Dakshina kanada

ಸುಳ್ಯ: ಸೇತುವೆಯಿಂದ ಬಿದ್ದ ಆಟೋ ರಿಕ್ಷಾ ಚಾಲಕ ಅಪಾಯದಿಂದ ಪಾರು      

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 26.   ಆಲೆಟ್ಟಿ ಗ್ರಾಮದ ಕುಕ್ಕುಂಬಳ ಸೇತುವೆಯಿಂದ ಆಟೋ ರಿಕ್ಷಾ ಬಿದ್ದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ. ಚಾಲಕ ವೇಣುಗೋಪಾಲ ದೇವಮೂಲೆ ಗಂಭೀರ ಗಾಯದಿಂದ ಪಾರಾಗಿದ್ದು, ದೇವಮೂಲೆಯಲ್ಲಿ ಪ್ರಯಾಣಿಕರೊಬ್ಬರನ್ನು ಇಳಿಸಿ ಪೆರಾಜೆ ಕಡೆಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದಾಗಿ ಆಟೋ ರಿಕ್ಷಾ ಜಖಂಗೊಂಡಿದೆ. ಸೇತುವೆಯ ಕೆಳಗಿನಿಂದ ಆಟೋವನ್ನು ಮೇಲಕ್ಕೆತ್ತಲು ಪ್ರಯತ್ನಿಸಲಾಗುತ್ತಿದ್ದು, ಅದೃಷ್ಟವಶಾತ್ ನೀರಿನ ಮಟ್ಟ ಕಡಿಮೆ ಇದ್ದ ಕಾರಣ ಸಂಭವನೀಯ ಭಾರೀ ದುರಂತ ತಪ್ಪಿದೆ ಎಂದು […]

ಸುಳ್ಯ: ಸೇತುವೆಯಿಂದ ಬಿದ್ದ ಆಟೋ ರಿಕ್ಷಾ ಚಾಲಕ ಅಪಾಯದಿಂದ ಪಾರು       Read More »

ಕರಾವಳಿ

ಯುವಕನಿಗಾಗಿ ಮನೆ ಮುಂದೆ ಧರಣಿ ಕುಳಿತ ಯುವತಿ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 07. ಉತ್ತರ ಭಾರತ ಮೂಲದ ಯುವತಿಯೋರ್ವಳು ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆ ಮುಂದೆ ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕುಳಿತ ವಿಚಿತ್ರ ಘಟನೆ ನಡೆದಿದೆ. ಉತ್ತರ ಭಾರತದ ಜಲಂದರ್ ಮೂಲದ ಯುವತಿಯೋರ್ವಳು ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮಾಂಕುರವಾಗಿ, ಹಣಕಾಸಿನ ವ್ಯವಹಾರಗಳೂ ನಡೆದಿದ್ದವು ಎಂದೆನ್ನಲಾಗಿದೆ. ಇತ್ತ ಮಂಗಳವಾರದಂದು ಸಾಯಂಕಾಲ ಅಡ್ಯನಡ್ಕದಲ್ಲಿರುವ ಯುವಕನ ಮನೆ ಬಳಿಗೆ ಬಂದ ಸಂತ್ರಸ್ತೆಗೆ ಪ್ರೀತಿ ಮಾಡುವುದಾಗಿ ಹೇಳಿದ

ಯುವಕನಿಗಾಗಿ ಮನೆ ಮುಂದೆ ಧರಣಿ ಕುಳಿತ ಯುವತಿ Read More »

ಕರಾವಳಿ, ಕರ್ನಾಟಕ
Scroll to Top