dakshina kannada

ಮಂಗಳೂರು: ಕುಡಿದು ಮೋರಿಗೆ ಬಿದ್ದ ವ್ಯಕ್ತಿ;     ಮೇಲಕ್ಕೆತ್ತಿದ ಸಂಚಾರಿ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರು ಮೇಲಕ್ಕೆತ್ತಿ ರಕ್ಷಣೆ ಮಾಡಿ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಸಂಭವಿಸಿದೆ.ಮಳೆಯಿಂದಾಗಿ ಮೋರಿಯಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಸ್ವಲ್ಪ ಹೆಚ್ಚು ಕಮ್ಮಿ ಆದರೂ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗುವ ಸಾಧ್ಯತೆ ಇತ್ತು. ಇದನ್ನು ಗಮನಿಸಿದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಅವರು ಮೋರಿಗೆ ಇಳಿದು ವ್ಯಕ್ತಿಯನ್ನು […]

ಮಂಗಳೂರು: ಕುಡಿದು ಮೋರಿಗೆ ಬಿದ್ದ ವ್ಯಕ್ತಿ;     ಮೇಲಕ್ಕೆತ್ತಿದ ಸಂಚಾರಿ ಪೊಲೀಸರು Read More »

ಕರಾವಳಿ

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ. 18 ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 28 ಗುರುವಾರದಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು.

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮಾರ್ಚ್ 01ರಿಂದ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮುಂಬರುವ ಚುನಾವಣಾ ಸಂಬಂಧ ಕೇಂದ್ರ ಕಛೇರಿಯ ಮಂಜೂರಾತಿಯಂತೆ ಮಾರ್ಚ್ 01ರಿಂದ ಮಾ. 10 ರವರೆಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್ ನಲ್ಲಿ ಮೂಲ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. 10 ದಿನಗಳ ಅವಧಿಯಲ್ಲಿ ನಡೆಯುವ ತರಬೇತಿಯಲ್ಲಿ 55 ಗೃಹರಕ್ಷಕರಿಗೆ ವಿವಿಧ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಂದ ರೈಫಲ್ ತರಬೇತಿ, ಅಗ್ನಿಶಮನ ತರಬೇತಿ, ಪ್ರಥಮ ಚಿಕಿತ್ಸೆ ತರಬೇತಿ, ಲಾಠಿ ಡ್ರಿಲ್, ನಿಸ್ತಂತು ತರಬೇತಿ, ವಿಪತ್ತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮಾರ್ಚ್ 01ರಿಂದ ತರಬೇತಿ ಶಿಬಿರ Read More »

ಕರಾವಳಿ

ಲಾರಿ ಢಿಕ್ಕಿ- ಯುವಕ ಮೃತ್ಯು

(ನ್ಯೂಸ್ ಕಡಬ) neskadaba.com ಬಂಟ್ವಾಳ, ಫೆ. 26. ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು – ಆಲಡ್ಕದಲ್ಲಿ ವಾಸವಾಗಿದ್ದ ಅಶ್ರಫ್ (32) ಎಂದು ಗುರುತಿಸಲಾಗಿದೆ. ಅಶ್ರಫ್, ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲೆಂದು ತೆರಳಿದ್ದು, ಇನ್ನೇನು ಆತನನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ

ಲಾರಿ ಢಿಕ್ಕಿ- ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ರಿಜ್ವಾನ್(34) ಎಂದು ಗುರುತಿಸಲಾಗಿದೆ. ಈತ ಶುಕ್ರವಾರದಂದು ಪಡುಶೆಡ್ಡೆ ಗ್ರಾಮದ ಬೊಂದೇಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೇ ಟ್ರ್ಯಾಕ್ ನ ಅಂಡರ್ ಪಾಸ್ ಬಳಿಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು

ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಅನಿವಾಸಿ ಭಾರತೀಯರ ಜೀವನ ಭದ್ರತೆಯ ಜೊತೆಗೆ ಅವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲು ಹೊಸ ನಿಯಮ ರೂಪಿಸುವಂತೆ ಶಾಸಕ ಅಶೋಕ್‌ ಕುಮಾರ್‌ ರೈ ವಿಧಾನಸಭೆಯಲ್ಲಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.   ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ. 7ರಷ್ಟು ಮಂದಿ ಪಾಸ್‌ ಪೋರ್ಟ್ ಹೊಂದಿದ್ದು, 1.03 ಕೋಟಿ ಮಂದಿ ಉದ್ಯೋಗ ನಿಮಿತ್ತ ವಿವಿಧ ದೇಶಗಳಲ್ಲಿದ್ದಾರೆ. ಅವರು 60ರಿಂದ 70 ವಯಸ್ಸಿನಲ್ಲಿ ಸ್ವದೇಶಕ್ಕೆ ಮರಳುತ್ತಾರೆ. ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸಬೇಕಾಗಿದ್ದು, ಇದಕ್ಕಾಗಿ ಸರಕಾರ

ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ Read More »

ಕರಾವಳಿ, ಕರ್ನಾಟಕ

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಫೆ. 23. ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಿಂದ ವರದಿಯಾಗಿದೆ. ಬಂಧಿತನನ್ನು ಪ್ರತಾಪ್ ಎಂದು ಗುರುತಿಸಲಾಗಿದೆ. ಈತನಿಂದ 10 ಸಾವಿರ ರೂ. ನಗದು, ಸುಮಾರು 1 ಲಕ್ಷ ರೂ. ಮೌಲ್ಯದ 4 ಗೋಣಿ ಸುಲಿದ ಅಡಿಕೆ, ಸುಮಾರು 2 ಲಕ್ಷ ರೂ. ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫೆ. 13ರಂದು ಮಿತ್ತಕೊಳಪಿಲದ

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ನಾಪತ್ತೆಯಾಗಿದ್ದ ಯುವಕನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್ ಎಂದು ಗುರುತಿಸಲಾಗಿದೆ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಸೋಮವಾರದದು ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ ಪ್ರಯುಕ್ತ ಕಲಶಾಭಿಶೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದನು. ಬಳಿಕ ರಾತ್ರಿ ವೇಳೆ ಮನೆಯಿಂದ ಹೊರಹೋಗಿದ್ದ ಗೌತಮ್ ಮತ್ತೆ ವಾಪಸಾಗದ ಹಿನ್ನೆಲೆ ಮರುದಿನ ಮನೆಯವರು ಉಳ್ಳಾಲ

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತವಾದ ಸಂವಿಧಾನ. ಭಾರತೀಯರಲ್ಲಿ ಸಮಾನತೆ, ಭಾತೃತ್ವ ಮತ್ತು ಸಮಾನ ಅವಕಾಶಗಳನ್ನು ಪ್ರತಿಪಾದಿಸುವ ಈ ಗ್ರಂಥವು ಭಾರತೀಯರ ಪ್ರಜಾಸತ್ತಾತ್ಮಕ ಧೋರಣೆಗಳಿಗೆ ಆಧಾರವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು. ಅವರು ಮಂಗಳವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‍ಮೆಂಟ್‍ನ ಎನ್‍ಎಸ್‍ಎಸ್ ಘಟಕದ ವತಿಯಿಂದ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ- ಜಿಲ್ಲಾಧಿಕಾರಿ Read More »

ಕರಾವಳಿ
Scroll to Top