Dailyhunt

ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಗಾಳಿ – ಮಳೆ ➤ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಭಾರೀ ಮಳೆಯಾಗುತ್ತಿದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಇಂದು ರೆಡ್ ಅಲರ್ಟ್ ಹಾಗೂ ನಾಳೆಯಿಂದ ಜೂನ್ 17 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ […]

ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಗಾಳಿ – ಮಳೆ ➤ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಯುಂಟಾದ ಪರಿಣಾಮ ಲಾರಿ ಚಾಲಕ ಸಜೀವ ದಹನಗೊಂಡಿದ್ದು, ಬಸ್ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿಗೆ ಬೆಂಕಿ

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ (ಡಿ.17) ನಿಮ್ಮ ರಾಶಿ ಭವಿಷ್ಯ ನೋಡಿ

ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ರಾಶಿ.. ಇಂದಿನ ದಿನ ಅನಪೇಕ್ಷಿತ ಹಸ್ತಕ್ಷೇಪದಿಂದಾಗಿ ಲಾಭದ

ಇಂದಿನ (ಡಿ.17) ನಿಮ್ಮ ರಾಶಿ ಭವಿಷ್ಯ ನೋಡಿ Read More »

ಭವಿಷ್ಯ, ವಿಶೇಷ ಲೇಖನಗಳು

ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ ➤ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.15 . ಹಿರಿಯ ಉದ್ಯಮಿ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅಲ್ಪಕಾಲದ ಅಸೌಖ್ಯದಿಂದಾಗಿ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂಲತಃ ಪುತ್ತೂರಿನ ಕೆಯ್ಯೂರಿನವರಾದ ಎನ್.ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದರು. ಜಯ ಕರ್ನಾಟಕ ಸಂಘಟನೆಯನ್ನು ಹುಟ್ಟುಹಾಕಿ ಸಮಾಜ ಸೇವೆಗೆ ಇಳಿದಿದ್ದರು‌. ಬುಧವಾರದಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರ

ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ ➤ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ

➤➤ ವೀಡಿಯೋ | Video ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ ➤ ಮಹಾಮಾರಿಗೆ ಸಡ್ಡುಹೊಡೆದ ಜನತೆ ವೀಡಿಯೋಗಾಗಿ??ಕ್ಲಿಕ್ ಮಾಡಿ

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ Read More »

ಬ್ರೇಕಿಂಗ್ ನ್ಯೂಸ್
Scroll to Top