current

ವಿದ್ಯುತ್ ಗಾಗಿ ಬೇಡಿಕೆ ಇಡುವ ಬುಡಕಟ್ಟು ಜನಾಂಗವನ್ನು ಅರಣ್ಯದಿಂದ ಸ್ಥಳಾಂತರಿಸಿ: ವನ್ಯಜೀವಿ ಮಂಡಳಿ ಸೂಚನೆ

(ನ್ಯೂಸ್‌ ಕಡಬ) newskadaba.com, ಆ.08: ಕುದುರೆಮುಖ ವನ್ಯಜೀವಿ ಅಭಯಾರಣ್ಯದ ಬುಡಕಟ್ಟು ಜನಾಂಗದವರಿಗೆ ಅರಣ್ಯ ಪ್ರದೇಶದೊಳಗೆ ವಿದ್ಯುತ್ ಒದಗಿಸುವ ಬದಲು ಅವರನ್ನು ಸ್ಥಳಾಂತರಿಸುವಂತೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರು ಸೂಚಿಸಿದ್ದಾರೆ. ಕರ್ನಾಟಕ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ಮೂರನೇ ಸ್ಥಾಯಿ ಸಮಿತಿ ಸಭೆಯಲ್ಲಿ ಪುನರ್ವಸತಿ ಉತ್ತಮ ಆಯ್ಕೆಯಾಗಿದೆ ಎಂದು ಸೂಚಿಸಲಾಯಿತು. ಹಲವು ಹಳ್ಳಿಗಳಲ್ಲಿ ಕೆಲವೇ ಜನರು ವಿದ್ಯುತ್ ಬೇಡಿಕೆ ಇಡುತ್ತಿರುವುದರಿಂದ, ಅವರನ್ನು ಅರಣ್ಯದಿಂದ ಹೊರಗೆ ಸ್ಥಳಾಂತರಿಸುವುದು ಉತ್ತಮ ಮತ್ತು ಕಾರ್ಯಸಾಧ್ಯವಾದ […]

ವಿದ್ಯುತ್ ಗಾಗಿ ಬೇಡಿಕೆ ಇಡುವ ಬುಡಕಟ್ಟು ಜನಾಂಗವನ್ನು ಅರಣ್ಯದಿಂದ ಸ್ಥಳಾಂತರಿಸಿ: ವನ್ಯಜೀವಿ ಮಂಡಳಿ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಸೆ. 26. ಕಡಬ ಪುತ್ತೂರು 33 ಕೆವಿ ಮಾರ್ಗ ಮತ್ತು 33/11ಕೆವಿ ಕಡಬ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಇಂದು(ಸೆ.26) ಪೂರ್ವಾಹ್ನ 10:00 ರಿಂದ ಸಾಯಂಕಾಲ 5 ಗಂಟೆಯವರೆಗೆ ಪುತ್ತೂರು ಕಡಬ 33 ಕೆವಿ ಮಾರ್ಗ ಮತ್ತು 33/11ಕೆ.ವಿ. ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.26 ರಂದು ಪೂರ್ವಾಹ್ನ 10ರಿಂದ

ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ Read More »

ಕರಾವಳಿ

ಪುತ್ತೂರು: ನಾಳೆ (ಜೂ. 17) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಬಕ, ಕೆದಿಲ ಮತ್ತು ನಗರ ಫೀಡರ್‌ನಲ್ಲಿ ಜೂ.17ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 2ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆ.ವಿ ಮತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಬಕ, ಕೆದಿಲ ಹಾಗೂ ನಗರ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ನಗರ, ಕಬಕ, ಕೊಡಿಪ್ಪಾಡಿ, ಬನ್ನೂರು, ಬಲ್ನಾಡು, ನವನಗರ, ವಿವೇಕಾನಂದ ಕಾಲೇಜು ಪರಿಸರ, ಪಡ್ಡಾಯೂರು ಗ್ರಾಮದ ವಿದ್ಯುತ್

ಪುತ್ತೂರು: ನಾಳೆ (ಜೂ. 17) ವಿದ್ಯುತ್ ನಿಲುಗಡೆ Read More »

ಕರಾವಳಿ

ಶೀಘ್ರವೇ ವಿದ್ಯುತ್ ದರದಲ್ಲಿ ಏರಿಕೆ ಸಾಧ್ಯತೆ..!    

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ರಾಜ್ಯದ ಜನತೆಗೆ ಮತ್ತೆ ಶಾಕಿಂಗ್ ಸುದ್ದಿ ಇದಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಈಗಾಗಲೇ ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿದೆ ಎನ್ನಲಾಗಿದೆ. ಆಕ್ಷೇಪಣೆ, ಸಲಹೆ ಸೂಚನೆಗಳನ್ನು ಪರಿಗಣಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ತನ್ನ ನಿರ್ಧಾರ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.    

ಶೀಘ್ರವೇ ವಿದ್ಯುತ್ ದರದಲ್ಲಿ ಏರಿಕೆ ಸಾಧ್ಯತೆ..!     Read More »

ಕರ್ನಾಟಕ

ರಾಜ್ಯದ ರೈತರಿಗೆ ಗುಡ್ ನ್ಯೂಸ್   ➤ ಇನ್ಮುಂದೆ 7 ಗಂಟೆ ನಿರಂತರ ‘ವಿದ್ಯುತ್’ ಸರಬರಾಜು

(ನ್ಯೂಸ್ ಕಡಬ)newskadaba.com  ಮೈಸೂರು, ಜ.21. ರಾಜ್ಯದ ರೈತರಿಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, ರೈತರಿಗೆ ಏಳು ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ವಿದ್ಯುತ್ ಉತ್ಪಾದನೆಗಿಂತ ಬೇಡಿಕೆ ಹೆಚ್ಚಾಗಿದ್ದರೂ ಸರಬರಾಜು ಮಾಡುವ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ. ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲಾಗುತ್ತದೆ, ಲೋಡ್ ಶೆಡ್ಡಿಂಗ್ ಇಲ್ಲದಂತೆ ವಿದ್ಯುತ್ ಅನ್ನು ಯಶಸ್ವಿಯಾಗಿ

ರಾಜ್ಯದ ರೈತರಿಗೆ ಗುಡ್ ನ್ಯೂಸ್   ➤ ಇನ್ಮುಂದೆ 7 ಗಂಟೆ ನಿರಂತರ ‘ವಿದ್ಯುತ್’ ಸರಬರಾಜು Read More »

ಕರ್ನಾಟಕ
Scroll to Top