dakshina kannada

ಪುತ್ತೂರು: ಗೃಹರಕ್ಷಕ ಘಟಕ ಕಛೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 13. ಇಲ್ಲಿನ ಗೃಹರಕ್ಷಕ ದಳದ ಘಟಕ ಕಛೇರಿಯನ್ನು ಪುತ್ತೂರು ಹಳೆಯ ಪೊಲೀಸ್ ಠಾಣೆಯ ಎದುರು ಭಾಗದಲ್ಲಿರುವ ಮಹಾಲಿಂಗೇಶ್ವರ ವೆಂಚರ್ಸ್ ಕಟ್ಟಡಕ್ಕೆ (ಹಳೆಯ ಬೋನಂತಾಯ ಆಸ್ಪತ್ರೆ) ಸ್ಥಳಾಂತರ ಮಾಡಲಾಯಿತು.   ಈ ಕಾರ್ಯಕ್ರಮದಲ್ಲಿ ಶ್ರೀ ಸುರೇಶ್ ಬಲ್ನಾಡು ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗೃಹರಕ್ಷಕರು ಒಳೆಯ ರೀತಿಯಲ್ಲಿ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ, ಅವರಿಗೆ ಜನರು ಹೆಚ್ಚಿನ ಸಹಕಾರವನ್ನು ಕೊಡಬೇಕು ಹಾಗೂ ಪ್ರೋತ್ಸಾಹ ಕೊಡಬೇಕು, ಶಾಂತಿ ಸುವ್ಯವಸ್ಥೆ […]

ಪುತ್ತೂರು: ಗೃಹರಕ್ಷಕ ಘಟಕ ಕಛೇರಿ ಸ್ಥಳಾಂತರ Read More »

ಕರಾವಳಿ

ಬೈಕ್ ಗೆ ಕಾರು ಢಿಕ್ಕಿ- ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ತಮಿಳುನಾಡು ಮೂಲದ ವೈವೇಶಪುರಂ ನಿವಾಸಿ ಗೋಪಿನಾಥ್ ಬಿ ಎಂದು ಗುರುತಿಸಲಾಗಿದೆ. ಗೋಪಿನಾಥ್ ಅವರು ಚಿಕ್ಕಪ್ಪನ ‌ಜೊತೆ ಬೈಕ್ ನಲ್ಲಿ ಬಂಟ್ವಾಳದಿಂದ ಮಣಿಹಳ್ಳ ಕಡೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರೊಂದು ಓವರ್ ಟೇಕ್

ಬೈಕ್ ಗೆ ಕಾರು ಢಿಕ್ಕಿ- ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾರಾಟ – ಮಾದಕ ವಸ್ತು ಸಹಿತ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪಡೆದುಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ಉಳ್ಳಾಲ ಮುಕ್ಕಚೇರಿ ಒಂಭತ್ತುಕೆರೆ ನಿವಾಸಿ ಅಬ್ದುಲ್‌ ಸವಾಜ್‌ ಆಲಿಯಾಸ್‌ ಚವ್ವಾ(30) ಎಂದು ಗುರುತಿಸಲಾಗಿದೆ. ಆರೋಪಿ ಸವಾದ್ ಒಂಭತ್ತು ಕೆರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ

ನಿಷೇಧಿತ ಎಂಡಿಎಂಎ ಮಾರಾಟ – ಮಾದಕ ವಸ್ತು ಸಹಿತ ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 13. ಯುವತಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರುವಾಯಿ ನಿವಾಸಿ ಆಶಾ (25) ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆಶಾಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಯುವತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡದ 6 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ದಕ್ಷಿಣ ಕನ್ನಡದ 6 ಮಂದಿ ಇನ್‌ಸ್ಪೆಕ್ಟರ್ ಸಹಿತ ರಾಜ್ಯದ 66 ಮಂದಿ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಜ್ಪೆ ಇನ್‌ಸ್ಪೆಕ್ಟರ್ ನಿರಂಜನ್ ಕುಮಾರ್ ಸಕಲೇಶಪುರ ಗ್ರಾಮಾಂತರ ವೃತ್ತಕ್ಕೆ , ಐಎಸ್‌ಡಿಯಲ್ಲಿದ್ದ ಸಂದೇಶ್ ಮೂಡುಬಿದಿರೆ ಠಾಣೆಗೆ, ಡಿಸಿಆ‌ರ್‌ಇ ನಲ್ಲಿದ್ದ ಅಜ್ಮತ್ ಅಲಿಗೆ ಬಜ್ಪೆ ಠಾಣೆಗೆ, ಸಿಟಿ ಎಸ್‌ಬಿಯಲ್ಲಿದ್ದ ಮುಹಮ್ಮದ್ ಶರೀಫ್‌ ಮಂಗಳೂರು ಸಂಚಾರ ಉತ್ತರ, ಪಣಂಬೂರಿನ ಸೋಮಶೇಖರ್ ಕದ್ರಿ ಠಾಣೆಗೆ ಹಾಗೂ ಕದ್ರಿಯ ಅನಂತ ಪದ್ಮನಾಭರನ್ನು ಕರ್ನಾಟಕ

