Cyber crime

ಮಂಗಳೂರು: ಹುಡುಗಿ ಹೆಸರಿನಲ್ಲಿ ಇನ್ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 05. ಹುಡುಗಿಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ಹಣ ಪಡೆದು ಬಳಿಕ ವಂಚಿಸಿರುವ ಕುರಿತು ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್‌ ಸ್ಟಾಗ್ರಾಂ ಖಾತೆಯ ಮೂಲಕ ಪರಿಚಯ ಮಾಡಿಕೊಂಡ ಅಪರಿಚಿತ ವ್ಯಕ್ತಿಯೋರ್ವ ತನ್ನ ಹೆಸರು ನಿಹಾರಿಕಾ (nihari-kaaa) ಎಂದು ಪರಿಚಯಿಸಿಕೊಂಡಿದ್ದು, ಬೇಕರಿಯಲ್ಲಿ ತಾಯಿಯ ಬ್ಯಾಂಕ್ ಖಾತೆಯಿಂದ ಹಣ ಪಾವತಿಸಲು ಅಸಾಧ್ಯವಾಗಿರುವುರಿಂದ 3800 ರೂ. ವರ್ಗಾಯಿಸುವಂತೆ ಕ್ಯೂಆರ್‌ ಕೋಡ್ ಕಳುಹಿಸಿದ್ದ. ಅದನ್ನು ನಂಬಿದ ಫಿರ್ಯಾದಿದಾರರು ಹಣ ಪಾವತಿಸಿದ್ದರು. ಬಳಿಕ ತಾನು […]

ಮಂಗಳೂರು: ಹುಡುಗಿ ಹೆಸರಿನಲ್ಲಿ ಇನ್ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಇನ್ಸ್ಟಾಗ್ರಾಂ ಮೂಲಕ ಪಾರ್ಟ್ ಟೈಂ ಉದ್ಯೋಗದ ಹೆಸರಲ್ಲಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಇನ್ ಸ್ಟಾಗ್ರಾಮ್ ಖಾತೆಗೆ ಬಂದ ಪಾರ್ಟ್ ಟೈಮ್ ಉದ್ಯೋಗದ ಮೆಸೇಜ್ ನಂಬಿ ವ್ಯಕ್ತಿಯೊಬ್ಬರು 1,73,190 ರೂ. ಕಳೆದುಕೊಂಡಿರುವ ವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರದಾರನ ಹೆಂಡತಿಯ ಇನ್ಸ್ಟಾಗ್ರಾಮ್ ಖಾತೆಗೆ ಅಪರಿಚಿತನೊಬ್ಬ ಪಾರ್ಟ್‌ಟೈಮ್ ಉದ್ಯೋಗದ ಬಗ್ಗೆ ಸಂದೇಶ ಕಳುಹಿಸಿದ್ದ. ಇದನ್ನು ವಿಚಾರಿಸಿದಾಗ ಅಪರಚಿತ ವ್ಯಕ್ತಿ ವಾಟ್ಸ್‌ ಆಪ್ ಮೂಲಕ ಮೆಸೇಜ್ ಮಾಡುವಂತೆ ಸೂಚಿಸಿದ್ದ. ಅದರಂತೆ ತಾನು ಮೆಸೇಜ್ ಕಳುಹಿಸಿದಾಗ ಆತ ಟೆಲಿಗ್ರಾಮ್ ವೆಬ್‌ಸೈಟ್ ಲಿಂಕ್ ಕಳುಹಿಸಿ

ಮಂಗಳೂರು: ಇನ್ಸ್ಟಾಗ್ರಾಂ ಮೂಲಕ ಪಾರ್ಟ್ ಟೈಂ ಉದ್ಯೋಗದ ಹೆಸರಲ್ಲಿ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಹೂಡಿಕೆಯ ಮೇಲೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ 1.64 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಪರಿಚಿತನೋರ್ವ ವ್ಯಕ್ತಿಯೋರ್ವರಿಗೆ ಜೂ. 04ರಂದು ಇನ್ಸ್ಟಾಗ್ರಾಂ ಮೂಲಕ, “ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ನೀಡುವುದಾಗಿ ಸಂದೇಶ ಮತ್ತು ಲಿಂಕ್ ಕಳುಹಿಸಿದ್ದ ಎನ್ನಲಾಗಿದೆ. ಆ ಲಿಂಕ್ ಕ್ಲಿಕ್ ಮಾಡಿದಾಗ ಇನ್‌ಸ್ಟಾಗ್ರಾಂ ಖಾತೆಯ ಪೇಜ್ ತೆರೆದುಕೊಂಡಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ 50,000 ರೂ. ಹೂಡಿಕೆ ಮಾಡಿದರೆ 4,90,000 ರೂ.

