dakshina kannada

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ

(ನ್ಯೂಸ್ ಕಡಬ) newskadaba.com ಜು. 25. ಕಾರ್ಮಿಕ ಇಲಾಖಾ ಅಧಿಕಾರಿಗಳು, ಪುತ್ತೂರು ಹಾಗೂ ಚೈಲ್ಡ್ ಲೈನ್ ಸಂಯೋಜಕರು  ಶುಕ್ರವಾರದಂದು ಅನಿರೀಕ್ಷಿತ  ತಪಾಸಣೆ ನಡೆಸಿದಾಗ ಉಪ್ಪಿನಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‍ನಲ್ಲಿ ಬಿಹಾರ ಮೂಲದ 15 ವರ್ಷದ ಕಿಶೋರ ಕಾರ್ಮಿಕನನ್ನು ದುಡಿಸಿಕೊಳ್ಳುತ್ತಿದ್ದು ಪತ್ತೆಯಾಗಿದ್ದು, ಕ್ಲೀನರ್ ಕೆಲಸಕ್ಕೆ ನೇಮಿಸಿಕೊಂಡಿದ್ದ ಕಿಶೋರ ಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪುನರ್ ವಸತಿಗಾಗಿ ಹಾಜರುಪಡಿಸಲಾಯಿತು. ಕಾರ್ಯಚರಣೆಯಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕ ( ಪುತ್ತೂರು ವೃತ್ತ) ವಿರೇಂದ್ರ ಕುಂಬಾರ್, ಜಿಲ್ಲಾ […]

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್.ಐ.ಆರ್: ಜಿಲ್ಲೆಯಲ್ಲಿ 11.94 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಜು. 23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 20 ರವರೆಗೆ 18,03,766 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 11,94,286 ಫಾರ್ಮ್‍ಗಳನ್ನು  ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ-158678, ಮೂಡಬಿದ್ರೆ-138569, ಮಂಗಳೂರು ನಗರ ಉತ್ತರ-139443 ಮಂಗಳೂರು ನಗರ ದಕ್ಷಿಣ-141200, ಮಂಗಳೂರು-166380, ಬಂಟ್ವಾಳ-143538, ಪುತ್ತೂರು-146508, ಸುಳ್ಯ-159970.

ಎಸ್.ಐ.ಆರ್: ಜಿಲ್ಲೆಯಲ್ಲಿ 11.94 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಎಸ್.ಐ.ಆರ್ ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಎಸ್.ಐ.ಆರ್‍ ನಲ್ಲಿ ಪಾಲ್ಗೊಳ್ಳುವ ಮೂಲಕ ಮತದಾರರು ಹಕ್ಕನ್ನು ಚಲಾಯಿಸಬೇಕು ಎಂದು ದ.ಕ. ಜಿಲ್ಲಾ ಪಂಚಾಯತಿ ಸ್ವೀಪ್ ಸಂಯೋಜಕಿ ಸುಮಂಗಲ ನಾಯಕ್ ಹೇಳಿದ್ದಾರೆ. ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವಿಶೇಷ ಸಮಗ್ರ ಪರಿಷ್ಕರಣೆ 2026 (SIR) ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಅರ್ಹ ಮತದಾರರು ಹಿಂದುಳಿಯದಂತೆ ನೋಡಿಕೊಳ್ಳುವುದು ನಮ್ಮ

ಎಸ್.ಐ.ಆರ್ ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಚಾಲನೆ- ಮತಗಟ್ಟೆಗಳಿಗೆ ಡಿಸಿ ಭೇಟಿ

(ನ್ಯೂಸ್ ಕಡಬ) newskadaba.com ಜೂ. 30. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ  (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು. ಇದರ ಮೊದಲ ಹಂತವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಚಾಲನೆ ನೀಡಿದರು. ಜಿಲ್ಲೆಯ 1876 ಮತಗಟ್ಟೆಗಳಲ್ಲಿ ಬಿ.ಎಲ್.ಒ.ಗಳು ಮತದಾರರ ಮನೆ ಬಾಗಿಲಿಗೆ ತೆರಳಿ ಗಣತಿ ನಮೂನೆ (Enumeration Form) ಗಳನ್ನು ಮತದಾರರಿಗೆ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದರು. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಮಂಗಳವಾರ ಮಂಗಳೂರು ನಗರದ  ಕೆಲವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಚಾಲನೆ- ಮತಗಟ್ಟೆಗಳಿಗೆ ಡಿಸಿ ಭೇಟಿ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ

