dakshina kannada

ಪುತ್ತೂರು: ವಿದ್ಯಾರ್ಥಿನಿಯ ಮೇಲೆ ಚಾಕು ಇರಿತ ಪ್ರಕರಣ..!      ಕಟ್ಟುಕಥೆ ಶಂಕೆ- ಆರೋಪಿಗಾಗಿ ಶೋಧ..!             

(ನ್ಯೂಸ್ ಕಡಬ) newskadaba.c0m ಪುತ್ತೂರು, ಆ. 22.  ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಅನ್ಯ ಸಮುದಾಯದ ಹುಡುಗನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಕಟ್ಟುಕಥೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಇದೀಗ ಘಟನೆಗೆ ಪ್ರಚೋದನೆ ನೀಡಿದ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆಗಸ್ಟ್ 20 ರಂದು ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯಿಂದ ಬೆಳಿಗ್ಗೆ 8:45 ರ ಸುಮಾರಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬೇರೆ […]

ಪುತ್ತೂರು: ವಿದ್ಯಾರ್ಥಿನಿಯ ಮೇಲೆ ಚಾಕು ಇರಿತ ಪ್ರಕರಣ..!      ಕಟ್ಟುಕಥೆ ಶಂಕೆ- ಆರೋಪಿಗಾಗಿ ಶೋಧ..!              Read More »

ಕರಾವಳಿ, ಕ್ರೈಮ್ ನ್ಯೂಸ್

ರಿಕ್ಷಾ ಚಾಲಕರ ಹಿತರಕ್ಷಣೆಗಾಗಿ ನಮ್ಮ ಹೋರಾಟ ನಿರಂತರ -ದ.ಕ. ಟ್ರಿಯೋ ಇ.ವಿ ಕಮಿಟಿ ಅಧ್ಯಕ್ಷ ಶ್ರೀ ಅನಿಲ್ ಸಲ್ದಾನ ಭರವಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ರಿಕ್ಷಾ ಚಾಲಕರ ಸಂಘಟನೆ ಸ್ಥಾಪನೆಯಾಗಿರುವುದೇ ನಮ್ಮ ರಿಕ್ಷಾ ಚಾಲಕರ ಹಿತರಕ್ಷಣೆಗಾಗಿ, ಸಂಘಟನೆ ಈ ಹಿಂದೆಯೂ ರಿಕ್ಷಾ ಚಾಲಕರ ಹಲವು ಸಮಸ್ಯೆಗಳಿಗಾಗಿ ಹೋರಾಟ ನಡೆಸಿ ಯಶಸ್ವಿಯಾಗಿದೆ ಮುಂದಿನ ದಿನಗಳಲ್ಲೂ ನಮ್ಮವರ ಏಳಿಗೆಗಾಗಿ ನಮ್ಮ ಸಂಘ ಬದ್ದ ಎಂದು ದಕ್ಷಿಣ ಕನ್ನಡ ಟ್ರಿಯೋ ಇ.ವಿ ಕಮಿಟಿ ಅಧ್ಯಕ್ಷ ಶ್ರೀ ಅನಿಲ್ ಸಲ್ದಾನ ಭರವಸ ನೀಡಿದ್ದಾರೆ. ಅವರು ಆಗಸ್ಟ್ 18ರ ಭಾನುವಾರದಂದು ಬಿಜೈ ಸಂತ ಫ್ರಾನ್ಸಿಸ್ ಕ್ಷೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದ್ ಕುಷ್ಟ್ ನಿವಾರನ್

ರಿಕ್ಷಾ ಚಾಲಕರ ಹಿತರಕ್ಷಣೆಗಾಗಿ ನಮ್ಮ ಹೋರಾಟ ನಿರಂತರ -ದ.ಕ. ಟ್ರಿಯೋ ಇ.ವಿ ಕಮಿಟಿ ಅಧ್ಯಕ್ಷ ಶ್ರೀ ಅನಿಲ್ ಸಲ್ದಾನ ಭರವಸೆ Read More »

