d.k. shivakumar

‘ನೀರು, ಬೆಳಕು, ಗಾಳಿಯಂತೆ ದೇವರಿಗೂ ಸಹ ಧರ್ಮವಿಲ್ಲ’ ಡಿ.ಕೆ. ಶಿವಕುಮಾರ್

(ನ್ಯೂಸ್‌ ಕಡಬ) newskadaba.com, ಆ.28 ಬೆಂಗಳೂರು :  ಬೆಳಕಿಗೆ, ಗಾಳಿಗೆ,  ನೀರಿಗೆ ಹೇಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು, “ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು. ರಾಜವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು […]

‘ನೀರು, ಬೆಳಕು, ಗಾಳಿಯಂತೆ ದೇವರಿಗೂ ಸಹ ಧರ್ಮವಿಲ್ಲ’ ಡಿ.ಕೆ. ಶಿವಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15.  ಕಾಂಗ್ರೆಸ್ ಸರ್ಕಾರವು ಈಗಾಗಲೇ ಶಕ್ತಿ ಯೋಜನೆಯಡಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು Read More »

ಕರಾವಳಿ

ಸುಬ್ರಹ್ಮಣ್ಯ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ► ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಸೆ.26. ಇತ್ತೀಚೆಗೆ ಐಟಿ ದಾಳಿಗೆ ಒಳಗಾಗಿದ್ದ ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಭಾನುವಾರ ಆಗಮಿಸಿ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ ನೆರವೇರಿಸಿದರು. ತಮ್ಮ ಮನೆಯ ಮೇಲೆ ಇತ್ತೀಚೆಗೆ ಐಟಿ ದಾಳಿ ನಡೆದ ಬಳಿಕ ಸ್ವಲ್ಪಮಟ್ಟಿಗೆ ಕುಗ್ಗಿ ಹೋಗಿದ್ದ ಡಿಕೆಶಿ ಅವರು ಇದೀಗ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ಮನ ಶಾಂತಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಡಿಕೆಶಿ ಶ್ರೀ ದೇವಳದಲ್ಲಿ ವಿಶೇಷ ಪೂಜೆ

ಸುಬ್ರಹ್ಮಣ್ಯ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ► ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ Read More »

ಕರಾವಳಿ

ನಮಗೂ ಕಾಲ ಬಂದೇ ಬರುತ್ತದೆ: ಡಿ.ಕೆ.ಶಿವಕುಮಾರ್ ► ತನ್ನ, ಆಪ್ತರ ನಿವಾಸಕ್ಕೆ ನಡೆದ ಐಟಿ ದಾಳಿಗೆ ಉತ್ತರ

(ನ್ಯೂಸ್ ಕಡಬ) newskadaba.com ಮೈಸೂರು, ಆ.30. ಕಾಲ ಎನ್ನುವುದು ಎಲ್ಲರಿಗೂ ಬರುತ್ತದೆ. ನಮಗೂ ಒಂದು ಕಾಲ ಇದ್ದು, ಕಾಲ ಬಂದಾಗ ನಾವು ಪ್ರತಿಅಸ್ತ್ರವನ್ನು ಉಪಯೋಗುತ್ತೇವೆ ಎಂದು ತನ್ನ ಹಾಗೂ ತನ್ನ ಆಪ್ತರ ಮನೆ ಮೇಲೆ ನಡೆದ ಐಟಿ ದಾಳಿ ಬಗ್ಗೆ ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಮೊಗ್ಗ ಹೇಳಿದ್ದಾರೆ. ಅವರು ಮೈಸೂರಿನಲ್ಲಿರುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಐಟಿ ದಾಳಿ ಸಂಬಂಧ ಮಾತನಾಡಿ, ದುಃಖವಾಗಿರುವುದ ಎಂದರೆ ಕೇವಲ ನನ್ನ ನಿವಾಸಕ್ಕೆ

ನಮಗೂ ಕಾಲ ಬಂದೇ ಬರುತ್ತದೆ: ಡಿ.ಕೆ.ಶಿವಕುಮಾರ್ ► ತನ್ನ, ಆಪ್ತರ ನಿವಾಸಕ್ಕೆ ನಡೆದ ಐಟಿ ದಾಳಿಗೆ ಉತ್ತರ Read More »

