cyclone

ಸೈಕ್ಲೋನ್ ದಿತ್ವಾ ಪ್ರಭಾವ- ಇಂದು ಹಲವು ಜಿಲ್ಲೆಗಳಲ್ಲಿ ಮಳೆ

(ನ್ಯೂಸ್‌ ಕಡಬ) newskadaba.com, ಡಿ.01: ದಿತ್ವಾ ಚಂಡಮಾರುತದ ಪ್ರಭಾವದಿಂದ ಬೆಂಗಳೂರು ನಗರದಲ್ಲಿ ವಿಪರೀತ ಅನಿಸುವಷ್ಟು ಚಳಿಯ ಅನುಭವ ಆಗುತ್ತಿದೆ. ನಿನ್ನೆ (ಭಾನುವಾರ) ದಾಖಲೆ ಚಳಿ ಕಂಡುಬಂತು. ಮುಂಜಾನೆ, ಸಂಜೆ ಅಲ್ಲದೇ ದಿನವಿಡಿಯೂ ಕಳೆದೆರಡು ದಿನದಿಂದ ಮೋಡ ತುಂಬಿದ್ದು, ಇವತ್ತೂ ಕೂಡಾ ಇದೇ ವಾತಾವರಣ ಕಂಡುಬಂದಿದೆ. ಮೈಕೊರೆವ ಚಳಿಯೊಂದಿಗೆ ತುಂತುರು ಮಳೆ ಕೂಡ ಅಲ್ಲಲ್ಲಿ ಬೀಳುತ್ತಿದೆ. ಈ ನಡುವೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ದಿತ್ವಾ ಚಂಡಮಾರುತದ ಹಿನ್ನೆಲೆ ಬೆಂಗಳೂರು ಸೇರಿದಂತೆ […]

ಸೈಕ್ಲೋನ್ ದಿತ್ವಾ ಪ್ರಭಾವ- ಇಂದು ಹಲವು ಜಿಲ್ಲೆಗಳಲ್ಲಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊಂತಾ ಚಂಡಮಾರುತ ತೀವ್ರ, ಆಂಧ್ರ ಪ್ರದೇಶ, ಒಡಿಶಾ ಕರಾವಳಿ ಭಾಗಗಳಲ್ಲಿ ಇಂದು ಭೂಕುಸಿತ ಸಂಭವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24: ಚಳಿಗಾಲದ ಆಗಮನ ಹೊತ್ತಿಗೆ ಚಂಡಮಾರುತ ಪ್ರವೇಶವಾಗಿದೆ. ಬಂಗಾಳಕೊಲ್ಲಿಯಲ್ಲಿ ‘ಮೊಂತಾ’ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು ಮಂಗಳವಾರ ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದಲ್ಲಿ ಕಾಕಿನಾಡ ಬಳಿ ಭೂಕುಸಿತ ಸಂಭವಿಸುವ ನಿರೀಕ್ಷೆಯಿರುವುದರಿಂದ, ಒಡಿಶಾ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಸನ್ನದ್ಧತೆಯನ್ನು ಹೆಚ್ಚಿಸಿವೆ, ದುರ್ಬಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುತ್ತಿದೆ. ರಕ್ಷಣಾ ತಂಡಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ಒಡಿಶಾದಲ್ಲಿ ರೆಡ್ ಅಲರ್ಟ್ ಒಡಿಶಾ ಸರ್ಕಾರ ನಿನ್ನೆ ಸೋಮವಾರ ದಕ್ಷಿಣದ ಎಂಟು ಜಿಲ್ಲೆಗಳಾದ

ಮೊಂತಾ ಚಂಡಮಾರುತ ತೀವ್ರ, ಆಂಧ್ರ ಪ್ರದೇಶ, ಒಡಿಶಾ ಕರಾವಳಿ ಭಾಗಗಳಲ್ಲಿ ಇಂದು ಭೂಕುಸಿತ ಸಂಭವ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆ ಮಳೆ

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ಫೆಂಗಲ್ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ಮುಂದಿನ ಒಂದೆರಡು ದಿನ ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಫೆಂಗಲ್ ಚಂಡಮಾರುತ ತಮಿಳುನಾಡು, ರಾಜ್ಯದ ದಕ್ಷಿಣ ಒಳನಾಡಿನ ಮೂಲಕ ಇದೀಗ ಅರಬ್ಬಿ ಸಮುದ್ರ ಸೇರಿಕೊಂಡಿದೆ. ಚಂಡಮಾರುತದ ಪ್ರಭಾವ ಕಡಿಮೆಯಾಗಿದ್ದರೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಪ್ರಮಾಣದ ಮಳೆಯಾಗಿದೆ.  ಒಟ್ಟಾರೆ ರಾಜ್ಯದಲ್ಲಿ ಡಿ.9ರ ವರೆಗೆ