ಕರಾವಳಿ, ಕರ್ನಾಟಕ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 19. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉದ್ಯಮಿ ಮತ್ತು ಪ್ರಗತಿಪರ ಕೃಷಿಕರೂ ಆದ ಶ್ರೀಯುತ ಪದ್ಮನಾಭ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರಾದ ಶ್ರೀಮತಿ ನಂದನಾ ಪಿ ಶೆಟ್ಟಿ ಇವರು ಕಲರ್ ಪ್ರಿಂಟರನ್ನು ಕೊಡುಗೆಯಾಗಿ ನೀಡಿರುತ್ತಾರೆ.   ದಕ್ಷಿಣ ಕನ್ನಡ ಎಸ್‌.ಡಿ.ಎಂ.ಸಿ ಜಿಲ್ಲಾ ಸಮನ್ವಯ ವೇದಿಕೆ ಕಾರ್ಯದರ್ಶಿಯೂ, ಕೆಮ್ಮಾರ ಎಸ್‌.ಡಿ.ಎಂ.ಸಿ ಸದಸ್ಯರೂ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ Read More »

ಕರಾವಳಿ, ಕರ್ನಾಟಕ

ಆ. 23ರಂದು ಮಂಜನಾಡಿ ಗ್ರಾಮ ಪಂಚಾಯತ್ – ಜಮಾಬಂದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಮಂಜನಾಡಿ ಗ್ರಾಮ ಪಂಚಾಯತ್‍ನ ಜಮಾಬಂದಿ ಕಾರ್ಯಕ್ರಮ ಆ. 23ರ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಮಂಜನಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಜಮಾಬಂದಿ ಅಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೆ. ಜಯರಾಂ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಆ. 23ರಂದು ಮಂಜನಾಡಿ ಗ್ರಾಮ ಪಂಚಾಯತ್ – ಜಮಾಬಂದಿ Read More »

ಕರಾವಳಿ, ಕರ್ನಾಟಕ

*ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ          

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 19.  ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತಗೊಂಡಿದ್ದು, ಬಿದ್ದಿರುವ ಮಣ್ಣು ತೆರವು ಕಾರ್ಯ ಭರದಿಂದ ಸಾಗಿದೆ. ಗುಡ್ಡ ಕುಸಿದಿದ್ದ ಜಾಗದಲ್ಲಿ ಮತ್ತೆ ಮಣ್ಣು ಕುಸಿದಿದ್ದು. ಇದೇ ಕಾರಣಕ್ಕೆ ರೈಲು ಸಂಚಾರವನ್ನು ಮತ್ತೊಮ್ಮೆ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ನಾಲ್ಕು ಐದು ಹಿಟಾಚಿ ಯಂತ್ರಗಳನ್ನು ಕಾಮಗಾರಿಗೆ ಬಳಸಲಾಗಿದೆ. ಮತ್ತಷ್ಟು ಮಣ್ಣು ಕುಸಿಯದಂತೆ ತಡೆಯಲು ಬೆಟ್ಟದ ಮೇಲಿನಿಂದ ಕೂಡ ಮಣ್ಣು ತೆರವುಗೊಳಿಸಲಾಗುತ್ತಿದೆ.  

*ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ           Read More »

ಕರಾವಳಿ

ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಯುವ ಎಲ್ಲಾ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಅವರು ಕಳೆದುಕೊಂಡಿದ್ದಾರೆ. ಅವರಿಗೆ ಕರ್ನಾಟಕದ ಜನತೆಯ ಹಾಗೂ ನಮ್ಮ ಸಂವಿಧಾನದ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ,  ಹುದ್ದೆಯ ಪಾವಿತ್ರ್ಯತೆಯನ್ನು ಗೌರವಿಸಿ ಅವರು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ.   “ಸಿಎಂ ಸಿದ್ದರಾಮಯ್ಯ

ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರ್ನಾಟಕ

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕೋಲ್ಕತ್ತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯೋರ್ವಳನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ನಗರದ ಭಾರತೀಯ ವೈದ್ಯಕೀಯ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ನಗರದ ಐಎಂಎ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ ಶಾಂತಿಯುತ ಮೆರವಣಿಗೆ ನಡೆಯಿತು.   ಈ ಸಂದರ್ಭದಲ್ಲಿ ಬಿಜೆಪಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ಸಹಿತ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಭಾಗವಹಿಸಿದ್ದರು.