ಕರ್ನಾಟಕ

ಮುಂದಿನ ಮುಖ್ಯಮಂತ್ರಿ ನಾನೇ ಎನ್ನುತ್ತಿದ್ದ ಸಿದ್ಧರಾಮಯ್ಯ ತಣ್ಣಗಾಗಿದ್ದೇಕೆ…? ► ಅವರು ಹಠಾತ್ತಾಗಿ ರಾಗ ಬದಲಿಸಲು ಕಾರಣವಾದರೂ ಏನು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. 2018ರ ಚುನಾವಣೆಯಲ್ಲೂ ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದ ಸಿದ್ಧರಾಮಯ್ಯ ಇದೀಗ ರಾಗ ಬದಲಿಸಿದ್ದು, ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯುತ್ತದೆ. ನಂತರ ಮುಖ್ಯಮಂತ್ರಿ ಯಾರೆಂಬುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಣ್ಣಗಾಗಿದ್ದಾರೆ. ಇಂದು ನೆಲಮಂಗಲ ತಾಲೂಕಿನ ಹಾಲಿಡೇ ಫಾರ್ಮ್ಸ್ ಹೋಟೆಲಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹಾಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿದ ನಂತರ ಸಿ.ಎಂ. ಸಿದ್ಧರಾಮಯ್ಯ ತಣ್ಣಗಾದಂತಿದೆ.  ಈ

ಮುಂದಿನ ಮುಖ್ಯಮಂತ್ರಿ ನಾನೇ ಎನ್ನುತ್ತಿದ್ದ ಸಿದ್ಧರಾಮಯ್ಯ ತಣ್ಣಗಾಗಿದ್ದೇಕೆ…? ► ಅವರು ಹಠಾತ್ತಾಗಿ ರಾಗ ಬದಲಿಸಲು ಕಾರಣವಾದರೂ ಏನು Read More »

ಕರ್ನಾಟಕ

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ನಾನೇ: ಡಿ.ಕೆ.ಶಿವಕುಮಾರ್ *► ರಾಗ ಬದಲಿಸಿ ತಣ್ಣಗಾದ ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. 2018ನೇ ಸಾಲಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಅವರು ಮಂಗಳವಾರದಂದು ನೆಲಮಂಗಲ ತಾಲೂಕಿನ ಹಾಲಿಡೇ ಫಾರ್ಮ್ಸ್ ಹೋಟೆಲಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡುತ್ತಿದ್ದರು. ಮಾಗಡಿ ತಾಲೂಕಿನ ಜನರು ಆಸೆ ಪಟ್ಟರೆ ಹಾಗೂ ವಿಧಾನ ಸಭಾ ಚುನಾವಣೆಯಲ್ಲಿ ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕನನ್ನು ಗೆಲ್ಲಿಸಿದರೆ ಮುಂದಿನ ಮುಖ್ಯಮಂತ್ರಿ ನಾನೇ ಆಗುತ್ತೇನೆ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ನಾನೇ: ಡಿ.ಕೆ.ಶಿವಕುಮಾರ್ *► ರಾಗ ಬದಲಿಸಿ ತಣ್ಣಗಾದ ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಕರ್ನಾಟಕ

ಸಚಿವ ಡಿಕೆಶಿ ನಿವಾಸದ ಐಟಿ ದಾಳಿಗೆ ಶುರುವಾಯಿತಾ ಕಾಂಗ್ರೆಸ್ ಆಟ…? ► ಯಡಿಯೂರಪ್ಪ ವಿರುದ್ಧ ಎಫ್ಐಆರ್, ಯಾವುದೇ ಕ್ಷಣ ಬಂಧನ ಸಾಧ್ಯತೆ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.19. ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದ ನಂತರ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿ ಸಿದ್ದರಾಮಯ್ಯ ಸರಕಾರವನ್ನು ಅತ್ಯಂತ ಭ್ರಷ್ಟ ಸರಕಾರ ಎಂದು ಬಣ್ಣಸಿ ರಾಜ್ಯ ಬಿಜೆಪಿಗೆ ಹುರುಪನ್ನು ಲೇಪಿಸಿ ತೆರಳಿದ್ದಾಯ್ತು… ಇದರ ಜೊತೆಗೆ ಬಿಜೆಪಿ ಪಕ್ಷದ ವತಿಯಿಂದ ರಾಜ್ಯ ರಾಜಧಾನಿಯಲ್ಲಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಿದ್ದೂ ಆಯ್ತು… ಇದಕ್ಕೆಲ್ಲ ಪ್ರತ್ಯುತ್ತರ ನೀಡಲು ಕಾಂಗ್ರೆಸ್ ಸಜ್ಜಾಗಿದ್ದು ಏಳು ವರ್ಷಗಳ ಹಿಂದಿನ ಪ್ರಕರಣಕ್ಕೆ ಈಗ ಮರುಜೀವ ಸಿಕ್ಕಿದೆ.

