ಪುತ್ತೂರು: ವಿದ್ಯಾರ್ಥಿನಿಯ ಮೇಲೆ ಚಾಕು ಇರಿತ ಪ್ರಕರಣ..! ಕಟ್ಟುಕಥೆ ಶಂಕೆ- ಆರೋಪಿಗಾಗಿ ಶೋಧ..!
(ನ್ಯೂಸ್ ಕಡಬ) newskadaba.c0m ಪುತ್ತೂರು, ಆ. 22. ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಅನ್ಯ ಸಮುದಾಯದ ಹುಡುಗನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಕಟ್ಟುಕಥೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಇದೀಗ ಘಟನೆಗೆ ಪ್ರಚೋದನೆ ನೀಡಿದ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆಗಸ್ಟ್ 20 ರಂದು ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯಿಂದ ಬೆಳಿಗ್ಗೆ 8:45 ರ ಸುಮಾರಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬೇರೆ […]
ಪುತ್ತೂರು: ವಿದ್ಯಾರ್ಥಿನಿಯ ಮೇಲೆ ಚಾಕು ಇರಿತ ಪ್ರಕರಣ..! ಕಟ್ಟುಕಥೆ ಶಂಕೆ- ಆರೋಪಿಗಾಗಿ ಶೋಧ..! Read More »
ಕರಾವಳಿ, ಕ್ರೈಮ್ ನ್ಯೂಸ್