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆ ಮಳೆ Read More »

ಕರ್ನಾಟಕ

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 02. ಫಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹೀಗಾಗಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಡಿಸೆಂಬರ್ 03ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಬಿಫರ್ ಜಾಯ್ ಚಂಡಮಾರುತದ ಭೀತಿ  ಹಿನ್ನೆಲೆ ➤ ತುರ್ತು ಕಾಮಗಾರಿ ಆರಂಭ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಜೂ .13 . ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ತಕ್ಷಣದ ಸುರಕ್ಷತಾ ಕಾಮಗಾರಿ ಆರಂಭಿಸಲಾಗಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಭಿಫರ್ ಜಾಯ್ ಎಫೆಕ್ಟ್ ತಟ್ಟುವ ಸಾಧ್ಯತೆ ಹಿನ್ನೆಲೆ ತುರ್ತಾಗಿ ಕಲ್ಲುಗಳನ್ನು ಹಾಕಲಾಗುತ್ತಿದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಹಿನ್ನೆಲೆ ಕಾಮಗಾರಿ ಆರಂಭಿಸಲಾಗಿದೆ. ಜೆಸಿಬಿ ಮತ್ತು

ಉಳ್ಳಾಲ: ಬಿಫರ್ ಜಾಯ್ ಚಂಡಮಾರುತದ ಭೀತಿ  ಹಿನ್ನೆಲೆ ➤ ತುರ್ತು ಕಾಮಗಾರಿ ಆರಂಭ Read More »

ಕರಾವಳಿ, ಕರ್ನಾಟಕ

➤ ಕರ್ನಾಟಕ  ಹಲವೆಡೆ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸೂಚನೆ

(ನ್ಯೂಸ್ ಕಡಬ)newskadaba.com   ಕರ್ನಾಟಕ, ಜೂನ್‌, 10.  ಕೇರಳ ರಾಜ್ಯಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದೆ. ಹಾಗೆಯೇ ಕರ್ನಾಟಕಕ್ಕೆ ಇನ್ನೂ ಕೆಲವೇ ಕ್ಷಣಗಳಲ್ಲಿ ಮುಂಗಾರು ಎಂಟ್ರಿ ಕೊಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಬಿಪರ್‌ಜಾಯ್‌ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವೆಡೆ ಇಂದು ಬಿರುಗಾಳಿ  ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್‌ 09) ಬೆಳಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಬಳಿಕ ಜಿನುಗು ಮಳೆ ಪ್ರಾರಂಭ ಆಗಿದ್ದು, ಇದರಿಂದ

➤ ಕರ್ನಾಟಕ  ಹಲವೆಡೆ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸೂಚನೆ Read More »

ಕರ್ನಾಟಕ

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮಂಗಳೂರಿನ ಸುಂದರ ಮನಮೋಹಕ ಕಡಲತೀರಕ್ಕೆ ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಇವರಿಗೆ ಸಮುದ್ರದ ಆಳ, ಸೆಳೆತ ಮತ್ತು ಅಪಾಯದ ಅರಿವಿರುವುದಿಲ್ಲ. ಮೋಜು ಮಸ್ತಿಗಾಗಿ ಕಡಲಿಗೆ ಇಳಿದು ಅಪಾಯವನ್ನು ಮೈಗೆಳೆದುಕೊಳ್ಳುತ್ತಾರೆ. ಅವರನ್ನು ಎಚ್ಚರಿಸಿ, ಮಳೆಗಾಲದಲ್ಲಿ ಕಡಲಿಗಿಳಿಯದಂತೆ ಮಾಡುವ ಹೊಣೆಗಾರಿಕೆ ಬೀಚ್‍ ಗಾರ್ಡ್‍ಗಳಾಗಿ ಕೆಲಸ ಮಾಡುವ ಹೋಮ್‍ ಗಾರ್ಡ್‍ಗಳಿಗೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲಾ ಎಂಟು ಬೀಚ್‍ಗಳಿಗೆ ಜಿಲ್ಲಾಧಿಕಾರಿಯವರ ಆದೇಶದಂತೆ ಬೀಚ್‍ಗಾರ್ಡ್ ನೇಮಕ ಮಾಡಲಾಗಿದೆ ಎಂದು ದ.ಕ ಜಿಲ್ಲಾ