(ನ್ಯೂಸ್‌ ಕಡಬ) newskadaba.com  ಅ. 14. ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಮನೆ ಮನೆಗೆ ಪೊಲೀಸ್’ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಆದರೆ ಸಾಕಷ್ಟು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಸೀಮಿತ ಪ್ರಚಾರದ ಕೊರತೆಯಿಂದಾಗಿ, ಈ ಕಾರ್ಯಕ್ರಮದ ಬಗ್ಗೆ ದಕ್ಷಿಣ ಕನ್ನಡ ನಿವಾಸಿಗಳಲ್ಲಿ ಗೊಂದಲ ಮತ್ತು ಕಳವಳವನ್ನು ಉಂಟುಮಾಡಿದೆ. ಸಮಾಜದಲ್ಲಿ ಸುರಕ್ಷತೆ ಮತ್ತು ಭದ್ರತೆಯ ಭಾವನೆಯನ್ನು ಮೂಡಿಸುವುದರ ಜೊತೆಗೆ, ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವಿಶ್ವಾಸವನ್ನು ಬೆಳೆಸುವುದು ಕಾರ್ಯಕ್ರಮದ ಪ್ರಾಥಮಿಕ ಉದ್ದೇಶವಾಗಿದೆ. ಆದರೂ, ಅನೇಕ

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ Read More »

ಕರ್ನಾಟಕ

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸಾಧ್ಯತೆ!

(ನ್ಯೂಸ್ ಕಡಬ) newskadaba.com, ಜು.16. ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದೆ. ಇದೇ ರೀತಿ ಮುಂದಿನ 4 ದಿನ ರಾಜ್ಯದಲ್ಲಿ ವರುಣ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ. ಇನ್ನು ಜುಲೈ 16ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಅದೇ ರೀತಿ ಜುಲೈ 17ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸಾಧ್ಯತೆ! Read More »

ಕರ್ನಾಟಕ

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ

(ನ್ಯೂಸ್ ಕಡಬ) newskadaba.com ಜೂ. 22. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರದ ನಡೆದಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ದ.ಕ. ಜಿಲ್ಲಾ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ನೇತೃತ್ವದಲ್ಲಿ ದ.ಕ ಮತ್ತು ಉಡುಪಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಶನಿವಾರದಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಆರೋಪಕ್ಕೆ ಸಂಬಂಧಪಟ್ಟ ಕೆಲವು ದಾಖಲೆ ಪತ್ರಗಳು ಲಭಿಸಿದೆ ಎನ್ನಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಏಜೆಂಟರ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು ಭಾರೀ ತೊಂದರೆ

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ Read More »

ಕರಾವಳಿ

ರಾಜ್ಯದಲ್ಲಿ ಜೂನ್ 12 ಮತ್ತು 13ರಂದು ಭಾರೀ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 11. ಹವಾಮಾನ ಇಲಾಖೆಯ ವರದಿ ಪ್ರಕಾರ ಜೂನ್ 12 ಮತ್ತು ಜೂನ್ 13ರಂದು ರಾಜ್ಯ ರಾಜಧಾನಿ ಸೇರಿದಂತೆ ಸುಮಾರು 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲಾ ಜಿಲ್ಲೆಗಳಿಗೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ನೀಡಲಾಗಿದೆ. ಉಳಿದ

ರಾಜ್ಯದಲ್ಲಿ ಜೂನ್ 12 ಮತ್ತು 13ರಂದು ಭಾರೀ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೂನ್ 13 ರಂದು ಉಸ್ತುವಾರಿ ಸಚಿವರಿಂದ ಜಿಲ್ಲೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜೂನ್ 13 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 7:25- ಸರ್ಕ್ಯೂಟ್ ಹೌಸ್, 9 ಗಂಟೆಗೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಮಧ್ಯಾಹ್ನ 12:4ಕ್ಕೆ ವಿಮಾನ ನಿಲ್ದಾಣದಿಂದ ಹೈದರಾಬಾದ್‍ ಗೆ ನಿರ್ಗಮಿಸಲಿದ್ದಾರೆ.

ಜೂನ್ 13 ರಂದು ಉಸ್ತುವಾರಿ ಸಚಿವರಿಂದ ಜಿಲ್ಲೆ ಭೇಟಿ Read More »

ಕರಾವಳಿ, ಕರ್ನಾಟಕ

ಇಂದು ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

(ನ್ಯೂಸ್ ಕಡಬ) newskadaba.com, ಮಾ. 25: ಮಾ.25ರ ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ

ಇಂದು ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ Read More »

ಕರಾವಳಿ, ಕರ್ನಾಟಕ
Scroll to Top