dakshina kannada

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಮಂಗಳೂರು ನಗರದ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಎಂದಿನಂತೆ ಈ ವರ್ಷ ವಾಡಿಕೆಯ ಮಳೆಯಾಗದೇ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗುವುದು ಖಂಡಿತ. ಇದನ್ನು ಸರಿಪಡಿಸಲು ಹೆಣಗಾಡುತ್ತಿರುವ ವೇಳೆ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾಗುವ ಕಾರ್ಯವಾಗುತ್ತಿದೆ. ಮಂಗಳೂರು ನಗರದ ನಂತೂರಿನಿಂದ ಕೆಪಿಟಿವರೆಗೆ ಉಂಟಾಗುವ ಟ್ರಾಫಿಕ್ ಜಾಮ್ ಕಡಿಮೆ ಮಾಡುವ ಉದ್ದೇಶದಿಂದ ಹೆದ್ದಾರಿ ಪ್ರಾಧಿಕಾರವು ಫ್ಲೈಓವರ್ ನಿರ್ಮಾಣಕ್ಕೆ ಸಿದ್ಧತೆ ನಡೆಸುತ್ತಿದ್ದು, ಇದಕ್ಕಾಗಿ ರಸ್ತೆಯ ಎರಡೂ ಬದಿಗಳಲ್ಲಿರುವ ಮರಗಳನ್ನು ತೆರವು ಮಾಡಲು ಗುರುತಿಸಲಾಗಿತ್ತು. […]

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌ – ಪರಿಸರ ಪ್ರೇಮಿಗಳ ಆಕ್ರೋಶ Read More »

ಕರಾವಳಿ

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 02. ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್.ಐಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ. ಸೋಮವಾರದಂದು ಮುಂಜಾನೆ 5 ಗಂಟೆಯ ವೇಳೆಗೆ ಪರ್ಲೊಟ್ಟು ಎಂಬಲ್ಲಿ ಕೆರೆಯೊಂದರ ಬಳಿ ಬೈಕ್, ಮೊಬೈಲ್ ಹಾಗೂ ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರವಾದಿ (ಸ.ಅ) ರವರ ಜನನದಲ್ಲಿ ಸಂತೋಷ ವ್ಯಕ್ತಪಡಿಸಲು ಮುಅ್-ಮಿನ್ ಆದವನಿಗೆ ಮಾತ್ರ ಸಾಧ್ಯ- ಬಹು| ಇಬ್ರಾಹಿಂ ಸ‌ಅದಿ ಮಾಣಿ

(ನ್ಯೂಸ್ ಕಡಬ) newskadaba.com ಮಾಣಿ, ಅ. 02. ಪ್ರವಾದಿ(ಸ.ಅ) ರವರ ಜನನದಲ್ಲಿ ಸಂತೋಷ ವ್ಯಕ್ತ ಪಡಿಸಲು ಮುಅ್-ಮಿನ್ ಗಳಿಂದ‌ ಮಾತ್ರ ಸಾಧ್ಯ ಅದಕ್ಕೆ ಈಮಾನ್ ಬೇಕು‌, ಈಮಾನ್ ಇಲ್ಲದವರಿಂದ‌ ಸಂತೋಷ ವ್ಯಕ್ತಪಡಿಸಲು ಸಾಧ್ಯವಾಗದು ಎಂದು ಕರ್ನಾಟಕ ಮುಸ್ಲಿಂ ಜಮಾ‌ಅತ್ ಮಾಣಿ ಸರ್ಕಲ್ ಇದರ‌ ಅಧ್ಯಕ್ಷರಾದ ಬಹು. ಇಬ್ರಾಹಿಂ ಸ‌ಅದಿ ಉಸ್ತಾದ್ ಮಾಣಿ ಹೇಳಿದರು. ಅವರು ಕರ್ನಾಟಕ ಮುಸ್ಲಿಂ ಜಮಾ‌ಅತ್, ಸುನ್ನೀ ಯುವಜನ ಸಂಘ ಹಾಗೂ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಕೆಸಿಎಫ್ ನಯೀಫ್

ಪ್ರವಾದಿ (ಸ.ಅ) ರವರ ಜನನದಲ್ಲಿ ಸಂತೋಷ ವ್ಯಕ್ತಪಡಿಸಲು ಮುಅ್-ಮಿನ್ ಆದವನಿಗೆ ಮಾತ್ರ ಸಾಧ್ಯ- ಬಹು| ಇಬ್ರಾಹಿಂ ಸ‌ಅದಿ ಮಾಣಿ Read More »

ಕರಾವಳಿ

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ 3 ಕಾರು, ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನಲ್ಲಿ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಸೆ. 24. ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ (ಪಲ್ಗುಣಿ) ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದ ಬಜ್ಪೆ ಪೊಲೀಸರು ಎರಡು ಟಿಪ್ಪರ್ ಲಾರಿಗಳ‌ ಸಹಿತ 15 ದೋಣಿಗಳನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸರು ಶನಿವಾರದಂದು ಬೆಳಗ್ಗೆ 4 ಗಂಟೆಯ ಸುಮಾರಿಗೆ ಕಾರ್ಯಾಚರಣೆ‌