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯೋಗದ ಹೆಸರಿನಲ್ಲಿ 15.34 ಲಕ್ಷ ರೂ. ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ವಾಟ್ಸ್ ಆಯಪ್‌ನಲ್ಲಿ ಬಂದ ಅರೆಕಾಲಿಕ ಉದ್ಯೋಗದ ಜಾಹೀರಾತನ್ನು ನಂಬಿ ಒಟ್ಟು 15.34 ಲಕ್ಷ ರೂ. ಕಳೆದುಕೊಂಡ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದು, ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿಯ ವಾಟ್ಸಾಪ್ ಗೆ ಮಾರ್ಚ್ 4ರಂದು ಅಪರಿಚಿತ ವ್ಯಕ್ತಿಯೋರ್ವ ಅರೆಕಾಲಿಕ ಉದ್ಯೋಗದ ಕುರಿತು ಸಂದೇಶ ಕಳುಹಿಸಿದ್ದು, ಅದರ ಜೊತೆಗೆ ಗೂಗಲ್‌ ಲಿಂಕ್ ಒಂದನ್ನು ಕಳುಹಿಸಲಾಗಿತ್ತು. ಅಲ್ಲದೇ ಟೆಲಿಗ್ರಾಂ ಆಯಪ್‌ ಡೌನ್‌ಲೋಡ್‌ ಮಾಡುವಂತೆ ಸೂಚಿಸಿದ್ದ. ದೂರುದಾರ ವ್ಯಕ್ತಿಯು ಸಂದೇಶದ ಪ್ರಕಾರ

ಉದ್ಯೋಗದ ಹೆಸರಿನಲ್ಲಿ 15.34 ಲಕ್ಷ ರೂ. ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪಾನ್ ಕಾರ್ಡ್ ಅಪ್ಡೇಟ್ ಹೆಸರಿನಲ್ಲಿ ವಂಚನೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 06. ಮೊಬೈಲ್ ಗೆ ಬಂದ ಲಿಂಕ್ ವೊಂದನ್ನು ಕ್ಲಿಕ್ ಮಾಡಿ ವ್ಯಕ್ತಿಯೊಬ್ಬರು 1 ಲಕ್ಷ ರೂ. ಕಳೆದುಕೊಂಡ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಸುಧಾಕರ ಕಾಂಚನ್ ಎಂಬವರು ಹೆಚ್.ಡಿ.ಎಫ್.ಸಿ ಬ್ಯಾಂಕ್ ನ ಖಾತೆ ಹೊಂದಿದ್ದು, ಮಾರ್ಚ್ 04ರಂದು ಯಾರೋ ಅಪರಿಚಿತ ವ್ಯಕ್ತಿ ಇವರಿಗೆ ಪಾನ್‌ಕಾರ್ಡ್‌ ಅಪ್ಡೇಟ್ ಮಾಡಲು ಮೆಸೇಜ್ ಕಳುಹಿಸಿದ್ದು, ಈ ಸಂದೇಶ ಬ್ಯಾಂಕ್‌ನಿಂದ ಕಳುಹಿಸಿರುವುದಾಗಿದೆ ಎಂದು ನಂಬಿದ ಸುಧಾಕರ್ ಅವರು, ಸದ್ರಿ ಲಿಂಕ್‌ನಲ್ಲಿ ವಿವರವನ್ನು ಅಪೌಡೇಟ್‌ ಮಾಡಿದ್ದಾರೆ. ಬಳಿಕ

ಪಾನ್ ಕಾರ್ಡ್ ಅಪ್ಡೇಟ್ ಹೆಸರಿನಲ್ಲಿ ವಂಚನೆ ➤ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿ 10 ಲಕ್ಷ ಕಳೆದುಕೊಂಡ ಮಹಿಳೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿದ್ದ ಮಹಿಳೆಯೊಬ್ಬರು 10 ಲಕ್ಷ ರೂ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಲಾಟರಿ ಹೆಸರಲ್ಲಿ ಮಹಿಳೆಗೆ ಖದೀಮರು ಲಕ್ಷ-ಲಕ್ಷ ಪಂಗನಾಮ ಹಾಕಿದ್ದಾರೆ. ಅರುಣ ಎಂಬ ಮಹಿಳೆಗೆ ವಂಚಿಸಿರುವ ಆನ್ಲೈನ್ ಖದೀಮರು ಲಾಟರಿಯಲ್ಲಿ ಕಾರು ಬಂದಿದೆ ಎಂದು ಪತ್ರ ಕಳುಹಿದ್ದರು. ಟೀ ಶರ್ಟ್ ಜೊತೆ ವಂಚಕರು  ಪೋಸ್ಟ್ ಕಾರ್ಡ್, ಸ್ಕ್ರಾಚ್ ಕಾರ್ಡ್, ಲೇಟರ್  ಕಳುಹಿಸಿದ್ದರು. ಲೇಟರ್ ನಲ್ಲಿ ಲಾಟರಿ ಮೂಲಕ ಕಾರು ಬಹುಮಾನ

Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿ 10 ಲಕ್ಷ ಕಳೆದುಕೊಂಡ ಮಹಿಳೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!    