ಸಚಿವ ಡಿಕೆಶಿ ನಿವಾಸದ ಐಟಿ ದಾಳಿಗೆ ಶುರುವಾಯಿತಾ ಕಾಂಗ್ರೆಸ್ ಆಟ…? ► ಯಡಿಯೂರಪ್ಪ ವಿರುದ್ಧ ಎಫ್ಐಆರ್, ಯಾವುದೇ ಕ್ಷಣ ಬಂಧನ ಸಾಧ್ಯತೆ..? Read More »

ಕರ್ನಾಟಕ

ಡಿಕೆಶಿ ನಿವಾಸದ ಮೇಲಿನ ಐಟಿ ದಾಳಿ ಮುಕ್ತಾಯ ► ದಾಳಿ ಬಳಿಕ ಸಚಿವ ಡಿಕೆಶಿ ಹೇಳಿದ್ದೇನು…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಇಂಧನ ಸಚಿವ ಡಿಕೆ ಶಿವಕುಮಾರ್ ನಿವಾಸಕ್ಕೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ತಮ್ಮ ತನಿಖೆಯನ್ನು ಶನಿವಾರ ಬೆಳಿಗ್ಗೆ ಕೊನೆಗೊಳಿಸಿದ್ದಾರೆ. ಕಳೆದ ಮೂರು ದಿನಗಳ ದಾಳಿ ಮುಕ್ತಾಯವಾದ ನಂತರ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ, ಮನೆಯಿಂದ ಹೊರಬಂದು ಮಾಧ್ಯಮಗಳೊಂದಿಗೆ ಕೆಲ ಹೊತ್ತು ಮಾತನಾಡಿದ ಡಿಕೆಶಿ ಬಳಿಕ ತಾವು ತಾವು ನಂಬಿರುವ ದೇವರ ದರ್ಶನಕ್ಕೆ ಹೋಗುತ್ತಿರುವುದಾಗಿ ತಿಳಿಸಿ ಅಲ್ಲಿಂದ ಹೊರಟು ಹೋದರು. ನನಗೆ ಮಾಧ್ಯಮಗಳು, ಪಕ್ಷದ ಕಾರ್ಯಕರ್ತರು,  ನಾಯಕರಲ್ಲದೇ

ಡಿಕೆಶಿ ನಿವಾಸದ ಮೇಲಿನ ಐಟಿ ದಾಳಿ ಮುಕ್ತಾಯ ► ದಾಳಿ ಬಳಿಕ ಸಚಿವ ಡಿಕೆಶಿ ಹೇಳಿದ್ದೇನು…? Read More »

ಕರ್ನಾಟಕ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ರಾಜ್ಯ ಇಂಧನ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ನಿವಾಸ, ಕಾಂಗ್ರೆಸ್ ನಾಯಕರು ಹಾಗೂ ಗುಜರಾತ್ ನ ಶಾಸಕರು ತಂಗಿರುವ ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ ಶಿವಕುಮಾರ್ ಅವರ ‘ಕೆಂಕೇರಿ’ ನಿವಾಸ ಮತ್ತು ಕಚೇರಿ, ಅವರ ಆಪ್ತ ವಿಧಾನಪರಿಷತ್ ಸದಸ್ಯ ಕನಕಪುರದ ಎಸ್. ರವಿ ನಿವಾಸ, ಶಿವಕುಮಾರ್ ಸಹೋದರ ಸಂಸದ ಡಿ.ಕೆ.

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ Read More »

ಕರ್ನಾಟಕ

ಕರಾವಳಿಯ ಕೆಲವು ಗ್ರಾಮಗಳಲ್ಲಿ ಇನ್ಮುಂದೆ 24 ಗಂಟೆ ವಿದ್ಯುತ್ ► ಅದರಲ್ಲಿ ನಿಮ್ಮ ಗ್ರಾಮ ಸೇರಿದೆಯೇ ಎಂದು ತಿಳಿಯಬೇಕೇ…?

(ನ್ಯೂಸ್ ಕಡಬ) newskadaba.com ಮಂಗಳೂರು, ಜು.18. ಇನ್ಮುಂದೆ ಕರಾವಳಿಯ ಕೆಲವು ಗ್ರಾಮಗಳಿಗೆ ದಿನದ 24 ಗಂಟೆಯೂ ನಿರಂತರ ವಿದ್ಯುತ್‌ ಪೂರೈಕೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದ್ದು, ಪವರ್‌ ಕಟ್‌ ಸಮಸ್ಯೆಗೆ ಮುಕ್ತಿ ಸಿಗಲಿದೆ. ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ರವರ ‘ಮಾದರಿ ವಿದ್ಯುತ್‌ ಗ್ರಾಮ’ ಆಶಯದಂತೆ ದಕ್ಷಿಣ ಕನ್ನಡ ಜಿಲ್ಲೆಯ 35 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರತೀ ಗ್ರಾಮಕ್ಕೆ ಗರಿಷ್ಠ 40 ಲಕ್ಷ ರೂ. ವೆಚ್ಚದಲ್ಲಿ ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಮಾದರಿ

ಕರಾವಳಿಯ ಕೆಲವು ಗ್ರಾಮಗಳಲ್ಲಿ ಇನ್ಮುಂದೆ 24 ಗಂಟೆ ವಿದ್ಯುತ್ ► ಅದರಲ್ಲಿ ನಿಮ್ಮ ಗ್ರಾಮ ಸೇರಿದೆಯೇ ಎಂದು ತಿಳಿಯಬೇಕೇ…? Read More »

ಕರಾವಳಿ
Scroll to Top