ದಕ್ಷಿಣ ಕನ್ನಡದ 6 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ Read More »

ಕರಾವಳಿ

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.‌ 14. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾದ ಕುರಿತು ವರದಿಯಾಗಿದೆ. ಸ್ಥಳೀಯ ಯುವಕರು ಮೀನು ಹಿಡಿಯಲು ಹೋಗಿದ್ದ ಸಂದರ್ಭ ನದಿಯಲ್ಲಿ ಮೃತದೇಹ ಕಂಡು ಬಂದಿದ್ದು, ತಕ್ಷಣವೇ ಅವರು ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಮುಖ್ಯಮಂತ್ರಿ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಆ. 01. ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸನ್ಮಾನ್ಯ ಮುಖ್ಯಮಂತ್ರಿಗಳು ಆ. 01ರ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಾನ್ಯರ ಭೇಟಿಗೆ ತೆರಳಲು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಲಾಖೆಯಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ.

ಇಂದು ಮುಖ್ಯಮಂತ್ರಿ ಮಂಗಳೂರಿಗೆ ಭೇಟಿ Read More »

ಕರಾವಳಿ

ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ – ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹಯೋಗದಲ್ಲಿ ಶನಿವಾರದಮದು ಬೆಳಗ್ಗೆ 9.30 ಗಂಟೆಗೆ ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನದ ಅಂಗವಾಗಿ ಸಂತ ಅಲೋಶಿಯಸ್ ಕಾಲೇಜಿನ  ಎರಿಕ್ ಮಥಾಯಸ್ ಸಭಾಂಗಣದಲ್ಲಿ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು

ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ – ತರಬೇತಿ ಕಾರ್ಯಗಾರ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಶಾಲಾ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ಮತ್ತು ಪ್ರಮಾಣವಚನ ಕಾರ್ಯಕ್ರಮವು ಇಲ್ಲಿನ ಸರಸ್ವತೀ ವಿದ್ಯಾಲಯ ಹನುಮಾನ್ ನಗರ ಕೇವಳದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸುಂದರ ಗೌಡ ಪಣೆಮಜಲು ದೀಪ ಬೆಳಗಿಸಿ ಉದ್ಘಾಟಿಸಿ ಸಂಘಟನೆಯಿಂದ ಒಗ್ಗಟ್ಟು ಬರುತ್ತದೆ, ಒಗ್ಗಟ್ಟಾಗಿ ಕೆಲಸ ಮಾಡುವುದರಿಂದ ಸಂಸ್ಥೆಯ ಪ್ರಗತಿಗೆ ಸಹಕಾರಿಯಾಗುತ್ತದೆ. ಉತ್ತಮ ಸಂಘಟನೆಗೆ ಶಿಸ್ತು ಮತ್ತು ಸಂಸ್ಕಾರ ಅಗತ್ಯ. ವಿದ್ಯಾರ್ಥಿಗಳು ಈ ಮೂಲಕ ಉತ್ತಮ ಗುಣಗಳನ್ನು ಬೆಳಸಿಕೊಳ್ಳಬೇಕು

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ- ಸೇವೆಯಿಂದ ಸಂತೃಪ್ತಿ ಸಿಗುತ್ತದೆ : ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ  ಶ್ರೀಮತಿ ಕವಿತಾ ಕೆ.ಸಿ ಅಧೀಕ್ಷಕಿ ಹಾಗೂ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ.ಎಸ್ ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ಕವಿತಾ ಅವರು ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿ ಹೊಂದಿ ಜಿಲ್ಲಾ ಗೃಹರಕ್ಷಕದಳ ಕಛೇರಿ ಬೆಂಗಳೂರು ದಕ್ಷಿಣ ಇಲ್ಲಿ ವರ್ಗಾವಣೆಯಾಗಿರುತ್ತಾರೆ ಮತ್ತು ಶ್ರೀಮತಿ ಅನಿತಾ ಟಿ.ಎಸ್ ಅವರು ಉಡುಪಿ ಜಿಲ್ಲೆಗೆ ವರ್ಗಾವಣೆಯಾಗಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲಾ ಕಛೇರಿಗೆ ಉಡುಪಿ ಜಿಲ್ಲಾ ಕಛೇರಿಯ ಪ್ರಥಮ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ- ಸೇವೆಯಿಂದ ಸಂತೃಪ್ತಿ ಸಿಗುತ್ತದೆ : ಡಾ|| ಚೂಂತಾರು Read More »

ಕರಾವಳಿ
Scroll to Top