(ನ್ಯೂಸ್ ಕಡಬ)newskadaba.com  ಮೈಸೂರು, ಜ.10.  ವ್ಯವಸ್ಥಿತ ಸೈಬರ್ ಕ್ರೈಂ ದಂಧೆಯೊಂದನ್ನು ಮೈಸೂರು ಪೊಲೀಸರು ಭೇದಿಸಿದ್ದು, ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೀಮಾ ಲಾಟ್ಕರ್ ಅವರು, ಕಳೆದ ವರ್ಷ ನಂಜನಗೂಡಿನ ಬದನವಾಳು ಗ್ರಾಮದ ಹಿಮಾ ಶ್ವೇತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅರೋಪಿಗಳು ಇನ್ ಸ್ಟಾಗ್ರಾಂ ಮೂಲಕ, ವಾಟ್ಸಾಪ್ ಚಾಟಿಂಗ್ ಮೂಲಕ ಬೆಳೆ ಬಾಳುವ ಗಿಫ್ಟ್ ಕಳುಹಿಸುವುದಾಗಿ ನಂಬಿಸುತ್ತಿದ್ದರು.

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂದೆಯ ಸಾಲ ತೀರಿಸಲು ಕಿಡ್ನಿ ಮಾರಲು ಹೋಗಿ 16 ಲಕ್ಷ ರೂ. ಕಳಕೊಂಡ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 14. ತಂದೆಯ ಸಾಲ ತೀರಿಸಲು ತನ್ನ ಕಿಡ್ನಿ ಮಾರಲು ಹೋದ ವಿದ್ಯಾರ್ಥಿನಿಯೋರ್ವಳು ಸೈಬರ್ ವಂಚಕರಿಂದ ವಂಚನೆಗೊಳಗಾಗಿ 16 ಲಕ್ಷ ರೂ. ಕಳೆದುಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಗುಂಟೂರಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿ, ತನ್ನ ತಂದೆ ಮಾಡಿದ್ದ 2 ಲಕ್ಷ ರೂ. ಸಾಲ ತೀರಿಸಲು ಮೂತ್ರಪಿಂಡವನ್ನೇ ಮಾರಾಟ ಮಾಡಲು ಯತ್ನಿಸಿದ್ದಾಳೆ. ಇದಕ್ಕಾಗಿ ಆಕೆ ಆನ್‌ಲೈನ್ ಮೂಲಕ ಅಪರಿಚಿತರನ್ನು ಸಂಪರ್ಕಿಸಿದಾಗ ಪ್ರವೀಣ್‌ರಾಜ್ ಎಂಬಾತ 3 ಕೋಟಿ ರೂ. ಆಫರ್ ನೀಡಿದ್ದ. ಅಲ್ಲದೇ

ತಂದೆಯ ಸಾಲ ತೀರಿಸಲು ಕಿಡ್ನಿ ಮಾರಲು ಹೋಗಿ 16 ಲಕ್ಷ ರೂ. ಕಳಕೊಂಡ ವಿದ್ಯಾರ್ಥಿನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.13. ನಿಮ್ಮ ಮೊಬೈಲ್ ಫೋನ್ ಗೆ ಕೆಲವೊಮ್ಮೆ ವಿವಿಧ ವಂಚಕರಿಂದ ಸಂದೇಶ ಬರುವುದು ಸಾಮಾನ್ಯವಾಗಿದ್ದು, ಈ ವಂಚನಾ ಜಾಲದಲ್ಲಿ ನೀವು ಸಿಲುಕಿಕೊಂಡರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಖಾಲಿ ಆಗೋದು ಮಾತ್ರ ಗ್ಯಾರಂಟಿ. ನಿಮ್ಮ ಮೊಬೈಲ್ ಗೆ ‘ಆತ್ಮೀಯ ಗ್ರಾಹಕರೇ, ನಿಮ್ಮ xxxxxx ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗುವುದು’ ಅಥವಾ ಯಾವುದೋ ಖಾತೆ ಸಂಖ್ಯೆಯನ್ನು ನಮೂದಿಸಿ ವಿವಿಧ ರೀತಿಯ ಮೆಸೇಜ್ ಬರುವ ಸಾಧ್ಯತೆಗಳಿರುತ್ತವೆ. ನೀವು ಈ ಲಿಂಕ್ ಅನ್ನು ಕ್ಲಿಕ್ ಮಾಡಿದ ತಕ್ಷಣವೇ ನಿಮ್ಮ

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ Read More »

ಕರಾವಳಿ
Scroll to Top