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ- ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ; ಸಚಿವ ಮಧು ಬಂಗಾರಪ್ಪಗೆ ಅಭಿಪ್ರಾಯ ಸಂಗ್ರಹ ಹೊಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರಿಗೆ ಉಸ್ತುವಾರಿ ಹೊಣೆ ವಹಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ‘ತಮ್ಮನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವೀಕ್ಷಕರನ್ನಾಗಿ ನೇಮಿಸಲಾಗಿದೆ. ತಾವು ಆ ಕ್ಷೇತ್ರಕ್ಕೆ ಭೇಟಿ ನೀಡಿ ಉಸ್ತುವಾರಿ ಸಚಿವರ ಸಹಕಾರದೊಂದಿಗೆ ವಿಧಾನಸಭಾ ಕ್ಷೇತ್ರವಾರು ಮುಖಂಡರ ಕಾರ್ಯಕರ್ತರ ಸಭೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ- ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ; ಸಚಿವ ಮಧು ಬಂಗಾರಪ್ಪಗೆ ಅಭಿಪ್ರಾಯ ಸಂಗ್ರಹ ಹೊಣೆ Read More »

ಕರಾವಳಿ, ಕರ್ನಾಟಕ

ಮಲ್ಪೆಯಲ್ಲಿ ಬಂಪರ್ ಉದ್ಯೋಗ – ಮಾಸಿಕ ವೇತನ 1.46 ಲಕ್ಷ- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆದೆ. ಒಟ್ಟು 24 ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 8ರಂದಜ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಲ್ಪೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹುದ್ದೆಯ

ಮಲ್ಪೆಯಲ್ಲಿ ಬಂಪರ್ ಉದ್ಯೋಗ – ಮಾಸಿಕ ವೇತನ 1.46 ಲಕ್ಷ- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರಾವಳಿ

ಸ್ವಚ್ಚತೆಗೆ ಆದ್ಯತೆ ನೀಡಿ- ವಿದ್ಯಾರ್ಥಿಗಳಿಗೆ ಕರೆನೀಡಿದ ಕೇಶವ ಅಡ್ತಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಯಾವ ಕ್ರೀಡೆಯಲ್ಲಿಯೂ ಸಹ ಧರ್ಮ ಪಂಥ ಮೇಲು ಕೀಳು ಎಂಬ ಭಾವನೆ ಇಲ್ಲ. ಕ್ರೀಡೆಯಲ್ಲಿ ಇದನ್ನು ನೋಡಲು ಸಾಧ್ಯವಿಲ್ಲ. ಕ್ರೀಡೆ ಒಂದು ಒಗ್ಗಟ್ಟಿನ ಮಂತ್ರ. ನಮ್ಮ ಮಕ್ಕಳ ಶೈಕ್ಷಣಿಕದೊಂದಿಗೆ ಸಾಮರಸ್ಯವನ್ನು ಮೂಡಿಸಲು ಕ್ರೀಡೆಯು ಪ್ರಧಾನ ಅಂಗವಾಗಿದೆ. ನಾವೆಲ್ಲರೂ ಎಲೆ ಮರೆ ಕಾಯಿಯಂತೆ ಪ್ರಾಥಮಿಕ ಶಾಲಾ ಮಕ್ಕಳಂತೆ ಕ್ರೀಡೆಗೆ ಬಂದಿದ್ದೇವೆ. ನಿಮ್ಮಲ್ಲಿ ಯಾವ ಪ್ರತಿಭೆ ಇದೆಯೋ ಅದು ನಿಮ್ಮನ್ನು ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಹಾಗೂ ದೇಶವನ್ನೇ ಪ್ರತಿನಿಧಿಸಲಿಕ್ಕೆ ಸಾಧ್ಯವಾಗಬಹುದು.

ಸ್ವಚ್ಚತೆಗೆ ಆದ್ಯತೆ ನೀಡಿ- ವಿದ್ಯಾರ್ಥಿಗಳಿಗೆ ಕರೆನೀಡಿದ ಕೇಶವ ಅಡ್ತಲೆ Read More »

ಕರಾವಳಿ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ (ಲಿ.) ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆ ಒಟ್ಟು 88 ಲಕ್ಷ ರೂ. ಪಾವತಿಸುವಂತೆ ನ್ಯಾಯಾಲಯ ತೀರ್ಪು ನೀಡಿತ್ತು. ಅದರಂತೆ ಹಣ ಪಾವತಿಗೆ ವಿಫಲರಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆ, ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಳಿಕ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 16 ಎಎಸ್ಐ ಗಳಿಗೆ ಪಿಎಸ್ಐ ಆಗಿ ಭಡ್ತಿ – ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಹಲವು ವರ್ಷಗಳಿಂದ ಮುಂಭಡ್ತಿಗೆ ಕಾಯುತ್ತಿದ್ದ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರದಂದು ಆದೇಶ ಹೊರಡಿಸಿದ್ದಾರೆ. ಭಡ್ತಿ ಪಡೆದಿರುವವರನ್ನು ವಿವಿಧ ಪೊಲೀಸ್ ಠಾಣೆಗಳಿಗೆ ನಿಯೋಜಿಸಲಾಗಿದೆ. ಪಿಎಸ್‌ಐ ಆಗಿ ಭಡ್ತಿಯಾಗಿರುವ ಕಂಕನಾಡಿ ನಗರ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ, ಸಿಎಸ್ಪಿಯ ಆನಂದ ಬಿ.

ಮಂಗಳೂರು: 16 ಎಎಸ್ಐ ಗಳಿಗೆ ಪಿಎಸ್ಐ ಆಗಿ ಭಡ್ತಿ – ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ Read More »

ಕರಾವಳಿ, ಕರ್ನಾಟಕ
Scroll to Top