dakshina kannada mp

ಇಂದು(ಅ.30) ಸಂಸದ ಬ್ರಿಜೇಶ್‌ ಚೌಟ ಸಾರ್ವಜನಿಕ ಭೇಟಿಗೆ ಲಭ್ಯ

(ನ್ಯೂಸ್ ಕಡಬ) newskadaba.com ಅ. 30. ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಇಂದು (ಅ. 30) ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾಗರಿಕರು ತಮ್ಮ ಅಹವಾಲುಗಳೊಂದಿಗೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ […]

ಇಂದು(ಅ.30) ಸಂಸದ ಬ್ರಿಜೇಶ್‌ ಚೌಟ ಸಾರ್ವಜನಿಕ ಭೇಟಿಗೆ ಲಭ್ಯ Read More »

ಕರಾವಳಿ

ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಚೌಟ ನೇಮಕ

(ನ್ಯೂಸ್ ಕಡಬ) newskadaba.com ಅ. 29. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಚೌಟ ನೇಮಕ Read More »

ಕರ್ನಾಟಕ

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ ; ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸೂರ್ಯಘರ್ ಮುಫ್ತ್ ಬಿಜ್ಲಿ(ಪಿಎಂ ಸೂರ್ಯ ಗೃಹ ಉಚಿತ ವಿದ್ಯುತ್) ಯೋಜನೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಂಡಿದ್ದು, ಈ ಯೋಜನೆಯ  ಫಲಾನುಭವಿಗೆ ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನುವಿತರಿಸಿದರು. ‘ಇನರ್ಜಿಯ ಸೋಲಾರ್ ಕಂಪನಿ’ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ’ ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ. ಸುಧಾಕರ್ ಕುಟುಂಬಕ್ಕೆ 78,000 ರೂ. ಸಬ್ಸಿಡಿ

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ ; ಸಂಸದ ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜೂ. 24. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ಘೋಷಿಸಿದ್ದಾರೆ. ಈ ಕುರಿತು ಇಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಈ ಬೆನ್ನಲ್ಲೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ Read More »

ಕರ್ನಾಟಕ
Scroll to Top