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ Read More »

ಕರಾವಳಿ, ಕರ್ನಾಟಕ

ಸರ್ಪ ಸಂಸ್ಕಾರಕ್ಕೆ ಹೆಚ್ಚಿನ ದಕ್ಷಿಣೆಗೆ ಬೇಡಿಕೆ – ಅರ್ಚಕ ಅಮಾನತು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 17. ಇಲ್ಲಿನ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ನೆರವೇರಿಸಿ ಭಕ್ತರಿಂದ ಹೆಚ್ಚಿನ ದಕ್ಷಿಣೆಗೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿ ದೇವಳದ ಅರ್ಚಕ ಶಿವ ಪ್ರಕಾಶ್ ಪಾಂಡೇಲು ಎಂಬವರನ್ನು ಅಮಾನತುಗೊಳಿಸಿದ ಕುರಿತು ವರದಿಯಾಗಿದೆ. ಇತ್ತೀಚಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಆಂಧ್ರಪ್ರದೇಶದ ಭಕ್ತರ ತಂಡವೊಂದು ಸರ್ಪ ಸಂಸ್ಕಾರ ಸೇವೆ ಮಾಡಿಸಿಕೊಂಡು ತಮ್ಮ ಇಷ್ಟಾರ್ಥ ದಕ್ಷಿಣೆಯನ್ನೂ ಅರ್ಚಕರಿಗೆ ನೀಡಿದ್ದಾರೆ. ಆದರೆ ಭಕ್ತರು ನೀಡಿರುವ ದಕ್ಷಿಣೆ ಕಡಿಮೆಯಾಯಿತೆಂದು ಸಿಟ್ಟಿಗೆದ್ದ ಅರ್ಚಕ ಭಕ್ತರು

ಸರ್ಪ ಸಂಸ್ಕಾರಕ್ಕೆ ಹೆಚ್ಚಿನ ದಕ್ಷಿಣೆಗೆ ಬೇಡಿಕೆ – ಅರ್ಚಕ ಅಮಾನತು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಂಚೆ ಚೀಟಿ ಸಂಗ್ರಹ – ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಭಾರತೀಯ ಅಂಚೆ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್‍ಷಿಪ್‍ಗಾಗಿ 6ನೇ ತರಗತಿಯಿಂದ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023- 24ನೇ ಸಾಲಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರೋ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್

ಅಂಚೆ ಚೀಟಿ ಸಂಗ್ರಹ – ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

‘ವಿದೇಶದಲ್ಲಿ ಉದ್ಯೋಗಾಕಾಂಕ್ಷಿಗಳ ವಂಚನೆ ಜಾಲ ಪತ್ತೆ’..! ಭಾರತದ 250 ಮಂದಿ ಸೇರಿ ದ.ಕ ಜಿಲ್ಲೆಯ ಮೂವರ ರಕ್ಷಣೆ..!              

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 17. ಸಾಫ್ಟ್ ವೇರ್‌ ಕಂಪೆನಿಗಳಲ್ಲಿ ಉದ್ಯೋಗವಿದೆ ಎಂದು ಭಾರತೀಯ ಸಮುದಾಯದ ಉದ್ಯೋಗಾಕಾಂಕ್ಷಿಗಳನ್ನೇ ಟಾರ್ಗೆಟ್ ಮಾಡಿ ಬಲೆ ಬೀಸುವ ಕಾಂಬೋಡಿಯಾದ ಸೈಬರ್ ಅಪರಾಧಿಗಳು ಭಾರತೀಯರನ್ನು ಬಳಸಿಕೊಂಡು ಭಾರತೀಯರನ್ನೇ ದೋಚುತ್ತಿದ್ದಾರೆ. ಈ ವಂಚನೆಯ ಜಾಲವನ್ನು ವಿದೇಶಾಂಗ ಇಲಾಖೆ ಪತ್ತೆ ಹಚ್ಚಿದೆ ಮತ್ತು ಭಾರತದ ಸುಮಾರು 250 ಮಂದಿಯನ್ನು ರಕ್ಷಣೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದ್ದಾರೆ ಎಂದು  ವರದಿ ತಿಳಿದುಬಂದಿದೆ. ದ.ಕ. ಮೂಲದ ಮೂವರು ಕೆಲ ತಿಂಗಳುಗಳ ಹಿಂದೆ ಆಂಧ್ರಪ್ರದೇಶದ ಏಜೆಂಟ್‌

‘ವಿದೇಶದಲ್ಲಿ ಉದ್ಯೋಗಾಕಾಂಕ್ಷಿಗಳ ವಂಚನೆ ಜಾಲ ಪತ್ತೆ’..! ಭಾರತದ 250 ಮಂದಿ ಸೇರಿ ದ.ಕ ಜಿಲ್ಲೆಯ ಮೂವರ ರಕ್ಷಣೆ..!               Read More »

ಕರಾವಳಿ
Scroll to Top