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು Read More »

ಕರಾವಳಿ

ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ

(ನ್ಯೂಸ್ ಕಡಬ) newskadba.com ಮಂಗಳೂರು, ಜೂ. 08. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ. ಮಕ್ಕಳನ್ನು ನೀರು ಇರುವ ತಗ್ಗು ಪ್ರದೇಶ,

ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ Read More »

ಕರಾವಳಿ, ಕರ್ನಾಟಕ

ತೀವ್ರಗೊಂಡ ಸಮುದ್ರದ ಅಲೆಗಳು ➤ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸುತ್ತಿರುವ ಹೋಂಗಾಡ್ಸ್೯

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 07. ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತ ಹಿನ್ನೆಲೆ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ಮುಂಜಾನೆಯಿಂದ ಹೆಚ್ಚಾಗಿದ್ದು, ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು ಬಂದೋಬಸ್ತ್ ನಲ್ಲಿರುವ ಹೋಂಗಾಡ್ಸ್೯ ವಾಪಸ್ಸು ಕಳುಹಿಸುತ್ತಿದ್ದಾರೆ‌. ಇಂದು ಮುಂಜಾನೆಯಿಂದ ಚಂಡಮಾರುತದ ಪ್ರಭಾವ ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಿಗೆ ಗೋಚರಿಸಲು ಆರಂಭವಾಗಿದ್ದು, ಬೃಹತ್ ಗಾತ್ರದ ಅಲೆಗಳು ಸಮುದ್ರದ ಅಂಚಿಗೆ, ಬಂಡೆಕಲ್ಲುಗಳಿಗೆ ಬಹುವೇಗದಲ್ಲಿ ಅಪ್ಪಳಿಸುತ್ತಿದೆ. ಉಳ್ಳಾಲದ ಕೋಟೆಪುರ,

ತೀವ್ರಗೊಂಡ ಸಮುದ್ರದ ಅಲೆಗಳು ➤ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸುತ್ತಿರುವ ಹೋಂಗಾಡ್ಸ್೯ Read More »

ಕರಾವಳಿ

ಉಳ್ಳಾಲ: ಮುಂದುವರಿದ ಕಡಲ‌ಬ್ಬರ ► ರೆಸಾರ್ಟ್ ತಡೆಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.03. ಓಖಿ ಚಂಡಮಾರುತದ ಪರಿಣಾಮದಿಂದಾಗಿ ಸೋಮೇಶ್ವರ, ಉಳ್ಳಾಲ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಎದ್ದಿರುವ ಸಮುದ್ರದ ಅಲೆಗಳ ಅಬ್ಬರವು ಭಾನುವಾರ ಬೆಳಗ್ಗೆಯೂ ಮುಂದುವರಿದಿದೆ. ಶನಿವಾರ ರಾತ್ರಿಯಿಂದ ಸಮುದ್ರದ ಬೃಹತ್ ಅಲೆಗಳು ಸೋಮೇಶ್ವರ, ಉಚ್ಚಿಲ ಪರಿಸರದ ಕೆಲವು ಮನೆಗಳಿಗೆ ಅಪ್ಪಳಿಸಿ ಸಮುದ್ರ ತೀರದ ನಿವಾಸಿಗಳನ್ನು ಆತಂಕಗೊಳಿಸಿತ್ತು. ಉಳ್ಳಾಲದ ರೆಸಾರ್ಟ್ ಒಂದರ ತಡೆಗೋಡೆಯು ಸಮುದ್ರದ ಅಲೆಗಳಿಗೆ ಸಿಲುಕಿ ಕುಸಿದಿತ್ತು. ಶನಿವಾರ ತಡರಾತ್ರಿಯಿಂದ ಸಮುದ್ರವು ಶಾಂತವಾಗತೊಡಗಿದ್ದು ಅಲೆಗಳ ಅಬ್ಬರ ಮಾತ್ರ ಮುಂದುವರಿದಿದೆ. ಮುಂಜಾಗ್ರತ ಕ್ರಮವಾಗಿ ಪರಿಸರದ ವಿವಿಧೆಡೆ

ಉಳ್ಳಾಲ: ಮುಂದುವರಿದ ಕಡಲ‌ಬ್ಬರ ► ರೆಸಾರ್ಟ್ ತಡೆಗೋಡೆ ಕುಸಿತ Read More »

ಕರಾವಳಿ
Scroll to Top