುಗೊಳಿಸುತ್ತಿದ್ದ ವೇಳೆ

ಕೊಯಿಲ: ಮರದ ಕೊಂಬೆ ತೆರವು ವೇಳೆ ವಿದ್ಯುತ್ ಶಾಕ್- ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಅ.17. ವಿದ್ಯುತ್ ಶಾಕ್ ಹೊಡೆದುರ ಪರಿಣಾಮ  ಮೆಡಿಕಲ್ ಶಾಪ್ ಮಾಲಕರೋರ್ವರು ಮೃತಪಟ್ಟ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತರನ್ನು ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕರೈ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರ ರಾಜಶೇಖರ ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟಿನಲ್ಲಿ ಧನ್ವಂತರಿ ಆಯುರ್ವೇದ ಔಷಧಾಲಯವನ್ನು ಹೊಂದಿದ್ದು, ಇಂದು  ತನ್ನ ನಿವಾಸದ ಸಮೀಪದಲ್ಲಿನ ತನ್ನದೇ ಕೋಳಿ ಫಾರಂ ಒಳಗೆ ಏನೋ ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದಿದೆ.

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು Read More »

ಕರಾವಳಿ
Scroll to Top